Close Menu
Ain Live News
    Facebook X (Twitter) Instagram YouTube
    Tuesday, July 1
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    SSLC ಯಲ್ಲಿ 625 ಕ್ಕೆ 625 ಅಂಕ ಪಡೆದ ಹಲಸು ಬೆಳೆಗಾರನ ಮಗಳು: ಸಹಾಯ ಧನ ನೀಡಿದ ಬಿಜೆಪಿ ಮುಖಂಡ!

    By AIN AuthorMay 15, 2025
    Share
    Facebook Twitter LinkedIn Pinterest Email
    Demo

    ದೊಡ್ಡಬಳ್ಳಾಪುರ : ಎಸ್ ಎಸ್ ಎಲ್ ಸಿ ಯಲ್ಲಿ 625 ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವ ತಾಲೂಕಿನ ಮೆಳೆಕೋಟೆ ಕ್ರಾಸ್ ಬಳಿ ಇರುವ ಎಸ್ ಜೆ ಸಿ ಆರ್ ಶಾಲೆಯ ವಿದ್ಯಾರ್ಥಿ ರಂಜಿತಾ ಗೆ ಬಿಜೆಪಿ ಮುಖಂಡ, ವಕೀಲರು ಆದ ಪ್ರತಾಪ್ ಆರ್ ಸಹಾಯ ಧನ ನೀಡಿ ಗೌರವಿಸಿದರು.

    ಪಂಚ ಗ್ಯಾರಂಟಿ ಯೋಜನೆಗಳ ನಡೆ ಗ್ರಾಮ ಪಂಚಾಯಿತಿ ಕಡೆ.. ಶೋಷಿತರ ಪರವಾದ ಗ್ಯಾರಂಟಿ!

    ತೂಬಗೆರೆ ಹಲಸು ಬೆಳೆಗಾರರ ಸಂಘ, ಜಿಲ್ಲಾ ತೋಟಗಾರಿಕೆ ಇಲಾಖೆ ಮತ್ತು  ಭಾ.ಕೃ.ಅ.ಪ – ಕೃಷಿ ವಿಜ್ಞಾನ ಕೇಂದ್ರ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಇವರುಗಳ ಸಹಯೋಗದೊಂದಿಗೆ “ಹಕ್ಕು ಸ್ವಾಮ್ಯ ಪ್ರಮಾಣಪತ್ರ ವಿತರಣೆ ಮತ್ತು ಕೃಷಿ – ವಿಜ್ಞಾನಿಗಳೊಂದಿಗೆ” ಸಂವಾದ ಕಾರ್ಯಕ್ರಮದಲ್ಲಿ ಹಲಸು ಬೆಳೆಗಾರನ ಮಗಳಿಗೆ ಸಹಾಯ ಧನ ನೀಡಿದರು.

    ಇದೆ ವೇಳೆ AIN ಕನ್ನಡ ಜೊತೆ ಬಿಜೆಪಿ ಮುಖಂಡ, ವಕೀಲ ಪ್ರತಾಪ್,ಆರ್ ಮಾತನಾಡಿ ರೈತನ ಮಗಳು ರಂಜಿತಾ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರವುದು ಸೊಂತೋಷದ ವಿಷಯ. ನಾವು ಕೂಡ ಬಡ ಕುಟುಂಬದಲ್ಲಿ ಜನಿಸಿ ಈ ಮಟ್ಟಕ್ಕೆ ಬೆಳೆದಿದ್ದೇನೆ.ಬಡವರ ಕಷ್ಟಗಳು ನಾನು ಚೆನ್ನಾಗಿ ಅರಿತಿದ್ದೇನೆ ವಿದ್ಯಾರ್ಥಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ಸಹಾಯವಾಗಲಿ ಎಂದು ಅಲ್ಪ ಧನ ಸಹಾಯ ಮಾಡಿದ್ದೇನೆ.

    ರಂಜಿತಾ ಅವರು ಉನ್ನತ ವ್ಯಾಸಂಗ ಪೂರೈಸಿ ಸಮಾಜದ ಸೇವೆಗಾಗಿ ಉನ್ನತ ಅಧಿಕಾರಿಯಾಗಲಿ ಹಾಗೆ ನಮ್ಮ ರೈತರ ಮಕ್ಕಳು ಇನ್ನು ಹೆಚ್ಚು ಹೆಚ್ಚು ಉನ್ನತ ವ್ಯಾಸಂಗ ಮಾಡಲಿ ಎಂದು ಹೇಳಿದರು. .

    ವೇಳೆ ವಿಶ್ರಾಂತ ಕುಲಪತಿ ನಾರಾಯಣ ಗೌಡ, ಜಿಕೆವಿಕೆ ವಿಜ್ಞಾನಿ ಡಾ ಶಾಮಲಾ, ತೂಬಗೆರೆ ಹಲಸು ಬೆಳೆಗಾರರ ಸಂಘದ ಕಾರ್ಯದರ್ಶಿ ರವಿಕುಮಾರ್, ಪಿಪಿಎಫ್‌ಆರ್‌ಎ ಪೇಟೆಂಟ್ ಪಡೆದ ಹಲಸು ಬೆಳೆಗಾರ ಕೃಷ್ಣಪ್ಪ, ಜಿಕೆವಿಕೆ ವಿಜ್ಞಾನಿಗಳಾದ ಡಾ.ಹನುಮಂತರಾಯ, ಡಾ. ಬಾಬು ರೈ, ಡಾ. ಸವಿತಾ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಅರವಿಂದ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮುನಿಲಕ್ಷ್ಮಮ್ಮ ರಾಮಕೃಷ್ಣ,  ಸದಸ್ಯ ಕೃಷ್ಣಪ್ಪ (ಕಿಟ್ಟಿ).ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜು ಅಪ್ಪಯ್ಯಣ್ಣ, ತೆಂಗು ನಾರು ಮಂಡಳಿ ಅಧ್ಯಕ್ಷ ವೆಂಕಟೇಶ್ ಬಾಬು, ತೂಬಗೆರೆ ಹಲಸು ಬೆಳೆಗಾರರ ಸಂಘದ ಅಧ್ಯಕ್ಷ ಸುರೇಶ್, ವಕೀಲ ಪ್ರತಾಪ್, ಮುಖಂಡರಾದ ವೆಂಕಟೇಶ್, ಕನಕದಾಸ,  ರವಿಸಿದ್ದಪ್ಪ, ವಾಸು, ರಂಗಪ್ಪ, ಶ್ರೀಧರ ಮತ್ತಿತರರು ಉಪಸ್ಥಿತರಿದ್ದರು.

    Demo
    Share. Facebook Twitter LinkedIn Email WhatsApp

    Related Posts

    ಆಷಾಢ ಮಾಸ: ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತರಿಗೆ ಗುಡ್​ ನ್ಯೂಸ್!

    July 1, 2025

    ಮೆಡಿಕಲ್ ಶಾಪ್ ನಲ್ಲಿಯೇ ದುರಂತ ಅಂತ್ಯ: ಮಾತ್ರೆ ಖರೀದಿಸುವಾಗಲೇ ಕುಸಿದು ವ್ಯಕ್ತಿ ದುರ್ಮರಣ!

    July 1, 2025

    ಮುಂದಿನ ಐದು ವರ್ಷ ಸಿದ್ದರಾಮಯ್ಯನವರೇ ಸಿಎಂ: ಶಾಸಕ ರಾಘವೇಂದ್ರ ಹಿಟ್ನಾಳ

    July 1, 2025

    ಕೋಲಾರ – ಪತ್ರಕರ್ತರು ವೃತ್ತಿಧರ್ಮಪಾಲಿಸಿ, ಬರಹದಲ್ಲಿ ಸಮಾಜದ ಹಿತವಿರಲಿ- ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ

    July 1, 2025

    ಸೆಪ್ಟೆಂಬರ್ ಕ್ರಾಂತಿ, ಸುರ್ಜೇವಾಲ ಸಭೆ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದಿಷ್ಟು..

    July 1, 2025

    MANDYA – ಸಿಎಂ ಸಿದ್ದರಾಮಯ್ಯ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

    July 1, 2025

    KODAGU – ಹಾರಂಗಿಯಲ್ಲಿ ಕೆಎಸ್ಆರ್‌ಟಿಸಿ ಬಸ್ ತಡೆದು ಗ್ರಾಮಸ್ಥರಿಂದ ಪ್ರತಿಭಟನೆ

    July 1, 2025

    BELAGAVI – ಆಟೋದಲ್ಲೇ ನೇಣಿಗೆ ಶರಣಾದ ಪ್ರೇಮಿಗಳು

    July 1, 2025

    ಸಿದ್ದರಾಮಯ್ಯ ಲಾಟರಿ ಹೊಡೆದ್ಬಿಟ್ಟ – ಸಂಚಲನ ಸೃಷ್ಟಿಸಿದ ಬಿ.ಆರ್.ಪಾಟೀಲ್ ವಿಡಿಯೋ

    July 1, 2025

    ಸಂಘಟನಕಾರ, ಹೋರಾಟಗಾರನಿಗೆ ಕೊಡುವ ಅವಕಾಶ- ಡಿಕೆಶಿ ಪರ ಇಕ್ಬಾಲ್ ಹುಸೇನ್ ಬ್ಯಾಟಿಂಗ್

    July 1, 2025

    ದಾವಣಗೆರೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ದುರಂತ;ತಾಯಿ-ಮಗ ದುರ್ಮರಣ

    July 1, 2025

    ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ; ಕೊನೆಗೂ ಗಡಿ ಉಸ್ತುವಾರಿ ಸಚಿವರ ನೇಮಿಸಿದ ಸರ್ಕಾರ

    July 1, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.