Close Menu
Ain Live News
    Facebook X (Twitter) Instagram YouTube
    Saturday, May 17
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಬೆಂಗಳೂರಿನಲ್ಲಿ ನಾಳೆ RCB ಮ್ಯಾಚ್: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರೀ ಬಿಗಿ ಭದ್ರತೆ!

    By AIN AuthorMay 16, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಪಾಕಿಸ್ತಾನ ಹಾಗೂ ಭಾರತ ವಿರುದ್ಧದ ಯುದ್ಧದ ಸಂಘರ್ಷದಲ್ಲಿ ಸ್ಥಗಿತಗೊಂಡಿದ್ದ ಐಪಿಎಲ್ ಮತ್ತೆ ಪುನರಾರಂಭ ಆಗುತ್ತಿದೆ.

    ನಿಮ್ಮ ಮನೆಯಲ್ಲೂ ಜಿರಳೆ ಕಾಟ ಜಾಸ್ತಿ ಆಗಿದ್ಯಾ? ಹಾಗಿದ್ರೆ ಈ ಸಿಂಪಲ್ ಮನೆಮದ್ದು ಬಳಸಿ!

    ಆರ್​ಸಿಬಿ ಹಾಗೂ ಕೆಕೆಆರ್ ನಡುವೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಜೆ 7:30ಕ್ಕೆ ಹೈವೋಲ್ಟೇಜ್​ ಪಂದ್ಯ ನಡೆಯಲಿದೆ. ಭಾರತ ಹಾಗೂ ಪಾಕಿಸ್ತಾನದ ನಡುವಿನ ಘರ್ಷಣೆಯ ಬಳಿಕ ಐಪಿಎಲ್ ಪುನರಾರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ನಡೆಯದಂತೆ ಚಿನ್ನಸ್ವಾಮಿ ಮೈದಾನದ ಸುತ್ತ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

    ಕೆಕೆಆರ್​​ ಮತ್ತು ಆರ್​ಸಿಬಿ ನಡುವಿನ ಈ ಮಹತ್ವದ ಐಪಿಎಲ್​ ಪಂದ್ಯಕ್ಕೆ 1,600 ಪೊಲೀಸರನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗುತ್ತಿದೆ. ಇದರಲ್ಲಿ ನಾಲ್ವರು ಡಿಸಿಪಿ ಅಧಿಕಾರಿಗಳು, 12 ಎಸಿಪಿ, 28 ಇನ್​​ಸ್ಪೆಕ್ಟರ್, 80 ಸಬ್ ಇನ್​​ಸ್ಪೆಕ್ಟರ್ ಸೇರಿ 1600 ಸಿಬ್ಬಂದಿ ನಿಯೋಜನೆ ಮಾಡಲಾಗುತ್ತಿದೆ. ಇಷ್ಟೇ ಅಲ್ಲದೇ ಕ್ಯೂಆರ್​ಟಿ, ವಾಟರ್ ಜೆಟ್, ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ ನಿಯೋಜನೆ ಮಾಡಲಾಗಿರುತ್ತದೆ. 4 ಕೆಎಸ್ಆರ್​ಪಿ ತುಕಡಿ, ಹೋಂಗಾರ್ಡ್ಸ್ ಕೂಡ ಭದ್ರತೆ ನೀಡಲಿದ್ದಾರೆ.

    Post Views: 14

    Demo
    Share. Facebook Twitter LinkedIn Email WhatsApp

    Related Posts

    IPL 2025: ಮುಂಬೈ ಅಭಿಮಾನಿಗಳಿಗೆ ಗುಡ್‌ ನ್ಯೂಸ್! ತಂಡಕ್ಕೆ ಮರಳಿದ ಡೇಂಜರೆಸ್ ಆಲ್‌ರೌಂಡರ್!‌

    May 17, 2025

    ಸಿಗರೇಟ್ ವಿಚಾರಕ್ಕೆ ಕಿರಿಕ್: ಕಾರಿನಿಂದ ಗುದ್ದಿ ಯುವಕನ ‘ಮರ್ಡರ್’!

    May 17, 2025

    RCB ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟ ವೆಸ್ಟ್ ಇಂಡೀಸ್​ ಕ್ರಿಕೆಟ್ ಮಂಡಳಿ! ಏನಪ್ಪಾ ಅದು?

    May 17, 2025

    ವಾಹನ ಸವಾರರ ಗಮನಕ್ಕೆ: ಹೆಬ್ಬಾಳ ಫ್ಲೈಓವರ್​ನಲ್ಲಿ ಐದು ದಿನ ಸಂಚಾರ ನಿರ್ಬಂಧ!

    May 17, 2025

    ವಂಚನೆ ಕೇಸ್: ಮಾಜಿ ಇಡಿ ಅಧಿಕಾರಿ, ಪುತ್ರ ಸೇರಿ ನಾಲ್ವರ ವಿರುದ್ಧ FIR!

    May 17, 2025

    ದೋಹಾ ಡೈಮಂಡ್ ಲೀಗ್ 2025: ಇತಿಹಾಸ ಬರೆದ ಚಿನ್ನದ ಹುಡುಗ ನೀರಜ್ ಚೋಪ್ರಾ!

    May 17, 2025

    ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ: HD ಕುಮಾರಸ್ವಾಮಿ ವಾಗ್ದಾಳಿ!

    May 17, 2025

    IPL 2025: ಇಂದು ಕೆಕೆಆರ್ ವಿರುದ್ಧ ಬಲಿಷ್ಠ ಟೀಂ ಕಣಕ್ಕೆ.. ಆರ್​ಸಿಬಿ ತಂಡದಲ್ಲಿ ಯಾರೆಲ್ಲಾ ಇರ್ತಾರೆ?

    May 17, 2025

    ಇಂದು RCB ಮ್ಯಾಚ್: ವಿರಾಟ್‌ ಗೆ ವಿಶೇಷ ಗೌರವ ಸಲ್ಲಿಸಲು ಮುಂದಾದ ಫ್ಯಾನ್ಸ್.. ಇದು ಕೊಹ್ಲಿಗೆ ಬಿಗ್ ಗಿಫ್ಟ್!

    May 17, 2025

    ಬಿಡದಿ ಟೌನ್ ಶಿಪ್ ಯೋಜನೆ ಎಂದರೆ ಕಾಂಗ್ರೆಸ್ ನಾಯಕರು ಲೂಟಿ ಮಾಡಲು ರೂಪಿಸಿದ ಯೋಜನೆ: ಪ್ರತಿಪಕ್ಷ ನಾಯಕ ಆರ್.ಅಶೋಕ!

    May 16, 2025

    Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಹೊಡೆದಾಟ; ಬಾತ್​ ರೂಮ್ ಟೈಲ್ಸ್​ನಿಂದ ಹಲ್ಲೆ!

    May 16, 2025

    ದ್ವಿತೀಯ ಪಿಯುಸಿ -2 ಫಲಿತಾಂಶ ಪ್ರಕಟ: ಶೇ.31.27 ರಷ್ಟು ವಿದ್ಯಾರ್ಥಿಗಳು ಪಾಸ್!

    May 16, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.