Close Menu
Ain Live News
    Facebook X (Twitter) Instagram YouTube
    Monday, May 19
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಜಲಾಶಯ ನೋಡಲೆಂದು ಬಂದ ಮೂವರು ಯುವತಿಯರು ನೀರಿನಲ್ಲಿ ಮುಳುಗಿ ಸಾವು…!

    By Author AINMay 19, 2025
    Share
    Facebook Twitter LinkedIn Pinterest Email
    Demo

    ರಾಮನಗರ: ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ವೈಜಿ ಗುಡ್ಡ ಜಲಾಶಯ ನೋಡಲೆಂದು ಬಂದಿದ್ದು 7 ಯುವತಿಯರಲ್ಲಿ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರು ಮೂಲದ ಮಧುಮಿತ(20), ರಾಘವಿ(18), ರಮ್ಯಾ(22) ಮೃತರಾಗಿದ್ದು,

    ಜಲಾಶಯ ವೀಕ್ಷಣೆಗೆಂದು ಏಳು ಯುವತಿಯರು ತೆರಳಿದ್ದಾರೆ. ಈ ಪೈಕಿ ಓರ್ವ ಯುವತಿ ನೀರಿಗೆ ಬಿದ್ದಿದ್ದಾಳೆ. ಈ ವೇಳೆ ಉಳಿದವರು ರಕ್ಷಣೆಗೆ ಧಾವಿಸಿದ್ದಾರೆ. ಆದ್ರೆ, ದುರದೃಷ್ಟವಶಾತ್​ ಎಲ್ಲರೂ ನೀರಿಗೆ ಬಿದ್ದಿದ್ದು, ಇದರಲ್ಲಿ ಮೂವರು ಯುವತಿಯರು ಮೃತಪಟ್ಟಿದ್ದಾರೆ. ಇನ್ನುಳಿದವರನ್ನು ಯುವಕನೋರ್ವ ರಕ್ಷಣೆ ಮಾಡಿದ್ದಾನೆ.

    ಈ 3 ರಾಶಿಯವರು ತಾಮ್ರದ ಉಂಗುರ ಧರಿಸುವುದರಿಂದ ಬದಲಾಗುತ್ತೆ ಅದೃಷ್ಟ: ಹಣದ ರಾಶಿಯೇ ಹರಿದು ಬರುತ್ತಂತೆ!

    ಬೆಂಗಳೂರಿನಿಂದ ಸಂಬಂಧಿಕರ ಮನೆಗೆ ಬಂದಿದ್ದ ಯುವತಿಯರು, ವೈಜಿ ಗುಡ್ಡ ಜಲಾಶಯ ವೀಕ್ಷಣೆಗೆಂದು ಹೋಗಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಏಳು ಯುವತಿರು ನೀರಿಗೆ ಬಿದ್ದಾಗ ಸ್ಥಳದಲ್ಲಿದ್ದ ಯುವಕನೋರ್ವ ಕೆಲವರನ್ನು ರಕ್ಷಣೆ ಮಾಡಿದ್ದಾನೆ. ಆದ್ರೆ, ಏಳು ಜನರಲ್ಲಿ ಮೂವರು ಮೃತಪಟ್ಟಿದ್ದಾರೆ. ಸದ್ಯ ಮೃತ ದೇಹಗಳನ್ನು ಮಾಗಡಿ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

    Post Views: 3

    Demo
    Share. Facebook Twitter LinkedIn Email WhatsApp

    Related Posts

    ಪಾತಾಳಕ್ಕೆ ಕುಸಿದ ಈರುಳ್ಳಿ ಬೆಲೆ: ಸಂಕಷ್ಟಕ್ಕೆ ಸಿಲುಕಿದ ಬೆಳಗಾರರು – ಬೆಂಬಲ ಬೆಲೆಗೆ ಒತ್ತಾಯ

    May 19, 2025

    ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಕಾರು ಡಿಕ್ಕಿಯಾಗಿ ಓರ್ವ ವ್ಯಕ್ತಿ ಸಾವು

    May 19, 2025

    ಯಾವ ಪುರುಷಾರ್ಥಕ್ಕೆ ಎರಡು ವರ್ಷಗಳ ಸಾಧನೆ ಆಚರಣೆ: ಅರವಿಂದ್ ಬೆಲ್ಲದ್

    May 19, 2025

    ರಾಜ್ಯದಲ್ಲಿ ಭ್ರಷ್ಟಾಚಾರ ತುಂಬಿ ತುಳುಕ್ಕುತ್ತಿದೆ, ನಾಳೆ ಕಾಂಗ್ರೆಸ್ ಸರ್ಕಾರ 2 ವರ್ಷದ ಸಮಾವೇಶ ಮಾಡುತ್ತಿದೆ: ಮಹೇಶ್ ಟೆಂಗಿನಕಾಯಿ

    May 19, 2025

    2 ಬೈಕ್ʼಗಳಿಗೆ ಗುದ್ದಿ ಹಳ್ಳಕ್ಕೆ ಮಗುಚಿದ KSRTC ಬಸ್: ಸಬ್ ಇನ್ಸ್‌ಪೆಕ್ಟರ್ ಸ್ಥಳದಲ್ಲೇ ಸಾವು.!

    May 19, 2025

    ಮಳೆಗೆ ಮನೆ ಗೋಡೆ ಕುಸಿತ: ಕೂದಲೆಳೆ ಅಂತರದಲ್ಲಿ ಉಳಿಯಿತು 4 ಜನರ ಜೀವ

    May 19, 2025

    ಚಾಮರಾಜನಗರದಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ!

    May 19, 2025

    ಸರ್ಕಾರಿ ಕಚೇರಿಯಲ್ಲಿ ಗೂಂಡಾ ವರ್ತನೆ: ಉಪ ತಹಶೀಲ್ದಾರ್ ಸಸ್ಪೆಂಡ್!

    May 19, 2025

    ನೆಲಮಂಗಲ: ಭಾರೀ ಮಳೆಗೆ ರಾಷ್ಟ್ರೀಯ ಹೆದ್ದಾರಿ ಜಲಾವೃತ.. ಸವಾರರು ಪರದಾಟ!

    May 19, 2025

    ಕಾಲುವೆಯಲ್ಲಿ ಈಜಲು ಹೋದ ಇಬ್ಬರು ಯುವಕರು ಸಾವು!

    May 18, 2025

    ಧಾರವಾಡ: ಪತ್ರಕ್ಕೆ ಪ್ರತಿಕ್ರಿಯೆ ಇಲ್ಲ -ಪೊಲೀಸ್ ಕಮಿಷನರ್ ನಡೆಗೆ ಶಾಸಕ ಬೆಲ್ಲದ ಆಕ್ರೋಶ!

    May 18, 2025

    ರೈತರಿಗೆ ಕಣ್ಣೀರು ತರಿಸಿದ ಈರುಳ್ಳಿ: ಬೆಲೆ ಭಾರೀ ಕುಸಿತ!

    May 18, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.