Close Menu
Ain Live News
    Facebook X (Twitter) Instagram YouTube
    Saturday, May 10
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಭಾರತ-ಪಾಕ್ ಮಧ್ಯೆ ಸಂಘರ್ಷ: ಸುಳ್ಳು ಸುದ್ದಿ ಹರಡದಂತೆ ಕ್ರಮ ಕೈಗೊಳ್ಳಬೇಕು – ಕಮಿಷನರ್ ದಯಾನಂದ್

    By Author AINMay 9, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಆಪರೇಷನ್ ಸಿಂಧೂರದಿಂದ ಕಂಗೆಟ್ಟಿದ್ದ ಪಾಕ್ ಮತ್ತೆ ಬಾಲ ಬಿಚ್ಚಿದೆ. ಜಮ್ಮು ಕಾಶ್ಮೀರದ ಹಲವೆಡೆ ಮಿಸೈಲ್ ದಾಳಿ ನಡೆಸಿ ಅಟ್ಟಹಾಸ ಮೆರೆದಿದೆ. 35 ನಿಮಿಷ ಡ್ರೋನ್ ದಾಳಿ ನಡೆಸಿದ ಪಾಕಿಸ್ತಾನಕ್ಕೆ ಭಾರತೀಯ ಸೇನೆ ತಕ್ಕ ಶಾಸ್ತಿ ಮಾಡಿದೆ.

    ಹಾಗಾಗಿ ಭಾರತದ ಗಡಿ ಭಾಗಗಳಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆಯುತ್ತಿವೆ. ಇತ್ತ ಕರ್ನಾಟದಲ್ಲೂ ಪೊಲೀಸ್​ ಇಲಾಖೆ ಅಲರ್ಟ್ ಆಗಿದ್ದು, ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧ ಕ್ರಮಕೈಗೊಳ್ಳುವಂತೆ ಸಿಬ್ಬಂದಿಗೆ ಬೆಂಗಳೂರು ನಗರ ಪೊಲೀಸ್ ಕಮಿಷನರ್​ ದಯಾನಂದ್ ಹಲವು ಸೂಚನೆ ನೀಡಿದ್ದಾರೆ.

    ನೀವು Non Veg ತಿನ್ನೊಲ್ವಾ ಹಾಗಿದ್ರೆ ವರ್ಷಕ್ಕೊಮ್ಮೆ ಈ ಹಣ್ಣು ತಿನ್ನಿ ಸಾಕು ನಿಮಗೆ ಕ್ಯಾನ್ಸರ್ ಬರೊಲ್ಲ!

    ನಗರದಲ್ಲಿ ಮಾಸಿಕ ಕವಾಯತು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತದ ಗಡಿ ಭಾಗಗಳಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆದಿವೆ. ಅವಶ್ಯ ಸಾಮಾಗ್ರಿ ಶೇಖರಿಸಲಾಗುತ್ತಿದೆ ಎನ್ನುವ ಮಾಹಿತಿ ಕೇಳಿ ಬರುತ್ತಿದೆ. ಹಾಗಾಗಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಸೂಚಿಸಲಾಗಿದೆ. ಎಲ್ಲಾ ಕಡೆ ಸಾಮಾನ್ಯವಾದ ಭದ್ರತೆ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

    ಗಡಿಯಲ್ಲಿ ಉದ್ವಿಗ್ನತೆ ಬಗ್ಗೆ ಎಲ್ಲಾ ಪೊಲೀಸರಿಗೂ ತಿಳಿದಿದೆ. ಪೊಲೀಸರು ಜಾಗರೂಕತೆಯಿಂದ ಕರ್ತವ್ಯ ನಿರ್ವಹಿಸಬೇಕು. ಜನರು ಆತಂಕಕ್ಕೆ ಒಳಗಾಗದ ರೀತಿ ತಿಳಿವಳಿಕೆ ನೀಡಬೇಕು. ಸುಳ್ಳು ಸುದ್ದಿ ಹರಡದಂತೆ ಕ್ರಮ ಕೈಗೊಳ್ಳಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.

    ಸಾರ್ವಜನಿಕರಿಗೆ ಸರಿಯಾದ ಮಾಹಿತಿಯನ್ನು ನೀಡಬೇಕು. ಬೆಂಗಳೂರಿನಲ್ಲಿ ಡಿಸಿಪಿಗಳು ಹಾಗೂ ಎಸಿಪಿಗಳು ನಿಗಾ ವಹಿಸಬೇಕು. ಕೇಂದ್ರ, ರಾಜ್ಯ ಸರ್ಕಾರದ ಸೂಚನೆ ಪಾಲಿಸಬೇಕು. ಮಾಕ್ ಡ್ರಿಲ್ ಬಗ್ಗೆ ಜನರಿಗೆ ಪೊಲೀಸರು ಅರಿವು ಮೂಡಿಸಬೇಕು ಎಂದು ಹಲವು ಸೂಚನೆಗಳನ್ನು ನೀಡಿದ್ದಾರೆ.

     

    Demo
    Share. Facebook Twitter LinkedIn Email WhatsApp

    Related Posts

    ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ವೈದ್ಯರ ನಿವೃತ್ತಿ ವಯಸ್ಸನ್ನು 60 ರಿಂದ 65ಕ್ಕೆ ಹೆಚ್ಚಳ: ಹೆಚ್.ಕೆ.ಪಾಟೀಲ್

    May 10, 2025

    IMF: ಭಾರತದ ತೀವ್ರ ವಿರೋಧದ ನಡುವೆಯೂ ಪಾಕಿಸ್ತಾನಕ್ಕೆ ಐಎಂಎಫ್‌ ಸಾಲ ಮಂಜೂರು!

    May 10, 2025

    ಚಾಣಕ್ಯನ ಪ್ರಕಾರ ಈ ಕೆಲಸ ಮಾಡಿದ್ರೆ ಸಾಕು ಜೀವನದ ಪ್ರತಿ ಹೆಜ್ಜೆಯಲ್ಲೂ ಸಿಗುತ್ತೆ ಸಂತೋಷ-ಯಶಸ್ಸು..!

    May 10, 2025

    ಟ್ಯಾಂಕರ್‌ ವಾಟರ್‌ ಮಾಫಿಯಾಗೆ ಬ್ರೇಕ್‌: ಸಂಚಾರಿ ಕಾವೇರಿಗೆ ಡಿ.ಕೆ. ಶಿವಕುಮಾರ್ ಚಾಲನೆ

    May 9, 2025

    ಸೂಸೈಡ್ ಬಾಂಬರ್ ಆಗೋಕೆ I AM READY: ಕೇಸರಿ ಟೀಂಗೆ ಸಚಿವ ಜಮೀರ್‌ ಟಕ್ಕರ್‌

    May 9, 2025

    ಭಾರತೀಯ ಸೇನೆಗೆ ಬೆಂಬಲ ಸೂಚಿಸಿ ಬೆಂಗಳೂರಲ್ಲಿ ನಡೆದ ತಿರಂಗಾ ಯಾತ್ರೆಗೆ ಬಾರೀ ಜನಸ್ಪಂದನ: ಡಿ.ಕೆ ಶಿವಕುಮಾರ್

    May 9, 2025

    ಸೈನಿಕರ ಶ್ರೇಯೋಭಿವೃದ್ಧಿಗೆ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಸಚಿವ ಜಮೀರ್‌ ಅಹ್ಮದ್‌!

    May 9, 2025

    IPL 2025: ಕ್ರಿಕೆಟ್ ಪ್ರೇಮಿಗಳಿಗೆ ಗುಡ್‌ ನ್ಯೂಸ್: BCCI ಮಹತ್ವದ ನಿರ್ಧಾರ ಪ್ರಕಟ – ಮುಂದಿನ ಪಂದ್ಯ ಯಾವಾಗ.?

    May 9, 2025

    IPL 2025: ಐಪಿಎಲ್ ಮುಂದೂಡಿಕೆ: ಪ್ರತಿಯೊಬ್ಬರ ಸುರಕ್ಷತೆಗಾಗಿ ನಾವು ಪ್ರಾರ್ಥಿಸುತ್ತೇವೆ ಎಂದ RCB!

    May 9, 2025

    ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣವನ್ನು ‌NIAಗೆ ವಹಿಸಲು ರಾಜ್ಯಪಾಲರಿಗೆ ಮನವಿ, ಕರಾವಳಿ ಭಾಗಕ್ಕೆ ಪಾಕಿಸ್ತಾನದ ಸಂಪರ್ಕವಿದೆ: ಆರ್‌.ಅಶೋಕ್

    May 9, 2025

    ಸುಹಾಸ್ ಶೆಟ್ಟಿ ಹತ್ಯೆ ಕೇಸ್: NIAಗೆ ನೀಡುವಂತೆ ರಾಜ್ಯಪಾಲರಿಗೆ ಬಿಜೆಪಿ ನಿಯೋಗ ಮನವಿ!

    May 9, 2025

    Bangalore: ಆಪರೇಷನ್ ಸಿಂಧೂರ್ ಬೆಂಬಲಿಸಿ ಕಾಂಗ್ರೆಸ್ ನಾಯಕರಿಂದ ತಿರಂಗಾ ಯಾತ್ರೆ!

    May 9, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.