Close Menu
Ain Live News
    Facebook X (Twitter) Instagram YouTube
    Monday, May 19
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಡೆಲ್ಲಿ ವಿರುದ್ಧ ಗೆದ್ದು ಬೀಗಿದ ಗುಜರಾತ್: ಪ್ಲೇ ಆಫ್ ಗೆ RCB, ಪಂಜಾಬ್, ಜಿಟಿ ಎಂಟ್ರಿ!

    By AIN AuthorMay 19, 2025
    Share
    Facebook Twitter LinkedIn Pinterest Email
    Demo

    ಭಾನುವಾರ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ನಡೆದ ಪಂದ್ಯದಲ್ಲಿ ಗುಜರಾತ್‌ 10 ವಿಕೆಟ್‌ಗಳ ಜಯ ಸಾಧಿಸಿದ ಬಳಿಕ ಮೂರು ತಂಡಗಳು ಪ್ಲೇ ಆಫ್‌ಗೆ ಅರ್ಹತೆ ಪಡೆದುಕೊಂಡಿವೆ. ಗುಜರಾತ್‌ 12ರಲ್ಲಿ 9 ಪಂದ್ಯ ಗೆದ್ದು 18 ಅಂಕ, ಆರ್‌ಸಿಬಿ ಹಾಗೂ ಪಂಜಾಬ್‌ 12ರಲ್ಲಿ ತಲಾ 8 ಪಂದ್ಯ ಗೆದ್ದು 17 ಅಂಕಗಳೊಂದಿಗೆ ಪ್ಲೇ ಆಫ್‌ಗೆ ಎಂಟ್ರಿ ಕೊಟ್ಟಿವೆ.

    ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 10ನೇ ಬಾರಿಗೆ ಪ್ಲೇ ಆಫ್‌ ಪ್ರವೇಶಿಸಿದ್ರೆ, ಗುಜರಾತ್‌ ಟೈಟಾನ್ಸ್‌ 3ನೇ ಬಾರಿಗೆ ಹಾಗೂ ಪಂಜಾಬ್‌ ಕಿಂಗ್ಸ್‌ 11 ವರ್ಷಗಳ ಬಳಿಕ ಪ್ಲೇ ಆಫ್‌ಗೆ ಅರ್ಹತೆ ಪಡೆದುಕೊಂಡಿದೆ.

    ಡೆಲ್ಲಿ ನೀಡಿದ 200 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಗುಜರಾತ್‌ ಒಂದೂ ವಿಕೆಟ್‌ ಕಳೆದುಕೊಳ್ಳದೇ 19 ಓವರ್‌ಗಳಲ್ಲಿ ಗುರಿ ತಲುಪುವಲ್ಲಿ ಯಶಸ್ವಿಯಾಯಿತು. ತಂಡದ ಪರ ಸಾಯಿ ಸುದರ್ಶನ್‌ 4 ಸಿಕ್ಸರ್‌ , 12 ಬೌಂಡರಿ ಸಿಡಿಸಿ 108 ರನ್‌, ಶುಭಮನ್‌ಗಿಲ್‌ 7 ಸಿಕ್ಸರ್‌ 3 ಬೌಂಡರಿ ನೆರವಿಂದ 93 ರನ್‌ ಗಳಿಸಿ ತಂಡಕ್ಕೆ ಜಯ ತಂದುಕೊಟ್ಟರು

    ಈ ರಾಶಿಯ ಮಕ್ಕಳ ಫ್ಯಾಮಿಲಿ ಬಗ್ಗೆ ಚಿಂತೆ: ಸೋಮವಾರದ ರಾಶಿ ಭವಿಷ್ಯ19 ಮೇ 2025

    2022ರಲ್ಲಿ ಐಪಿಎಲ್‌ಗೆ ಪದಾರ್ಪಣೆ ಮಾಡಿದ್ದ ಗುಜರಾತ್‌ ಟೈಟಾನ್ಸ್‌ ಆರಂಭಿಕ 2 ಆವೃತ್ತಿಗಳಲ್ಲಿ ಆವೃತ್ತಿಗಳಲ್ಲೂ ಹಾರ್ದಿಕ್‌ ಪಾಂಡ್ಯ ನಾಯಕತ್ವದಲ್ಲಿ ಪ್ಲೇ ಆಫ್‌ ಪ್ರವೇಶಿಸಿತ್ತು. ಆದ್ರೆ 2024ರ ಆವೃತ್ತಿಯಲ್ಲಿ ಶುಭಮನ್‌ ಗಿಲ್‌ ನಾಯಕತ್ವದಲ್ಲಿ ಟೈಟಾನ್ಸ್‌ ಪಡೆ ಲೀಗ್‌ ಸುತ್ತಿನಲ್ಲೇ ಹೊರಬಿದ್ದಿತ್ತು. ಇನ್ನೂ 2014ರಲ್ಲಿ ಕೊನೆಯ ಬಾರಿಗೆ ಪ್ಲೇ ಆಫ್‌ ಪ್ರವೇಶಿಸಿದ್ದ ಪಂಜಾಬ್‌ ಕಿಂಗ್ಸ್‌ ಇದೀಗ 11 ವರ್ಷಗಳ ಬಳಿಕ ಶ್ರೇಯಸ್‌ ಅಯ್ಯರ್‌ ನಾಯಕತ್ವದಲ್ಲಿ ಪ್ಲೇ ಆಫ್‌ಗೆ ಎಂಟ್ರಿ ಕೊಟ್ಟಿದೆ.

    Post Views: 6

    Demo
    Share. Facebook Twitter LinkedIn Email WhatsApp

    Related Posts

    IPL 2025: ಬೆಂಗಳೂರಿನಲ್ಲಿ ಮಳೆಗೆ ಬಲಿಯಾಯ್ತು RCB Vs KKR ಮ್ಯಾಚ್.. ಟೂರ್ನಿಯಿಂದ ಹೊರಬಿದ್ದ ಕೋಲ್ಕತ್ತ!

    May 18, 2025

    ಮಳೆಗಾಹುತಿಯಾದ RCB ಮ್ಯಾಚ್: ವೈಟ್ ಜರ್ಸಿಯಲ್ಲಿ ಮಿಂದೆದ್ದ ಫ್ಯಾನ್ಸ್.. ಭಾವುಕರಾದ ವಿರಾಟ್ ಕೊಹ್ಲಿ!

    May 18, 2025

    ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ಮಳೆ ಆರ್ಭಟ: RCB Vs KKR ಪಂದ್ಯ ರದ್ದು!? ಫ್ಯಾನ್ಸ್ ಬೇಸರ!

    May 17, 2025

    ನಾನು ಭಾರತಕ್ಕೆ ಬರುತ್ತೇನೆ ಎಂದ ABD.. RCB ಫ್ಯಾನ್ಸ್ ದಿಲ್ ಖುಷ್!

    May 17, 2025

    IPL 2025: ಜಸ್ಟ್ 5 ಓವರ್ ಗೆ ಸೀಮಿತವಾಗುತ್ತಾ ಆರ್‌ಸಿಬಿ, ಕೆಕೆಆರ್‌ ಪಂದ್ಯ!

    May 17, 2025

    IPL 2025: ಆರ್ ಸಿಬಿ ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್: ಪಂದ್ಯ ನಡೆಯೋದು ಡೌಟ್!

    May 17, 2025

    IPL 2025: RCB vs KKR ಸೆಣಸಾಟಕ್ಕೆ ಕ್ಷಣಗಣನೆ: ಬೆಂಗಳೂರಿನ ಪ್ಲೇಯಿಂಗ್ XI ನಲ್ಲಿ ಅನಿರೀಕ್ಷಿತ ಬದಲಾವಣೆಗಳು?

    May 17, 2025

    Sanjiv Goenka: ತಿಮ್ಮಪ್ಪನಿಗೆ 3.63 ಕೋಟಿ ಮೌಲ್ಯದ ಚಿನ್ನದ ಆಭರಣ ನೀಡಿದ ಲಕ್ನೋ IPL ಟೀಂ ಮಾಲೀಕ..!

    May 17, 2025

    IPL 2025: ಇಂದು RCB ಮ್ಯಾಚ್: ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಬಾಂಬ್ ಸ್ಕ್ವಾಡ್‌ʼನಿಂದ ಭದ್ರತೆ ಪರಿಶೀಲನೆ

    May 17, 2025

    IPL 2025: RCB ಅಭಿಮಾನಿಗಳೇ ಗಮನಿಸಿ..ಇಂದು ಮಧ್ಯಾಹ್ನ 3 ಗಂಟೆಯಿಂದ ಈ ರಸ್ತೆಯಲ್ಲಿ ಸಂಚಾರ ಬದಲಾವಣೆ..!

    May 17, 2025

    IPL 2025: ಇಂದು ಕೆಕೆಆರ್ vs ಆರ್ಸಿಬಿ ಹೈವೋಲ್ಟೇಜ್ ಪಂದ್ಯ: 10 ವರ್ಷಗಳ ಇತಿಹಾಸವನ್ನು ಬದಲಾಯಿಸಲು RCB ಸಿದ್ಧ..!

    May 17, 2025

    IPL 2025: ಮುಂಬೈ ಅಭಿಮಾನಿಗಳಿಗೆ ಗುಡ್‌ ನ್ಯೂಸ್! ತಂಡಕ್ಕೆ ಮರಳಿದ ಡೇಂಜರೆಸ್ ಆಲ್‌ರೌಂಡರ್!‌

    May 17, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.