Close Menu
Ain Live News
    Facebook X (Twitter) Instagram YouTube
    Friday, June 13
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಮುಂಗಾರಿನ ಆರ್ಭಟ: ಒಂದು ವಾರ ಈ ಜಿಲ್ಲೆಗಳಲ್ಲಿ ಭಾರೀ ಮಳೆ! ಎಲ್ಲೆಲ್ಲಿ?

    By AIN AuthorMay 15, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ರಾಜ್ಯದಲ್ಲಿ ಇಂದು ಉತ್ತರ ಕನ್ನಡ ಭಾಗದ ಜಿಲ್ಲೆಗಳಲ್ಲಿ ಹೆಚ್ಚು ಗುಡುಗು, ಸಿಡಿಲು ಹಾಗೂ ಗಾಳಿಯೊಂದಿಗೆ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಹಲವೆಡೆ ಟ್ರಾಫಿಕ್!

    ಇನ್ನು ಕಳೆದ ಮೂರು ದಿನಗಳಿಂದ ಬೆಂಗಳೂರು ಸೇರಿಂದತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಉತ್ತರ ಮತ್ತು ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಶಿವಮೊಗ್‌, ಚಿತ್ರದುರ್ಗ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ತುಮಕೂರು, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಚಿಕ್ಕಮಗಳೂರು ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಇನ್ನೂ ಮೇ 15 ರಂದು ದಕ್ಷಿಣ ಕನ್ನಡ,ಉಡುಪಿ, ಬೆಳಗಾವಿ ಧಾರವಾಡ, ಗದಗ,ಹಾವೇರಿ ಚಾಮರಾಜನಗರ, ಹಾಗೂ ಹಾಸನ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಯೆಲ್ಲೂ ಅಲರ್ಟ್‌ ಘೋಷಿಸಿಲಾಗಿದೆ. ಮುಂದಾರು ಮಳೆಯೊಂದಿಗೆ ಗಾಳಿ, ಮಿಂಚು ಹಾಗೂ ಗುಡುಗು ಸಹಿತ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗಲಿದೆ.

    Demo
    Share. Facebook Twitter LinkedIn Email WhatsApp

    Related Posts

    ಏರ್ ಇಂಡಿಯಾ ವಿಮಾನ ದುರಂತ: ಸಂತಾಪ ಸೂಚಿಸಿದ ಪರಿಷತ್ ಶಾಸಕ TA ಶರವಣ!

    June 13, 2025

    ಇಂದಿನಿಂದ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ ಅಬ್ಬರ: ಇಲ್ಲೆಲ್ಲಾ ರೆಡ್ ಅಲರ್ಟ್ ಘೋಷಣೆ!

    June 13, 2025

    ಭಾರೀ ಮಳೆಯ ಮುನ್ಸೂಚನೆ: ಇಂದು ಕರ್ನಾಟಕದ ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!

    June 13, 2025

    ರಾಜಕೀಯ ದುರಾಸೆಯಿಂದ ನನ್ನನ್ನು ಜೈಲಿಗೆ ಹೋಗುವಂತೆ ಮಾಡಿದ್ರೂ: ಸಿದ್ದರಾಮಯ್ಯ ವಿರುದ್ಧ ಜನಾರ್ಧನ ರೆಡ್ಡಿ ವಾಗ್ದಾಳಿ!

    June 13, 2025

    Rain News: ಕರ್ನಾಟಕದಲ್ಲಿ ನಾಳೆಯಿಂದ ಭಾರೀ ಮಳೆ: ಈ 9 ಜಿಲ್ಲೆಗಳಿಗೆ ರೆಡ್ ಅಲರ್ಟ್​!

    June 12, 2025

    ಅಹಮದಾಬಾದ್ ವಿಮಾನ ದುರಂತ: ಮೃತರ ಕುಟುಂಬಕ್ಕೆ 1 ಕೋಟಿ ಪರಿಹಾರ ಘೋಷಿಸಿದ ಟಾಟಾ ಗ್ರೂಪ್‌!

    June 12, 2025

    ನೀವು ಯಾವಾಗಲೂ ಮೊಬೈಲ್, ಟಿವಿ ಜಾಸ್ತಿ ನೋಡುತ್ತೀರಾ? ಹಾಗಿದ್ರೆ ನಿಮ್ಮ ಲೈಂಗಿಕ ಜೀವನ ಕಷ್ಟ..ಕಷ್ಟ!

    June 12, 2025

    ಕಾಲ್ತುಳಿತ ಕೇಸ್ : ಆರ್​ಸಿಬಿ ಮಾರ್ಕೆಟಿಂಗ್​ ಮುಖಸ್ಥ ನಿಖಿಲ್ ಸೋಸಲೆ​​ ಸೇರಿ ನಾಲ್ವರಿಗೆ ಜಾಮೀನು!

    June 12, 2025

    ನಿರುದ್ಯೋಗ ನಿವಾರಣೆಗೆ ಕೃಷಿ ಕ್ಷೇತ್ರ ಆಸರೆ: ಸಚಿವ ಎನ್.ಚಲುವರಾಯಸ್ವಾಮಿ.

    June 12, 2025

    ಗ್ರಾಮೀಣ-ನಗರದ ಮಕ್ಕಳಿಗೆ ವಿಜ್ಞಾನದ ಪರಿಚಯ: ರಾಜ್ಯದಲ್ಲಿ ಎರಡು ನಕ್ಷತ್ರಮಂದಿರ ನಿರ್ಮಾಣ: ಹುಲಿಕಲ್‌ ನಟರಾಜ್‌

    June 12, 2025

    ಪೈಲಟ್ ‘ಮೇಡೇ ಮೇಡ್’ ಎನ್ನುತ್ತಿದ್ದಂತೆ ಪತನಗೊಂಡ ವಿಮಾನ..! ಮುಂದೆ ಆಗಿದ್ದೇ ಘೋರ ದುರಂತ

    June 12, 2025

    BREAKING.. ಅಹ್ಮದಾಬಾದ್ ವಿಮಾನ ದುರಂತ: ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಸಾವು!

    June 12, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.