Close Menu
Ain Live News
    Facebook X (Twitter) Instagram YouTube
    Tuesday, June 3
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Corona: ಸದ್ದಿಲ್ಲದೇ ಹೆಚ್ಚಾಗ್ತಿದೆ ಕೋವಿಡ್ ಕೇಸ್: ಆರೋಗ್ಯ ಇಲಾಖೆಯಿಂದ ಶಾಲೆಗಳಿಗೆ ಮಾರ್ಗಸೂಚಿ ಬಿಡುಗಡೆ!

    By Author AINMay 31, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ರಾಜ್ಯದಲ್ಲಿ ಮಳೆ ನಡುವೆ ಕೊರೊನಾ ಕ್ರಿಮಿಯ ಅಬ್ಬರ ಜೋರಾಗುತ್ತಿದೆ. ರಾಜಧಾನಿ ಬೆಂಗಳೂರಲ್ಲಿ ಕೊರೊನಾ ಸೋಂಕಿನ ಸಂಖ್ಯೆ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

    ಕಿತ್ತಳೆ ಹಣ್ಣಿನ ಸಿಪ್ಪೆ ಎಸೆಯದಿರಿ: ಕಹಿಯಾದ್ರೂ ಇದರ ರಸದಲ್ಲಿ ಅಡಗಿದೆ ಆರೋಗ್ಯ ಸಿಹಿ!

    ಇದರ ಜೊತೆ ದೇಶದ ಹಲವು ರಾಜ್ಯದಲ್ಲೂ ಸೋಂಕಿನ ಸಂಖ್ಯೆ ಹೆಚ್ಚು ಆಗುತ್ತಿರುವುದು ತಲೆ ನೋವಾಗಿ ಪರಿಣಮಿಸಿದೆ. ಇದರ ನಡುವೆ ಶಾಲೆಗಳು ಸಹ ಪ್ರಾರಂಭವಾಗಿವೆ. ಇದರಿಂದ ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಇಲಾಖೆ, ಶಾಲೆಗಳಿಗೆ ಮಾರ್ಗಸೂಚಿ ಪ್ರಕಟಿಸಿದೆ.

    ರಾಜ್ಯದಲ್ಲಿ ಕೊರೋನಾ ಹೆಚ್ಚಳ ಹಿನ್ನೆಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಶಾಲಾ ಮಕ್ಕಳಿಗೆ ಆರೋಗ್ಯ ಇಲಾಖೆ ಆಯುಕ್ತ ಶಿವಕುಮಾರ್ ಅವರು ಹೊಸ ಗೈಡ್ ಲೈನ್ಸ್​ ಪ್​ರಕಟಿಸಿ ಆದೇಶ ಹೊರಡಿಸಿದ್ದಾರೆ.

    ವಿದ್ಯಾರ್ಥಿಗಳಲ್ಲಿ ಕೋವಿಡ್​ ಗುಣಲಕ್ಷಣಗಳು ಕಂಡುಬಂದರೆ ಕೂಡಲೇ ಅವರ ಪೋಷಕರಿಗೆ ತಿಳಿಸಿ ಮನೆಗೆ ಕಳುಹಿಸಬೇಕು. ಅಲ್ಲದೇ ⁠ಶಾಲಾ ಸಿಬ್ಬಂದಿಯಲ್ಲಿ ಗುಣಲಕ್ಷಣ ಕಂಡು ಬಂದಲ್ಲಿ ಮುಂಜಾಗೃತ ಕ್ರಮ ಪಾಲಿಸಬೇಕು. ಹಾಗೇ ⁠ಶಾಲೆಗಳಲ್ಲಿ ಸ್ವಚ್ಛತೆ, ಹಾಗೂ ಕೋವಿಡ್ ನಿಯಮ ಪಾಲಿಸಬೇಕು ಎಂದು ಮಾರ್ಗಸೂಚಿಯಲ್ಲಿ ಶಾಲೆಗಳಿಗೆ ಸೂಚನೆ ನೀಡಲಾಗಿದೆ.

    ಆರೋಗ್ಯ ಇಲಾಖೆಯ ಗೈಡ್​ಲೈನ್ಸ್​

    • ಮಕ್ಕಳಲ್ಲಿ ಜ್ವರ , ಕೆಮ್ಮು, ನೆಗಡಿ ಗುಣಲಕ್ಷಣಗಳು ಬಂದರೆ ಶಾಲೆಗೆ ಕಳುಹಿಸಬಾರದು.
    • ⁠ಸಂಪೂರ್ಣವಾಗಿ ಗುಣಮುಖರಾದ ಮೇಲೆ ಶಾಲೆಗಳಿಗೆ ಕಳುಹಿಸಬೇಕು.
    • ⁠ಗುಣಲಕ್ಷಣಗಳಿರುವ ಮಕ್ಕಳು ಶಾಲೆಗೆ ಬಂದರೆ ಪೋಷಕರಿಗೆ ತಿಳಿಸಿ ಮನೆಗೆ ಕಳುಹಿಸಬೇಕು.
    • ⁠ಶಾಲಾ ಸಿಬ್ಬಂದಿಯಲ್ಲಿ ಗುಣಲಕ್ಷಣ ಕಂಡು ಬಂದಲ್ಲಿ ಮುಂಜಾಗೃತ ಕ್ರಮ ಪಾಲಿಸಬೇಕು.
    • ⁠ಶಾಲೆಗಳಲ್ಲಿ ಸ್ವಚ್ಛತೆ, ಹಾಗೂ ಕೋವಿಡ್ ನಿಯಮ ಪಾಲಿಸಬೇಕು.

    Demo
    Share. Facebook Twitter LinkedIn Email WhatsApp

    Related Posts

    ಬಾಲಕಾರ್ಮಿಕರ ತಪಾಸಣಾ ಕಾರ್ಯಾಚರಣೆ ಚುರುಕುಗೊಳಿಸಿ : ಜಿಲ್ಲಾಧಿಕಾರಿ ಶಿಲ್ಪಾ ನಾಗ್

    June 2, 2025

    ಹೇಮಾವತಿ ಪ್ರತಿಭಟನೆ ಹಿಂದೆ ಬ್ಲಾಕ್ ಮೇಲ್: ಶೀಘ್ರವೇ ಇವರ ಡಿಮಾಂಡ್ ಬಹಿರಂಗಪಡಿಸುವೆ – ಡಿಕೆ ಶಿವಕುಮಾರ್!

    June 2, 2025

    RCB ಫೈನಲ್ ಮ್ಯಾಚ್ ಗೆ ಕ್ಷಣಗಣನೆ: ಸ್ಟೇಡಿಯಂ ಸೇರಿ ವಿಮಾನ ಟಿಕೆಟ್ ದರದಲ್ಲಿ ಭಾರೀ ಏರಿಕೆ!

    June 2, 2025

    ಶಾಲೆಗಳ ಸಹಯೋಗದಲ್ಲಿ ಬೆಂಗಳೂರು ಹವಾಮಾನ ಕಾರ್ಯಯೋಜನೆ ಕ್ಲಬ್ ಗಳ ರಚನೆ: ಡಿಸಿಎಂ ಡಿ.ಕೆ. ಶಿವಕುಮಾರ್!

    June 2, 2025

    ಮನಗೂಳಿಯಲ್ಲಿ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣ: ಆರೋಪಿಗಳ ಪತ್ತೆಗೆ ಎಂಟು ವಿಶೇಷ ತಂಡಗಳ ರಚನೆ!

    June 2, 2025

    ಬಾನು ಮುಷ್ತಾಕ್ ಮತ್ತು ದೀಪಾ ಭಾಸ್ತಿ ವಿಶ್ವಮಟ್ಟದ ಕನ್ನಡದ ರಾಯಭಾರಿಗಳು: ಡಿಸಿಎಂ ಡಿ.ಕೆ.ಶಿವಕುಮಾರ್!

    June 2, 2025

    ಕೋವಿಡ್-19 ತಡೆಗೆ ಸುರಕ್ಷತಾ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ : ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸಲಹೆ

    June 2, 2025

    ಪಾಕ್ ವಿರುದ್ಧ ಯುದ್ಧ ಬೇಡ ಅಂದಿದ್ದ ಸಿಎಂ ಹೇಳಿಕೆ ಖಂಡಿಸಿ ಪೋಸ್ಟ್ – ಹಿಂದೂ ಕಾರ್ಯಕರ್ತನ ವಿರುದ್ಧ ಕೇಸ್

    June 2, 2025

    ನಟ ಕಮಲ್ ಹಾಸನ್ ಅಜ್ಞಾನ ಪ್ರದರ್ಶನ ಮಾಡಿದ್ದಾರೆ: ಎಚ್ ಕೆ ಪಾಟೀಲ್!

    June 2, 2025

    ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು: ಸಿ.ಎಂ.ಸಿದ್ದರಾಮಯ್ಯ!

    June 2, 2025

    ನಾವು – ತಮಿಳರು ನೆರೆಹೊರೆಯವರು, ಸೌಹಾರ್ದತೆಯಿಂದ ಬಾಳಬೇಕು: ಡಿಕೆ ಶಿವಕುಮಾರ್

    June 2, 2025

    ಕನ್ನಡ ನಾಡಿನಲ್ಲಿ ತಮಿಳು ಸಿನಿಮಾಗಳು ನೂರಕ್ಕಿಂತ ಹೆಚ್ಚು ದಿನ ಓಡುತ್ತವೆ: ಶಿವರಾಮೇಗೌಡ

    June 2, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.