Close Menu
Ain Live News
    Facebook X (Twitter) Instagram YouTube
    Sunday, May 25
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕರ್ನಾಟಕದಲ್ಲಿ ಮಳೆ ಆರ್ಭಟ: ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ!

    By AIN AuthorMay 25, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಕರ್ನಾಟಕದಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಅದರಂತೆ ಕರ್ನಾಟಕದ ಹಲವೆಡೆ ಇಂದಿನಿಂದ ಮಳೆಯ ಆರ್ಭಟ ಜೋರಾಗಿ ಇರಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ

    ರೇವ್ ಪಾರ್ಟಿ ಮೇಲೆ ದಾಳಿ: 30ಕ್ಕೂ ಹೆಚ್ಚು ಯುವಕ-ಯುವತಿಯರು ನಶೆಯಲ್ಲಿ ತೇಲಾಟ.. ಬಿಸಿ ಮುಟ್ಟಿಸಿದ ಖಾಕಿ!

    ಬೆಳಗಾವಿ, ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ಹಾವೇರಿ, ಗದಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರುನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ವಿಜಯನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಬೀದರ್​ನಲ್ಲಿ ಸಾಧಾರಣ ಮಳೆಯಾಗಲಿದೆ. ಇಂದಿನಿಂದ ರಾಜ್ಯಾದ್ಯಂತ ಮಳೆಯ ಪ್ರಮಾಣ ಹೆಚ್ಚಾಗಲಿದೆ.

    ಮೇ 25ರಿಂದ ಕರಾವಳಿ ಸೇರಿ 6 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ದೊರೆತಿದ್ದು, ರೆಡ್ ಅಲರ್ಟ್​ ಘೊಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    ನಿವೃತ್ತ ಡಿಜಿಐಜಿಪಿ ಓಂಪ್ರಕಾಶ್ ಕೊಲೆ ಪ್ರಕರಣ: ಸಿಸಿಬಿ ತನಿಖೆಯಲ್ಲಿ ಸ್ಪೋಟಕ ಕಾರಣಗಳು ರಿವಿಲ್!

    May 25, 2025

    ಗೋಲ್ಡ್ ಪ್ರಿಯರಿಗೆ ಬಿಗ್ ಶಾಕ್: ಕಳೆದ 10 ದಿನದಲ್ಲಿ ಚಿನ್ನದ ದರ ಏರಿಕೆ ಆಗಿದ್ದೆಷ್ಟು? ಇಂದಿನ ಬೆಲೆ ಏನಿದೆ?

    May 25, 2025

    IPL 2025: ಆರ್​ಸಿಬಿ ತಂಡಕ್ಕೆ ಗುಡ್ ಬಾಯ್ ಹೇಳಿದ ಪ್ರಮುಖ ಆಟಗಾರ!

    May 25, 2025

    ಕರುನಾಡಿಗೆ ಕೊರೊನಾ ಆತಂಕ: ಬೆಂಗಳೂರಿನಲ್ಲಿ ಮತ್ತಿಬ್ಬರಿಗೆ ಸೋಂಕು ಧೃಡ!

    May 25, 2025

    ʼ45ʼ ಸಿನಿಮಾದ ʼಶಿವಂ ಶಿವಂ ಸನಾತನಂʼ ಹಾಡು ಬಿಡುಗಡೆ..ಶಿವ ಹೆಸರಿನ ನಂಟು ಬಿಚ್ಚಿಟ್ಟ ಶಿವಣ್ಣ!

    May 24, 2025

    ರಾಜ್ಯದಲ್ಲಿ ಕೊರೊನಾ ರೀ ಎಂಟ್ರಿ: ಮತ್ತೆ ಕೋವಿಡ್ ಟೆಸ್ಟ್ ಶುರುವಾಗುತ್ತಾ.? ದಿನೇಶ್ ಗುಂಡೂರಾವ್ ಹೇಳಿದ್ದೇನು?

    May 24, 2025

    ಹುಟ್ಟುಹಬ್ಬ ದಿನವೇ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಯಲ್ಲಿ ದಿನಸಿ ವಿತರಿಸಿದ ರಾಗಿಣಿ! Video ವೈರಲ್!

    May 24, 2025

    ಮಳೆಹಾನಿ ಸಭೆಗೆ ಕರೆಯದೇ ನಿರ್ಲಕ್ಷ್ಯ: ಡಿಸಿಎಂ ಡಿಕೆಶಿಗೆ ಟಿ.ಎ ಶರವಣ ಶಿಷ್ಟಾಚಾರ ಪಾಠ

    May 24, 2025

    ಸಿ.ಟಿ ರವಿ ಕೋಟೆಗೆ ಲಕ್ಷ್ಮಿ ಹೆಬ್ಬಾಳಕರ್‌ ಲಗ್ಗೆ: ಭರ್ಜರಿ ರೋಡ್‌ ಶೋ..ಬಿಜೆಪಿ ಮಹಿಳಾ ಕಾರ್ಯಕರ್ತೆಯರ ಪ್ಲಾನ್‌ ಠುಸ್‌

    May 24, 2025

    KCET Result 2025: ಸಿಇಟಿ ಫಲಿತಾಂಶ ಪ್ರಕಟ: ಮೊದಲ Rank ಪಡೆದವರ ಪಟ್ಟಿ ಇಲ್ಲಿದೆ ನೋಡಿ

    May 24, 2025

    ಮೈಸೂರು ಸ್ಯಾಂಡಲ್‌ ಸೋಪ್‌ ವಿವಾದದಲ್ಲಿ ಡವ್‌ ಸೋಪು ಎಳೆದು ತಂದ ಮೋಹಕ ತಾರೆ ರಮ್ಯಾ

    May 24, 2025

    ರಾಜ್ಯದಲ್ಲೂ ಹೆಚ್ಚುತ್ತಿದೆ ಕೊರೊನಾ ಕಾಟ: ಮಾಸ್ಕ್‌ ಧರಿಸಿ ಸಿಎಂ ಸಿದ್ದರಾಮಯ್ಯ ಜಾಗೃತಿ

    May 24, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.