Close Menu
Ain Live News
    Facebook X (Twitter) Instagram YouTube
    Thursday, May 8
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ, ಪ್ರಮುಖ ಜಲಾಶಯಗಳಿಗೆ ಹೈ ಅಲರ್ಟ್: ಸಿಎಂ ಸಿದ್ದರಾಮಯ್ಯ

    By Author AINMay 8, 2025
    Share
    Facebook Twitter LinkedIn Pinterest Email
    Demo

    ಮಂಡ್ಯ: ಪಹಲ್ಗಾಮ್ ನಲ್ಲಿ ಉಗ್ರರು 26 ಮಂದಿ ಪ್ರವಾಸಿಗರನ್ನು ಬಲಿ ಪಡೆದಿದ್ದಕ್ಕೆ ಪ್ರತಿಕಾರವಾಗಿ ಭಾರತೀಯ ಸೇನೆ ಆಪರೇಷನ್ ಸಿಂದೂರ್ ಕಾರ್ಯಾಚರಣೆ ಮೂಲಕ ಪಾಕಿಸ್ತಾನದಲ್ಲಿ ಉಗ್ರರ ನೆಲೆಗಳ ಮೇಲೆ ಕ್ಷೀಪಣಿ ದಾಳಿ ನಡೆಸಿ ಧ್ವಂಸಗೊಳಿಸಿದ್ದು, ಕಾರ್ಯಾಚರಣೆಯಲ್ಲಿಹಲವು ಉಗ್ರರು ಸಾವನ್ನಪ್ಪಿದ್ದಾರೆ. ಇದೀಗ ಉಗ್ರರ ದಾಳಿ ಭೀತಿ ಹಿನ್ನೆಲೆ ದೇಶಾದ್ಯಂತ ತೀವ್ರ ಕಟ್ಟೆಚ್ಚರ ವಹಿಸಲಾಗಿದ್ದು ರಾಜ್ಯದಲ್ಲೂ ಕೂಡ ಕಟ್ಟೆಚ್ಚರ ವಹಿಸಲಾಗಿದೆ.

    ಈ ಕುರಿತಾಗಿ ಮಂಡ್ಯದ ಮದ್ದೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಉಗ್ರರ ದಾಳಿ ಭೀತಿ ಹಿನ್ನೆಲೆಯಲ್ಲಿ, ಕರ್ನಾಟಕ ಕೂಡ ಅಲರ್ಟ್ ಆಗಿದ್ದು, ರಾಜ್ಯದ ಪ್ರಮುಖ ಜಲಾಶಯಗಳಿಗೆ ಹೆಚ್ಚಿನ ಭದ್ರತೆ ಹೆಚ್ಚಿಸಲಾಗಿದೆ. ಕರಾವಳಿ ಪ್ರದೇಶ, ಜನನಿಬಿಡ ಪ್ರದೇಶ ಸೇರಿದಂತೆ ಎಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಹೀಗಾಗಿ ಹೆಚ್ಚಿನ ನಿಗಾ ವಹಿಸಲು ಕೇಂದ್ರ ಗೃಹ ಇಲಾಖೆ ಸೂಚನೆ ನೀಡಿದ್ದು, ಈ ನಿಟ್ಟಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದರು.

    ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಬರಲು ನೀರಿಗೆ ಒಂದು ಚಿಟಿಕೆ ಈ ಪುಡಿ ಹಾಕಿ ಕುಡಿಯಿರಿ.. ಆಮೇಲೆ ರಿಸಲ್ಟ್ ನೋಡಿ!

    ನಮ್ಮ ದೇಶದ ಸೈನಿಕರ ಕ್ಷೇಮಕ್ಕಾಗಿ ಮತ್ತು ಮುಂದೆ ನಡೆಯುವ ಯುದ್ದದಲ್ಲಿ ಭಾರತೀಯ ಸೈನಿಕರಿಗೆ ಗೆಲುವು ಸಿಗಲಿ, ಯಾವುದೇ ಪ್ರಾಣಾಪಾಯಗಳು ಆಗದಿರಲಿ ಎಂದು ಸರ್ಕಾರದಿಂದ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯಲಿ ಆದೇಶ ಮಾಡಲಾಗಿದೆ ಎಂದು ಹೇಳಿದರು.

    ಪಾಕಿಸ್ತಾನದ ಪ್ರಜೆಗಳನ್ನು ಆಯಾ ರಾಜ್ಯ ಸರ್ಕಾರಗಳು 48 ಗಂಟೆಯೊಳಗೆ ದೇಶದಿಂದ ಗಡಿಪಾರು ಮಾಡಬೇಕೆಂಬ ಆದೇಶವಿದ್ದರೂ ಸಹ ರಾಜ್ಯದಲ್ಲಿ ಇನ್ನು ಹಲವರು ವಾಸವಾಗಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿರುವ ಕೆಲ ಪಾಕಿಸ್ತಾನಿ ಪ್ರಜೆಗಳು ನ್ಯಾಯಾಲಯದ ಮೊರೆ ಹೋಗಿದ್ದಾರೆ ಹೀಗಾಗಿ ಅವರನ್ನು ಗಡಿಪಾರು ಮಾಡಲು ಸಾಧ್ಯವಿಲ್ಲ, ನ್ಯಾಯಾಲಯದ ಆದೇಶದ ಬಳಿಕ ಗಡಿಪಾರು ಮಾಡಲಾಗುವುದು ಎಂದು ತಿಳಿಸಿದರು. ಇನ್ನು ಕೇಂದ್ರ ಸರ್ಕಾರ ಹೊರಡಿಸುವ ಸಲಹೆ ಸೂಚನೆಗಳನ್ನು ಪಾಲಿಸಲಾಗುತ್ತಿದ್ದು, ತೀವ್ರ ಕಟ್ಟೆಚ್ಚರ ವಹಿಸಲಾಗುತ್ತಿದೆ ಎಂದರು.

    ವರದಿ : ಗಿರೀಶ್ ರಾಜ್ ಮಂಡ್ಯ

    Demo
    Share. Facebook Twitter LinkedIn Email WhatsApp

    Related Posts

    Haveri Accident: ಭೀಕರ ರಸ್ತೆ ಅಪಘಾತಕ್ಕೆ 6 ಜನರು ಸ್ಥಳದಲ್ಲೇ ಸಾವು..! ಇಬ್ಬರ ಸ್ಥಿತಿ ಗಂಭೀರ

    May 8, 2025

    Operation sindoor: ಕೇಂದ್ರ ಸರ್ಕಾರದ ಎಲ್ಲಾ ಸೂಚನೆಗಳನ್ನು ಪಾಲಿಸುತ್ತೇವೆ: ಸಿಎಂ ಸಿದ್ದು ಹೇಳಿದ್ದಿಷ್ಟು..!

    May 8, 2025

    Accident News: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ: ಮೂವರು ಬಾಲಕರು ಸ್ಥಳದಲ್ಲೇ ಸಾವು..!

    May 8, 2025

    ಪಾಕಿಸ್ತಾನದ ಮೇಲೆ ಯುದ್ದ ಅಂದರೆ ಕಾಂಗ್ರೆಸ್ ಗೆ ಹಿಂಸೆ ಅನ್ನಿಸುತ್ತದೆ: ಪ್ರತಾಪ್‌ ಸಿಂಹ ವಾಗ್ದಾಳಿ

    May 8, 2025

    ಕಾಂಗ್ರೆಸ್ ದೇಶ ವಿರೋಧಿ ಚಟುವಟಿಕೆಗಳಿಗೆ ಬೆಂಬಲಿಸಬಾರದು: ಬಿ.ವೈ ವಿಜಯೇಂದ್ರ ವಾಗ್ದಾಳಿ

    May 8, 2025

    Operation Sindoor: ಆಪರೇಷನ್ ಸಿಂಧೂರ ಬಗ್ಗೆ ಮಾಹಿತಿ ಕೊಟ್ಟಿದ್ದ ಕರ್ನಲ್ ಸೋಫಿಯಾ ಖುರೇಷಿ ಬೆಳಗಾವಿ ಸೊಸೆ..!

    May 8, 2025

    ಆಪರೇಷನ್ ಸಿಂಧೂರ: ಭಾರತದ ಸೈನಿಕರಿಗೆ ಒಳಿತಾಗಲೆಂದು ಗಣಪತಿಗೆ ಪೂಜೆ ಸಲ್ಲಿಸಿದ ಅಭಿಮಾನಿಗಳು

    May 8, 2025

    ಸಮಾಜದ ರಾಜ್ಯ ಉಪಾಧ್ಯಕ್ಷರಾಗಿ ಆಯ್ಕೆ ಮಾಡಿದ್ದಕ್ಕೆ ಅಭಿನಂದನೆ: ಶೇಖರ ಕವಳಿ

    May 8, 2025

    ಪಾಕಿಸ್ತಾನ ಪ್ರಜೆ ವಾಸವಾದ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ: ಶಶಿಕುಮಾರ್

    May 8, 2025

    ಹುಬ್ಬಳ್ಳಿ: ಬಣಜಿಗ ಸಮಾಜದ ರಾಜ್ಯ ಉಪಾಧ್ಯಕ್ಷರಾಗಿ ಶೇಖರ ಕವಳಿ ಆಯ್ಕೆ

    May 8, 2025

    Gruha Lakshmi Scheme: ಗೃಹಲಕ್ಷ್ಮಿ ಹಣ ಕೂಡಿಟ್ಟು ಬೋರ್‌ವೆಲ್‌ ಕೊರೆಸಿದ ಅಜ್ಜಿ!

    May 8, 2025

    ಹೆಬ್ಬಾಳ-ಏರ್‌ ಪೋರ್ಟ್‌ ಗೆ ಹೊಸ ಫ್ಲೈಓವರ್‌ ನಿರ್ಮಾಣ: ಗಡ್ಕರಿ ಬಳಿ ಕೇಂದ್ರದ ನೆರವು ಕೇಳಿದ ಡಿಕೆಶಿ

    May 8, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.