Close Menu
Ain Live News
    Facebook X (Twitter) Instagram YouTube
    Saturday, May 31
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಹೀನ ಕೃತ್ಯಗಳಲ್ಲಿ ಭಾಗಿಯಾದವರ ರಕ್ಷಣೆಗೆ ನಿಂತಿರುವ ರಾಜ್ಯ ಸರ್ಕಾರ: ಅರವಿಂದ್ ಬೆಲ್ಲದ್ ವಾಗ್ದಾಳಿ!

    By AIN AuthorMay 29, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಹೀನ ಕೃತ್ಯಗಳಲ್ಲಿ ಭಾಗಿಯಾದವರ ರಕ್ಷಣೆಗೆ ರಾಜ್ಯ ಸರ್ಕಾರ ನಿಂತಿದೆ ಎಂದು ಅರವಿಂದ್ ಬೆಲ್ಲದ್ ವಾಗ್ದಾಳಿ ಮಾಡಿದ್ದಾರೆ.

    ಮಂಗಳೂರಿನಲ್ಲಿ ಸಾಲು ಸಾಲು ಕೊಲೆ: ದಕ್ಷಿಣ ಕನ್ನಡ ಜಿಲ್ಲೆಯ ಐಪಿಎಸ್ ಅಧಿಕಾರಿಗಳು ಎತ್ತಂಗಡಿ!

    ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆ ಮೇಲೆ ನಡೆಸಿದ ದಾಳಿ ಸೇರಿ 43 ಪ್ರಕರಣಗಳನ್ನು ರದ್ದುಗೊಳಿಸುವ ಕುರಿತು ಕೆಲ ತಿಂಗಳ ಹಿಂದೆ ಸರ್ಕಾರ ನಿರ್ಧರಿಸಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಸರ್ಕಾರದ ನಡೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಪ್ರಕರಣ ವಾಪಸ್ ಪಡೆದಿದ್ದನ್ನು ರದ್ದು ಮಾಡುವಂತೆ ಆದೇಶಿಸಿದೆ

    ಈ ಕುರಿತು ಮಾತನಾಡಿದ ಬೆಲ್ಲದ್,ಹುಬ್ಬಳ್ಳಿ ಗಲಭೆ ಪ್ರಕರಣ ಸೇರಿ 43 ಪ್ರಕರಣಗಳನ್ನು ರದ್ದುಗೊಳಿಸಿದ್ದ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ ಹಾಕಿದೆ. ಇದರಿಂದ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದೆ ಎಂದರು. ಅತ್ಯಂತ ಹೀನ ಕೃತ್ಯಗಳಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ನೀಡುವ ಬದಲು ಅವರ ರಕ್ಷಣೆ ಸರ್ಕಾರ ನಿಂತಿರುವುದು ನಾಚಿಗೇಡಿನ ಸಂಗತಿ ಎಂದು ಕಿಡಿಕಾರಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಮಕ್ಕಳಿಗೆ ಗುಡ್ ನ್ಯೂಸ್: ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಾರದ ಆರೂ ದಿನವೂ ಮೊಟ್ಟೆ ವಿತರಣೆ: ಸಿದ್ದರಾಮಯ್ಯ!

    May 31, 2025

    ಕನ್ನಡಕ್ಕಾಗಿ ಏನು ಮಾಡಿದ್ದೇನೆ ಎಂಬುದು ಕರ್ನಾಟಕದ ಜನರಿಗೆ ಗೊತ್ತಿದೆ: ಶಿವಣ್ಣ!

    May 31, 2025

    ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಗೆ ಮುಂಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ!

    May 31, 2025

    ಕರುನಾಡಿಗೆ ಕೊರೋನಾ ಆತಂಕ: ಸಾರ್ವಜನಿಕರಿಗೆ ವಿಶೇಷ ಸೂಚನೆ ಕೊಟ್ಟ ಆರೋಗ್ಯ ಇಲಾಖೆ!

    May 31, 2025

    ಸರ್ಕಾರಿ ನೌಕರರು ಇತಿಮಿತಿಯಲ್ಲಿ ಇರಬೇಕು: ಸಚಿವ ಮಧು ಬಂಗಾರಪ್ಪ ಎಚ್ಚರಿಕೆ!

    May 31, 2025

    ಕಮಲ್ ಹಾಸನ್ ಕ್ಷಮೆ ಕೇಳದೇ ಹೋದ್ರೆ ಅವರ ಸಿನಿಮಾ ಬ್ಯಾನ್ ಮಾಡುತ್ತೇವೆ: ಶಿವರಾಜ್ ತಂಗಡಗಿ

    May 31, 2025

    ಯಾವುದೇ ಸಂಘಟನೆಯನ್ನ ಬ್ಯಾನ್ ಮಾಡೋದಕ್ಕೆ ನಮಗೆ ಅಧಿಕಾರವಿಲ್ಲ: ದಿನೇಶ್ ಗುಂಡೂರಾವ್

    May 31, 2025

    WhatsApp: ವಾಟ್ಸಾಪ್’ನಿಂದ ಹೊಸ ಫೀಚರ್ ಬಿಡುಗಡೆ! ಹೇಗಿದೆ ಈ ಅಪ್ಡೇಟ್?

    May 31, 2025

    ಸಾಂಬಾರ್ ವಿಚಾರಕ್ಕೆ ದಂಪತಿ ನಡುವೆ ಶುರುವಾದ ಗಲಾಟೆ ಪತ್ನಿಯ ಸಾವಿನಲ್ಲಿ ಅಂತ್ಯ..!

    May 31, 2025

    ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಕ್ಲಾಸ್ ತೆಗೆದುಕೊಂಡು ನಿಮ್ಮ ದಮ್ಮು ತಾಕತ್ತು ತೋರಿಸಿ: ಸಿಎಂ ವಿರುದ್ಧ ಆರ್.ಅಶೋಕ್ ಕಿಡಿ

    May 31, 2025

    Corona: ಸದ್ದಿಲ್ಲದೇ ಹೆಚ್ಚಾಗ್ತಿದೆ ಕೋವಿಡ್ ಕೇಸ್: ಆರೋಗ್ಯ ಇಲಾಖೆಯಿಂದ ಶಾಲೆಗಳಿಗೆ ಮಾರ್ಗಸೂಚಿ ಬಿಡುಗಡೆ!

    May 31, 2025

    ಬಾಲ್ಯ ವಿವಾಹ, ಬಾಲಗರ್ಭಿಣಿ ಪ್ರಕರಣ ತಡಿಬೇಕು ಅನ್ಸಲ್ವಾ ನಿಮಗೆ: ಕ್ರಿಮಿನಲ್ ಕೇಸು ಹಾಕಿ: ಸಿಎಂ ತಾಕೀತು

    May 31, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.