Close Menu
Ain Live News
    Facebook X (Twitter) Instagram YouTube
    Saturday, May 17
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    Heavy Rain: ರಾಜ್ಯದ ಜನರನ್ನೂ ಇನ್ನೂ 3 ದಿನ ಕಾಡಲಿದೆ ಮಳೆ..! ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

    By Author AINMay 17, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಪ್ರತಿದಿನ ಬೆಳಗ್ಗೆದ್ದು ಇಂದು ವಾತಾವರಣ ಹೇಗಿರುತ್ತೋ ಏನೋ ಎಂದು ಜನರು ಊಹಿಸೋದು ಸಾಮಾನ್ಯ ಸಂಗತಿ. ಈ ಹಿನ್ನೆಲೆ ಇಂದು ದೇಶದ ಯಾವ್ಯಾವ ರಾಜ್ಯದಲ್ಲಿ ಮಳೆ, ಚಳಿ, ಬಿಸಿಲು ಇರಲಿದೆ ಅನ್ನೋದರ ಕುರಿತು ಇಲ್ಲಿದೆ ಮಾಹಿತಿ. ಬೆಂಗಳೂರಿನಲ್ಲೂ ಮೇ 17ರಿಂದ ಮಳೆಯ ಅಬ್ಬರ ಜೋರಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.  ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ತುಮಕೂರು ಮತ್ತು ವಿಜಯಪುರ ಜಿಲ್ಲೆಗಳಿಗೆ ಭಾರೀ ಮಳೆಯ ಅಲರ್ಟ್​ ನೀಡಲಾಗಿದೆ.

    ಗರ್ಭಿಣಿಯರು ಪಾನೀಪುರಿ ತಿನ್ನುವುದು ಒಳ್ಳೆಯದೋ, ಕೆಟ್ಟದ್ದೋ..? ಇಲ್ಲಿದೆ ಮಾಹಿತಿ

    ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಜಗಳೂರು, ಹರಪನಹಳ್ಳಿ, ಬೇಗೂರು, ಕೋಣನೂರು, ಚಿಂತಾಮಣಿ, ಚಿತ್ತಾಪುರ, ಹುಣಸೂರು, ಹೊಸಕೋಟೆ, ರಾಯಲ್ಪಾಡು, ಎಲೆಕ್ಟ್ರಾನಿಕ್ ಸಿಟಿ, ಚಾಮರಾಜನಗರ, ಲಕ್ಷ್ಮೇಶ್ವರ, ಬೀದರ್, ನಾಯಕನಹಟ್ಟಿ, ಹಿರಿಯೂರು, ನಾಪೋಕ್ಲು, ಕಡೂರು, ಅಂಕೋಲಾ, ಚಿಕ್ಕಬಳ್ಳಾಪುರ, ಬೆಂಗಳೂರು ಕೆಐಎಎಲ್, ಕಳಸ, ಶಿಗ್ಗಾಂವ್, ಚಿಟಗುಪ್ಪ, ಲೋಂಡಾ, ಗೋಕರ್ಣದಲ್ಲಿ ಮಳೆಯಾಗಿದೆ.

    ಮುಂಗಾರು ಪೂರ್ವ ಮಳೆಯ ಮಧ್ಯೆ, ಈ ಬಾರಿ ಮುಂಗಾರು ಬೇಗನೇ ಶುರುವಾಗಲಿದೆ. ಮುಂಗಾರು 5 ದಿನ ಮುಂಚಿತವಾಗಿ ಆರಂಭವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೇ 27ರಂದೇ ಕೇರಳಕ್ಕೆ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆ ಇದೆ.

    Post Views: 4

    Demo
    Share. Facebook Twitter LinkedIn Email WhatsApp

    Related Posts

    “KANNAGIDA M***”: ಹೋಟೆಲ್ ಡಿಸ್‌ಪ್ಲೇ ಬೋರ್ಡ್ʼನಲ್ಲಿ ಕನ್ನಡಿಗರಿಗೆ ಅಪಮಾನ – ಭುಗಿಲೆದ್ದ ಆಕ್ರೋಶ

    May 17, 2025

    IPL 2025: RCB ಅಭಿಮಾನಿಗಳೇ ಗಮನಿಸಿ..ಇಂದು ಮಧ್ಯಾಹ್ನ 3 ಗಂಟೆಯಿಂದ ಈ ರಸ್ತೆಯಲ್ಲಿ ಸಂಚಾರ ಬದಲಾವಣೆ..!

    May 17, 2025

    ಹೊಸ ಪಕ್ಷ ಕಟ್ಟೇನು, ಆದ್ರೆ ನನ್ನ ಹೆಣ ಕೂಡ ಕಾಂಗ್ರೆಸ್ʼಗೆ ಹೋಗಲ್ಲ: ಶಾಸಕ ಯತ್ನಾಳ್

    May 17, 2025

    IPL 2025: ಇಂದು ಕೆಕೆಆರ್ vs ಆರ್ಸಿಬಿ ಹೈವೋಲ್ಟೇಜ್ ಪಂದ್ಯ: 10 ವರ್ಷಗಳ ಇತಿಹಾಸವನ್ನು ಬದಲಾಯಿಸಲು RCB ಸಿದ್ಧ..!

    May 17, 2025

    ಆರೋಗ್ಯ ಶಿಬಿರ-ದುಡಿಯೋಣ ಬಾ ಅಭಿಯಾನ.. ಗಮನ ಸೆಳೆದ ಲಂಬಾಣಿ ಡ್ಯಾನ್ಸ್ !

    May 17, 2025

    ಸಿಗರೇಟ್ ವಿಚಾರಕ್ಕೆ ಕಿರಿಕ್: ಕಾರಿನಿಂದ ಗುದ್ದಿ ಯುವಕನ ‘ಮರ್ಡರ್’!

    May 17, 2025

    ಹುಬ್ಬಳ್ಳಿ: ಮಹಿಳಾ ಸಬಲೀಕರಣಕ್ಕಾಗಿ ಸಮೀರಾ ಖಾನ್ ಸೈಕಲ್ ಯಾತ್ರೆ!

    May 17, 2025

    Crime News: ಬಂಟ್ವಾಳದಲ್ಲಿ ವ್ಯಕ್ತಿ ಮೇಲೆ ತಲ್ವಾರ್‌ನಿಂದ ಅಟ್ಯಾಕ್‌!

    May 17, 2025

    ಭೀಕರ ರಸ್ತೆ ಅಪಘಾತ: ನಾಲ್ವರು ದುರ್ಮರಣ, ಓರ್ವ ಗಂಭೀರ!

    May 17, 2025

    RCB ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟ ವೆಸ್ಟ್ ಇಂಡೀಸ್​ ಕ್ರಿಕೆಟ್ ಮಂಡಳಿ! ಏನಪ್ಪಾ ಅದು?

    May 17, 2025

    ವಾಹನ ಸವಾರರ ಗಮನಕ್ಕೆ: ಹೆಬ್ಬಾಳ ಫ್ಲೈಓವರ್​ನಲ್ಲಿ ಐದು ದಿನ ಸಂಚಾರ ನಿರ್ಬಂಧ!

    May 17, 2025

    ವಂಚನೆ ಕೇಸ್: ಮಾಜಿ ಇಡಿ ಅಧಿಕಾರಿ, ಪುತ್ರ ಸೇರಿ ನಾಲ್ವರ ವಿರುದ್ಧ FIR!

    May 17, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.