Close Menu
Ain Live News
    Facebook X (Twitter) Instagram YouTube
    Friday, May 23
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    Justice BR Gavai: ಸಿಜೆಐ ಆಗಿ ನ್ಯಾಯಮೂರ್ತಿ ಬಿ.ಆರ್. ಗವಾಯಿ ಪ್ರಮಾಣ ವಚನ ಸ್ವೀಕಾರ!

    By Author AINMay 14, 2025
    Share
    Facebook Twitter LinkedIn Pinterest Email
    Demo

    ನವದೆಹಲಿ: ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು ಇಂದು 52 ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನ ಬೋಧಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧಂಕರ್, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತಿತರರು ಭಾಗವಹಿಸಿದ್ದರು.

    ಇದಕ್ಕೂ ಮೊದಲು ಸುಪ್ರೀಂಕೋರ್ಟ್​ನ 51ನೇ ಮುಖ್ಯ ನ್ಯಾಯಮೂರ್ತಿ ಆಗಿ ಸಂಜೀವ್ ಖನ್ನಾ ಅವರು ಕರ್ತವ್ಯ ನಿರ್ವಹಿಸಿದ್ದರು. ಇವರ ಅವಧಿ 11 ನವೆಂಬರ್ 2024 ರಿಂದ 13 ಮೇ 2025ರ ವರೆಗೆ ಮಾತ್ರ ಇತ್ತು. ಖಾಲಿಯಾಗಿದ್ದ ಈ ಅತ್ಯುನ್ನತ ಹುದ್ದೆಗೆ ಮುಖ್ಯ ನ್ಯಾಯಮೂರ್ತಿ ಆಗಿ ನ್ಯಾ.ಭೂಷಣ ರಾಮಕೃಷ್ಣ ಗವಾಯಿ ಅವರು ಆಯ್ಕೆ ಆಗಿದ್ದರು. ಅದರಂತೆ ಇಂದು ಅಧಿಕಾರ ತೆಗೆದುಕೊಂಡಿದ್ದಾರೆ.

    Benefits of Peanut: ಬಡವರ ಬಾದಾಮಿ ಕಡಲೆ ಕಾಯಿಯಲ್ಲಿದೆ ಆರೋಗ್ಯದ ಗುಟ್ಟು..! ತಿಳಿದ್ರೆ ಶಾಕ್‌ ಆಗ್ತೀರಾ..

    ನ್ಯಾಯಮೂರ್ತಿ ಬಿಆರ್ ಗವಾಯಿ ಅವರು ಕೇವಲ 6 ತಿಂಗಳು ಮಾತ್ರ ಈ ಉನ್ನತ ಸ್ಥಾನದಲ್ಲಿ ಇರುತ್ತಾರೆ. ಅಂದರೆ 2025ರ ನವೆಂಬರ್​ನಲ್ಲಿ ವೃತ್ತಿಯಿಂದ ಗವಾಯಿ ಅವರು ನಿವೃತ್ತರಾಗುತ್ತಾರೆ. ನಂತರ ಈ ಸ್ಥಾನಕ್ಕೆ ಮತ್ತೊಬ್ಬರು ಆಯ್ಕೆ ಆಗುತ್ತಾರೆ.

    ಮುಂಬೈ ಹೈಕೋರ್ಟ್​ನಲ್ಲಿ ಪ್ರಾಕ್ಟೀಸ್ ಮಾಡುತ್ತಿದ್ದ ಗವಾಯಿ ಅವರು 1985ರಲ್ಲಿ ಸೀನಿಯರ್ ಜೂರಿಸ್ಟ್ ಬಾರ್​ಗೆ ಸೇರಿಕೊಂಡರು. ನಂತರ ಮುಂಬೈ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ 2003ರಲ್ಲಿ ಆಯ್ಕೆ ಆಗಿದ್ದರು. ಬಳಿಕದ 2005ರಲ್ಲಿ ಖಾಯಂ ನ್ಯಾಯಾಧೀಶರಾದರು. ಗವಾಯಿ ಅವರನ್ನು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರನ್ನಾಗಿ 2019 ರಲ್ಲಿ ಬಡ್ತಿ ನೀಡಲಾಗಿತ್ತು.

    Post Views: 12

    Demo
    Share. Facebook Twitter LinkedIn Email WhatsApp

    Related Posts

    ಕೋವಿಡ್ ಹೆಚ್ಚಾಗುತ್ತಿದ್ದಂತೆ ಎಚ್ಚೆತ್ತ ಆಂಧ್ರ.. ಮಾಸ್ಕ್ ಕಡ್ಡಾಯ!

    May 23, 2025

    ಅಂಕವಿಕಲರಿಗೆ ವಸತಿ ಹಂಚಿಕೆಯಲ್ಲಿ 4% ಮೀಸಲಾತಿ ಕಡ್ಡಾಯ: ಕೇಂದ್ರ!

    May 23, 2025

    ನಮ್ಮ ಹೆಣ್ಣುಮಕ್ಕಳ ಸಿಂಧೂರ ಅಳಿಸಲು ಬಂದವರು, ಇಂದು ಮಣ್ಣಾಗಿದ್ದಾರೆ: ಪ್ರಧಾನಿ ಮೋದಿ

    May 22, 2025

    Indigo Flight Incident: ಆಲಿಕಲ್ಲು ಮಳೆ, ಗುಡುಗು, ಮಿಂಚಿನಿಂದ ವಿಮಾನ ಜಸ್ಟ್ ಮಿಸ್.! ಪ್ರಯಾಣಿಕರು ಸೇಫ್

    May 22, 2025

    Narendra Modi: 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ..!

    May 22, 2025

    ಇಂದು ರಾಜಸ್ಥಾನದ ಬಿಕನೇರ್ ವಾಯುನೆಲೆಗೆ ಭೇಟಿ ಕೊಡಲಿದ್ದಾರೆ PM ಮೋದಿ!

    May 22, 2025

    ಅಶೋಕ ವಿವಿ ಪ್ರಾಧ್ಯಾಪಕ ಅಲಿ ಖಾನ್ʼಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ ಕೋರ್ಟ್!

    May 21, 2025

    BOB Jobs: ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗವಕಾಶ! SSLC ಪಾಸಾದವರು ಇಂದೇ ಅಪ್ಲೈ ಮಾಡಿ

    May 21, 2025

    ಅಕ್ರಮ ಹಣ ವರ್ಗಾವಣೆಯಿಂದ ಸೋನಿಯಾ, ರಾಹುಲ್‌ 142 ಕೋಟಿ ಲಾಭ ಪಡೆದಿದ್ದಾರೆ: ED ಆರೋಪ

    May 21, 2025

    ಛತ್ತೀಸ್‌ʼಗಡದಲ್ಲಿ ಭದ್ರತಾ ಪಡೆಗಳ ಎನ್‌ಕೌಂಟರ್‌: 28 ಮಾವೋವಾದಿಗಳ ಹತ್ಯೆ..!

    May 21, 2025

    ಸುಪ್ರೀಂಕೋರ್ಟ್‌ನಲ್ಲಿ ರೇಣುಕಾಸ್ವಾಮಿ ಕೊಲೆ ಕೇಸ್..ದರ್ಶನ್-ಪವಿತ್ರಾಗೆ ತಾತ್ಕಾಲಿಕ ರಿಲೀಫ್!

    May 21, 2025

    Today’s Gold Silver Price: ಅಬ್ಬಬ್ಬಾ.. ಗೋಲ್ಡ್ ಬೆಲೆಯಲ್ಲಿ ಭಾರೀ ಏರಿಕೆ..! ಹೀಗಿದೆ ಇಂದಿನ ಚಿನ್ನ-ಬೆಳ್ಳಿ ದರ

    May 21, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.