Close Menu
Ain Live News
    Facebook X (Twitter) Instagram YouTube
    Sunday, May 18
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಬರ್ತಡೇ: ರಾಜಕೀಯ ಗಣ್ಯರಿಂದ ಶುಭ ಕೋರಿಕೆ!

    By AIN AuthorMay 18, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 92ನೇ ವರ್ಷದ ಬರ್ತಡೇ ಸೆಲೆಬ್ರೇಷನ್ ನಲ್ಲಿರುವ ದೇವೇಗೌಡರಿಗೆ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಶುಭ ಕೋರಿದ್ದಾರೆ.

    ಮಳೆಗಾಹುತಿಯಾದ RCB ಮ್ಯಾಚ್: ವೈಟ್ ಜರ್ಸಿಯಲ್ಲಿ ಮಿಂದೆದ್ದ ಫ್ಯಾನ್ಸ್.. ಭಾವುಕರಾದ ವಿರಾಟ್ ಕೊಹ್ಲಿ!

    ನರೇಂದ್ರ ಮೋದಿ:-

    ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯಗಳು. ಸಾರ್ವಜನಿಕ ಸೇವೆಗಾಗಿ ಹೆಚ್‌ಡಿಡಿ ಎಲ್ಲೆಡೆ ಗೌರವಾನ್ವಿತರಾಗಿದ್ದಾರೆ. ಹಲವಾರು ವಿಷಯಗಳ ಕುರಿತು ಅವರ ಬುದ್ಧಿವಂತಿಕೆ ಮತ್ತು ಒಳನೋಟಗಳು ಹೆಚ್ಚಿನ ಶಕ್ತಿಯ ಮೂಲವಾಗಿದೆ. ಅವರಿಗೆ ದೀರ್ಘ ಮತ್ತು ಆರೋಗ್ಯಕರ ಜೀವನ ಕರುಣಿಸಲಿ ಎಂದು ಹಾರೈಸುತ್ತೇನೆಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

    ಹೆಚ್ ಡಿ ಕುಮಾರಸ್ವಾಮಿ:-

    ನನ್ನ ಪೂಜ್ಯ ತಂದೆಯವರು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮಾಜಿ ಪ್ರಧಾನಮಂತ್ರಿಗಳೂ ಆಗಿರುವ ಮಣ್ಣಿನಮಗ ಹೆಚ್‌ಡಿ ದೇವೇಗೌಡ ಅವರಿಗೆ ಜನ್ಮದಿನದ ಭಕ್ತಿಪೂರ್ವಕ ಶುಭಾಶಯಗಳು. ನನ್ನ ಶಕ್ತಿ, ನನ್ನ ಧೈರ್ಯ, ನನ್ನ ಸ್ಫೂರ್ತಿ ನನ್ನ ತಂದೆಯವರೇ ಆಗಿದ್ದಾರೆ. ಅವರ ಸಂಘರ್ಷದ ಹಾದಿ, ಸಾಧನೆ, ಸೇವಾ ತತ್ಪರತೆ ನನ್ನ ಮೇಲೆ ಅಗಾಧ ಪ್ರಭಾವ ಬೀರಿದೆ. ಇಡೀ ಬದುಕನ್ನು ರಾಷ್ಟ್ರ ಸೇವೆಗೆ ಸಮರ್ಪಿಸಿರುವ ಈ ಮಹಾನ್ ನಾಯಕನ ಕುಡಿಯಾಗಿ ಹುಟ್ಟಿರುವುದು ನನ್ನ ಜನ್ಮಜನ್ಮದ ಸುಕೃತ. ಆ ಭಗವಂತ ನನ್ನ ತಂದೆಯವರಿಗೆ ಇನ್ನೂ ಹೆಚ್ಚಿನ ಆಯುರಾರೋಗ್ಯ ಕರುಣಿಸಲಿ. ಸುದೀರ್ಘ ಕಾಲ ನಮಗೆಲ್ಲಾ ಮಾರ್ಗದರ್ಶನ ಮಾಡಿ, ಜನಸೇವೆ ಮಾಡುವ ಚೈತನ್ಯ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

    ಸಿದ್ದರಾಮಯ್ಯ:-

    ನಾಡಿನ ಹಿರಿಯ ರಾಜಕಾರಣಿ, ಮಾಜಿ ಪ್ರಧಾನಿಗಳು ಆದ ಹೆಚ್‌ಡಿ ದೇವೇಗೌಡ ಅವರಿಗೆ ಜನ್ಮದಿನದ ಶುಭಾಶಯಗಳು. ಮತ್ತಷ್ಟು ಕಾಲ ತಮಗೆ ಉತ್ತಮ ಆರೋಗ್ಯ ಮತ್ತು ಆಯಸ್ಸನ್ನು ದೇವರು ಕರುಣಿಸಲೆಂದು ಹಾರೈಸುತ್ತೇನೆ ಎಂದು ಶುಭ ಹಾರೈಸಿದ್ದಾರೆ.

    Post Views: 5

    Demo
    Share. Facebook Twitter LinkedIn Email WhatsApp

    Related Posts

    ಕೋರಮಂಗಲದ ಪ್ರತಿಷ್ಟಿತ ಜಿ.ಎಸ್‌ ಸೂಟ್‌ ಹೋಟೆಲ್ ಸೀಜ್.. ಮ್ಯಾನೇಜರ್ ಬಂಧನ! ಆಗಿದ್ದೇನು?

    May 18, 2025

    ಇಂದು ಕರ್ನಾಟಕದಲ್ಲಿ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ

    May 18, 2025

    IPL 2025: ಬೆಂಗಳೂರಿನಲ್ಲಿ ಮಳೆಗೆ ಬಲಿಯಾಯ್ತು RCB Vs KKR ಮ್ಯಾಚ್.. ಟೂರ್ನಿಯಿಂದ ಹೊರಬಿದ್ದ ಕೋಲ್ಕತ್ತ!

    May 18, 2025

    ಮಳೆಗಾಹುತಿಯಾದ RCB ಮ್ಯಾಚ್: ವೈಟ್ ಜರ್ಸಿಯಲ್ಲಿ ಮಿಂದೆದ್ದ ಫ್ಯಾನ್ಸ್.. ಭಾವುಕರಾದ ವಿರಾಟ್ ಕೊಹ್ಲಿ!

    May 18, 2025

    ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ಮಳೆ ಆರ್ಭಟ: RCB Vs KKR ಪಂದ್ಯ ರದ್ದು!? ಫ್ಯಾನ್ಸ್ ಬೇಸರ!

    May 17, 2025

    IPL 2025: ಜಸ್ಟ್ 5 ಓವರ್ ಗೆ ಸೀಮಿತವಾಗುತ್ತಾ ಆರ್‌ಸಿಬಿ, ಕೆಕೆಆರ್‌ ಪಂದ್ಯ!

    May 17, 2025

    IPL 2025: ಆರ್ ಸಿಬಿ ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್: ಪಂದ್ಯ ನಡೆಯೋದು ಡೌಟ್!

    May 17, 2025

    ಹ್ಯಾಟ್ರಿಕ್ ಹೀರೋ ಶಿವಣ್ಣ ಮನೆಯಲ್ಲಿ ಒಂದೂವರೆ ಗಂಟೆ ಸಿಕ್ರೇಟ್ ಮೀಟಿಂಗ್: ಯಾರೆಲ್ಲಾ ಭಾಗಿಯಾಗಿದ್ದರು?

    May 17, 2025

    ಕರ್ನಾಟಕದಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ: ಈ ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಅಲರ್ಟ್ ಘೋಷಣೆ!

    May 17, 2025

    ಕುಮಾರಸ್ವಾಮಿಯವರ ನಿರ್ಧಾರ ಏನಿತ್ತೋ ಅದನ್ನು ನಾವು ಮುಂದುವರೆಸುತ್ತಿದ್ದೇವೆ: ಡಿಕೆ ಸುರೇಶ್

    May 17, 2025

    IPL 2025: RCB vs KKR ಸೆಣಸಾಟಕ್ಕೆ ಕ್ಷಣಗಣನೆ: ಬೆಂಗಳೂರಿನ ಪ್ಲೇಯಿಂಗ್ XI ನಲ್ಲಿ ಅನಿರೀಕ್ಷಿತ ಬದಲಾವಣೆಗಳು?

    May 17, 2025

    ಟ್ರಂಪ್ ಹೇಳಿದ್ದು, ಪಾಕಿಸ್ತಾನ ಪ್ರಧಾನಿ ಹೇಳಿದ್ದೇ ನಿಜನಾ? ಮೋದಿ ಹೇಳೋದು ನಂಬೊಲ್ಲವಾ?: ರವಿಕುಮಾರ್

    May 17, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.