Close Menu
Ain Live News
    Facebook X (Twitter) Instagram YouTube
    Friday, May 23
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಗುಡ್ ನ್ಯೂಸ್: ಕ್ಯಾನ್ಸರ್ ರೋಗಿಗಗಳಿಗಾಗಿ ಮಹತ್ವದ ತೀರ್ಮಾನ ಕೈಗೊಂಡ ರಾಜ್ಯ ಸರ್ಕಾರ!

    By AIN AuthorMay 23, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಕರ್ನಾಟಕ ಆರೋಗ್ಯ ಇಲಾಖೆಯು, ಕ್ಯಾನ್ಸರ್ ರೋಗಿಗಳಿಗೆ ಗುಡ್​ನ್ಯೂಸ್ ನೀಡಿದೆ. ಕರ್ನಾಟಕದ 16 ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ ಆರಂಭವಾಗಲಿವೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಘೋಷಿಸಿದ್ದಾರೆ.

    IPL 2025: 33 ರನ್ ಗಳಿಂದ ಗುಜರಾತ್ ಮಣಿಸಿದ ಲಕ್ನೋ!

    ಇನ್ಮುಂದೆ ಜಿಲ್ಲಾ ಆಸ್ಪತ್ರೆಗಳಲ್ಲೂ ಕ್ಯಾನ್ಸರ್​​ಗೆ ಚಿಕಿತ್ಸೆ ಪಡೆಯಬಹುದು. ಪ್ರತಿ ವರ್ಷ ಹೊಸದಾಗಿ 70 ಸಾವಿರ ಕ್ಯಾನ್ಸರ್ ಪ್ರಕರಣ ದಾಖಲಾಗುತ್ತಿದೆ. ಬಡವರು ಕಡಿಮೆ ವೆಚ್ಚದಲ್ಲಿ ಕ್ಯಾನ್ಸರ್​ಗೆ ಚಿಕಿತ್ಸೆ ಪಡೆಯಬೇಕು ಅಂದರೆ ಬೆಂಗಳೂರಿನ ಕಿದ್ವಾಯಿ ಅಂತಹ ಸಂಸ್ಥೆಗಳಿಗೆ ಬರಬೇಕು. ಇದೂ ಕೂಡ ಕಷ್ಟದ ಕೆಲಸ. ಹಾಗಾಗಿ ಬಡವರಿಗೆ ಅನುಕೂಲ ಆಗಲಿ ಎಂದು 16 ಜಿಲ್ಲಾ ಆಸ್ಪತ್ರೆಗಳಲ್ಲಿ ಡೇ ಕೇರ್ ಓಪನ್ ಮಾಡುತ್ತೇವೆ ಎಂದರು.

    ಆಪ್ತ ಸಮಾಲೋಚನೆ, ಮೆಡಿಕಲ್ ಅಂಕಾಲಜಿಸ್ಟ್, ವೈದ್ಯರು ಹಾಗೂ ಫಾರ್ಮಾಸಿ ಅಧಿಕಾರಿಗಳು ಕಿಮೋಥೆರಪಿ ಕೇಂದ್ರಗಳಲ್ಲಿ ಇರುತ್ತಾರೆ. ರೋಗಿಗಳು ಹೆಚ್ಚಾಗುತ್ತಿದೆ, ಪ್ರಯಾಣ ಮಾಡುವವರ ಸಂಖ್ಯೆ ಹೆಚ್ಚಿದೆ. ಶೇಕಡಾ 60ರಷ್ಟು ರೋಗಿಗಳು ಬೆಂಗಳೂರು ನಗರ, ಹುಬ್ಬಳ್ಳಿ, ಕಲಬುರಗಿ, ಬೆಳಗಾವಿ ಮತ್ತು ಮೈಸೂರಿನಲ್ಲಿ ಕಿಮೋಥೆರಪಿಗಾಗಿ 100 ಕಿ.ಮೀ. ದೂರು ಹೋಗಬೇಕು. ಲಾಜಿಸ್ಟಿಕ್ ಕಾರಣದಿಂದ ಹೆಚ್ಚಿನ ರೋಗಿಗಳು ಚಿಕಿತ್ಸೆಯಿಂದ ವಂಚಿತರಾಗುತ್ತಿದ್ದಾರೆ. ಸಮಯ ಮತ್ತು ತೊಂದರೆ ಜೊತೆಗೆ ಖರ್ಚು ಹೆಚ್ಚಾಗುತ್ತಿದೆ. ಆದರೆ ಇನ್ಮುಂದೆ ಅಂತಹ ಸಮಸ್ಯೆಗಳು ಕಡಿಮೆ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಪ್ರತಿ ಆಸ್ಪತ್ರೆಯಲ್ಲಿ ಕ್ಯಾನ್ಸರ್ ರೋಗಿಗಳಿಗಾಗಿ 10 ಬೆಡ್ ಮೀಸಲು ಇಡುತ್ತೇವೆ. ಅದಕ್ಕೆ ಇಬ್ಬರು ನರ್ಸ್ ಗಳು ಇರುತ್ತಾರೆ. ಅಲ್ಲದೇ ಆಪ್ತ ಸಮಾಲೋಚನೆ, ಮೆಡಿಕಲ್ ಅಂಕಾಲಜಿಸ್ಟ್, ವೈದ್ಯರು ಹಾಗೂ ಫಾರ್ಮಾಸಿ ಅಧಿಕಾರಿಗಳು ಇರುತ್ತಾರೆ. ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ಕಿಮೋಥೆರಪಿ ಸಿಗಲಿದೆ ಎಂದು ಮಾಹಿತಿ ನೀಡಿದರು.

    Post Views: 5

    Demo
    Share. Facebook Twitter LinkedIn Email WhatsApp

    Related Posts

    ಕರುನಾಡಿಗೆ ಕೊರೊನಾ ಭೀತಿ: ಸೋಂಕಿನ ಕೇಸ್ ಹೆಚ್ಚಳ!

    May 23, 2025

    ಮುಂದಿನ ಐದಾರು ದಿನ ಕರ್ನಾಟಕದಲ್ಲಿ ಭಾರೀ ಮಳೆ: ಹವಮಾನ ಇಲಾಖೆ!

    May 23, 2025

    ಅತ್ಯಾಚಾರ ಕೇಸ್: ಮಡೆನೂರ್ ಮನುನನ್ನ ಬೆಂಗ್ಳೂರಿಗೆ ಕರೆತಂದ ಪೊಲೀಸ್! ವಿಚಾರಣೆಯಲ್ಲಿ ಸ್ಪೋಟಕ ಮಾಹಿತಿ ರಿವಿಲ್!

    May 22, 2025

    ರಾತ್ರಿ ನೀವು ಚಪಾತಿ ತಿಂದು ಮಲಗ್ತೀರಾ!? ಹಾಗಿದ್ರೆ ಈ ಸುದ್ದಿ ತಪ್ಪದೇ ಓದಿ!

    May 22, 2025

    ವನ್ಯಜೀವಿಗಳ ಜೊತೆ ಸೆಲ್ಫಿ ತೆಗೆದುಕೊಳ್ಳೋ ಮುನ್ನ ಹುಷಾರ್: ಕಾನೂನು ಕ್ರಮದ ಎಚ್ಚರಿಕೆ ಕೊಟ್ಟ ಅರಣ್ಯ ಸಚಿವ!

    May 22, 2025

    ಮೆಟ್ರೋ 3ನೇ ಯೋಜನೆಗೆ ಸಚಿವ ಸಂಪುಟ ಅನುಮತಿ; ರಾಮನಗರ ಜಿಲ್ಲೆ ಈಗ ಬೆಂಗಳೂರು ದಕ್ಷಿಣ – ಡಿಕೆಶಿ!

    May 22, 2025

    ಹುಬ್ಬಳ್ಳಿ: 73 ಕ್ಷೇತ್ರದ ಗ್ಯಾರಂಟಿ ಯೋಜನೆಗಳ ಸಮಿತಿ ಸಭೆ!

    May 22, 2025

    ನಿತ್ಯವೂ ರೋಗಿಗಳ ಹಾರೈಕೆಯಲ್ಲಿರುವ ನರ್ಸ್‌ಗಳಿಗೆ ವಿಶೇಷ ದಿನಾಚರಣೆ!

    May 22, 2025

    ನೀನು ಹೇಳಿದ್ದು ಸಾಬೀತಾದ್ರೆ ಗುಂಡು ಹೊಡೆದುಕೊಂಡು ಸಾಯ್ತೇನೆ: ಶಿವಾನಂದ ಪಾಟೀಲ್ ಗೆ ಎಸ್ ಕೆ ಬೆಳ್ಳುಬ್ಬಿ ನೇರ ಸವಾಲ್!

    May 22, 2025

    ಜನಗಣತಿಯ ಜೊತೆಗೆ ದೇಶಾದ್ಯಂತ ಜಾತಿಗಣತಿ: ಇದು ಕೇಂದ್ರದ ಐತಿಹಾಸಿಕ ತೀರ್ಮಾನ ಎಂದ ಮಾಜಿ ಸಚಿವ ಎಚ್ ಆಂಜನೇಯ !

    May 22, 2025

    ಕಬ್ಬೂರ ಪಟ್ಟಣ ಪಂಚಾಯತಿ ಮುಖ್ಯಧಿಕಾರಿಯಿಂದ ತುಘಲಕ್ ಆಡಳಿತ: ಕಚೇರಿಗೆ ಬೀಗ ಜಡಿದ ಸಾರ್ವಜನಿಕರು!

    May 22, 2025

    ಅಂಗನವಾಡಿ ಸಹಾಯಕಿಯಿಂದ ಲಂಚಕ್ಕೆ ಬೇಡಿಕೆ: ಲಾಕ್ ಆದ ಅಧಿಕಾರಿ, ಸಿಬ್ಬಂದಿ!

    May 22, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.