Close Menu
Ain Live News
    Facebook X (Twitter) Instagram YouTube
    Tuesday, June 3
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ರೇಣುಕಾಸ್ವಾಮಿ ಕೊಲೆ ಕೇಸ್: ನಟ ದರ್ಶನ್ ವಿದೇಶ ಪ್ರಯಾಣಕ್ಕೆ ಅನುಮತಿ ನೀಡಿದ ಕೋರ್ಟ್!

    By AIN AuthorMay 30, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಸಂಬಧಪಟ್ಟಂತೆ ನಟ ದರ್ಶನ್ ವಿದೇಶ ಪ್ರಯಾಣಕ್ಕೆ ಕೋರ್ಟ್ ಅನುಮತಿ ನೀಡಿದೆ.

    Rohit Sharma: ಐಪಿಎಲ್‌ ಇತಿಹಾಸದಲ್ಲಿ ಎರಡೆರಡು ದಾಖಲೆ ಬರೆದ ಹಿಟ್ ಮ್ಯಾನ್ ರೋಹಿತ್ ಶರ್ಮಾ!

    ವಿದೇಶ ಪ್ರಯಾಣಕ್ಕೆ ಅನುಮತಿ ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ 57ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಬುಧವಾರ ಆದೇಶವನ್ನು ಕಾಯ್ದಿರಿಸಿತ್ತು. ಇಂದು ತೀರ್ಪು ಪ್ರಕಟಿಸಿದ ಕೋರ್ಟ್, ಜುಲೈ 1 ರಿಂದ ಜುಲೈ 27 ರವರೆಗೆ ಸಿನಿಮಾ ಚಿತ್ರೀಕರಣಕ್ಕಾಗಿ ವಿದೇಶ ಪ್ರವಾಸ ಮಾಡಲು ಅನುಮತಿ ನೀಡಿದೆ.

    ಇದೀಗ ನಟನಿಗೆ ವಿದೇಶಕ್ಕೆ ಹೋಗಲು 25 ದಿನಗಳ ಕಾಲ ಅನುಮತಿ ನೀಡಿದೆ ಕೋರ್ಟ್‌. ಜೂನ್ 1ರಿಂದ ಜೂನ್‌ 25ರವರೆಗೆ ವಿದೇಶಕ್ಕೆ ಹೋಗಲು ಅವಕಾಶ ನೀಡಿದೆ. ಸಿನಿಮಾ ಶೂಟಿಂಗ್ ಹಿನ್ನೆಲೆ ದುಬೈ ಹಾಗೂ ಯೂರೋಪ್ ಗೆ ಹೋಗಲು ಅನುಮತಿ ಕೋರಿ ಅರ್ಜಿ ಸಲ್ಲಿಕೆ ಮಾಡಿದ್ರು ದರ್ಶನ್‌. ನ್ಯಾ. ಐ.ಪಿ ನಾಯ್ಕ್ ಅವರಿಂದ ಕೊನಗೂ ಆದೇಶ ಬಂದಿದೆ.

    ಇನ್ನು ದರ್ಶನ್‌ ಸಿನಿಮಾ ವಿಚಾರಕ್ಕೆ ಬರೋದರೆ, ಡೆವಿಲ್ ಚಿತ್ರದ ನಿರೀಕ್ಷೆ ಜಾಸ್ತಿ ಇದೆ. ಈ ಸಿನಿಮಾದಲ್ಲಿ ದರ್ಶನ್ ವಿಲನ್ ಆಗಿದ್ದಾರೆ. ಆದರೆ, ಟೈಟಲ್‌ ಅಲ್ಲಿ ವಿಲನ್ ದಿ ಹೀರೋ ಅಂತಲೇ ಹೇಳಿದೆ. ಹಾಗಾಗಿಯೇ ದರ್ಶನ್ ಇಲ್ಲಿ ವಿಲನ್ ಕೂಡ ಹೌದು.

    ಹೀರೂ ಕೂಡ ಹೌದು ಅನ್ನೋ ಫೀಲ್ ಬರುತ್ತದೆ. ಆದರೆ ಡೈರೆಕ್ಟರ್ ಮಿಲನ ಪ್ರಕಾಶ್ ಈ ಬಗ್ಗೆ ಹೆಚ್ಚಿಗೆ ಏನೂ ಹೇಳಿಕೊಂಡಿಲ್ಲ.ಕಾಟೇರ ಚಿತ್ರದ ಕೆಲಸ ಮುಗಿದ್ಮೇಲೆ ದರ್ಶನ್, ಈ ಸಿನಿಮಾದ ಶೂಟಿಂಗ್ ಅಲ್ಲಿಯೇ ಬ್ಯುಸಿ ಆದ್ರು.

    ಆದರೆ ಶೂಟಿಂಗ್ ಟೈಮ್‌ನಲ್ಲಿ ಎಡಗೈಗೆ ಪೆಟ್ಟು ಕೂಡ ಮಾಡಿಕೊಂಡ್ರು. ಆದರೂ ಆ್ಯಕ್ಷನ್ ಸೀನ್‌ ಮುಗಿಸಿದ್ಮೇಲೆನೆ ಎಡಗೈ ಶಸ್ತ್ರ ಚಿಕಿತ್ಸೆ ಮಾಡಿಸಿದರು. ಸದ್ಯ, ಈ ಹಿಂದೆ ಹೈಕೋರ್ಟ್ ಜಾಮೀನು ನೀಡುವಾಗ ಬೆಂಗಳೂರು ಬಿಡುವಂತಿಲ್ಲ ಎಂಬ ಷರತ್ತು ವಿಧಿಸಿತ್ತು. ಕೊನೆಗೆ ದೇಶಾದ್ಯಂತ ಪ್ರಯಾಣಕ್ಕೆ ಅನುಮತಿ ನೀಡಿತ್ತು. ಸಿನಿಮಾ ಚಿತ್ರೀಕರಣ ಕಾರಣ ನೀಡಿ ಷರತ್ತುಗಳನ್ನು ಸಡಿಸಿಲಿಕೊಂಡಿದ್ದರು.

    Demo
    Share. Facebook Twitter LinkedIn Email WhatsApp

    Related Posts

    ಹೇಮಾವತಿ ಪ್ರತಿಭಟನೆ ಹಿಂದೆ ಬ್ಲಾಕ್ ಮೇಲ್: ಶೀಘ್ರವೇ ಇವರ ಡಿಮಾಂಡ್ ಬಹಿರಂಗಪಡಿಸುವೆ – ಡಿಕೆ ಶಿವಕುಮಾರ್!

    June 2, 2025

    RCB ಫೈನಲ್ ಮ್ಯಾಚ್ ಗೆ ಕ್ಷಣಗಣನೆ: ಸ್ಟೇಡಿಯಂ ಸೇರಿ ವಿಮಾನ ಟಿಕೆಟ್ ದರದಲ್ಲಿ ಭಾರೀ ಏರಿಕೆ!

    June 2, 2025

    ಶಾಲೆಗಳ ಸಹಯೋಗದಲ್ಲಿ ಬೆಂಗಳೂರು ಹವಾಮಾನ ಕಾರ್ಯಯೋಜನೆ ಕ್ಲಬ್ ಗಳ ರಚನೆ: ಡಿಸಿಎಂ ಡಿ.ಕೆ. ಶಿವಕುಮಾರ್!

    June 2, 2025

    ಬಾನು ಮುಷ್ತಾಕ್ ಮತ್ತು ದೀಪಾ ಭಾಸ್ತಿ ವಿಶ್ವಮಟ್ಟದ ಕನ್ನಡದ ರಾಯಭಾರಿಗಳು: ಡಿಸಿಎಂ ಡಿ.ಕೆ.ಶಿವಕುಮಾರ್!

    June 2, 2025

    ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು: ಸಿ.ಎಂ.ಸಿದ್ದರಾಮಯ್ಯ!

    June 2, 2025

    ನಾವು – ತಮಿಳರು ನೆರೆಹೊರೆಯವರು, ಸೌಹಾರ್ದತೆಯಿಂದ ಬಾಳಬೇಕು: ಡಿಕೆ ಶಿವಕುಮಾರ್

    June 2, 2025

    ಕನ್ನಡ ನಾಡಿನಲ್ಲಿ ತಮಿಳು ಸಿನಿಮಾಗಳು ನೂರಕ್ಕಿಂತ ಹೆಚ್ಚು ದಿನ ಓಡುತ್ತವೆ: ಶಿವರಾಮೇಗೌಡ

    June 2, 2025

    RCB ಗೆಲ್ಲಲಿ ಎಂದು ತಾಯಿ ಚಾಮುಂಡೇಶ್ವರಿಯಲ್ಲಿ ವಿಶೇಷ ಪ್ರಾರ್ಥನೆ ಮಾಡುತ್ತೇನೆ: ಲಕ್ಷ್ಮಿ ಹೆಬ್ಬಾಳ್ಕರ್

    June 2, 2025

    ಗುಡ್ ನ್ಯೂಸ್: LPG ಗ್ಯಾಸ್ ಬೆಲೆ ಇಳಿಕೆ..! ಯಾವ ನಗರಗಳಲ್ಲಿ ಎಷ್ಟು.? ಇಲ್ಲಿದೆ ಮಾಹಿತಿ

    June 2, 2025

    ಫ್ರೀ.. ಫ್ರೀ.. ಫ್ರೀ.. RCB ಕಪ್ ಗೆದ್ದರೆ ಮಸಾಲಪುರಿ, ಪಾನಿಪುರಿ, ಭೇಲ್ ಪುರಿ ಉಚಿತ..!

    June 2, 2025

    ʼಥಗ್‌ ಲೈಫ್‌ʼ ಬಿಡುಗಡೆಗೆ ಸಂಕಷ್ಟ: ಕಾನೂನು ಮೊರೆ ಹೋದ ಕಮಲ್ ಹಾಸನ್!

    June 2, 2025

    ವಿರಾಟ್ ಕೊಹ್ಲಿ-ಶ್ರೇಯರ್ ಅಯ್ಯರ್‌ನ್ನು ಶ್ಲಾಘಿಸಿದ ಬಾಹುಬಲಿ ನಿರ್ದೇಶಕ…ಯಾರಿಗೆ ʼಕಪ್ʼ ರಾಜಮೌಳಿ ಹೇಳಿದ್ದೇನು?

    June 2, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.