Close Menu
Ain Live News
    Facebook X (Twitter) Instagram YouTube
    Thursday, May 15
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಸಚಿವ ವೆಂಕಟೇಶ್ ಪೈಲಟ್ ವಾಹನ ಪಲ್ಟಿ.. ಮುಂದೇನಾಯ್ತು?

    By AIN AuthorMay 15, 2025
    Share
    Facebook Twitter LinkedIn Pinterest Email
    Demo

    ಚಾಮರಾಜನಗರ:- ಇಲ್ಲಿನ ಬಿಳಿಗಿರಿರಂಗನ ಬೆಟ್ಟಕ್ಕೆ ಬುಧವಾರ ಸಚಿವ ವೆಂಕಟೇಶ್ ಭೇಟಿ ನೀಡಿದರು. ಈ ವೇಳೆ ಸಚಿವರ ಅಡ್ವಾನ್ಸ್ ಪೈಲಟ್ ವಾಹನ ಪಲ್ಟಿ ಹೊಡೆದಿದೆ. ಘಟನೆಯಿಂದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹಾಗೂ ಚಾಲಕನಿಗೆ ಗಾಯವಾಗಿದೆ.

    ಮುಂಗಾರಿನ ಆರ್ಭಟ: ಒಂದು ವಾರ ಈ ಜಿಲ್ಲೆಗಳಲ್ಲಿ ಭಾರೀ ಮಳೆ! ಎಲ್ಲೆಲ್ಲಿ?

    ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದ ತಿರುವಿನಲ್ಲಿ ಈ ಘಟನೆ ಜರುಗಿದೆ. ಚಾಮರಾಜನಗರ ಜಿಲ್ಲೆಯ ಯಳಂದೂರು ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಆಕಾಶ್ ಹಾಗೂ ಚಾಲಕನಿಗೆ ಗಂಭೀರ ಗಾಯವಾಗಿದೆ. ಇಬ್ಬರಿಗೂ ಗಂಭೀರ ಗಾಯ ಹಿನ್ನಲೆ, ಚಿಕಿತ್ಸೆಗೆ ಮೈಸೂರಿಗೆ ರವಾನೆ ಮಾಡಲಾಗಿದೆ.

    Post Views: 7

    Demo
    Share. Facebook Twitter LinkedIn Email WhatsApp

    Related Posts

    ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಹಲವೆಡೆ ಟ್ರಾಫಿಕ್!

    May 15, 2025

    ಕ್ರಿಕೆಟ್ ಬಾಲ್ ವಿಚಾರಕ್ಕೆ ಕಿರಿಕ್: ಬಿಯರ್ ಬಾಟ್ಲಿಯಿಂದ ಶಿಕ್ಷಕನಿಗೆ ಥಳಿಸಿದ ಯುವಕ!

    May 15, 2025

    ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಯುವತಿಯರು ಸಾವು!

    May 15, 2025

    ಬೆಂಗಳೂರು ಸೇಫ್‌ ಅಲ್ಲ ಅನ್ನೋವರು ಈ ಸುದ್ದಿ ಓದಲೇಬೇಕು..ರಾಜಧಾನಿ ಅತ್ಯಂತ ಸುರಕ್ಷಿತ ನಗರ ಎಂದ ಸರ್ವೇ

    May 14, 2025

    ಬಿಡದಿ ಸಂತ್ರಸ್ತ ಬಾಲಕಿಯ ಕುಟುಂಬಕ್ಕೆ ಸರ್ಕಾರದಿಂದ ನ್ಯಾಯ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ!

    May 14, 2025

    ಜವಾಬ್ದಾರಿಯಿಂದ ಕೆಲಸ ಮಾಡಿ: ಅಧಿಕಾರಿಗಳಿಗೆ ಎನ್ .ಚಲುವರಾಯಸ್ವಾಮಿ ಸೂಚನೆ!

    May 14, 2025

    ಬಿಳಿಗಿರಿರಂಗನಬೆಟ್ಟದ ರೇಷ್ಮೆ ಕೃಷಿ ಕೇಂದ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಭೇಟಿ- ಪರಿಶೀಲನೆ!

    May 14, 2025

    ಕುಡಿಯುವ ನೀರಿನ ಯೋಜನೆ ಕಾಮಗಾರಿ ತ್ವರಿತ ಪೂರ್ಣಗೊಳಿಸಿ- ಸಚಿವ ಕೆ. ವೆಂಕಟೇಶ್!

    May 14, 2025

    ಅಮಾನವೀಯ ಕೃತ್ಯ: 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ!

    May 14, 2025

    ಸಾಲದ ವಿಚಾರಕ್ಕೆ ಕಿರಿಕ್: ಅಳಿಯನನ್ನೇ ಕೊಚ್ಚಿ ಕೊಲೆ ಮಾಡಿದ ಮಾವ!

    May 14, 2025

    ಟಾಟಾ ಏಸ್ ಪಲ್ಟಿ: 31 ಜನರಿಗೆ ಗಾಯ.. ತಪ್ಪಿದ ದುರಂತ!

    May 14, 2025

    ಗನ್‌ ನಿಂದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಹಲ್ಲೆಗೆ ಯತ್ನ: ಹಲ್ಲೆ ವಿಡಿಯೋ ವೈರಲ್

    May 14, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.