Close Menu
Ain Live News
    Facebook X (Twitter) Instagram YouTube
    Tuesday, July 1
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಭಾರತೀಯ ಸೇನೆ ಪಾಕಿಸ್ತಾನಕ್ಕೆ ನುಗ್ಗಿ ಉಗ್ರಗಾಮಿಗಳನ್ನು ಮಣ್ಣು ಮುಕ್ಕಿಸಿದೆ: ಸಂಸದ ಯದುವೀರ್

    By Author AINMay 14, 2025
    Share
    Facebook Twitter LinkedIn Pinterest Email
    Demo

    ಮೈಸೂರು: ಭಾರತೀಯ ಸೇನೆ ಪಾಕಿಸ್ತಾನಕ್ಕೆ ನುಗ್ಗಿ ಉಗ್ರಗಾಮಿಗಳನ್ನು ಮಣ್ಣು ಮುಕ್ಕಿಸಿದೆ ಎಂದು ಸಂಸದ ಯದುವೀರ್ ಒಡೆಯರ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಪಹಲ್ಗಾಮ್ ಉಗ್ರರ ದಾಳಿಯ ನಂತರ ಭಾರತೀಯ ಸೇನೆ ಉಗ್ರರ 9 ಶಿಬಿರಗಳನ್ನು ಧ್ವಂಸ ಮಾಡಿದ್ದಲ್ಲದೆ ಪಾಕಿಸ್ತಾನಕ್ಕೆ ನುಗ್ಗಿ ಉಗ್ರಗಾಮಿಗಳನ್ನು ಮಣ್ಣು ಮುಕ್ಕಿಸಿದೆ, ಸೇನೆಯ ದಾಳಿಯಲ್ಲಿ ಏನಿಲ್ಲವೆಂದರೂ 100 ಭಯೋತ್ಪಾದಕರು ಹತರಾಗಿದ್ದಾರೆ ಎಂದು ಹೇಳಿದರು.

    Benefits of Peanut: ಬಡವರ ಬಾದಾಮಿ ಕಡಲೆ ಕಾಯಿಯಲ್ಲಿದೆ ಆರೋಗ್ಯದ ಗುಟ್ಟು..! ತಿಳಿದ್ರೆ ಶಾಕ್‌ ಆಗ್ತೀರಾ..

    ಪಾಕಿಸ್ತಾನ ಒಂದು ಮುಸ್ಲಿಂ ರಾಷ್ಟ್ರವಾದರೂ ಭಾರತದೊಂದಿಗೆ ಯುದ್ಧ ಮಾಡುವಾಗ ಇಸ್ಲಾಮಿಕ್ ರಾಷ್ಟ್ರಗಳ್ಯಾವೂ ಅದರ ಜೊತೆ ನಿಲ್ಲಲಿಲ್ಲ, ಭಯೋತ್ಪಾದನೆಯಿಂದ ಆ ರಾಷ್ಟ್ರಗಳು ಅಷ್ಟು ಬೇಸತ್ತಿವೆ ಎಂದರು.

    ಇನ್ನೂ ಮೈಸೂರಿನಲ್ಲಿ ಒಂದು ಕ್ರಿಕೆಟ್ ಸ್ಟೇಡಿಯಂ ಬೇಕು ಎಂಬ ನಿರ್ಣಯಕ್ಕೆ ಕೆಎಸ್​​ಸಿಎ ಬಂದಿತ್ತು. ನಂತರ ಕೆಎಸ್​​ಸಿಎ ಅಧಿಕಾರಿಗಳು ಮೈಸೂರು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದರು. ನಂತರ ಸರ್ಕಾರಕ್ಕೆ ಮನವಿ ಮಾಡಲಾಯಿತು.

    ಆಗ ಬಿಜೆಪಿ ಸರ್ಕಾರ ಇತ್ತು. ಭೂಮಿ ಗುರುತಿಸಲಾಗಿದೆ, ಅದನ್ನು ಸ್ವಾಧೀನಪಡಿಸಿಕೊಳ್ಳಲು ನೆರವಾಗಬೇಕು ಎಂದು ಕೆಎಸ್​​ಸಿಎ ಮನವಿ ಮಾಡಿತ್ತು. ಅದು ಬಹಳ ವಿಳಂಬ ಆಗುತ್ತಿತ್ತು. ಆ ಬಳಿಕ ಜಿಲ್ಲಾಧಿಕಾರಿ ಭೂಮಿ ಗುರುತಿಸಿದ್ದರು. ಮುಖ್ಯಮಂತ್ರಿ ಬಳಿ ನಾವು ಮನವಿ ಮಾಡಿದ್ದು, ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಿದರು.

    Demo
    Share. Facebook Twitter LinkedIn Email WhatsApp

    Related Posts

    ಆಷಾಢ ಮಾಸ: ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತರಿಗೆ ಗುಡ್​ ನ್ಯೂಸ್!

    July 1, 2025

    ಮೆಡಿಕಲ್ ಶಾಪ್ ನಲ್ಲಿಯೇ ದುರಂತ ಅಂತ್ಯ: ಮಾತ್ರೆ ಖರೀದಿಸುವಾಗಲೇ ಕುಸಿದು ವ್ಯಕ್ತಿ ದುರ್ಮರಣ!

    July 1, 2025

    ಮುಂದಿನ ಐದು ವರ್ಷ ಸಿದ್ದರಾಮಯ್ಯನವರೇ ಸಿಎಂ: ಶಾಸಕ ರಾಘವೇಂದ್ರ ಹಿಟ್ನಾಳ

    July 1, 2025

    ಕೋಲಾರ – ಪತ್ರಕರ್ತರು ವೃತ್ತಿಧರ್ಮಪಾಲಿಸಿ, ಬರಹದಲ್ಲಿ ಸಮಾಜದ ಹಿತವಿರಲಿ- ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ

    July 1, 2025

    ಸೆಪ್ಟೆಂಬರ್ ಕ್ರಾಂತಿ, ಸುರ್ಜೇವಾಲ ಸಭೆ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದಿಷ್ಟು..

    July 1, 2025

    MANDYA – ಸಿಎಂ ಸಿದ್ದರಾಮಯ್ಯ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

    July 1, 2025

    KODAGU – ಹಾರಂಗಿಯಲ್ಲಿ ಕೆಎಸ್ಆರ್‌ಟಿಸಿ ಬಸ್ ತಡೆದು ಗ್ರಾಮಸ್ಥರಿಂದ ಪ್ರತಿಭಟನೆ

    July 1, 2025

    BELAGAVI – ಆಟೋದಲ್ಲೇ ನೇಣಿಗೆ ಶರಣಾದ ಪ್ರೇಮಿಗಳು

    July 1, 2025

    ಸಿದ್ದರಾಮಯ್ಯ ಲಾಟರಿ ಹೊಡೆದ್ಬಿಟ್ಟ – ಸಂಚಲನ ಸೃಷ್ಟಿಸಿದ ಬಿ.ಆರ್.ಪಾಟೀಲ್ ವಿಡಿಯೋ

    July 1, 2025

    ಸಂಘಟನಕಾರ, ಹೋರಾಟಗಾರನಿಗೆ ಕೊಡುವ ಅವಕಾಶ- ಡಿಕೆಶಿ ಪರ ಇಕ್ಬಾಲ್ ಹುಸೇನ್ ಬ್ಯಾಟಿಂಗ್

    July 1, 2025

    ದಾವಣಗೆರೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ದುರಂತ;ತಾಯಿ-ಮಗ ದುರ್ಮರಣ

    July 1, 2025

    ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ; ಕೊನೆಗೂ ಗಡಿ ಉಸ್ತುವಾರಿ ಸಚಿವರ ನೇಮಿಸಿದ ಸರ್ಕಾರ

    July 1, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.