Close Menu
Ain Live News
    Facebook X (Twitter) Instagram YouTube
    Friday, May 16
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಭಾರತೀಯ ಸಿಂಧೂರದ ಮಹತ್ವ ಸಾರಿದೆ AIR STRIKE: ಮಹೇಶ ಟೆಂಗಿನಕಾಯಿ ಬಣ್ಣನೆ

    By Author AINMay 8, 2025
    Share
    Facebook Twitter LinkedIn Pinterest Email
    Demo

    ಹುಬ್ಬಳ್ಳಿ: ಭಾರತ ಮಾತೆಯ ಸಿಂಧೂರ ಎಷ್ಟು ಮಹತ್ವದ್ದು ಎಂದು ಪಾಕಿಸ್ತಾನಿ ಉಗ್ರರಿಗೆ ಭಾರತ ಸರ್ಕಾರ ಮನವರಿಕೆ ಮಾಡಿಕೊಟ್ಟಿದೆ ಎಂದು ಬಿಜೆಪಿ ಶಾಸಕ ಮಹೇಶ ಟೆಂಗಿನಕಾಯಿ ಹೇಳಿದ್ದಾರೆ.

    ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಪಹಲ್ಗಾಮ್‌ನಲ್ಲಿ ಪಾಕಿಸ್ತಾನ ಉಗ್ರಗಾಮಿ ಸಂಘಟನೆಗಳು ಅಮಾಯಕ ಪ್ರವಾಸಿಗರನ್ನು ಧರ್ಮ ಕೇಳಿ ಕೊಂದು ಹಾಕಿ ಪೈಶಾಚಿಕ ಕೃತ್ಯ ನಡೆಸಿದ್ದರು. ಇದನ್ನು ದೇಶ ಅಲ್ಲದೆ ಅಂತಾರಾಷ್ಟ್ರೀಯ ಸಮುದಾಯಗಳೂ ತೀವ್ರವಾಗಿ ಖಂಡಿಸಿದ್ದವು. ಪಾಕಿಸ್ತಾನದಲ್ಲಿರುವ ಸುಮಾರು 11 ಉಗ್ರರ ಅಡಗು ತಾಣಗಳನ್ನು ಗುರಿಯಾಗಿಸಿಕೊಂಡು ಭಾರತ ಏರ್‌ಸ್ಟೆಕ್ ಮುಖಾಂತರ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದೆ ಎಂದು.

    ದೇಶದ ಭದ್ರತೆ ವಿಷಯದಲ್ಲಿ ಇನ್ನಾದರೂ ರಾಜಕೀಯ ಮಾಡುವುದನ್ನು ಪ್ರತಿಯೊಬ್ಬರೂ ನಿಲ್ಲಿಸಬೇಕು. ದೇಶದ ವಿಚಾರದಲ್ಲಿ 140 ಕೋಟಿ ಜನರ ಹಿತದೃಷ್ಟಿಯಿಂದ ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕಿದೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಹಲ್ಗಾಮ್‌ ನಲ್ಲಿ ದಾಳಿ ನಡೆಯುವ ಎರಡು ದಿನಗಳ ಮುನ್ನ ಪ್ರಧಾನಿ ಮೋದಿ ಅವರಿಗೆ ಮಾಹಿತಿ ಇತ್ತು. ಹೀಗಾಗಿ ಅವರು ಕಾಶ್ಮೀರ ಪ್ರವಾಸ ರದ್ದುಗೊಳಿಸಿದ್ದರು ಎಂದಿರುವುದು ಸರಿಯಲ್ಲ ಎಂದು ಮಹೇಶ್‌ ತೆಂಗಿನಕಾಯಿ ಸ್ಪಷ್ಟಪಡಿಸಿದ್ದಾರೆ.

    ಉಗ್ರರ ಅಡಗು ತಾಣಗಳ ಮೇಲೆ ಸಮಯೋಚಿತ ದಾಳಿ ಮಾಡಿದ ನಮ್ಮ ಸೈನಿಕರು ಹಾಗೂ ಅವರಿಗೆ ಪ್ರೇರಣೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು ಎಂದು  ಹೇಳಿದ್ದಾರೆ. ‌ಇನ್ನು ಕಾಂಗ್ರೆಸ್ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಇಂದು ಶಾಂತಿ ಮಂತ್ರ ಮಹತ್ವದ್ದಾಗಿದೆ ಎಂಬ ಪೋಸ್ಟ್ ಮಾಡಿ ಡಿಲಿಟ್ ಮಾಡಿದ್ದನ್ನ ಖಂಡಿಸಿದರು.

    Post Views: 7

    Demo
    Share. Facebook Twitter LinkedIn Email WhatsApp

    Related Posts

    ಮದ್ದೂರು ಕ್ಷೇತ್ರಕ್ಕೆ ಮತ್ತೆರಡು ಕೆಪಿಎಸ್ ಶಾಲೆ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ – ಶಾಸಕ ಕೆ.ಎಂ.ಉದಯ್

    May 16, 2025

    ವಾಹನ ಸವಾರರ ಗಮನಕ್ಕೆ: ನಾಳೆ ಚಿನ್ನಸ್ವಾಮಿ ಸುತ್ತಮುತ್ತ ನೋ ಪಾರ್ಕಿಂಗ್!

    May 16, 2025

    ನಾಳೆ RCB Vs KKR ಹೈವೋಲ್ಟೇಜ್ ಮ್ಯಾಚ್: ಬೆಂಗಳೂರು ತಂಡದ ಪ್ಲೇಯಿಂಗ್‌ 11 ಹೇಗಿದೆ ಗೊತ್ತಾ!?

    May 16, 2025

    ದೇಹದ ಯಾವ ಭಾಗದ ಮೇಲೆ ಹಲ್ಲಿ ಬಿದ್ರೆ ಏನರ್ಥ!? ಜ್ಯೋತಿಷ್ಯ ಹೇಳುವುದು ಹೀಗೆ!

    May 16, 2025

    ಕಾಂಗ್ರೆಸ್‌ʼನವರಿಗೆ ಆಪರೇಷನ್ ಸಿಂಧೂರದ ಅಪಪ್ರಚಾರ ಟಾಸ್ಕ್ ಕೊಟ್ಟಂಗೆ ಕಾಣ್ತಿದೆ: ಸಿ.ಟಿ ರವಿ

    May 16, 2025

    ಸಮೀಕ್ಷೆಯಲ್ಲಿ ಭಾಗವಹಿಸಲ್ಲ‌ ಅಂದ್ರೆ ನೀರು, ಕರೆಂಟ್ ಏಕೆ ಬೇಕು?: ಹೆಚ್.ಎನ್.ನಾಗಮೋಹನ್ ದಾಸ್

    May 16, 2025

    ‘ಆಪರೇಷನ್ ಸಿಂದೂರ್ ಬೂಟಾಟಿಕೆ’ ಎಂದ ಕಾಂಗ್ರೆಸ್ ಶಾಸಕ! ಆಕ್ರೋಶ ಬೆನ್ನಲ್ಲೇ ಯುಟರ್ನ್

    May 16, 2025

    ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆಗೆ ಪರಿಷತ್ ಶಾಸಕ TA ಶರವಣ ಆಕ್ರೋಶ..!

    May 16, 2025

    ಜನ ಮೋದಿಗೆ ಕ್ರೆಡಿಟ್ ಕೊಟ್ಟರೆ ನಿಮಗೆ ಯಾಕೆ ಹೊಟ್ಟೆ ಉರಿ: ಕೈ ನಾಯಕರ ವಿರುದ್ಧ ಪ್ರತಾಪ್‌ ಸಿಂಹ ಕಿಡಿ

    May 16, 2025

    ಕೊಪ್ಪಳ ಬಲ್ಡೋಟ ಉಕ್ಕು ಕಾರ್ಖಾನೆ: ಜಿಲ್ಲಾಧಿಕಾರಿಗಳ ವರದಿ ಪರಿಶೀಲಿಸಿ ಸೂಕ್ತ ತೀರ್ಮಾನ – ಸಿಎಂ ಸಿದ್ದರಾಮಯ್ಯ

    May 16, 2025

    SSLC ಪರಿಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ

    May 16, 2025

    ಕಾಂಗ್ರೆಸ್ ಸರ್ಕಾರಕ್ಕೆ 2 ವರ್ಷ: ಸಾಧನಾ ಸಮಾವೇಶಕ್ಕೆ ಭರ್ಜರಿ ಸಿದ್ಧತೆ – ಡಿ.ಕೆ. ಶಿವಕುಮಾರ್ ಸ್ಥಳ ಪರಿಶೀಲನೆ.!

    May 16, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.