Close Menu
Ain Live News
    Facebook X (Twitter) Instagram YouTube
    Friday, May 30
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕಿರುತೆರೆಯ ಖ್ಯಾತ ನಟ ಶ್ರೀಧರ್‌ ನಾಯಕ್‌ ವಿಧಿವಶ!

    By AIN AuthorMay 27, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:-ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಕಿರುತೆರೆಯ ಖ್ಯಾತ ನಟ ಶ್ರೀಧರ್‌ ನಾಯಕ್‌ ವಿಧಿವಶರಾಗಿದ್ದಾರೆ.

    ಕೋಲಾರ‌: ಡಿವೈಡರ್‌ಗೆ ಕಾರು ಡಿಕ್ಕಿ.. ವೈದ್ಯ ದುರ್ಮರಣ!

    ಅವರಿಗೆ ಇತ್ತೀಚೆಗೆ ತೀವ್ರ ಅನಾರೋಗ್ಯ ಕಾಡಿತ್ತು. ಶ್ರೀಧರ್ ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರು ಎಳೆದಿದ್ದಾರೆ. ಬೆಂಗಳೂರಿನ ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಅವರ ಮೃತ ಶರೀರವನ್ನು ಇಡಲಾಗಿದೆ.

    ಗುರುತೇ ಸಿಗದಷ್ಟು ಬದಲಾಗಿ ಶ್ರೀಧರ್ ನಾಯಕ್ ಬೆಡ್ ಮೇಲೆ ಮಲಗಿದ್ದು ನೋಡಿ ಹಲವರಿಗೆ ಶಾಕ್ ಆಗಿತ್ತು. ಸಹಾಯ ಮಾಡುವಂತೆ ಅನೇಕರು ಕೋರಿಕೊಂಡಿದ್ದರು.

    ‘ಪಾರು’ ಮತ್ತು ‘ವಧು’ ಧಾರಾವಾಹಿಗಳಲ್ಲಿ ಅವರ ಪಾತ್ರಗಳು ಜನಪ್ರಿಯವಾಗಿದ್ದವು. ‘

    Demo
    Share. Facebook Twitter LinkedIn Email WhatsApp

    Related Posts

    ಎಚ್ಚರ, ಎಚ್ಚರ: ಕರ್ನಾಟಕದಲ್ಲಿ ಸಾವಿರದ ಗಡಿ ದಾಟಿದ ಡೆಂಘಿ ಕೇಸ್!

    May 30, 2025

    ನೀವು ತಮಿಳು ಹಾಸನ್ ಅಂತ ಹೆಸರು ಬದಲಾಯಿಸಿಕೊಳ್ಳಿ: ಕನ್ನಡ ವಿವಾದಕ್ಕೆ ಹಂಸಲೇಖ ತಿರುಗೇಟು!

    May 30, 2025

    ಹೀನ ಕೃತ್ಯಗಳಲ್ಲಿ ಭಾಗಿಯಾದವರ ರಕ್ಷಣೆಗೆ ನಿಂತಿರುವ ರಾಜ್ಯ ಸರ್ಕಾರ: ಅರವಿಂದ್ ಬೆಲ್ಲದ್ ವಾಗ್ದಾಳಿ!

    May 29, 2025

    ಎಲೆಕ್ಟ್ರಿಕ್ ಬಸ್ ರಿಪೇರಿ ಮಾಡುವಾಗ ಬೆಂಕಿ ಅವಘಡ: ಮೆಕ್ಯಾನಿಕ್ ಸ್ಥಿತಿ ಗಂಭೀರ!

    May 29, 2025

    ಹುಟ್ಟಿನಿಂದಲೇ ಮೊಣಕಾಲು ಚಲನೆಗೆ ತೊಂದರೆ: 9 ವರ್ಷದ ಬಾಲಕಿಗೆ ಹೊಸ ಜೀವನೋತ್ಸಾಹ ನೀಡಿದ ಮೆಡಿಕವರ್ ಆಸ್ಪತ್ರೆ

    May 29, 2025

    ಹಳೇಹುಬ್ಬಳ್ಳಿ ಗಲಭೆ ಕೇಸ್‌ ವಾಪಸ್ : ರಾಜ್ಯ ಸರ್ಕಾರಕ್ಕೆ ಭಾರಿ ಹಿನ್ನಡೆ, 43 ಕ್ರಿಮಿನಲ್‌ ಪ್ರಕರಣ ವಾಪಸ್‌ ರದ್ದು ಮಾಡಿದ ಹೈಕೋರ್ಟ್

    May 29, 2025

    ಸರ್ಕಾರಿ ಶಾಲಾ ಮಕ್ಕಳೊಂದಿಗೆ ಸಿಎಂ ಸಿದ್ದರಾಮಯ್ಯ ಬಿಂದಾಸ್‌ ಟಾಕ್

    May 29, 2025

    ಕ್ಷಮೆ ಕೇಳಲ್ಲ ಕಮಲ್‌ ಹಾಸನ್‌ ಪಟ್ಟು, ಸಿನಿಮಾ ರಿಲೀಸ್‌ ಮಾಡಕ್ಕೆ ಬಿಡಲ್ಲ ಕನ್ನಡಿಗರ ಸಿಟ್ಟು!

    May 29, 2025

    35 ಸಾಧಕರಿಗೆ ಜೀ ಕನ್ನಡ ನ್ಯೂಸ್‌ ವಾಹಿನಿಯ ರಿಯಲ್‌ ಸ್ಟಾರ್ಸ್ ಅವಾರ್ಡ್ಸ್‌ ಪ್ರದಾನ‌

    May 29, 2025

    ಬಾಯ್‌ ಫ್ರೆಂಡ್‌, ಭಾವಿ ಅತ್ತೆ ಬಗ್ಗೆ ಸುಳಿವು ಕೊಟ್ಟ ರಶ್ಮಿಕಾ ಮಂದಣ್ಣ..ಶೀಘ್ರದಲ್ಲೇ ಮದುವೆ ಅನೌನ್ಸ್? Photo ವೈರಲ್!

    May 29, 2025

    ರಾಮಾಯಣ ಸಿನಿಮಾದ ಫಸ್ಟ್ ಆಕ್ಷನ್ ಫೋಟೋ ರಿಲೀಸ್..ರಾವಣನಾಗಲು ರೆಡಿಯಾದ ರಾಕಿಭಾಯ್‌

    May 29, 2025

    Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಧಾರಕಾರ ಮಳೆ ಸಾಧ್ಯತೆ!

    May 29, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.