Close Menu
Ain Live News
    Facebook X (Twitter) Instagram YouTube
    Sunday, May 18
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    Crime News: ನಡುರಸ್ತೆಯಲ್ಲೇ ಯುವಕನಿಗೆ ಚಾಕು ಇರಿದು ಕೊಲೆ!

    By AIN AuthorMay 18, 2025
    Share
    Facebook Twitter LinkedIn Pinterest Email
    Demo

    ರಾಯಚೂರು:- ಬೆಳ್ಳಂಬೆಳಿಗ್ಗೆ ಇಡ್ಲಿ ಬಂಡಿ ವಿಚಾರಕ್ಕೆ ಯುವಕನಿಗೆ ನಡುರಸ್ತೆಯಲ್ಲಿ ಚಾಕು ಚುಚ್ಚಿ ಕೊಲೆ ಮಾಡಿದ ಘಟನೆ ನಗರದ ಡಾ. ಜಾಕೀರ್ ಹುಸೇನ್ ವೃತ್ತದಲ್ಲಿ ನಡೆದಿದೆ.

    ಈ ರಾಶಿಯವರ ವಿಚ್ಛೇದನ ಪಡೆದವರಿಗೆ ಎರಡನೇ ವಿವಾಹ ಯೋಗ ಅತಿ ಶೀಘ್ರದಲ್ಲಿ ನೆರವೇರಲಿದೆ: ಭಾನುವಾರದ ರಾಶಿ ಭವಿಷ್ಯ 18 ಮೇ 2025! 

    ರಾಯಚೂರು ನಗರದ ಏಕ್ ಮಿನಾರ್ ರಸ್ತೆಯಲ್ಲಿರಯವ ಜಾಕೀರ್ ಹುಸೇನ್ ವೃತ್ತದಲ್ಲಿ ಬೆಳೆಗಿನ ಜಾವ ಇಡ್ಲಿ ಬಂಡಿ ವಿಚಾರಕ್ಕೆ ಜಗಳ ಆರಂಭವಾಗಿ, ಜಗಳ ತಾರಕಕ್ಕೆ ಏರಿ ಸಾಜಿದ್ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ನಗರದ ಜಹೀರಾಬಾದ್‌ ನಿವಾಸಿ ಸಾದಿಕ್ (30) ಕೊಲೆಯಾದ ವ್ಯಕ್ತಿ‌ ಎಂದು ಗುರುತಿಸಲಾಗಿದೆ. ಆರೋಪಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಗಂಭಿರವಾಗಿ ಗಾಯಗೊಂಡ ಸಾಧಿಕ್ ನನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ.

    ಹಳೇ ವೈಷಮ್ಯ ಹಿನ್ನೆಲೆ ಚಾಕುವಿನಿಂದ ಹಲ್ಲೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದ್ದು, ಕರೀಂ ಮತ್ತು ಗ್ಯಾಂಗ್ ನಿಂದ ಹಲ್ಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಸದರ ಬಜಾರ್ ಪೊಲೀಸರು ಘಟನೆ ಬಗ್ಗೆ ಮಾಹಿತಿ ಪಡೆದು ತನಿಖೆ ಆರಂಭಿಸಿದ್ದಾರೆ.

    Post Views: 5

    Demo
    Share. Facebook Twitter LinkedIn Email WhatsApp

    Related Posts

    ರಾಜ್ಯ ಸರ್ಕಾರಕ್ಕೆ 2 ವರ್ಷಗಳ ಸಂಭ್ರಮ..ಕಾರ್ಯಕ್ರಮ ತಯಾರಿ ಬಹುತೇಕ ಪೂರ್ಣ: ಸಲೀಂ ಅಹ್ಮದ್!

    May 18, 2025

    ಹುಬ್ಬಳ್ಳಿಯಲ್ಲಿ ಬಂದಿರೋದು ಚಿರತೆ ಅಲ್ಲಾ ಅದು ಕಾಡು ಬೆಕ್ಕು; ಉಪವಲಯ ಅರಣ್ಯ ಅಧಿಕಾರಿ ರಂಗಪ್ಪ ಕೆ ಕೋಳಿ ಸ್ಪಷ್ಟ!

    May 18, 2025

    ಅವಳಿ ನಗರಕ್ಕೆ ಕಾಲಿಟ್ಟರಾ ಪಾಕಿಸ್ತಾನಿಗಳು!? ಮಸೀದಿಗಳಲ್ಲಿ ಅನುಮಾನಾಸ್ಪದ ಓಡಾಟ.. ಪರಿಶೀಲಿಸುವಂತೆ ಬೆಲ್ಲದ್ ಆಗ್ರಹ!

    May 18, 2025

    ಧರ್ಮಸ್ಥಳ ಮೂಲದ ಯುವತಿ ನಿಗೂಢ ಸಾವು.. ಪಂಜಾಬ್ ನಲ್ಲಿ ಆಗಿದ್ದೇನು?

    May 18, 2025

    ಕೋಲಾರ: ವಿದ್ಯುತ್ ತಗುಲಿ ಸಾರಿಗೆ ಸಂಸ್ಥೆ ನೌಕರ ಸಾವು!

    May 18, 2025

    ಹುಬ್ಬಳ್ಳಿಯಲ್ಲಿ ತಡರಾತ್ರಿಯಿಂದ ಬೆಳಗಿನ ಜಾವದವರೆಗೂ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ!

    May 18, 2025

    ಹುಬ್ಬಳ್ಳಿಯಲ್ಲಿ ಮಳೆ ಆರ್ಭಟ: ನೆಲಕ್ಕುರುಳಿದ ಮರಗಳು!

    May 18, 2025

    ಹುಬ್ಬಳ್ಳಿ| ಏಕಾಏಕಿ ಚಿರತೆ ಪ್ರತ್ಯಕ್ಷ.. ಸ್ಥಳೀಯರು ಆತಂಕ!

    May 17, 2025

    ಹುಬ್ಬಳ್ಳಿ: ಮೃತ ಚೇತನ್ ಕುಟುಂಬಕ್ಕೆ ಧೈರ್ಯ ತುಂಬಿದ ಶಾಸಕ ಅಬ್ಬಯ್ಯ!

    May 17, 2025

    ನೆಲಮಂಗಲ: ರೌಡಿಗಳಿಗೆ ಎಚ್ಚರಿಕೆ ಕೊಟ್ಟ ಮಾದನಾಯಕನಹಳ್ಳಿ ಪೊಲೀಸರು!

    May 17, 2025

    ಕೋಲಾರ| ವಿದ್ಯುತ್ ತಂತಿ ಸ್ಪರ್ಶಿಸಿ ಸಾರಿಗೆ ನೌಕರ ದುರ್ಮರಣ!

    May 17, 2025

    ಸೇನಾ ಮುಖ್ಯಸ್ಥರು ಹೇಳಿರೋದನ್ನ ನಾವು ನಂಬುತ್ತೇವೆ ಹೊರತು BJPಗರ ಮಾತು ನಂಬಲ್ಲ: ರಾಮಲಿಂಗಾರೆಡ್ಡಿ

    May 17, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.