Close Menu
Ain Live News
    Facebook X (Twitter) Instagram YouTube
    Thursday, May 29
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಮೂರು ವರ್ಷದ ಬಳಿಕ ಮತ್ತೆ ಟೋಯಿಂಗ್ ಶುರು…ಗೃಹ ಸಚಿವ ಪರಮೇಶ್ವರ್‌ ಅಧಿಕೃತ ಘೋಷಣೆ

    By Author AINMay 27, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್‌ ಪ್ರಾರಂಭವಾಗಲಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್‌ ಮಾಹಿತಿ ನೀಡಿದ್ದಾರೆ. ಇತ್ತೀಚೆಗಷ್ಟೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಟೋಯಿಂಗ್‌ ಬಗ್ಗೆ ಆರಂಭಿಸುವುದಾಗಿ ಹೇಳಿದ್ದರು. ಇದರ ಬೆನ್ನಲ್ಲೇ ಇಂದು ಟೋಯಿಂಗ್​ ಪ್ರಾರಂಭಿಸುವ ಬಗ್ಗೆ ಪರಮೇಶ್ವರ್‌ ಅಧಿಕೃತವಾಗಿ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಟ್ರಾಫಿಕ್‌ ಸಮಸ್ಯೆ ಹೆಚ್ಚಾಗುತ್ತಿದ್ದು, ಇದನ್ನು ಕಡಿವಾಣ ಹಾಕಲು ಟೋಯಿಂಗ್‌ ಶುರು ಮಾಡಲಾಗುತ್ತಿದೆ ಎಂದಿದ್ದಾರೆ.

    ಬೆಂಗಳೂರಿನ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮಾತನಾಡಿದ ಪರಮೇಶ್ವರ್, ಈ ಹಿಂದೆ ಟೋಯಿಂಗ್ ನಿಲ್ಲಿಸಿದ್ದೇವು. ಅದನ್ನ ರೀ ಇಂಟ್ರಡ್ಯೂಸ್ ಮಾಡ್ತೀವಿ. ಮೊದಲು ಬಾಡಿಗೆ ವೆಹಿಕಲ್ ಗಳನ್ನ ತೆಗೆದುಕೊಳ್ತಿದ್ವಿ. ಈಗ ನಮ್ಮದೇ ವೆಹಿಕಲ್, ನಮ್ಮದೇ ಸಿಬ್ಬಂದಿಯಿಂದ ಅದನ್ನ ಹ್ಯಾಂಡಲ್ ಮಾಡ್ತೀವಿ. ಈ ಬಗ್ಗೆ ಇವತ್ತಿನ ಸಭೆಯಲ್ಲಿ ನಿರ್ಧಾರ ಮಾಡಿದ್ದೇವೆ ಎಂದು ಹೇಳಿದ್ದಾರೆ.

    3 ವರ್ಷದ ಬಳಿಕ ಮತ್ತೆ ಟೋಯಿಂಗ್!‌

    ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಗೃಹ ಸಚಿವರಾಗಿದ್ದ ಆರಗ ಜ್ಞಾನೇಂದ್ರ ಕಾಲಾವಧಿಯಲ್ಲಿ ಟೋಯಿಂಗ್‌ ಆರಂಭಿಸಲಾಗಿತ್ತು. ಈ ವೇಳೆ ಸಾರ್ವಜನಿಕರಿಂದ ಸಾಕಷ್ಟು ಟೀಕೆ ವ್ಯಕ್ತವಾಗಿತ್ತು. ಬಳಿಕ ನಿಲ್ಲಿಸಿದ್ದ ಸರ್ಕಾರ ಇದೀಗ ಮೂರು ವರ್ಷದ ಬಳಿಕ ಮತ್ತೆ ಟೋಯಿಂಗ್‌ ಆರಂಭಿಸುವುದಾಗಿ ಹೇಳಿದೆ.

    Demo
    Share. Facebook Twitter LinkedIn Email WhatsApp

    Related Posts

    Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಧಾರಕಾರ ಮಳೆ ಸಾಧ್ಯತೆ!

    May 29, 2025

    ಅಪ್ರಾಪ್ತೆಗೆ ಲೈಂಗಿಕ ಕಿರುಕುಳ: ಡ್ಯಾನ್ಸ್ ಮಾಸ್ಟರ್ ಅರೆಸ್ಟ್!

    May 29, 2025

    Bengaluru: ಪಕ್ಕದ ಕಾರಿಗೆ ನೀರು ಹಾರಿಸಿದ್ದಕ್ಕೆ ವ್ಯಕ್ತಿಯ ಬೆರಳು ಕಟ್!

    May 29, 2025

    ರಾಯಚೂರಿನಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ!

    May 29, 2025

    ಕ್ಷಮೆ ಕೇಳಲ್ಲ ಎಂದ ಕಮಲ್ ಹಾಸನ್: ನಟನ ಬ್ಯಾನರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ!

    May 29, 2025

    ಬಿಜೆಪಿ ಮುಖಂಡ ಪ್ರಿಯಾಂಗು ಪಾಂಡೆ ಮೇಲೆ ಗುಂಡಿನ ದಾಳಿ ಕೇಸ್: ಮತ್ತೋರ್ವ ಆರೋಪಿ ಅರೆಸ್ಟ್!

    May 29, 2025

    ರೈತರಿಗೆ ಸಿಹಿ ಸಮಾಚಾರ: ಕಿಸಾನ್ ಕ್ರೆಡಿಟ್‌ಕಾರ್ಡ್ ಬಗ್ಗೆ ಕೇಂದ್ರದಿಂದ ಮಹತ್ವದ ಮಾಹಿತಿ!

    May 29, 2025

    ಕಮಲ್ ಹಾಸನ್ ಅವರು ನನಗೆ ಸ್ಪೂರ್ತಿ: ವಿವಾದಕ್ಕೆ ಶಿವಣ್ಣ ಫಸ್ಟ್ ರಿಯಾಕ್ಷನ್!

    May 29, 2025

    Booker Prize winner: ಬೂಕರ್‌ ವಿಜೇತ ಕನ್ನಡತಿಯರಿಗೆ ತಾಯ್ನಾಡಿನಲ್ಲಿ ಭವ್ಯ ಸ್ವಾಗತ

    May 28, 2025

    ಕೊಲೆ ಆರೋಪಿ ದರ್ಶನ್‌ ವೀಸಾ ವಿಷಯ..ಇವತ್ತು ಕೋರ್ಟ್‌ನಲ್ಲಿ ಏನೇನಾಯ್ತು?

    May 28, 2025

    ದೇಶದಲ್ಲೇ ಬೆಂಗಳೂರಿನಲ್ಲಿ ಮಾತ್ರ ಎರಡು ಬಗೆಯ ತೆರಿಗೆ, ಇದು ಅನಾಗರಿಕ: ಆರ್‌.ಅಶೋಕ್‌ ಕಿಡಿ

    May 28, 2025

    ಕಮಲ್ ಹಾಸನ್ ಆ ಕೆಲಸ ಮಾಡದಿದ್ರೆ ಮುಲಾಜಿಲ್ಲದೇ ಬ್ಯಾನ್ ಮಾಡಬೇಕು: ಶಿವರಾಜ್ ತಂಗಡಗಿ!

    May 28, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.