Close Menu
Ain Live News
    Facebook X (Twitter) Instagram YouTube
    Monday, May 12
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    Operation Sindoor ಕದನ ವಿರಾಮ: ಉಕ್ರೇನ್-ರಷ್ಯಾ ಯುದ್ಧ ಪ್ರಸ್ತಾಪಿಸಿ ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದ್ದೇನು ?

    By Author AINMay 12, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮಧ್ಯಸ್ಥಿಕೆಯಲ್ಲಿ  ಪಾಕಿಸ್ತಾನದ ವಿರುದ್ಧ ಭಾರತ ನಡೆಸುತ್ತಿರುವ Operation Sindoorಕ್ಕೆ ಕದನ ವಿರಾಮ ಬಿದ್ದಿದೆ. ಆದರೆ, ಕದನ ವಿರಾಮಕ್ಕೆ ಭಾರತ ಸಮ್ಮತಿ ಸೂಚಿಸಿರುವುದು ಪರ-ವಿರೋಧ ಚರ್ಚೆ ತಾರಕಕ್ಕೇರುವಂತೆ ಮಾಡಿದೆ.

    ಈ ನಡುವೆ, ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ, ಕದನ ವಿರಾಮವನ್ನು ಸಮರ್ಥನೆ ಮಾಡಿದ್ದಾರೆ. ಅಮೆರಿಕ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಎನ್ನುವ ಬದಲಾಗಿ, ಪಾಕಿಸ್ತಾನಕ್ಕೆ ಮುಖಭಂಗ ಇದು. ಪಾಕಿಸ್ತಾನದ ಮೇಲೆ ಮುಂದಿನ ದಿನಗಳಲ್ಲಿ ಆಗುವ ಅನಾಹುತ ಅರಿತು

    ಪಾಕಿಸ್ತಾನಕ್ಕೆ ನಡುಕ ಉಂಟಾಗಿದೆ. ಮಧ್ಯಸ್ಥಿಕೆ ಬಗ್ಗೆ ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಮಾತಾಡಿದ್ದಾರೆ. ನಾವು ಇಲ್ಲಿಯವರೆಗೆ ಯಾವುದೇ ಮಧ್ಯಸ್ಥಿಕೆಗೆ ಅವಕಾಶ ಕೊಟ್ಟಿಲ್ಲ.  ಪಿಓಕೆ ವಿಚಾರದಲ್ಲಿ ನಾವು ಯಾವುದೇ ಮಧ್ಯಸ್ಥಿಕೆಗೆ ಅವಕಾಶ ಕೊಟ್ಟಿಲ್ಲ.  ಇವತ್ತು ಸಹ ಯಾವುದೇ ಥರ್ಡ್ ಪಾರ್ಟಿ ನ ಮಧ್ಯಸ್ಥಿಕೆ ಇಟ್ಟುಕೊಳ್ಳಲು ಪ್ರಶ್ನೆಯೇ ಇಲ್ಲ. ನಮಗೆ ಶಕ್ತಿ ಇದೆ ಎಂದು ಮೋದಿಯವರು ಸ್ಪಷ್ಟವಾಗಿ ಹೇಳಿದ್ದಾರೆ. ನೋಡೋಣ ಏನಾಗುತ್ತೆ ಅಂತ ಗೊತ್ತಾಗುತ್ತದೆ ಎಂದು ಕುಮಾರಸ್ವಾಮಿ ಜಾರಿಕೊಂಡಿದ್ದಾರೆ.

    ಕದನ ವಿರಾಮ ಬೇಡ..ವಾರ್ ಬೇಕು

    ಭಾರತೀಯ ಪ್ರವಾಸಿಗರನ್ನು ಹತ್ಯೆ ಮಾಡಿದ ಉಗ್ರರನ್ನು ಪೋಷಣೆ ಮಾಡುತ್ತಿರುವ ಪಾಕಿಸ್ತಾನದ ಮೇಲೆ ಯುದ್ಧ  ನಡೆಯಬೇಕಿತ್ತು ಎಂಬ ಬಗ್ಗೆ ಎರಡೂ ರೀತಿಯ ಅಭಿಪ್ರಾಯ ಇದೆ.  ಪಾಕಿಸ್ತಾನವನ್ನು ಸಂಪೂರ್ಣವಾಗಿ ಮಟ್ಟ ಹಾಕಬೇಕಾದರೆ ಯುದ್ಧ ಆಗಬೇಕಿತ್ತು ಎಂಬುದು ಒಂದು ವರ್ಗದ ಜನರ ಅಭಿಪ್ರಾಯ.  ನಮಗೆ ಆಗುವ ಪ್ರಾಣಹಾನಿ ಇರಬಹುದು. ನಮ್ಮ ಯೋಧರ ಪ್ರಾಣಹಾನಿ ವಿಚಾರ ಇರಬಹುದು.  ನಾವು ನಮ್ಮ ಶಕ್ತಿ ಇದೆ ಅಂತ ಹೇಳಿ ದೊಡ್ಡ ಮಟ್ಟದಲ್ಲಿ ಇನ್ನೊಂದು ದೇಶದ ಮೇಲೆ ಗದಾಪ್ರಹಾರ ಮಾಡಿದ್ರೆ, ಉಕ್ರೇನ್ ಹಾಗೂ ರಷ್ಯಾ ದೇಶವನ್ನು ನೋಡ್ತಿದ್ದೇವೆ.

    Operation Sindoor effect: ಕಾಂಗ್ರೆಸ್ ಸರ್ಕಾರದ 2 ವರ್ಷದ ಸಂಭ್ರಮಾಚರಣೆಗೆ ಬ್ರೇಕ್‌

    ಎರಡೂ ದೇಶಗಳು ಯುದ್ದ ಮಾಡಿ ಏನ್ ಸಾಧನೆ ಮಾಡಿವೆ. ಇಲ್ಲಿ ಪಾಕಿಸ್ತಾನ ಪಾಠ ಕಲಿಯಬೇಕು. ವಿಶ್ವಕ್ಕೆ ಒಂದು ಸಂದೇಶವನ್ನು ಪ್ರಧಾನಿ ‌ಮೋದಿ ಕೊಟ್ಟಿದ್ದಾರೆ ಎಂದು ಕುಮಾರಸ್ವಾಮಿ ಸಮರ್ಥನೆ ಮಾಡಿಕೊಂಡಿದ್ದಾರೆ.

    Post Views: 3

    Demo
    Share. Facebook Twitter LinkedIn Email WhatsApp

    Related Posts

    Operation Sindoor effect: ಕಾಂಗ್ರೆಸ್ ಸರ್ಕಾರದ 2 ವರ್ಷದ ಸಂಭ್ರಮಾಚರಣೆಗೆ ಬ್ರೇಕ್‌

    May 12, 2025

    Aadhaar Update: ಆಧಾರ್‌ʼನಲ್ಲಿ ಮೊಬೈಲ್ ಸಂಖ್ಯೆಯನ್ನು ಹೇಗೆ ನವೀಕರಿಸುವುದು..? ತುಂಬಾ ಸಿಂಪಲ್‌

    May 12, 2025

    ಭಾರತ-ಪಾಕಿಸ್ತಾನ ಮಧ್ಯೆ ಉದ್ವಿಗ್ನ: ವಾಟ್ಸಾಪ್ʼನಲ್ಲಿ ಬರುವ ಈ ಲಿಂಕ್ ಕ್ಲಿಕ್ ಮಾಡ್ಬೇಡಿ – ದಯಾನಂದ್ ಎಚ್ಚರಿಕೆ

    May 12, 2025

    ಇಂಡೋ-ಪಾಕ್‌ ಯುದ್ಧ: ಇಂದಿರಾ ಗಾಂಧಿ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಾರಂತೆ..!

    May 12, 2025

    Karnataka Rains: ಎಚ್ಚರ..! ಕರ್ನಾಟಕದ ಈ ಜಿಲ್ಲೆಗಳಲ್ಲಿ ಒಂದು ವಾರಗಳ ಕಾಲ ವಿಪರೀತ ಮಳೆ

    May 12, 2025

    ಗನ್ ಹಿಡಿದು ಜಾಮಿಟ್ರಿ ಪಬ್ʼಗೆ ನುಗ್ಗಿದ ವ್ಯಕ್ತಿ: ಅಡಗಿ ಕುಳಿತವನಿಗಾಗಿ ಪೊಲೀಸರ ಶೋಧ

    May 12, 2025

    ಯುದ್ಧ ನಡೆಯುತ್ತಿರುವಂತೆ ನಿಮಗೆ ಕನಸು ಬಿತ್ತಾ..? ಹಾಗಿದ್ರೆ ಇದರ ಹಿಂದೆ ನಿಮ್ಮ ಜೀವನದ ರಹಸ್ಯ ಅಡಗಿದೆ..!

    May 12, 2025

    ಪಾಕಿಸ್ತಾನ ಒಂದು ಟೆರರ್ ಕಂಪೆನಿ, ಇದಕ್ಕೆ ಬುದ್ಧಿ ಕಲಿಸಬೇಕು: ಛಲವಾದಿ ನಾರಾಯಣಸ್ವಾಮಿ

    May 11, 2025

    ನಮ್ಮ ದಾಳಿಗೆ ಹೆದರಿ ಪಾಕಿಸ್ತಾನ ಅಮೆರಿಕ ಕಾಲು ‌ಹಿಡಿದುಕೊಳ್ತು: ಶೋಭಾ ಕರಂದ್ಲಾಜೆ

    May 11, 2025

    ಹೊಸ ಬಾಳಿಗೆ ಹೆಜ್ಜೆ ಇಟ್ಟ ಬಿಗ್ ಬಾಸ್ ರಂಜಿತ್..! ತಾಳಿ ಕಟ್ಟುವ ವೇಳೆ ಮಾನಸಾ ಭಾವುಕ

    May 11, 2025

    ಭೂಮಿ ಕಳೆದುಕೊಂಡ ರೈತರ ಪರಿಹಾರ ಮೊತ್ತಕ್ಕೆ GST ವಿಧಿಸುವಂತಿಲ್ಲ: ಮಹತ್ವದ ಆದೇಶ ನೀಡಿದ ಹೈಕೋರ್ಟ್‌

    May 11, 2025

    Gold Rate Today: ಅಪರಂಜಿ ಚಿನ್ನದ ಬೆಲೆ ಮತ್ತೆ ಏರಿಕೆ.! ಇಂದಿನ ಚಿನ್ನ ಬೆಳ್ಳಿ ದರ ಪಟ್ಟಿ ಇಲ್ಲಿದೆ

    May 11, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.