Close Menu
Ain Live News
    Facebook X (Twitter) Instagram YouTube
    Friday, May 9
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ದಾಳಿ-ಪ್ರತಿದಾಳಿ: ಭಾರತ-ಪಾಕ್ ಗಡಿಯಲ್ಲಿ ಹೈ-ಅಲರ್ಟ್ ಘೋಷಣೆ!

    By AIN AuthorMay 9, 2025
    Share
    Facebook Twitter LinkedIn Pinterest Email
    Demo

    ಶ್ರೀನಗರ:- ಸಿಂಧೂರ್ ಕಾರ್ಯಾಚರಣೆ ಬಳಿಕ ಪಾಕಿಸ್ತಾನ ಉದ್ಧಟತನ ಮುಂದುವರಿಸಿದೆ. ಭಾರತ ಮತ್ತು ಪಾಕಿಸ್ತಾನದ ನಡುವೆ ಘರ್ಷಣೆ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಭಾರತ-ಪಾಕ್ ಗಡಿಯಲ್ಲಿ ಹೈ-ಅಲರ್ಟ್ ಘೋಷಣೆ ಮಾಡಲಾಗಿದೆ. ಜಮ್ಮುಕಾಶ್ಮೀರ, ಪಂಜಾಬ್, ರಾಜಸ್ಥಾನ್ ಸೇರಿದಂತೆ ಕೆಲವು ಪ್ರದೇಶಗಳನ್ನು ಟಾರ್ಗೆಟ್ ಮಾಡಿ ಪಾಕಿಸ್ತಾನವೂ ಡ್ರೋಣ್, ಕ್ಷಿಪಣಿಗಳನ್ನು ಉಡಾಯಿಸಲು ಯತ್ನಿಸಿತ್ತು. ಇದಕ್ಕೆ ಪ್ರತ್ಯುತ್ತರ ನೀಡಿರುವ ಭಾರತೀಯ ಸೇನೆ ದಾಳಿಗೆ ಯತ್ನಿಸಿದ್ದ ಪಾಕಿಸ್ತಾನದ ಡ್ರೋಣ್, ಕ್ಷಿಪಣಿಗಳನ್ನು ಹೊಡೆದುರಳಿಸಿದೆ. ಭಾರತದ ಮೇಲೆ ಸೇಡು ತೀರಿಸಿಕೊಳ್ಳಲು ಪಾಕಿಸ್ತಾನ ಕ್ಷಿಪಣಿ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಭಾರತ ಪಾಕ್ ಮೇಲೆ ದಾಳಿ ನಡೆಸುತ್ತಿದೆ. ಇದರಿಂದಾಗಿ ಭಾರತ್-ಪಾಕ್ ಗಡಿಯಲ್ಲಿ ಹೈ-ಅಲರ್ಟ್ ಘೋಷಿಸಲಾಗಿದೆ.

    ಜಮ್ಮುವಿನ ಹಲವು ಪ್ರದೇಶಗಳ ಮೇಲೆ ಕ್ಷಿಪಣಿ ದಾಳಿ: ಪಾಕ್ ರಾಕೆಟ್ ಗಳನ್ನು ಹೊಡೆದುರುಳಿಸಿದ ಭಾರತ!

    ಜಮ್ಮು, ಪಂಜಾಬ್, ರಾಜಸ್ಥಾನ ಗುರಿಯಾಗಿಸಿಕೊಂಡು ಪಾಕ್ ದಾಳಿ ಆರಂಭಿಸಿದರೆ, ಭಾರತ ಲಾಹೋರ್, ಇಸ್ಲಾಮಾಬಾದ್ ಮೇಲೆ ದಾಳಿ ನಡೆಸಿದ್ದು, ಅರಬ್ಬೀ ಸಮುದ್ರದಲ್ಲಿಯೂ ನೌಕಾ ಪಡೆ ದಾಳಿ ಆರಂಭಿಸಿದೆ. ಭಾರತದ ಏರ್ ಡಿಫೆನ್ಸ್ ಯೂನಿಟ್‌ನಿಂದ ಪಾಕ್‌ನ ಎಲ್ಲ ಕ್ಷಿಪಣಿಗಳನ್ನು ಉಡೀಸ್ ಮಾಡಿದೆ. ಇಸ್ರೇಲ್ ಮೇಲೆ ಹಮಾಸ್ ದಾಳಿಯ ಮಾದರಿಯಲ್ಲಿ ಪಾಕ್ ಆರ್ಮಿ ದಾಳಿ ನಡೆಸಿದೆ. ಸದ್ಯ ಭಾರತದ ಮೂರು ಪಡೆಗಳಿಂದಲೂ ದಾಳಿ ಆರಂಭವಾಗಿದ್ದು, ಸದ್ಯ ಭಾರತ-ಪಾಕ್ ಗಡಿಯಲ್ಲಿ ಹೈ-ಅಲರ್ಟ್ ಘೋಷಿಸಲಾಗಿದೆ

    Demo
    Share. Facebook Twitter LinkedIn Email WhatsApp

    Related Posts

    ಪಾಕಿಸ್ತಾನದ ಹಲವು ಉಗ್ರರ ಹತ್ಯೆಗೈದ ಭಾರತ!

    May 9, 2025

    ಜಮ್ಮುವಿನ ಹಲವು ಪ್ರದೇಶಗಳ ಮೇಲೆ ಕ್ಷಿಪಣಿ ದಾಳಿ: ಪಾಕ್ ರಾಕೆಟ್ ಗಳನ್ನು ಹೊಡೆದುರುಳಿಸಿದ ಭಾರತ!

    May 9, 2025

    ಭಾರತದ ಮಿಸೈಲ್‌ ದಾಳಿಗೆ ಪಾಕ್‌ ಪ್ರಧಾನಿ ಶೇಕ್.. ಶೆಹಬಾಜ್‌ ಶರೀಫ್ ಮನೆ ಬಳಿಯೇ ದಾಳಿ!

    May 9, 2025

    IPL ಪಂದ್ಯ ನಿಷೇಧ ಆಗುತ್ತಾ!? ಸಚಿವ ಸಂತೋಷ್‌ ಲಾಡ್‌ ಆಗ್ರಹ ಏನು?

    May 9, 2025

    ಆಪರೇಷನ್ ಸಿಂಧೂರ: ಇದು ಆರಂಭ ಅಷ್ಟೇ.. ರಾಜನಾಥ್ ಸಿಂಗ್ ಮಹತ್ವದ ಸುಳಿವು!

    May 8, 2025

    ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರಿಂದ ಸಮಿಕ್ಷೆ ಕಾರ್ಯ ಪರಿಶೀಲನೆ!

    May 8, 2025

    IPL 2025: ಕ್ರಿಕೆಟ್ ಪ್ರಿಯರಿಗೆ ಶಾಕಿಂಗ್ ಸುದ್ದಿ: IPL ರದ್ದು!?

    May 8, 2025

    Operation Sindoor: ರಾವಲ್ಪಿಂಡಿ ಕ್ರಿಕೆಟ್ ಕ್ರೀಡಾಂಗಣಕ್ಕೆ ಡ್ರೋನ್ ದಾಳಿ..! PSL ಪಂದ್ಯ ರದ್ದು

    May 8, 2025

    Operation Sindoor: ಬೆಂಗಳೂರಿಗರೇ ಗಮನಿಸಿ.. ಚಿನ್ನಸ್ವಾಮಿ ಸ್ಟೇಡಿಯಂ ಸುತ್ತ ಬಿಗಿ ಭದ್ರತೆ: 70ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ

    May 8, 2025

    Operation Sindoor: ಪ್ರತಿಯೊಂದಕ್ಕೂ ಆಧಾರ ಕೇಳ್ತಿದ್ದವರು ಯಾಕೋ ಸೈಲೆಂಟ್‌ ಆಗ್ಯಾರ: ʻಕೈʼ ನಾಯಕರ ಕಾಲೆಳೆದ ಕಾರಜೋಳ

    May 8, 2025

    ಆಪರೇಷನ್ ಸಿಂಧೂರ್ ದಾಳಿ: ಓ ದೇವರೇ, ಇಂದು ನಮ್ಮನ್ನು ರಕ್ಷಿಸು: ಸಂಸತ್ತಿನಲ್ಲಿ ಕಣ್ಣೀರಿಟ್ಟ ಪಾಕ್ ಸಂಸದ

    May 8, 2025

    ಸಂಜೆ 5:30ಕ್ಕೆ ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಪತ್ರಿಕಾಗೋಷ್ಠಿ

    May 8, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.