Close Menu
Ain Live News
    Facebook X (Twitter) Instagram YouTube
    Wednesday, May 14
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ವಾಹನ ತಪಾಸಣೆ ವೇಳೆ ದುರಂತ: ಲಾರಿ ಹರಿದು ಪೊಲೀಸ್ ಕಾನ್ಸ್‌ಟೇಬಲ್‌ ಸಾವು!

    By AIN AuthorMay 14, 2025
    Share
    Facebook Twitter LinkedIn Pinterest Email
    Demo

    ದಾವಣಗೆರೆ:- ವಾಹನ ತಪಾಸಣೆ ವೇಳೆ ದುರಂತ ಸಂಭವಿಸಿದ್ದು, ಲಾರಿ ಹರಿದು ಪೊಲೀಸ್ ಕಾನ್ಸ್‌ಟೇಬಲ್‌ ಸಾವನ್ನಪ್ಪಿರುವ ಘಟನೆ ದಾವಣಗೆರೆಯ ಹೆಬ್ಬಾಳು ಟೋಲ್ ಗೇಟ್ ಬಳಿ ಜರುಗಿದೆ.

    ಧಾರಾಕಾರ ಮಳೆ: ಹುಬ್ಬಳ್ಳಿಯಲ್ಲಿ ಜನಜೀವನ ಅಸ್ತವ್ಯಸ್ತ, ಮನೆಗಳಿಗೆ ನುಗ್ಗಿದ ನೀರು!

    27 ವರ್ಷದ ರಾಮಪ್ಪ ಪೂಜಾರ್ ಮೃತ ಕಾನ್ಸ್‌ಟೇಬಲ್. ಹೆಬ್ಬಾಳು ಟೋಲ್ ಗೇಟ್ ಬಳಿ ಲಾರಿಯನ್ನು ತಪಾಸಣೆ ಮಾಡಲು ಹೋದ ರಾಮಪ್ಪ ಪೂಜಾರ್ ಮೇಲೆ ಚಾಲಕ ಲಾರಿ ಹರಿಸಿ ಎಸ್ಕೇಪ್ ಆಗಿದ್ದಾನೆ.

    ಗಂಭೀರ ಗಾಯಗೊಂಡಿದ್ದ ಕಾನ್ಸ್‌ಟೇಬಲ್‌ ರಾಮಪ್ಪ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಬಳಿಕ ರಾಮಪ್ಪ ಅವರ ಮೃತದೇಹವನ್ನು ಎಸ್‌ಎಸ್ ಆಸ್ಪತ್ರೆಯ ಶವಗಾರಕ್ಕೆ ರವಾನಿಲಾಯಿತು.

    ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 8

    Demo
    Share. Facebook Twitter LinkedIn Email WhatsApp

    Related Posts

    ಧಾರಾಕಾರ ಮಳೆ: ಎಣ್ಣೆ ಏಟಲ್ಲಿ ಚರಂಡಿಗೆ ಕಾಲು ಜಾರಿ ಬಿದ್ದು ವ್ಯಕ್ತಿ ನಾಪತ್ತೆ‌!

    May 14, 2025

    ಪ್ರಧಾನಿ ಮೋದಿ ಟ್ರಂಪ್ʼಗೆ ಶರಣಾಗುವ ಪ್ರಶ್ನೆಯೇ ಉದ್ಭವಿಸಲ್ಲ: ಬಿ.ವೈ.ವಿಜಯೇಂದ್ರ

    May 13, 2025

    ಈ ಮಾವಿನ ಹಣ್ಣಿನ ಬೆಲೆ 10 ಅಲ್ಲ, 100 ಅಲ್ಲ, 10 ಸಾವಿರ ರೂಪಾಯಿ! ದುಬಾರಿ ಮ್ಯಾಂಗೋ ಇದಂತೆ

    May 13, 2025

    BREAKING.. ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ: 7 ಜನರಿಗೆ ಗಾಯ, ತಪ್ಪಿದ ದುರಂತ

    May 13, 2025

    ಕದಮ ವಿರಾಮ: ಪೆಹಲ್ಗಾಮ್ʼನಲ್ಲಿ ಮೃತಪಟ್ಟ ಪ್ರವಾಸಿಗರಿಗೆ ನ್ಯಾಯ ಸಿಕ್ಕಿಲ್ಲ – ಸತೀಶ್ ಜಾರಕಿಹೊಳಿ

    May 13, 2025

    ಹುಬ್ಬಳ್ಳಿ: ಭಗವಾನ್ ಬುದ್ಧ ಜಯಂತಿ ಆಚರಣೆ

    May 13, 2025

    ಛೇ ಇದೆಂತಾ ವಿಕೃತಿ.. ಹಸುವಿನ ಕೆಚ್ಚಲು ಕೊಯ್ದ ದುರುಳರು – ರಕ್ತದ ಮಡುವಿನಲ್ಲಿ ಪ್ರಾಣ ಬಿಟ್ಟ ಗೋವು

    May 13, 2025

    ಕುರಾನ್ ಸುಟ್ಟು ಹಾಕಿದ ಪ್ರಕರಣ: ಬೆಳಗಾವಿಯಲ್ಲಿ ಭುಗಿಲೆದ್ದ ಪ್ರತಿಭಟನೆ

    May 13, 2025

    ಆಪರೇಷನ್ ಸಿಂಧೂರ್: ಸೈನಿಕರಿಗೆ ಶಕ್ತಿಕೊಡುವಂತೆ ಕರಗದಲ್ಲಿ ಭಾರತ ಧ್ವಜಹಿಡಿದು ಪ್ರಾರ್ಥನೆ

    May 13, 2025

    ವಿದೇಶದಲ್ಲಿ ಓದು ಮುಗಿಸಿ ಮನೆಗೆ ಬಂದಿದ್ದ ಯುವಕ ಗುಂಡು ಹಾರಿಸಿಕೊಂಡು ಸೂಸೈಡ್!

    May 13, 2025

    ಹುಬ್ಬಳ್ಳಿ: ಬಾಲಕರ ನಡುವೆ ಜಗಳ; ಚಾಕು ಇರಿದು ಕೊಲೆ

    May 13, 2025

    ಮಂತ್ರಾಲಯದಲ್ಲಿ ರಿಯಲ್‌ ಸ್ಟಾರ್‌ ಉಪ್ಪಿ: ಗುರು ರಾಯರ ಮೊರೆಹೋದ ಉಪೇಂದ್ರ video

    May 12, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.