Close Menu
Ain Live News
    Facebook X (Twitter) Instagram YouTube
    Thursday, May 15
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಮಹಾತ್ಮ ಗಾಂಧಿ ಬಗ್ಗೆ ನಾಲಿಗೆ ಹರಿಬಿಟ್ಟ ಶಾಸಕ ಯತ್ನಾಳ ವಿರುದ್ಧ ದಾಖಲಾಯ್ತು FIR!

    By AIN AuthorMay 15, 2025
    Share
    Facebook Twitter LinkedIn Pinterest Email
    Demo

    ವಿಜಯಪುರ:- ಮಹಾತ್ಮ ಗಾಂಧಿ ಬಗ್ಗೆ ನಾಲಿಗೆ ಹರಿಬಿಟ್ಟ ಶಾಸಕ ಯತ್ನಾಳ ವಿರುದ್ಧ FIR ದಾಖಲಾಗಿದೆ.

    ಯತ್ನಾಳ ವಿರುದ್ಧ ಆದರ್ಶನಗರ ಪೊಲೀಸ್​ ಠಾಣೆಯಲ್ಲಿ ಅಲ್ಲಾಭಕ್ಷ ಡೋಗರಿಸಾಬಾ ಬಢೇಘರ್ ಎನ್ನುವರು ಪ್ರಕರಣ ದಾಖಲು ಮಾಡಿದ್ದಾರೆ.

    SSLC ಯಲ್ಲಿ 625 ಕ್ಕೆ 625 ಅಂಕ ಪಡೆದ ಹಲಸು ಬೆಳೆಗಾರನ ಮಗಳು: ಸಹಾಯ ಧನ ನೀಡಿದ ಬಿಜೆಪಿ ಮುಖಂಡ!

    ಆದರ್ಶ ನಗರದಲ್ಲಿ ಮೇ 12 ರಂದು ನಡೆದ ಬಸವೇಶ್ವರ ದೇವಾಸ್ಥಾನದ ಕಾರ್ಯಕ್ರಮದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಭಾಗವಹಿಸಿದ್ದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡುವಾಗ ಮಹಾತ್ಮ ಗಾಂಧೀಜಿಗೆ ಅವಮಾನ ಮಾಡಿರುವ ಆರೋಪ ಮಾಡಲಾಗಿದೆ. ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ, ಪಾಕಿಸ್ತಾನದ ಪಿತಾಮಹ‌. ನಮ್ಮ ದೇಶವನ್ನು ಹೊಡೆದು ಬೇರೆಯವರಿಗೆ ಪಾಕಿಸ್ತಾನ ಮಾಡಿಕೊಟ್ಟರು. ಆದರೂ ನಾವು ರಾಷ್ಟ್ರಪಿತ ಎಂದು ಬೀದಿ ಬೀದಿಗಳಲ್ಲೂ ಅವರ ಮೂರ್ತಿಗಳುನ್ನು ಸ್ಥಾಪನೆ ಮಾಡಿದ್ದೇವೆ ಎಂದು ಯತ್ನಾಳ ಹೇಳಿದ್ದರು.

    ಸದ್ಯ ಈ ಸಂಬಂಧ ಯತ್ನಾಳ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ದೂರು ನೀಡಿರುವ ಅಲ್ಲಾಭಕ್ಷ ಡೋಗರಿಸಾಬಾ ಬಢೇಘರ್ ಅವರಿಗೆ ಕಾಂಗ್ರೆಸ್ ಮುಖಂಡರು ಸಾಥ್ ನೀಡಿದ್ದಾರೆ.

    Post Views: 8

    Demo
    Share. Facebook Twitter LinkedIn Email WhatsApp

    Related Posts

    SSLC ಯಲ್ಲಿ 625 ಕ್ಕೆ 625 ಅಂಕ ಪಡೆದ ಹಲಸು ಬೆಳೆಗಾರನ ಮಗಳು: ಸಹಾಯ ಧನ ನೀಡಿದ ಬಿಜೆಪಿ ಮುಖಂಡ!

    May 15, 2025

    ಪಂಚ ಗ್ಯಾರಂಟಿ ಯೋಜನೆಗಳ ನಡೆ ಗ್ರಾಮ ಪಂಚಾಯಿತಿ ಕಡೆ.. ಶೋಷಿತರ ಪರವಾದ ಗ್ಯಾರಂಟಿ!

    May 15, 2025

    ಇ-ಕಾಮರ್ಸ್‌ ತಾಣಗಳಿಗೆ ಎಚ್ಚರಿಕೆ ಕೊಟ್ಟ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ!

    May 15, 2025

    Hubballi: ಮೋದಿ ಬಗ್ಗೆ ಇಲ್ಲ ಸಲ್ಲದ ಆರೋಪ ಸರಿಯಲ್ಲ- ಸೋಮಣ್ಣ!

    May 15, 2025

    ಚಾಮರಾಜನಗರ:ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಸನ್ಮಾನ !

    May 15, 2025

    ಚಾಮರಾಜನಗರದಲ್ಲಿ ಹೆಚ್ಚಾಯ್ತು ನೀರಿಗೆ ಹಾಹಾಕಾರ: ಸಾರ್ವಜನಿಕರು ಪರದಾಟ!

    May 15, 2025

    ಸಚಿವ ವೆಂಕಟೇಶ್ ಪೈಲಟ್ ವಾಹನ ಪಲ್ಟಿ.. ಮುಂದೇನಾಯ್ತು?

    May 15, 2025

    ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಹಲವೆಡೆ ಟ್ರಾಫಿಕ್!

    May 15, 2025

    ಕ್ರಿಕೆಟ್ ಬಾಲ್ ವಿಚಾರಕ್ಕೆ ಕಿರಿಕ್: ಬಿಯರ್ ಬಾಟ್ಲಿಯಿಂದ ಶಿಕ್ಷಕನಿಗೆ ಥಳಿಸಿದ ಯುವಕ!

    May 15, 2025

    ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಯುವತಿಯರು ಸಾವು!

    May 15, 2025

    ಬೆಂಗಳೂರು ಸೇಫ್‌ ಅಲ್ಲ ಅನ್ನೋವರು ಈ ಸುದ್ದಿ ಓದಲೇಬೇಕು..ರಾಜಧಾನಿ ಅತ್ಯಂತ ಸುರಕ್ಷಿತ ನಗರ ಎಂದ ಸರ್ವೇ

    May 14, 2025

    ಬಿಡದಿ ಸಂತ್ರಸ್ತ ಬಾಲಕಿಯ ಕುಟುಂಬಕ್ಕೆ ಸರ್ಕಾರದಿಂದ ನ್ಯಾಯ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ!

    May 14, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.