Close Menu
Ain Live News
    Facebook X (Twitter) Instagram YouTube
    Sunday, May 11
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    Rowdy Parade: ರೌಡಿ ಪರೇಡ್ʼನಲ್ಲಿ ಖಡಕ್ ವಾರ್ನಿಂಗ್ ಕೊಟ್ಟ ಎಎಸ್ಪಿ ನಾಗರಾಜ್!

    By Author AINMay 11, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಅಪರಾಧ ಪ್ರಕರಣ ಹೆಚ್ಚಾದ ಹಿನ್ನಲೆ ದೊಡ್ಡಬಳ್ಳಾಪುರ ಉಪ ವಿಭಾಗದ ರೌಡಿ ಪೆರೇಡ್ ಮಾಡಿಸಿ 248 ಕ್ಕೂ ಹೆಚ್ಚು ರೌಡಿ ಶೀಟರ್​ಗಳಿಗೆ ಸಜ್ಜನರಾಗಿ ಬದುಕುವಂತೆ ಎಚ್ಚರಿಕೆ ನೀಡಿದರು. ದೊಡ್ಡಬಳ್ಳಾಪುರ ನಗರ ಪೋಲೀಸ್ ಠಾಣೆಯ ಬಳಿ ಎಎಸ್ಪಿ ನಾಗರಾಜ್ ನೇತೃತ್ವದಲ್ಲಿ  ಪೆರೇಡ್ ನಡೆದಿದ್ದು, ಪೆರೇಡ್ ನಲ್ಲಿ 8 ಪೋಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಗಳು ಭಾಗಿಯಾಗಿದ್ದರು.

    Mother’s Day 2025: ತಾಯಂದಿರ ದಿನದ ಇತಿಹಾಸ ಮತ್ತು ಮಹತ್ವ ಏನು ಗೊತ್ತಾ ? ಇಲ್ಲಿದೆ ಮಾಹಿತಿ

    10 ವರ್ಷದಿಂದ ಯಾವುದೇ ಕೃತ್ಯದಲ್ಲಿ ಭಾಗಿಯಾಗದೇ ಇರುವವರನ್ನು ರೌಡಿ ಶೀಟರ್ ನಿಂದ ಬಿಡುಗಡೆ ಮಾಡುವ ಆಶ್ವಾಸನೆ ನೀಡಿದರು. 25 ಜನ ಕೊಲೆ ಆರೋಪದಲ್ಲಿ ಭಾಗಿಯಾಗಿದ್ದ ರೌಡಿ ಶೀಟರ್ ಗಳ ಮೇಲೆ ಹೆಚ್ಚಿನ ನಿಗಾ ಇಡಲಾಗುತ್ತದೆ. , ಯಾವುದೇ ಅಕ್ರಮದಲ್ಲಿ ಭಾಗಿಯಾದರೆ, ಕಲಹಗಳಲ್ಲಿ ಪಾಲ್ಗೊಂಡರೆ, ಡಾನ್ ಗಳ ಹಾಗೆ ಮಧ್ಯಸ್ಥಿಕೆ ವಹಿಸಿ ಜಗಳಗಳನ್ನು ಬಿಡಿಸಲು ಹೋದರೆ ತಕ್ಕ ಶಾಸ್ತಿ ಮಾಡಲಾಗುವುದು ಮಾಡಲಾಗುವುದು ಎಂದು ಎಎಸ್ಪಿ ನಾಗರಾಜ್ ಎಚ್ಚರಿಕೆ ನೀಡಿದರು.

     

    Post Views: 9

    Demo
    Share. Facebook Twitter LinkedIn Email WhatsApp

    Related Posts

    ಕೋಲಾರ ನಗರ ಪೊಲೀಸರಿಂದ ರೌಡಿ ಪೆರೇಡ್: ಗಡಿಪಾರು ಮಾಡುವುದಾಗಿ ಎಚ್ಚರಿಕೆ

    May 11, 2025

    ಪಾಕಿಸ್ತಾನದವರು ಸಾಯುವವರೆಗೂ ನಮಗೆ ವೈರಿಗಳೇ: ಬಸವರಾಜ್ ಹೊರಟ್ಟಿ ಅಸಮಾಧಾನ

    May 11, 2025

    ಬೀದರ್: ತಂಗಿ ಮದುವೆಗೆಂದು ರಜೆ ಮೇಲೆ ಬಂದಿದ್ದ ಯೋಧ ಸೇವೆಗೆ ವಾಪಸ್..!

    May 11, 2025

    7 ದಿನದ ಕಂದಮ್ಮ, ಬಾಣಂತಿ ಪತ್ನಿಯನ್ನು ಬಿಟ್ಟು ದೇಶ ಸೇವೆಗೆ ತೆರಳಿದ ಕಲಬುರಗಿ ಯೋಧ!

    May 11, 2025

    ಪಾಕ್ ಡಬಲ್ ಸ್ಟ್ಯಾಂಡರ್ಡ್ ನೀತಿಯು ಇಬ್ಬಗೆ ನೀತಿ ಆಗಿದೆ: ಜೋಶಿ ಅಸಮಾಧಾನ

    May 11, 2025

    ಪಾಕಿಸ್ತಾನ ನರಿ ಬುದ್ದಿ ತೋರಿಸುತ್ತೆ; ಶಾಸಕ ಟೆಂಗಿನಕಾಯಿ

    May 11, 2025

    ಪಾಪಿಗಳ ರಕ್ತ ಹರಿಸದೇ ಕದನವಿರಾಮ ಆಗಿದ್ದನ್ನು ನಾವು ಒಪ್ಪುವುದಿಲ್ಲ: ಪ್ರಮೋದ್ ಮುತಾಲಿಕ್..!

    May 11, 2025

    ಪಹಲ್ಗಾಮ್ ದಾಳಿ ಪೂರ್ವ ನಿಯೋಜಿತ ಕೃತ್ಯ: ಸುಳ್ಳು ಸುದ್ದಿಗೆ ಬಿತ್ತು ಕೇಸ್‌

    May 10, 2025

    Operation sindura-2.0: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲೂ ಹೈಅಲರ್ಟ್

    May 10, 2025

    ಕರಾವಳಿ ಭಾಗವನ್ನು ಅಭಿವೃದ್ಧಿ ಮಾಡಿ ಮತ್ತೆ ಇತಿಹಾಸ ಸೃಷ್ಟಿಸೋಣ: ಡಿಸಿಎಂ ಡಿ.ಕೆ. ಶಿವಕುಮಾರ್

    May 10, 2025

    ಬಾಂಬ್ʼಗಳನ್ನು ಕಟ್ಟಿಕೊಂಡು ಯುದ್ಧಕ್ಕೆ ಹೋಗುತ್ತೇನೆ ಅಂತ ಮತ್ತೊಮ್ಮೆ ಹೇಳಿದ ಜಮೀರ್ ಅಹ್ಮದ್

    May 10, 2025

    ಬೆಳಗಾವಿಯಲ್ಲಿ ಹೇಮರಡ್ಡಿ ಮಲ್ಲಮ್ಮ ನಾಟಕ

    May 10, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.