Close Menu
Ain Live News
    Facebook X (Twitter) Instagram YouTube
    Monday, June 9
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಮೈಸೂರು ಸ್ಯಾಂಡಲ್‌ ಸೋಪ್‌ ವಿವಾದದಲ್ಲಿ ಡವ್‌ ಸೋಪು ಎಳೆದು ತಂದ ಮೋಹಕ ತಾರೆ ರಮ್ಯಾ

    By Author AINMay 24, 2025
    Share
    Facebook Twitter LinkedIn Pinterest Email
    Demo

    ಮೈಸೂರು ಸ್ಯಾಂಡಲ್‌ ಸೋಪ್‌ ವಿವಾದವೀಗ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ. ಕನ್ನಡದಲ್ಲಿಯೂ ಒಳ್ಳೊಳ್ಳೆ ನಟಿಯರು ಇದ್ರೂ ಪಕ್ಕದ ಇಂಡಸ್ಟ್ರೀಗೆ ತಮನ್ನಾ ಭಾಟಿಯಾರನ್ನು ರಾಯಭಾರಿಯಾಗಿ ಮಾಡಿದ್ದಕ್ಕೆ ಭಾರೀ ಟೀಕೆಗಳಯ ವ್ಯಕ್ತವಾಗುತ್ತಿವೆ. ತಮನ್ನಾಗೆ 6 ಕೋಟಿಗೂ ಅಧಿಕ ಸಂಭಾವನೆ ಕೊಟ್ಟು ಮೈಸೂರು ಸ್ಯಾಂಡಲ್‌ ಸೋಪ್‌ ಗೆ ರಾಯಭಾರಿಯಾಗಿ ರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್ಡಿಎಲ್) ಸಂಸ್ಥೆ ನೇಮಿಸಿದೆ. ಕರ್ನಾಟಕದ ಹೆಮ್ಮೆಯ ಸಂಕೇತವಾಗಿರುವ ಮೈಸೂರು ಸ್ಯಾಂಡಲ್‌ ಸೋಪನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಉದ್ದೇಶದಿಂದ ನಟಿ ತಮನ್ನಾ ಭಾಟಿಯಾ ಅವರನ್ನು ಪ್ರಚಾರ ರಾಯಭಾರಿಯನ್ನಾಗಿ ನೇಮಿಸಿಕೊಳ್ಳಲಾಗಿದೆ ಸಚಿವ ಎಂಬಿ ಪಾಟೀಲ್‌ ಸಬೂಬು ನೀಡುತ್ತಿದ್ದಾರೆ. ಇದೀಗ ಈ ವಿವಾದಕ್ಕೆ ಮೋಹಕತಾರೆ ರಮ್ಯಾ ರಿಯಾಕ್ಟ್‌ ಮಾಡಿದ್ದಾರೆ.

    ರಮ್ಯಾ ವಾದವೇನು?

    ಉತ್ಪನ್ನಗಳ ಪ್ರಮೋಷನ್‌ಗೆ ರಾಯಭಾರಿಗಳನ್ನು ನೇಮಿಸುವುದು ಹಳೆಯ ಸಂಪ್ರದಾಯ. ಇದರಿಂದ ತೆರಿಗೆ ಪಾವತಿದಾರರ ಹಣ ವ್ಯರ್ಥಮಾಡಿದಂತಾಗುತ್ತದೆ. ಒಂದು ಉತ್ಪನ್ನಕ್ಕೆ ಜನ ಗ್ರಾಹಕರಾಗಲು, ಆ ಉತ್ಪನ್ನ ಉತ್ತಮವಾಗಿರಬೇಕು. ನಮ್ಮ ಮೈಸೂರು ಸ್ಯಾಂಡಲ್‌ ಸೋಪ್ ಉತ್ತಮ ಉತ್ಪನ್ನವಷ್ಟೇ ಅಲ್ಲ, ಅದು‌ ನಮ್ಮ ಪರಂಪರೆಯಯಾಗಿದೆ. ಮೈಸೂರು ಸ್ಯಾಂಡಲ್ ಸೋಪ್ ಬಳಸಿದ ಪ್ರತಿಯೊಬ್ಬ ವ್ಯಕ್ತಿಯು ಅದರ ರಾಯಭಾರಿ. ಪ್ರತಿಯೊಬ್ಬ ಕನ್ನಡಿಗ ಸಹ ಅದರ ರಾಯಭಾರಿ, ಅದನ್ನು ಪ್ರತಿಯೊಬ್ಬ ಕನ್ನಡಿಗನು ಉಚಿತವಾಗಿ ಜಗತ್ತಿಗೆ ಪರಿಚಯ ಮಾಡಿಕೊಡುವ ಕೆಲಸ ಮಾಡುತ್ತಾನೆ. ಪಿ.ಎಸ್. ಆಪಲ್ ಒಂದು ಯಶಸ್ವಿ ಬ್ರ್ಯಾಂಡ್, ಅದು ‘ಬ್ರಾಂಡ್ ಅಂಬಾಸಿಡರ್‌ನ್ನು ಹೊಂದಿಲ್ಲ. ರಾಯಭಾರಿಗಾಗಿ ಆ ಕಂಪನಿ ಹಣ ವ್ಯಯಿಸುವುದಿಲ್ಲ. ಇನ್ನೂ ನಾನು ಕಂಡಂತೆ ಡವ್ ಸೋಪ್‌ನದ್ದು ಅತ್ಯುತ್ತಮ ಅಭಿಯಾನಗಳಲ್ಲಿ ಒಂದು.
    -ರಮ್ಯಾ, ನಟಿ

    ಮೈಸೂರು ಸ್ಯಾಂಡಲ್‌ ಸೋಪ್‌ಗೆ ತಮ್ನನಾ ರಾಯಭಾರಿಯಾಗಿ ಆಯ್ಕೆ ಮಾಡಿರುವುದರಿಂದ ರಮ್ಯಾ, ಇನ್ಸ್ಟಾದಲ್ಲಿ ಸ್ಟೋರಿಯಲ್ಲಿ ಈ ರೀತಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಮೈಸೂರು ಸ್ಯಾಂಡಲ್ ಸೋಪ್‌ ರಾಯಭಾರಿಯಾಗಿ ಬಹುಭಾಷಾ ನಟಿ ತಮನ್ನಾ ಅವರನ್ನ 2 ವರ್ಷ ಅವಧಿಗೆ 6 ಕೋಟಿ ರೂ.ಗೆ ನೇಮಕ ಮಾಡಿರುವುದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಕನ್ನಡ ಮೂಲದ ಸಂಸ್ಥೆ ಮತ್ತು ಸೋಪಿಗೆ ಕನ್ನಡ ನಟಿಯರು ಯಾರೂ ಸಿಗಲಿಲ್ಲವೇ ಎಂಬ ಪ್ರಶ್ನೆಯನ್ನು ಕನ್ನಡಪರ ಸಂಘಟನೆಗಳು ವ್ಯಕ್ತಪಡಿಸಿದ್ದರು.

    Demo
    Share. Facebook Twitter LinkedIn Email WhatsApp

    Related Posts

    ಮಂಗಳೂರಿನಲ್ಲಿ ಪೊಲೀಸರ ದುಂಡಾವರ್ತನೆ ಜಾಸ್ತಿಯಾಗಿದೆ: ಬಿವೈ ವಿಜಯೇಂದ್ರ!

    June 9, 2025

    ಬಡವರ ಕಷ್ಟಕ್ಕೆ ಅಧಿಕಾರಿಗಳು ಕೂಡಲೆ ಸ್ಪಂದಿಸಬೇಕು:: ಶಾಸಕ ಸಿದ್ದು ಸವದಿ

    June 9, 2025

    ಇನ್ಮುಂದೆ ದೇವಸ್ಥಾನದಲ್ಲಿ ನೀರಿನ ಬಾಟಲಿ ಸೇರಿ ಪ್ಲಾಸ್ಟಿಕ್ ನಿಷೇಧ: ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ!

    June 9, 2025

    E- Khata: ಆಸ್ತಿದಾರರಿಗೆ ಮಹತ್ವದ ಮಾಹಿತಿ- ಕಟ್ಟಡ ನಕ್ಷೆ ಮಂಜೂರಾತಿ ನೀಡಲು ಜು.1 ರಿಂದ ಇ-ಖಾತಾ ಕಡ್ಡಾಯ: ಮಹೇಶ್ವರ್ ರಾವ್!

    June 9, 2025

    ಮಂಡ್ಯ ಕೃಷಿ ವಿ.ವಿ ಆಡಳಿತಾತ್ಮಕ ವರ್ಗಾವಣೆಗೆ ಅಗತ್ಯ ಕ್ರಮವಹಿಸಿ: ಸಚಿವ ಎನ್. ಚಲುವರಾಯಸ್ವಾಮಿ.

    June 9, 2025

    ಮದ್ದೂರು ನಗರಸಭೆ ಸೇರ್ಪಡೆಗೆ ಶುರುವಾಯ್ತು ಎಲ್ಲೆಡೆ ತೀವ್ರ ವಿರೋಧ: ಸೋಮನಹಳ್ಳಿ ಗ್ರಾಪಂ ಮುಂದೆ ಬೃಹತ್ ಪ್ರತಿಭಟನೆ

    June 9, 2025

    ಸೆಪ್ಟಂಬರ್ ವೇಳೆಗೆ ತಿರುಪತಿಯಲ್ಲಿ ಯಾತ್ರಿಗಳಿಗೆ ಗೆಸ್ಟ್ ಹೌಸ್ ರೆಡಿ..ಆ.15ರ ಬಳಿಕ ಮುಜರಾಯಿ ಇಲಾಖೆಯಲ್ಲಿ ಪ್ಲಾಸ್ಟಿಕ್ ನಿಷೇಧ: ರಾಮಲಿಂಗ ರೆಡ್ಡಿ

    June 9, 2025

    ನವೋದಯ ಗ್ರಾಮೀಣ ಅರೋಗ್ಯ ಮತ್ತು ಪರಿಸರ ಅಧ್ಯಯನ ಕೇಂದ್ರದಿಂದ ಸಾರ್ವಜನಿಕರಿಗೆ ಹಾವುಗಳ ಕುರಿತು ಅರಿವು

    June 9, 2025

    ಜನರಿಗೆ ಪ್ರತಿನಿತ್ಯ ಟೋಪಿ ಹಾಕುವ ವ್ಯಕ್ತಿಗೆ ಮೋದಿ ಸಾಧನೆ ಅಳೆಯುವ ಅರ್ಹತೆ ಇಲ್ಲ: ಪ್ರತಾಪ್ ಸಿಂಹ

    June 9, 2025

    Dhanush: ವಾಯುಪಡೆ ಅಧಿಕಾರಿಯಾಗಿ ನಟ ಧನುಷ್: ವೈರಲ್ ಆಯ್ತು ಹೊಸ ಸಿನಿಮಾ ಲುಕ್

    June 9, 2025

    ಅಧಿಕಾರ ಇರಲಿ, ಬಿಡಲಿ ನನ್ನ ಜೀವನದ ಕೊನೆವರೆಗೂ ಕ್ಷೇತ್ರದ ಜನ ಸೇವೆ ನಿರಂತರ: ಶಾಸಕ ಕೆ.ಎಂ.ಉದಯ್

    June 9, 2025

    ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ: ಸಚಿವ ಹೆಚ್.ಕೆ.ಪಾಟೀಲ್

    June 9, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.