Close Menu
Ain Live News
    Facebook X (Twitter) Instagram YouTube
    Saturday, May 10
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಭಾರತ- ಪಾಕಿಸ್ತಾನ ಘರ್ಷಣೆ: ತುರ್ತು ಸಭೆ ಕರೆದ ಪಾಕ್ ಪ್ರಧಾನಿ – ಯಾಕೆ ಗೊತ್ತಾ..?

    By Author AINMay 10, 2025
    Share
    Facebook Twitter LinkedIn Pinterest Email
    Demo

    ಭಾರತ ಮತ್ತು ಪಾಕಿಸ್ತಾನದ ಗಡಿಯಲ್ಲಿ ಪರಿಸ್ಪರ ದಾಳಿಗಳು ನಡೆಯುತ್ತಲೇ ಇದೆ. ಪಾಕಿಸ್ತಾನಕ್ಕೆ ಟರ್ಕಿ ಪರೋಕ್ಷವಾಗಿ ಬೆಂಬಲ ನೀಡಿದ್ದು, 500ಕ್ಕೂ ಹೆಚ್ಚು ಡ್ರೋನ್​ಗಳನ್ನು ನೀಡಿದೆ. ಎರಡು ದಿನಗಳಿಂದ ಪರಸ್ಪರ ವೈಮಾನಿಕ ದಾಳಿಗಳು ನಡೆಯುತ್ತಿವೆ. ಕೂಡ ಸಂಜೆಯಿಂದ ಮತ್ತೆ ಜಮ್ಮುವಿನಲ್ಲಿ ಡ್ರೋನ್ ದಾಳಿ ನಡೆಸಿರುವ ಪಾಕಿಸ್ತಾನಕ್ಕೆ ಭಾರತೀಯ ವಾಯುಪಡೆ ತಕ್ಕೆ ಉತ್ತರ ನೀಡಿದೆ.

    ಇದೀಗ ಪ್ರಧಾನಿ ಶೆಹಬಾಜ್ ಷರೀಫ್ ಅವರು National Command Authority ತುರ್ತು ಸಭೆಯನ್ನು ಕರೆದಿದ್ದಾರೆ. ಇದು ದೇಶದ ಪರಮಾಣು ಶಸ್ತ್ರಾಸ್ತ್ರಗಳ ನಿಯಂತ್ರಣ ಮತ್ತು ಕಾರ್ಯಾಚರಣೆಯ  ಅಂತಿಮ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಂಸ್ಥೆಯಾಗಿದೆ. ಯುದ್ಧದ ಸಂದರ್ಭದಲ್ಲಿ ಮಾತ್ರ ಈ ಸಭೆಯನ್ನು ಕರೆಯಲಾಗುತ್ತದೆ.

    ಮಗು ಆದ್ಮೇಲೆ Hair Fall ಜಾಸ್ತಿ ಆಗಿದ್ಯಾ!? ಹಾಗಿದ್ರೆ ತಪ್ಪದೇ ಆಹಾರದಲ್ಲಿ ಈ ವಸ್ತು ಸೇರಿಸಿ!

    ಭಾರತ ಮತ್ತು ಪಾಕಿಸ್ತಾನ ಎರಡೂ ಪರಮಾಣು ಬಾಂಬ್‌ ಹೊಂದಿದೆ. ಭಾರತ ತಾನೂ ಯಾವತ್ತೂ ಮೊದಲು ಪರಮಾಣು ಅಸ್ತ್ರವನ್ನು ಪ್ರಯೋಗಿಸುವುದಿಲ್ಲ ಎಂದು ವಿಶ್ವಕ್ಕೆ ಹೇಳಿದೆ. ಆದರೆ ತನ್ನ ಮೇಲೆ ಪ್ರಯೋಗ ಮಾಡಿದರೆ ಪ್ರಯೋಗಿಸುತ್ತೇನೆ ಎಂದು ಸ್ಪಷ್ಟಪಡಿಸಿದೆ.

    ಈ ಹಿಂದೆ ರಷ್ಯಾ–ಉಕ್ರೇನ್‌, ಇಸ್ರೇಲ್‌-ಹಮಾಸ್‌, ಇರಾನ್‌ ಯುದ್ಧ ನಡೆಯುವಾಗಲೂ ಪರಮಾಣು ಬಾಂಬ್‌ ಬಳಸುವ ಬಗ್ಗೆ ಬಹಳಷ್ಟು ಸುದ್ದಿಗಳು ಪ್ರಕಟವಾಗಿದ್ದವು. ಆದರೆ ಯಾರೂ ಅಣು ಬಾಂಬ್‌ ಪ್ರಯೋಗಿಸುವ ಧೈರ್ಯ ಮಾಡಿರಲಿಲ್ಲ. ಒಂದು ವೇಳೆ ಯಾವುದಾದರೂ ದೇಶ ಪರಮಾಣು ಬಾಂಬ್‌ ಬಳಸಿದರೆ ಆ ದೇಶದ ಜೊತೆ ವಿಶ್ವವೇ ಆರ್ಥಿಕ ಸಂಬಂಧವನ್ನೇ ಕಳೆದುಕೊಳ್ಳುತ್ತದೆ. ಹೀಗಾಗಿ ಎರಡನೇ ಮಹಾಯುದ್ಧದ ಬಳಿಕ ಇಲ್ಲಿಯವರೆಗೆ ಯಾವುದೇ ದೇಶ ಪರಮಾಣು ಅಸ್ತ್ರವನ್ನು ಬಳಸಿಲ್ಲ.

     

    Demo
    Share. Facebook Twitter LinkedIn Email WhatsApp

    Related Posts

    IMF: ಭಾರತದ ತೀವ್ರ ವಿರೋಧದ ನಡುವೆಯೂ ಪಾಕಿಸ್ತಾನಕ್ಕೆ ಐಎಂಎಫ್‌ ಸಾಲ ಮಂಜೂರು!

    May 10, 2025

    ಆಪರೇಷನ್‌ ಸಿಂಧೂರ-2.0: ಪಾಪಿ ಪಾಕ್‌ ನ 400 ಟರ್ಕಿಸ್‌ ಡ್ರೋನ್ ಉಡೀಸ್‌

    May 9, 2025

    Delhi Airport: ಭಾರತ-ಪಾಕ್ ಪರಿಸ್ಥಿತಿ ಉದ್ವಿಗ್ನಗೊಂಡ ಬೆನ್ನಲ್ಲೇ 138 ವಿಮಾನಗಳ ಹಾರಾಟ ರದ್ದು..!

    May 9, 2025

    Joke of the DAY..ಜಗತ್ತಿನ ಮುಂದೆ ನಗೆಪಾಟಲಿಗೆ ಈಡಾದ ಪಾಕ್‌ ರಕ್ಷಣಾ ಸಚಿವ!

    May 9, 2025

    ರಾಜನಾಥ್‌ ಸಿಂಗ್‌ ಮುಖದಲ್ಲಿ ನಗು..ಪಾಕ್‌ ಪೀಕಲಾಟದ ಕಥೆ ಹೇಳಿದ ಮೂರು ಸೇನೆ ಮುಖಸ್ಥರ ವೈರಲ್ ಫೋಟೋ!?

    May 9, 2025

    JD Vance: ಭಾರತ-ಪಾಕ್ ವಿಷಯದಲ್ಲಿ ಮಧ್ಯ ಪ್ರವೇಶಿಸಲ್ಲ, ನಮಗೆ ಸಂಬಂಧಿಸಿಲ್ಲ: ಯುಎಸ್‌ ಉಪಾಧ್ಯಕ್ಷ

    May 9, 2025

    ಪಾಕ್ ವಿರುದ್ಧ ಭಾರತದ ಪ್ರತೀಕಾರ ಸಮರ: ಶೆಲ್ ದಾಳಿಗೆ ಆಂಧ್ರಪ್ರದೇಶದ ಸೈನಿಕ ಹುತಾತ್ಮ!

    May 9, 2025

    New Pope Leo XIV: ನೂತನ ಪೋಪ್ ಆಗಿ ಕಾರ್ಡಿನಲ್ ರಾಬರ್ಟ್ ಫ್ರಾನ್ಸಿಸ್ ಪ್ರೆವೋಸ್ಟ್ ಆಯ್ಕೆ..!

    May 9, 2025

    ಭಾರತದ ಅಬ್ಬರ ಪಾಕ್‌ ತತ್ತರ..ಸಾಲಕ್ಕೆ ಅಂಗಲಾಚಿದ ʼಪಾಪಿʼಸ್ತಾನ!

    May 9, 2025

    Operation Sindoor: ಮೂರು ಸೇನಾ ಮುಖ್ಯಸ್ಥರೊಂದಿಗೆ ಹೈವೋಲ್ಟೇಜ್‌ Meeting ನಡೆಸಿದ ರಾಜನಾಥ್ ಸಿಂಗ್!

    May 9, 2025

    PM Kisan: ರೈತರಿಗೆ ಗುಡ್ ನ್ಯೂಸ್: ಈ ದಿನದಂದು ಪಿಎಂ ಕಿಸಾನ್ 20ನೇ ಕಂತಿನ ಹಣ ಖಾತೆಗೆ ಜಮಾ

    May 9, 2025

    RBI Notes: 500 ರೂ. ನೋಟು ಬ್ಯಾನ್? RBI ಗವರ್ನರ್ ಕೊಟ್ರು ಮಹತ್ವದ ಅಪ್ಡೇಟ್..!

    May 9, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.