Close Menu
Ain Live News
    Facebook X (Twitter) Instagram YouTube
    Friday, May 30
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಯತ್ನಾಳ್ ಯಾರು ಅಂತನೇ ಗೊತ್ತಿಲ್ಲವಂತೆ: ರಾಧಾ ಮೋಹನ ದಾಸ್ ಅಗರವಾಲ್ ವ್ಯಂಗ್ಯ !

    By Author AINMay 28, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಬಸನಗೌಡ ಪಾಟೀಲ್‌ ಯತ್ನಾಳ್‌ ಉಚ್ಛಾಟನೆ ಬೆನ್ನಲ್ಲೇ ಯಶವಂತಪುರ ಕ್ಷೇತ್ರದ ಶಾಸಕ ಎಸ್.ಟಿ ಸೋಮಶೇಖರ್‌, ಯಲ್ಲಾಪುರ ಶಾಸಕ ಶಿವರಾಮ್‌ ಹೆಬ್ಬಾರ್ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ.
    ಈ ಬೆಳವಣಿಗೆಗಳ ಬೆನ್ನಲ್ಲೇ ರಾಜ್ಯಕ್ಕೆ ಬಂದಿರುವ ಬಿಜೆಪಿ ಉಸ್ತುವಾರಿ ರಾಧಮೋಹನ ದಾಸ್ ಅಗರವಾಲ್, ಯತ್ನಾಳ್ ಯಾರು ಅಂತ ಗೊತ್ತೇ ಇಲ್ಲ. ನೀವು ಹೇಳಿದ್ರೆ ನಾನು ಉತ್ತರ ಕೊಡ್ತೇನೆ.
    ಯತ್ನಾಳ್ ನಮ್ಮ ಪಕ್ಷದ ಕಾರ್ಯಕರ್ತರೂ ಅಲ್ಲ ಅಂತ ವ್ಯಂಗ್ಯವಾಡೋ ಮೂಲಕ ರೆಬೆಲ್ಸ್‌ ಬಿಗ್‌ ಶಾಕ್‌ ನೀಡಿದ್ದಾರೆ.
    ಕೇಂದ್ರದಿಂದ ಜಾತಿ ಜನಗಣತಿ ಸಮೀಕ್ಷೆ ನಡೆಸಲಾಗ್ತಿದೆ. ಬಿಹಾರ, ಕರ್ನಾಕಟ ಸೇರಿ ಕೆಲ ರಾಜ್ಯಗಳಲ್ಲಿ ಜಾತಿ ಜನಗಣತಿ ಮಾಡಿಸಲಾಗಿದೆ. ಆದ್ರೆ ಅವರ ಜಾತಿ ಗಣತಿ ಬಗ್ಗೆ ಜನರಿಗೆ ಕೇಳಿ, ಏನ್ ಹೇಳ್ತಾರೆ ಅಂತ. ಜನರು ಒಪ್ಪದ ಜಾತಿ ಜನಗಣತಿಯನ್ನು ಕರ್ನಾಟಕ ಮಾಡಿದೆ ಎಂದು ರಾಧಾ ಮೋಹನ ದಾಸ್ ಅಗರವಾಲ್ ವಾಗ್ದಾಳಿ ನಡೆಸಿದ್ದಾರೆ.

    ಬೆಂಗಳೂರಿನಲ್ಲಿ ಟೋಯಿಂಗ್ ಶುರು!? ಸರ್ಕಾರದ ನಡೆಗೆ ನಿಖಿಲ್ ಕುಮಾರಸ್ವಾಮಿ ಅಸಮಾಧಾನ!

    ಕಾಂಗ್ರೆಸ್ ತುಷ್ಟೀಕರಣ ಕಾರಣ
    ಕರಾವಳಿ ಜಿಲ್ಲೆಗಳಲ್ಲಿ ನಡೆಯುತ್ತಿರುವ ಹಿಂಸಾ ಕೃತ್ಯಗಳಿಗೆ ಕಾಂಗ್ರೆಸ್ ತುಷ್ಟೀಕರಣ ಕಾರಣ. ಹಿಂದೂ ಸಮಾಜದ ವಿರುದ್ಧ ಕಾಂಗ್ರೆಸ್ ನಿರಂತರ ಆಕ್ರಮಣ ಮಾಡುತ್ತಿದೆ. ವಕ್ಫ್‌ ವಿಚಾರವೂ ಮುಸ್ಲಿಂ ತುಷ್ಟೀಕರಣದ ಒಂದು ಭಾಗ ಎಂದು ರಾಧಾ ಮೋಹನ ದಾಸ್ ಅಗರ್‌ವಾಲ್,
    ದೊಡ್ಡದಾದ ಜಮೀನು ವಕ್ಫ್ ಗೆ ಕೊಡಲಾಯ್ತು, ಮುಸ್ಲಿಮರಿಗೆ ಮೀಸಲು ಕೊಟ್ರು, 150 ಕೋಟಿ ಅನುದಾನ ಕೊಟ್ರು. ಪಾಕ್ ಜಿಂದಾಬಾದ್ ಕೂಗಿದ್ರೂ ಇವ್ರು ಸುಮ್ಮನಾಗಿದ್ರು.
    ಕಳೆದ ಎರಡು ವರ್ಷಗಳಿಂದ ಕರ್ನಾಟದಲ್ಲಿ ಕಾಂಗ್ರೆಸ್ ಅಲ್ಲ, ಮುಸ್ಲಿಂ ಲೀಗ್ ಸರ್ಕಾರ ನಡೀತಿದೆ. ಎಸ್‌ಡಿಪಿಐ, ಮುಸ್ಲಿಂ ಲೀಗ್ ಸರ್ಕಾರ ಇಲ್ಲಿ ನಡೀತಿದೆ. ಈಗಲೂ ಪಾಠ ಕಲಿಯದಿದ್ರೆ ಕಾಂಗ್ರೆಸ್ ಗೆ ಉಳಿಗಾಲ ಇಲ್ಲ. ಕಾಂಗ್ರೆಸ್ ಸಮಯ ಸಾಧಕ ರಾಜಕಾರಣ ಬಿಟ್ಟು ರಾಷ್ಟ್ರವಾದ ರಾಜಕಾರಣ ಮಾಡಲಿ ಎಂದು ಸಲಹೆ ನೀಡಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    Gold Rate Today: ಮತ್ತೆ ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್

    May 30, 2025

    Union Cabinet: ರೈತರಿಗೆ ಸಿಹಿ ಸುದ್ದಿ: ಭತ್ತದ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ

    May 30, 2025

    ಕನ್ನಡದ ಖ್ಯಾತ ಕವಿ ಎಚ್‌ ಎಸ್ ವೆಂಕಟೇಶಮೂರ್ತಿ ಇನ್ನಿಲ್ಲ!

    May 30, 2025

    RCB ಈ ಬಾರಿ ಕಪ್ ಗೆದ್ರೆ ಈ ಕೆಲಸ ಮಾಡಿ: CM ಸಿದ್ದರಾಮಯ್ಯಗೆ ವಿಶೇಷ ಬೇಡಿಕೆ ಇಟ್ಟ ಬೆಂಗಳೂರು ಅಭಿಮಾನಿ!

    May 30, 2025

    ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂ.2 ರವರೆಗೂ ಭಾರೀ ಮಳೆ: ಇಲ್ಲೆಲ್ಲಾ ರೆಡ್ ಅಲರ್ಟ್ ಘೋಷಣೆ!

    May 30, 2025

    ಸಿಲಿಕಾನ್ ಸಿಟಿಗೆ ಹೆಮ್ಮಾರಿ ಆತಂಕ: ಬೆಂಗಳೂರಿನಲ್ಲಿ 200 ರ ಗಡಿ ದಾಟಿದ ಕೋವಿಡ್ ಕೇಸ್!

    May 30, 2025

    IPL 2025: ಫೈನಲ್ ತಲುಪಿದ ಆರ್ ಸಿಬಿಗೆ ವಿಶ್ ಮಾಡಿದ ವಿಜಯ್ ಮಲ್ಯ!

    May 30, 2025

    ಎಚ್ಚರ, ಎಚ್ಚರ: ಕರ್ನಾಟಕದಲ್ಲಿ ಸಾವಿರದ ಗಡಿ ದಾಟಿದ ಡೆಂಘಿ ಕೇಸ್!

    May 30, 2025

    ನೀವು ತಮಿಳು ಹಾಸನ್ ಅಂತ ಹೆಸರು ಬದಲಾಯಿಸಿಕೊಳ್ಳಿ: ಕನ್ನಡ ವಿವಾದಕ್ಕೆ ಹಂಸಲೇಖ ತಿರುಗೇಟು!

    May 30, 2025

    ಹೀನ ಕೃತ್ಯಗಳಲ್ಲಿ ಭಾಗಿಯಾದವರ ರಕ್ಷಣೆಗೆ ನಿಂತಿರುವ ರಾಜ್ಯ ಸರ್ಕಾರ: ಅರವಿಂದ್ ಬೆಲ್ಲದ್ ವಾಗ್ದಾಳಿ!

    May 29, 2025

    ಎಲೆಕ್ಟ್ರಿಕ್ ಬಸ್ ರಿಪೇರಿ ಮಾಡುವಾಗ ಬೆಂಕಿ ಅವಘಡ: ಮೆಕ್ಯಾನಿಕ್ ಸ್ಥಿತಿ ಗಂಭೀರ!

    May 29, 2025

    ಹುಟ್ಟಿನಿಂದಲೇ ಮೊಣಕಾಲು ಚಲನೆಗೆ ತೊಂದರೆ: 9 ವರ್ಷದ ಬಾಲಕಿಗೆ ಹೊಸ ಜೀವನೋತ್ಸಾಹ ನೀಡಿದ ಮೆಡಿಕವರ್ ಆಸ್ಪತ್ರೆ

    May 29, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.