Close Menu
Ain Live News
    Facebook X (Twitter) Instagram YouTube
    Wednesday, May 14
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಆಪರೇಷನ್‌ ಸಿಂಧೂರ ವಿಜಯೋತ್ಸವದಲ್ಲಿ ಪಾಕ್‌ ಪರ ಘೋಷಣೆ: ಟೆಕ್ಕಿ ಅರೆಸ್ಟ್!

    By Author AINMay 14, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಪಾಕಿಸ್ತಾನ ಪರ ಘೋಷಣೆ ಕೂಗಿದ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನ ವೈಟ್‌ಫೀಲ್ಡ್ ಪ್ರದೇಶದ ಪ್ರಶಾಂತ್ ಲೇಔಟ್‌ನ ಪಿಜಿಯಲ್ಲಿ ನಡೆದಿದೆ. ಛತ್ತೀಸ್‌ಗಢ ಮೂಲದ 26 ವರ್ಷದ ಶುಭಾಂಶು ಶುಕ್ಲಾ  ಬಂಧಿತ ಆರೋಪಿಯಾಗಿದ್ದು,

    ಆತ ಬೆಂಗಳೂರಿನಲ್ಲಿ ಐಟಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದಾನೆ. ಆರೋಪಿಯು ಮೇ 9ರ ಮಧ್ಯರಾತ್ರಿ 12.30 ರ ಸಮಯದಲ್ಲಿ, ಪಿಜಿಯಲ್ಲಿದ್ದ ಇತರ ಯುವಕರು ‘ಆಪರೇಷನ್ ಸಿಂಧೂರ್’ ಯಶಸ್ಸನ್ನು ಸಂಭ್ರಮಿಸುತ್ತಿದ್ದ ವೇಳೆ ಬಾಲ್ಕನಿಯಲ್ಲಿ ನಿಂತು ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಿದ್ದಾನೆ ಎಂದು ತಿಳಿದುಬಂದಿದೆ. ಅಲ್ಲಿದ್ದ ಯುವಕರು ತುರ್ತು ಸಹಾಯವಾಣಿ ಸಂಖ್ಯೆಗೆ 112 ಗೆ ಕರೆಮಾಡಿ ಮಾಹಿತಿ ನೀಡಿದ್ದಾರೆ.‌

    Benefits of Peanut: ಬಡವರ ಬಾದಾಮಿ ಕಡಲೆ ಕಾಯಿಯಲ್ಲಿದೆ ಆರೋಗ್ಯದ ಗುಟ್ಟು..! ತಿಳಿದ್ರೆ ಶಾಕ್‌ ಆಗ್ತೀರಾ..

    ನಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ. ಶುಭಾಂಶು ಪಾಕ್ ಪರ ಘೋಷಣೆ ಕೂಗಿದ್ದು ವಿಚಾರಣೆ ವೇಳೆ ದೃಢಪಟ್ಟಿದ್ದು, ವೈಟ್‌ಫೀಲ್ಡ್ ಠಾಣೆ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆತನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ಸದ್ಯ ತನಿಖೆ ಮುಂದುವರಿದಿದೆ.

     

    Post Views: 9

    Demo
    Share. Facebook Twitter LinkedIn Email WhatsApp

    Related Posts

    ರಣಮಳೆ ಅಬ್ಬರ: ರಾಜ್ಯಾದ್ಯಂತ ಒಂದೇ ದಿನ ಮಳೆಗೆ 12 ಬಲಿ, 4ದಿನ ಯಲ್ಲೋ ಅಲರ್ಟ್

    May 14, 2025

    LIC Plan: LIC ಯ ಈ ಯೋಜನೆಯಲ್ಲಿ ಒಮ್ಮೆ ಹೂಡಿಕೆ ಮಾಡಿ ಪ್ರತಿ ತಿಂಗಳು 1 ಲಕ್ಷ ರೂ. ಪಿಂಚಣಿ ಪಡೆಯಿರಿ!

    May 14, 2025

    Groundnut Cultivation: ಇದು ಭತ್ತದ ಕೃಷಿಗಿಂತ ಉತ್ತಮ.. ಕಡಿಮೆ ಹೂಡಿಕೆ, ಹೆಚ್ಚು ಆದಾಯ..!

    May 14, 2025

    ಭಾರೀ ಮಳೆಗೆ ಕೆರೆಯಂತಾದ ಸಿಲಿಕಾನ್ ಸಿಟಿ: ಧರೆಗುರುಳಿದ ಮರಗಳು!

    May 14, 2025

    ಧಾರಾಕಾರ ಮಳೆ: ಹುಬ್ಬಳ್ಳಿಯಲ್ಲಿ ಜನಜೀವನ ಅಸ್ತವ್ಯಸ್ತ, ಮನೆಗಳಿಗೆ ನುಗ್ಗಿದ ನೀರು!

    May 14, 2025

    ಕರ್ನಾಟಕದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಜಾರಿ!

    May 14, 2025

    ಹೆಣ್ಣು ಮಕ್ಕಳ ಗಮನಕ್ಕೆ: ಈ ನಿಯಮಗಳ ಪ್ರಕಾರ, ಮಗಳಿಗೆ ತಂದೆಯ ಆಸ್ತಿ ಮೇಲೆ ಹಕ್ಕಿಲ್ಲ! ಕೋರ್ಟ್ ಗೆ ನೋ ಯೂಸ್!

    May 14, 2025

    ನಾಗರಿಕರ ಹೆಸರಿನಲ್ಲಿ ನಾಳೆ ಬೆಂಗಳೂರಿನಲ್ಲಿ ತಿರಂಗಾ ಯಾತ್ರೆ ಮಾಡುತ್ತೇವೆ: ಆರ್.ಅಶೋಕ್

    May 13, 2025

    Bengaluru Rain: ರಣಬಿಸಿಲಿಗೆ ಬೆಂಡಾಗಿದ್ದ ಬೆಂಗಳೂರಿಗೆ ತಂಪೆರೆದ ವರುಣ: ಸವಾರರ ಪರದಾಟ!

    May 13, 2025

    Crime News: ಕೆಲಸ ಮಾಡ್ತಿದ್ದ ಮನೆಯಲ್ಲಿ ಕಳ್ಳತನ ಮಾಡಿದ್ದ ಮಹಿಳೆ ಅರೆಸ್ಟ್..!‌

    May 13, 2025

    ಕದಮ ವಿರಾಮ: ಪೆಹಲ್ಗಾಮ್ʼನಲ್ಲಿ ಮೃತಪಟ್ಟ ಪ್ರವಾಸಿಗರಿಗೆ ನ್ಯಾಯ ಸಿಕ್ಕಿಲ್ಲ – ಸತೀಶ್ ಜಾರಕಿಹೊಳಿ

    May 13, 2025

    ಶಿವಣ್ಣನ ಮನೆಯಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಅರ್ಜುನ್‌ ಜನ್ಯ.. ಸಾಥ್‌ ಕೊಟ್ಟ ಪತ್ನಿ!

    May 13, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.