Close Menu
Ain Live News
    Facebook X (Twitter) Instagram YouTube
    Thursday, May 15
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ನಿಮ್ಮ ಕೊಡುಗೆಯನ್ನು ಮರೆಯಲು ಸಾಧ್ಯವಿಲ್ಲ: ಸೈನಿಕರನ್ನು ಭೇಟಿಯಾದ ಪ್ರಧಾನಿ ಮೋದಿ

    By Author AINMay 13, 2025
    Share
    Facebook Twitter LinkedIn Pinterest Email
    Demo

    ಪಂಜಾಬ್: ಏಪ್ರಿಲ್ 22ರಂದು ಪಹಲ್ಗಾಮ್​ನಲ್ಲಿ ಉಗ್ರರು ದಾಳಿ ಮಾಡಿದ್ದು, ಇದರಲ್ಲಿ 26 ಪ್ರವಾಸಿಗರು ಸಾವನ್ನಪ್ಪಿದ್ದರು. ಇದಾದ ಬಳಿಕ ಭಾರತೀಯ ಸೇನೆ ಮೇ 7ರಂದು ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿ ಪಾಕಿಸ್ತಾನದಲ್ಲಿದ್ದ ಉಗ್ರರ ನೆಲೆಗಳನ್ನು ಧ್ವಂಸಗೊಳಿಸುವಲ್ಲಿ ಯಶಸ್ವಿಯಾಗಿತ್ತು.

    ಬಳಿಕ ಪಾಕ್ ಹಾಗೂ ಭಾರತ ನಡುವಿನ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಇದರ ಮಧ್ಯೆ ಇದೀಗ ಪ್ರಧಾನಿ ನರೇಂದ್ರ ಮೋದಿ ನಿನ್ನೆ ಇದೇ ಮೊದಲ ಬಾರಿಗೆ ದೇಶವನ್ನುದ್ದೇಶಿಸಿ ಮಾತನಾಡಿದ್ದರು. ಇದೀಗ ಪಂಜಾಬ್​ನ ಅದಂಪುರ ವಾಯುನೆಲೆಗೆ ಪ್ರಧಾನಿ ನರೇಂದ್ರ ಮೋದಿ  ಭೇಟಿ ನೀಡಿದ್ದು, ವಾಯುಪಡೆಯ ಸಿಬ್ಬಂದಿಯ ಬಳಿ ಮಾಹಿತಿ ಪಡೆದಿದ್ದಾರೆ.

    #WATCH | Prime Minister Narendra Modi, members of the Armed Forces chant 'Vande Mataram' & 'Bharat Mata Ki Jai'

    Earlier this morning, PM Modi went to Air Force Station Adampur and met brave air warriors and soldiers. pic.twitter.com/5M5oa67a94

    — ANI (@ANI) May 13, 2025

    ಹಾಗೇ, ಸೈನಿಕರೊಂದಿಗೆ ಸಂವಾದ ನಡೆಸಿದ್ದಾರೆ. ನೀವು ನಮ್ಮ ಭಾರತದ ಹೆಮ್ಮೆಯ ಸಂಕೇತ. ನಿಮ್ಮ ಕೊಡುಗೆಯನ್ನು ಮರೆಯಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿ ಅವರು ಸೈನಿಕರ ಗುಣಗಾನ ಮಾಡಿದರು. ಸೈನಿಕರು ಸಂತೋಷದಿಂದ ಪ್ರಧಾನಿ ಮೋದಿಯವರನ್ನು ಸುತ್ತುವರೆದು ಮಾತುಕತೆ ನಡೆಸುತ್ತಿರುವ ಫೋಟೋಗಳನ್ನು ಪ್ರಧಾನಮಂತ್ರಿ ಕಚೇರಿ ಹಂಚಿಕೊಂಡಿದೆ.

    ಭಾರತದ “ಆಪರೇಷನ್ ಸಿಂಧೂರ್” ನಂತರ, ಮೇ 9 ಮತ್ತು 10ರ ಮಧ್ಯರಾತ್ರಿ ಪಾಕಿಸ್ತಾನ ದಾಳಿ ಮಾಡಲು ಪ್ರಯತ್ನಿಸಿದ ವಾಯುಪಡೆಯ ಕೇಂದ್ರಗಳಲ್ಲಿ ಅದಮ್‌ಪುರವೂ ಒಂದು. ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡ ಕೆಲವು ದಿನಗಳ ನಂತರ, ಪ್ರಧಾನಿ ನರೇಂದ್ರ ಮೋದಿ ಇಂದು ಪಂಜಾಬ್‌ನ ಅದಮ್‌ಪುರ ವಾಯುನೆಲೆಗೆ ಭೇಟಿ ನೀಡಿ ಸೈನಿಕರೊಂದಿಗೆ ಸಂವಾದ ನಡೆಸಿದರು.

    Post Views: 8

    Demo
    Share. Facebook Twitter LinkedIn Email WhatsApp

    Related Posts

    ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾರ ಬಾಹ್ಯಾಕಾಶ ಯಾನ ಮುಂದೂಡಿದ ನಾಸಾ..! ಯಾಕೆ ಗೊತ್ತಾ..?

    May 15, 2025

    Rajnath Singh: ಧರ್ಮ ಕೇಳಿ ಹೊಡೆದವರ ಕರ್ಮ ಆಧರಿಸಿ ಶಿಕ್ಷೆ ನೀಡಿದ್ದೇವೆ: ಸಚಿವ ರಾಜನಾಥ್ ಸಿಂಗ್

    May 15, 2025

    UPSC ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಅಜಯ್ ಕುಮಾರ್..ಯಾರು ಇವರು?

    May 15, 2025

    Microsoft layoff: ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಮೈಕ್ರೋಸಾಫ್ಟ್..! ಯಾಕೆ ಗೊತ್ತಾ..?‌

    May 15, 2025

    Shikhar Dhawan: BJP ಸಚಿವರ ವಿವಾದಾತ್ಮಕ ಹೇಳಿಕೆ: ಸೋಫಿಯಾ ಖುರೇಷಿಗೆ ಬೆಂಬಲ ನೀಡಿದ ಶಿಖರ್ ಧವನ್!

    May 15, 2025

    ಈ ರೀತಿ ಹೇಳಿಕೆಗಳನ್ನು ನೀಡುವಾಗ ಎಚ್ಚರವಿರಲಿ.. ಹೋಗಿ ಕ್ಷಮೆ ಕೇಳಿ: BJP ಸಚಿವರ ವಿರುದ್ಧ ಸುಪ್ರೀಂ ಆಕ್ರೋಶ

    May 15, 2025

    Rajnath Singh: ಇಂದು ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಲಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್..!

    May 15, 2025

    Pulwama: ಪುಲ್ವಾಮಾದಲ್ಲಿ ಎನ್ಕೌಂಟರ್: ಮೂವರು ಜೈಶ್ ಭಯೋತ್ಪಾದಕರ ಹತ್ಯೆ

    May 15, 2025

    SBI jobs: ಬ್ಯಾಂಕ್ʼನಲ್ಲಿ ಕೆಲಸ ಹುಡುಕುವವರಿಗೆ ಸುವರ್ಣಾವಕಾಶ: SBIನಲ್ಲಿ ಬರೋಬ್ಬರಿ 2964 ಹುದ್ದೆಗಳಿಗೆ ಅರ್ಜಿ ಆಹ್ವಾನ

    May 15, 2025

    ಮಣಿಪುರದ ಚಾಂದೆಲ್‌ನಲ್ಲಿ ಗುಂಡಿನ ಚಕಮಕಿ: 10 ಉಗ್ರರನ್ನು ಹತ್ಯೆ ಮಾಡಿದ ಭಾರತೀಯ ಸೇನೆ!

    May 15, 2025

    ಇಂಡಿಯಾ ನನ್ನ ಮನೆ: ಭಾರತೀಯ ಸೇನೆಯನ್ನು ಹೊಗಳಿದ ರಷ್ಯಾ ಮಹಿಳೆ..! ವಿಡಿಯೋ ವೈರಲ್‌

    May 14, 2025

    S Jaishankar: ಭಾರತ-ಪಾಕಿಸ್ತಾನ ಉದ್ವಿಗ್ನತೆ: ವಿದೇಶಾಂಗ ಸಚಿವರಿಗೆ ಬುಲೆಟ್‌ ಪ್ರೂಫ್ ಕಾರ್ ನೀಡಿದ ಗೃಹ ಸಚಿವಾಲಯ!

    May 14, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.