Close Menu
Ain Live News
    Facebook X (Twitter) Instagram YouTube
    Friday, May 30
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Booker Prize winner: ಬೂಕರ್‌ ವಿಜೇತ ಕನ್ನಡತಿಯರಿಗೆ ತಾಯ್ನಾಡಿನಲ್ಲಿ ಭವ್ಯ ಸ್ವಾಗತ

    By Author AINMay 28, 2025
    Share
    Facebook Twitter LinkedIn Pinterest Email
    Demo

    ದೇವನಹಳ್ಳಿ: ಸಾಹಿತ್ಯ ಕ್ಷೇತ್ರದ ನೋಬೆಲ್‌ ಪ್ರಶಸ್ತಿ ಎಂದೇ ಪ್ರಸಿದ್ದಿ ಪಡೆದ ಬೂಕರ್‌ (Booker Prize) ಅಂತಾರಾಷ್ಟ್ರೀಯ ಮಟ್ಟದ ಪ್ರಶಸ್ತಿ ಮೂಡಿಗೆರಿಸಿಕೊಂಡ ಕನ್ನಡತಿಯರಿಗೆ ತಾಯ್ನಾಡಿನಲ್ಲಿ ಅದ್ದೂರಿ ಸ್ವಾಗತ ನೀಡಲಾಯಿತು.
    ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ‌ ನಿಲ್ದಾಣಕ್ಕೆ ಆಗಮಿಸಿದ ಬೂಕರ್ ವಿಜೇತೆ ಬಾನು ಮುಷ್ತಾಕ್ ಮತ್ತು ದೀಪ ಭಸ್ತಿಗೆ ಸಂಭ್ರಮದ ಸ್ವಾಗತ ಸಿಕ್ಕಿದೆ.

    ಕೊಲೆ ಆರೋಪಿ ದರ್ಶನ್‌ ವೀಸಾ ವಿಷಯ..ಇವತ್ತು ಕೋರ್ಟ್‌ನಲ್ಲಿ ಏನೇನಾಯ್ತು?

    ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆಯಿಂದ ಡೊಳ್ಳು ಕುಣಿತ ತಂಡದೊಂದಿಗೆ ಅದ್ದೂರಿಯಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಬರಮಾಡಿಕೊಂಡರು. ಬಾನು ಮುಷ್ತಾಕ್ ರ ಎದೆಯ ಹಣತೆ ಎಂಬ ಕನ್ನಡ ಕೃತಿಯನ್ನು ದೀಪಭಸ್ತಿ ಇವರು ಇಂಗ್ಲಿಷ್ ಗೆ ಹಾರ್ಟ್ ಲ್ಯಾಂಪ್ ಎಂಬ ಹೆಸರಿನಲ್ಲಿ ಭಾಷಾಂತರ ಮಾಡಿದ್ದರು. ಒಂದೇ ಕೃತಿಗೆ ಇಬ್ಬರಿಗೂ, ಅದರಲ್ಲೂ ಕನ್ನಡಿಗರಿಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ಸಿಕ್ಕಿರುವುದು ಐತಿಹಾಸಿಕ ದಾಖಲೆ.
    ಭಾರತದ ಇತಿಹಾಸದಲ್ಲಿ ಬೂಕರ್ ಪ್ರಶಸ್ತಿ ಪಡೆದ ಭಾರತದ ಮೊದಲ ಸಣ್ಣ ಕಥೆಗಳ ಸಂಕಲನ ಎಂಬ ಹಿರಿಮೆ ಹಾರ್ಟ್ ಲ್ಯಾಂಪ್ ಗೆ ಸಲ್ಲುತ್ತದೆ.

    Demo
    Share. Facebook Twitter LinkedIn Email WhatsApp

    Related Posts

    ಮಹಿಳೆ ಕೈ ನಲ್ಲಿ ಸಿಗರೇಟ್..ವ್ಯಕ್ತಿಗೆ ಪಂಚ್ ಮೇಲೆ ಪಂಚ್: ಸಲೂನ್’ನಲ್ಲಿ ಅಟ್ಟಹಾಸ ಮೆರೆದ ಲೇಡಿ ಗ್ಯಾಂಗ್!

    May 30, 2025

    ಮಳೆ ಆರ್ಭಟಕ್ಕೆ ಮಂಗಳೂರಿನಲ್ಲಿ ಪ್ರವಾಹ: ಉಳ್ಳಾಲದಲ್ಲಿ ಮನೆಗಳಿಗೆ ನುಗ್ಗಿದ ನೀರು – ಗುಡ್ಡ ಕುಸಿದು ಮಗು ಸಾವು

    May 30, 2025

    Gold Rate Today: ಮತ್ತೆ ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್

    May 30, 2025

    Union Cabinet: ರೈತರಿಗೆ ಸಿಹಿ ಸುದ್ದಿ: ಭತ್ತದ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ

    May 30, 2025

    ಭಾರೀ ಮಳೆ: ಮನೆಗಳ ಮೇಲೆ ಗುಡ್ಡ ಕುಸಿತ, ಬಾಲಕಿ ಸಾವು!

    May 30, 2025

    ಧಾರವಾಡ: ಭೀಕರ ಅಪಘಾತ.. ಸ್ಥಳದಲ್ಲೇ ಮೂವರು ಸಾವು!

    May 30, 2025

    ಕನ್ನಡದ ಖ್ಯಾತ ಕವಿ ಎಚ್‌ ಎಸ್ ವೆಂಕಟೇಶಮೂರ್ತಿ ಇನ್ನಿಲ್ಲ!

    May 30, 2025

    RCB ಈ ಬಾರಿ ಕಪ್ ಗೆದ್ರೆ ಈ ಕೆಲಸ ಮಾಡಿ: CM ಸಿದ್ದರಾಮಯ್ಯಗೆ ವಿಶೇಷ ಬೇಡಿಕೆ ಇಟ್ಟ ಬೆಂಗಳೂರು ಅಭಿಮಾನಿ!

    May 30, 2025

    ಹೆಂಡ್ತಿ ಕಿರುಕುಳ: ಆತ್ಮಹತ್ಯೆಗೆ ಶರಣಾದ ಪತಿ!

    May 30, 2025

    ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂ.2 ರವರೆಗೂ ಭಾರೀ ಮಳೆ: ಇಲ್ಲೆಲ್ಲಾ ರೆಡ್ ಅಲರ್ಟ್ ಘೋಷಣೆ!

    May 30, 2025

    ಸಿಲಿಕಾನ್ ಸಿಟಿಗೆ ಹೆಮ್ಮಾರಿ ಆತಂಕ: ಬೆಂಗಳೂರಿನಲ್ಲಿ 200 ರ ಗಡಿ ದಾಟಿದ ಕೋವಿಡ್ ಕೇಸ್!

    May 30, 2025

    ಮುಂದುವರಿದ ಮಳೆ ಅವಾಂತರ: 80 ವರ್ಷದ ಹಳೇ ಶಾಲಾ ಕಟ್ಟಡ ದಿಢೀರ್ ಕುಸಿತ.. ತಪ್ಪಿದ ಅನಾಹುತ!

    May 30, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.