Close Menu
Ain Live News
    Facebook X (Twitter) Instagram YouTube
    Wednesday, May 21
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಸೀಟ್‌ ಬ್ಲಾಕಿಂಗ್‌ ಹಗರಣ: ಐಟಿ ಬಳಿಕ, ಇದೀಗ ಪರಮೇಶ್ವರ್‌ ಗೆ ಇಡಿ ಶಾಕ್

    By Author AINMay 21, 2025
    Share
    Facebook Twitter LinkedIn Pinterest Email
    Demo

    ತುಮಕೂರು: ಇಂಜಿನಿಯರಿಂಗ್‌ ಹಾಗೂ ಮೆಡಿಕಲ್‌ ಸೀಟ್‌ ಬ್ಲಾಕಿಂಗ್‌ ಹಗರಣದಲ್ಲಿ ಗೃಹ ಸಚಿವ ಪರಮೇಶ್ವರ್‌ ಗೆ ಮತ್ತೆ ಇಡಿ ಸಂಕಷ್ಟ ಶುರುವಾಗಿದೆ.
    ನಾಲ್ಕು ವರ್ಷಗಳ ಹಿಂದೆ ಡಾ.ಜಿ ಪರಮೇಶ್ವರ್‌ ಒಡೆತನದ ಸಿದ್ದಾರ್ಥ ಸಂಸ್ಥೆಯ ಕಾಲೇಜು, ಕಚೇರಿಗಳ ಮೇಲೆ ಐಟಿ (ಆದಾಯ ತೆರಿಗೆ) ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಸಂಗ್ರಹಿಸಿದ್ದರು. ಇದೀಗ, ನಾಲ್ಕು ವರ್ಷಗಳ ಬಳಿಕ ಇಡಿ ಶಾಕ್‌ ಎದುರಾಗಿದೆ.

    ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಸಾಹಿತಿ ಬಾನು ಮುಷ್ತಾಕ್: ಶುಭ ಕೋರಿದ ಸಿದ್ದರಾಮಯ್ಯ!

    ತುಮಕೂರಿನ ಸಿದ್ದಾರ್ಥ ಮೆಡಿಕಲ್‌ ಕಾಲೇಜು, ಇಂಜಿನಿಯರಿಂಗ್‌ ಕಾಲೇಜು, ನೆಲಮಂಗಲದ ಟಿ.ಬೇಗೂರಿನ ಕಾಲೇಜು ಸೇರಿದಂತೆ ಸಿದ್ದಾರ್ಥ ಸಮೂಹ ಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ 3 ಕಾರುಗಳಲ್ಲಿ ಬಂದು ದಾಳಿ ಮಾಡಿ ದಾಖಲೆ ಸಂಗ್ರಹ ನಡೆಸಿದ್ದಾರೆ.
    ಈ ಹಿಂದೆ ಐಟಿ ಅಧಿಕಾರಿಗಳು ನಡೆಸಿದ ದಾಳಿ ವೇಳೆ ಕೋಟ್ಯಂತರ ರೂ. ಮೌಲ್ಯದ ಹಣ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ದಾಳಿ ನಡೆದಿರುವ ಶಂಕೆ ವ್ಯಕ್ತವಾಗಿದೆ.

    Post Views: 4

    Demo
    Share. Facebook Twitter LinkedIn Email WhatsApp

    Related Posts

    Munirathna: ಕಚೇರಿಯಲ್ಲೇ ಬೆತ್ತಲೆಗೊಳಿಸಿ ಅತ್ಯಾಚಾರ, ವೈರಸ್‌ ಖಾಯಿಲೆ ಇಂಜೆಕ್ಟ್‌: ಮುನಿರತ್ನ ವಿರುದ್ಧ ಮತ್ತೊಂದು ರೇಪ್ ಕೇಸ್

    May 21, 2025

    Today’s Gold Silver Price: ಅಬ್ಬಬ್ಬಾ.. ಗೋಲ್ಡ್ ಬೆಲೆಯಲ್ಲಿ ಭಾರೀ ಏರಿಕೆ..! ಹೀಗಿದೆ ಇಂದಿನ ಚಿನ್ನ-ಬೆಳ್ಳಿ ದರ

    May 21, 2025

    Healthcare: ಅಪ್ಪಿತಪ್ಪಿಯೂ ಈ ತರಕಾರಿಗಳನ್ನು ಫ್ರಿಡ್ಜ್‌ʼನಲ್ಲಿ ಇಡಬೇಡಿ..! ನಿಮ್ಮ ಆರೋಗ್ಯ ಹಾಳಾಗುತ್ತೆ

    May 21, 2025

    ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಸಾಹಿತಿ ಬಾನು ಮುಷ್ತಾಕ್: ಶುಭ ಕೋರಿದ ಸಿದ್ದರಾಮಯ್ಯ!

    May 21, 2025

    ಸರಣಿ ಅಪಘಾತ: ಸ್ಥಳದಲ್ಲೇ ಐವರು ಸಾವು, ಹಲವರಿಗೆ ಗಾಯ!

    May 21, 2025

    ಮೆಟ್ರೋದಲ್ಲಿ ಪ್ರಯಾಣಿಸೋ ಹೆಣ್ಮಕ್ಕಳೇ ಹುಷಾರ್: ರಹಸ್ಯವಾಗಿ ವಿಡಿಯೋ ಮಾಡ್ತಾರೆ ಕಿಡಿಗೇಡಿಗಳು! ಈ ಸುದ್ದಿ ತಪ್ಪದೆ ಓದಿ!

    May 21, 2025

    ಮಳೆ ಅವಾಂತರ: ಬೆಂಗಳೂರಿನ ಈ ರಸ್ತೆಗಳಲ್ಲಿ ಇಂದು ಸಂಚಾರಕ್ಕೆ ಅಡಚಣೆ, ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ!

    May 21, 2025

    ಕರ್ನಾಟಕದಲ್ಲಿ ಇನ್ನೂ ಒಂದು ವಾರ ಭಾರೀ ಮಳೆ ಸಾಧ್ಯತೆ: ಈ ಜಿಲ್ಲೆಗಳಿಗೆ ಅಲರ್ಟ್!

    May 21, 2025

    ಬಿಯರ್‌ ಕುಡಿದರೆ ಕಿಡ್ನಿ ಸ್ಟೋನ್‌ ಆಗುತ್ತಾ? ಎಣ್ಣೆ ಪ್ರಿಯರು ನೋಡಲೇಬೇಕಾದ ಸ್ಟೋರಿ!

    May 21, 2025

    ಗುತ್ತಿಗೆದಾರರಿಗೆ ಗುಡ್ ನ್ಯೂಸ್: BBMP ವ್ಯಾಪ್ತಿಯ ಕಾಮಗಾರಿಗಳ ಹಣ ಬಿಡುಗಡೆಗೆ ಆದೇಶ!

    May 21, 2025

    ಬೆಂಗಳೂರಿನಲ್ಲಿ ಎಡೆಬಿಡದೆ ಮಳೆ: ಸಿಟಿ ಮಂದಿ ಹೈರಾಣು, ವ್ಯಾಪಾರ ವಹಿವಾಟು ಭಾರಿ ಕುಸಿತ!

    May 21, 2025

    ಕೆರೆಗೆ ಹೋದ ಯುವಕ ಸಿಡಿಲು ಬಡಿದು ಸಾವು!

    May 21, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.