Close Menu
Ain Live News
    Facebook X (Twitter) Instagram YouTube
    Saturday, May 10
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಚಾಣಕ್ಯನ ಪ್ರಕಾರ ಈ ಕೆಲಸ ಮಾಡಿದ್ರೆ ಸಾಕು ಜೀವನದ ಪ್ರತಿ ಹೆಜ್ಜೆಯಲ್ಲೂ ಸಿಗುತ್ತೆ ಸಂತೋಷ-ಯಶಸ್ಸು..!

    By Author AINMay 10, 2025
    Share
    Facebook Twitter LinkedIn Pinterest Email
    Demo

    ಆಚಾರ್ಯ ಚಾಣಕ್ಯರು ತಮ್ಮ ನೀತಿಶಾಸ್ತ್ರದಲ್ಲಿ, ವ್ಯಕ್ತಿಯ ಜೀವನ ವಿಧಾನ, ಒಳ್ಳೆಯ ಮತ್ತು ಕೆಟ್ಟ ನಡವಳಿಕೆಯ ಬಗ್ಗೆ ಮಾತ್ರವಲ್ಲದೆ, ದೇಶವನ್ನು ಆಳುವ ವಿಧಾನದ ಬಗ್ಗೆಯೂ ಮಾತನಾಡುತ್ತಾರೆ. ಅವರು ತಮ್ಮ ನೀತಿಶಾಸ್ತ್ರದಲ್ಲಿ ಆಡಳಿತಗಾರರ ಗುಣಲಕ್ಷಣಗಳು ಮತ್ತು ಜನರ ಕರ್ತವ್ಯಗಳನ್ನು ಬಹಿರಂಗಪಡಿಸಿದರು.

    ಯಾವುದೇ  ವ್ಯಕ್ತಿ ತನ್ನ ಜೀವನದಲ್ಲಿ ಆಚಾರ್ಯ ಚಾಣಕ್ಯ ನೀತಿಗಳನ್ನು ತನ್ನ ಜೀವನದಲ್ಲಿ ಅಳವಡಿಸಿಕೊಂಡ್ರೆ ಅವನಷ್ಟು ಯಶಸ್ವಿ ಯಾರೂ ಆಗಲ್ಲ. ಯಶಸ್ಸು, ಸಮಾಜದಲ್ಲಿ ಗೌರವ ಆತನನ್ನು ಅರಸಿಕೊಂಡು ಬರುತ್ತದೆ. ಆತನ ಪ್ರತಿಯೊಂದು ಹೆಜ್ಜೆಯಲ್ಲೂ ಸಂತೋಷವಿರುತ್ತದೆ.

    ಆರ್ಥಿಕ, ರಾಜಕೀಯ, ಮಹಾ ಜ್ಞಾನಿಯಾಗಿರುವ  ಚಾಣಕ್ಯ, ಜೀವನದಲ್ಲಿ ಯಶಸ್ಸು ಮತ್ತು ಸಂತೋಷ ನಿಮಗೆ ಸಿಗಬೇಕಾದ್ರೆ ಕೆಲವು ಕೆಲಸಗಳನ್ನು ನಾಚಿಕೆ, ಸಂಕೋಚವನ್ನು ಬಿಟ್ಟಾಕಿ ಮಾಡಬೇಕು ಎಂದು ಹೇಳುತ್ತಾರೆ. ಚಾಣಕ್ಯ ಹೇಳಿದ ಆ ಕೆಲಸಗಳು ಏನು ಅಂತ ನೋಡೋಣ ಬನ್ನಿ.

    ಶಿಕ್ಷಣ

    1.ಶಿಕ್ಷಣ ಪಡೆಯೋದರಲ್ಲಿ ಯಾವಾಗಲೂ ಹಿಂದೇಟು ಹಾಕಬಾರದು. ಗೊತ್ತಿಲ್ಲದ ವಿಷಯಗಳನ್ನು ತಿಳಿದುಕೊಳ್ಳಲು ಉತ್ಸುಕರಾಗಿರಬೇಕಾಗುತ್ತದೆ. ಭಯ ಮತ್ತು ನಾಚಿಕೆಯಿಂದ ಹಿಂದೆ ಸರಿದ್ರೆ ನೀವು ಕೊನೆ ಸ್ಥಾನದಲ್ಲಿ ಉಳಿದುಕೊಳ್ಳಬೇಕಾಗುತ್ತದೆ.

    ಹಣ

    2.ಸಾಲವಾಗಿ ನೀಡಿರುವ ಹಣವನ್ನು ಮರಳಿ ಕೇಳಲು ಮುಜುಗರಕ್ಕೆ ಒಳಗಾಗಬಾರದು. ಅದು ನಿಮ್ಮ ಹಣವಾಗಿದ್ದು, ಕೇಳಲು ನಿಮಗೆ ಹಕ್ಕು ಇರುತ್ತದೆ. ಯಾವುದೇ ಕಾರಣಕ್ಕೂ ಮಹಾಲಕ್ಷ್ಮಿಯನ್ನು ದೂರ ಮಾಡಿಕೊಳ್ಳಬಾರದು. ಇಲ್ಲವಾದ್ರೆ ನಿಮ್ಮ ಆರ್ಥಿಕ ಸ್ಥಿತಿ ಏರುಪೇರಾಗುತ್ತದೆ.

    ಕೆಲಸ

    3.ಹಣ ಸಂಪಾದಿಸುವ ಯಾವುದೇ ಕೆಲಸದ ಬಗ್ಗೆ ತಾತ್ಸಾರ ಮಾಡಬಾರದು. ಯಾವುದೇ ಕೆಲಸವೂ ಚಿಕ್ಕದು ಎಂದು ಭಾವಿಸಬಾರದು. ಅದು ನಿಮ್ಮ ಎಲ್ಲಾ ಅವಶ್ಯಕತೆಗಳನ್ನು ಪೂರೈಸುತ್ತಿದ್ರೆ ಆ ಕೆಲಸವನ್ನು ಮಾಡಬೇಕು. ಇದೇ ವೇಳೆ ಕೆಟ್ಟ ಕೆಲಸದಿಂದ ಮಾಡಿದ ಸಂಪಾದನೆ ದೀರ್ಘಕಾಲ  ಉಳಿಯಲ್ಲ ಎಂಬ ಎಚ್ಚರಿಕೆಯನ್ನು ಆಚಾರ್ಯ ಚಾಣಕ್ಯ ಹೇಳಿದ್ದಾರೆ.

    ಆಹಾರ

    4.ಊಟ ಮಾಡುವ ಸಂದರ್ಭದಲ್ಲಿ ನಿಮಗೆ ತೃಪ್ತಿಯಾಗೋವರೆಗೂ ತಿನ್ನಬೇಕು. ಸಂಕೋಚದಿಂದ ಊಟ ಮಾಡಿದ್ರೆ ಹಸಿವಿನಿಂದ ಕುಳಿತಕೊಳ್ಳಬೇಕಾಗುತ್ತದೆ. ಹಾಗೆ  ತಟ್ಟೆಯಲ್ಲಿ ಆಹಾರ ಉಳಿಸಬಾರದು ಎಂಬ ಮಾತನ್ನು ಸಹ ಆಚಾರ್ಯ ಚಾಣಕ್ಯರು ಹೇಳಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಟ್ಯಾಂಕರ್‌ ವಾಟರ್‌ ಮಾಫಿಯಾಗೆ ಬ್ರೇಕ್‌: ಸಂಚಾರಿ ಕಾವೇರಿಗೆ ಡಿ.ಕೆ. ಶಿವಕುಮಾರ್ ಚಾಲನೆ

    May 9, 2025

    ಸೂಸೈಡ್ ಬಾಂಬರ್ ಆಗೋಕೆ I AM READY: ಕೇಸರಿ ಟೀಂಗೆ ಸಚಿವ ಜಮೀರ್‌ ಟಕ್ಕರ್‌

    May 9, 2025

    ಭಾರತೀಯ ಸೇನೆಗೆ ಬೆಂಬಲ ಸೂಚಿಸಿ ಬೆಂಗಳೂರಲ್ಲಿ ನಡೆದ ತಿರಂಗಾ ಯಾತ್ರೆಗೆ ಬಾರೀ ಜನಸ್ಪಂದನ: ಡಿ.ಕೆ ಶಿವಕುಮಾರ್

    May 9, 2025

    ಸೈನಿಕರ ಶ್ರೇಯೋಭಿವೃದ್ಧಿಗೆ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಸಚಿವ ಜಮೀರ್‌ ಅಹ್ಮದ್‌!

    May 9, 2025

    IPL 2025: ಕ್ರಿಕೆಟ್ ಪ್ರೇಮಿಗಳಿಗೆ ಗುಡ್‌ ನ್ಯೂಸ್: BCCI ಮಹತ್ವದ ನಿರ್ಧಾರ ಪ್ರಕಟ – ಮುಂದಿನ ಪಂದ್ಯ ಯಾವಾಗ.?

    May 9, 2025

    IPL 2025: ಐಪಿಎಲ್ ಮುಂದೂಡಿಕೆ: ಪ್ರತಿಯೊಬ್ಬರ ಸುರಕ್ಷತೆಗಾಗಿ ನಾವು ಪ್ರಾರ್ಥಿಸುತ್ತೇವೆ ಎಂದ RCB!

    May 9, 2025

    ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣವನ್ನು ‌NIAಗೆ ವಹಿಸಲು ರಾಜ್ಯಪಾಲರಿಗೆ ಮನವಿ, ಕರಾವಳಿ ಭಾಗಕ್ಕೆ ಪಾಕಿಸ್ತಾನದ ಸಂಪರ್ಕವಿದೆ: ಆರ್‌.ಅಶೋಕ್

    May 9, 2025

    ಸುಹಾಸ್ ಶೆಟ್ಟಿ ಹತ್ಯೆ ಕೇಸ್: NIAಗೆ ನೀಡುವಂತೆ ರಾಜ್ಯಪಾಲರಿಗೆ ಬಿಜೆಪಿ ನಿಯೋಗ ಮನವಿ!

    May 9, 2025

    Bangalore: ಆಪರೇಷನ್ ಸಿಂಧೂರ್ ಬೆಂಬಲಿಸಿ ಕಾಂಗ್ರೆಸ್ ನಾಯಕರಿಂದ ತಿರಂಗಾ ಯಾತ್ರೆ!

    May 9, 2025

    PM Kisan: ರೈತರಿಗೆ ಗುಡ್ ನ್ಯೂಸ್: ಈ ದಿನದಂದು ಪಿಎಂ ಕಿಸಾನ್ 20ನೇ ಕಂತಿನ ಹಣ ಖಾತೆಗೆ ಜಮಾ

    May 9, 2025

    ಭಾರತ-ಪಾಕಿಸ್ತಾನ ಮಧ್ಯೆ ಉದ್ವಿಗ್ನತೆ: ಬೆಂಗಳೂರು ಕೆಂಪೇಗೌಡ ಏರ್ಪೋರ್ಟ್ʼನಲ್ಲಿ ಹೈಅಲರ್ಟ್!

    May 9, 2025

    ಭಾರತ-ಪಾಕ್‌ ಯುದ್ಧ: ಐಪಿಎಲ್‌ ಟೂರ್ನಿ ಮುಂದೂಡಿಕೆ!

    May 9, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.