Close Menu
Ain Live News
    Facebook X (Twitter) Instagram YouTube
    Monday, June 2
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಮೇಕೆ ಮೇಯಿಸಲು ಹೋದ ರೈತನ ಮೇಲೆ ಕರಡಿ ದಾಳಿ..! ಗಂಭೀರ ಗಾಯ

    By Author AINMay 30, 2025
    Share
    Facebook Twitter LinkedIn Pinterest Email
    Demo

    ದೊಡ್ಡಬಳ್ಳಾಪುರ: ಮೇಕೆ‌ ಮೇಯಿಸಲು ಹೋದ ರೈತನ ಮೇಲೆ‌ ಕರಡಿ ದಾಳಿ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಕುಕ್ಕಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಲಕ್ಷ್ಮಿನರಸಪ್ಪ ( 58) ಗಾಯಗೊಂಡ ರೈತನಾಗಿದ್ದು, ತಲೆಗೆ ಗಂಭೀರ ಗಾಯವಾಗಿದೆ.

    ಮಳೆಯ ಹಿನ್ನಲೆ ಹೊಲದ ಕಡೆ ಮೇಕೆ ಮೇಯಿಸಲು ಹೋಗಿದ್ದರು. ಈ ವೇಳೆ ಪೊದೆಯಿಂದ ಹೊರಬಂದು ಏಕಾಏಕಿ ರೈತನ ಮೇಲೆ ದಾಳಿ ಮಾಡಿದೆ. ಮುಖ ಮತ್ತು ಕೈ ಭಾಗಕ್ಕೆ ಗಾಯಗಳಾಗಿದ್ದು,

    ಗಟ್ಟಿಮುಟ್ಟಾದ ಮೂಳೆ ನಿಮ್ಮದಾಗಬೇಕಾ!? ಹಾಗಿದ್ರೆ ಈ ಬೀಜಗಳನ್ನು ತಿನ್ನುವ ಅಭ್ಯಾಸ ಇಟ್ಟುಕೊಳ್ಳಿ!

    ಗಾಯಾಳನ್ನು ಹೊಸಹಳ್ಳಿ ಪ್ರಾಥಮಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ. ಹೊಸಹಳ್ಳಿ ‌ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    Demo
    Share. Facebook Twitter LinkedIn Email WhatsApp

    Related Posts

    ಪ್ರಚೋದನಕಾರಿ ಭಾಷಣ ಆರೋಪ: ಕಲ್ಲಡ್ಕ ಪ್ರಭಾಕರ ಭಟ್ ಮೇಲೆ FIR

    June 2, 2025

    ಕನ್ನಡ ಸಾಹಿತ್ಯ ಜಾಗತಿಕವಾಗಿ ವಿಜೃಂಭಿಸುವುದೇ ಮಹಿಳಾ ಪರಿಷತ್ತಿನ ಮುಖ್ಯ ಗುರಿ: ಗಂಗಾಧರ ದೊಡ್ಡವಾಡ!

    June 2, 2025

    ಫೈನಲ್‌ಗೆ ಲಗ್ಗೆಯಿಟ್ಟ ಆರ್‌ಸಿಬಿ – `ಈ ಸಲ ಕಪ್‌ ನಮ್ದೇʼ ಎಂದ ಡಿಂಪಲ್ ಕ್ವೀನ್ ರಚಿತಾ ರಾಮ್

    June 1, 2025

    ಬೆಳಗಾವಿ: ಟ್ಯಾಂಕರ್ ಹರಿದು ಮೂವರು ಕಾರ್ಮಿಕರು Spot Death!

    June 1, 2025

    ಪರಮೇಶ್ವರ್ ರಾಜೀನಾಮೆ ನೀಡಬೇಕಾದ ಅಗತ್ಯವಿಲ್ಲ: ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್!

    June 1, 2025

    ಚಿನ್ನದ ಗಣಿಯಲ್ಲಿ ಓರ್ವ ಕಾರ್ಮಿಕ ಬಲಿ, ಮತ್ತೋರ್ವನಿಗೆ ಮಾರಣಾಂತಿಕ ಗಾಯ!

    June 1, 2025

    ಕಳ್ಳರ ಕರಾಮತ್ತು: ಕಾರಿನ ಗ್ಲಾಸ್ ಒಡೆದು 11.5 ಲಕ್ಷ ರೂ. ನಗದು ದೋಚಿ ಎಸ್ಕೇಪ್.. ದೂರು ದಾಖಲು!

    June 1, 2025

    ನಾನು ಕಮಲ್ ಹಾಸನ್ ದೊಡ್ಡ ಫ್ಯಾನ್, ಆದರೆ ಕಮಲ್ ಹಾಸನ್ ಕ್ಷಮೆ ಕೇಳಬೇಕು- ರಚಿತಾ ರಾಮ್!

    June 1, 2025

    ಹಳೇ ದ್ವೇಷ.. ಆಸ್ತಿ ವಿಚಾರ: ನಡುರಸ್ತೆಯಲ್ಲೇ ವ್ಯಕ್ತಿಯ ಬರ್ಬರ ಕೊಲೆ!

    June 1, 2025

    ಗ್ಯಾಂಗ್ ರೇಪ್: ಬಾಲಕಿ ಪುಸಲಾಯಿಸಿ 6 ಮಂದಿಯಿಂದ ಕೃತ್ಯ.. ಇಬ್ಬರು ಅರೆಸ್ಟ್!

    June 1, 2025

    ರಿಯಲ್ ಸ್ಟಾರ್ಸ್ ಅವಾರ್ಡ್ಸ್-2025: ಶಿಕ್ಷಣ ಪ್ರೇಮಿ ಕೃಷ್ಣಗೌಡ ವಿ.ಹುಲಕೋಟಿಗೆ ಪ್ರಶಸ್ತಿ ಪ್ರದಾನ!

    June 1, 2025

    ಹುಬ್ಬಳ್ಳಿ : 11 ತಿಂಗಳ ಮಗುವಿಗೆ ಕೋವಿಡ್ ದೃಡ; ಆರೋಗ್ಯ ಸ್ಥಿರ!

    June 1, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.