Close Menu
Ain Live News
    Facebook X (Twitter) Instagram YouTube
    Tuesday, June 3
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಕ್ಲಾಸ್ ತೆಗೆದುಕೊಂಡು ನಿಮ್ಮ ದಮ್ಮು ತಾಕತ್ತು ತೋರಿಸಿ: ಸಿಎಂ ವಿರುದ್ಧ ಆರ್.ಅಶೋಕ್ ಕಿಡಿ

    By Author AINMay 31, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಕ್ಲಾಸ್ ತೆಗೆದುಕೊಂಡು ನಿಮ್ಮ ದಮ್ಮು ತಾಕತ್ತು ತೋರಿಸಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಅವರು, ಸ್ವಾಮಿ ಸಿಎಂ ಸಿದ್ದರಾಮಯ್ಯನವರೇ, ಬಡವನ ಕೋಪ ದವಡೆಗೆ ಮೂಲ ಎನ್ನುವಂತೆ ತಮ್ಮ ಕೋಪ–ತಾಪ,

    ರೋಷಾವೇಷ ಅಧಿಕಾರಿಗಳ ಮೇಲಲ್ಲ, ಸಚಿವ ಸಂಪುಟದ ಸದಸ್ಯರ ಮೇಲೆ ತೋರಿಸಿ. ನಿಮ್ಮ ಹತಾಶೆಯನ್ನು, ಅಸಹಾಯಕತೆಯನ್ನ ಅಧಿಕಾರಿಗಳ ಮೇಲಲ್ಲ ತಮ್ಮ ಮಾತಿಗೆ ನಯಾ ಪೈಸೆ ಬೆಲೆ ಕೊಡದ ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಕ್ಲಾಸ್ ತೆಗೆದುಕೊಂಡು ನಿಮ್ಮ ದಮ್ಮು ತಾಕತ್ತು ತೋರಿಸಿ,

    ಕಿತ್ತಳೆ ಹಣ್ಣಿನ ಸಿಪ್ಪೆ ಎಸೆಯದಿರಿ: ಕಹಿಯಾದ್ರೂ ಇದರ ರಸದಲ್ಲಿ ಅಡಗಿದೆ ಆರೋಗ್ಯ ಸಿಹಿ!

    ತಾವು ಸಚಿವರಿಗೆ ನೀಡಿರುವ ನಿರ್ದೇಶಗಳಲ್ಲಿ ಯಾವುದಾದರೂ ಒಂದಾದರೂ ಪಾಲನೆ ಆಗುತ್ತಿದೆಯಾ? ಎಂದು ಪ್ರಶ್ನೆ ಮಾಡಿರುವ ಅಶೋಕ್, ತಿಂಗಳಲ್ಲಿ ಒಂದು ದಿನ ಜನತಾದರ್ಶನ ಮಾಡಿ ಎಂದರೂ ಮಾಡುತ್ತಿಲ್ಲ. ಜಿಲ್ಲಾ ಪ್ರವಾಸ ಮಾಡಿ ಜನರ ಸಮಸ್ಯೆ ಕೇಳಿ ಎಂದರೂ ಮಾಡುತ್ತಿಲ್ಲ. ಕನಿಷ್ಠ ಪಕ್ಷ ವಾರದಲ್ಲಿ ಮೂರು ದಿನ ಕಚೇರಿಯಲ್ಲಿ ಕುಳಿತು ಕೆಲಸ ಮಾಡಿ ಎಂದರೂ ಗುರುವಾರದ ಸಂಪುಟ ಸಭೆಗೆ ಬಿಟ್ಟರೆ ಬಹುತೇಕ ಸಚಿವರು ವಿಧಾನಸೌಧದತ್ತ ತಲೆಯೂ ಹಾಕುತ್ತಿಲ್ಲ ಎಂದಿದ್ದಾರೆ.

    ನಿವೃತ್ತ ಅಧಿಕಾರಿಗಳನ್ನು ಹೊರ ಗುತ್ತಿಗೆ ಸೇವೆಯಿಂದ ತಕ್ಷಣ ಬಿಡುಗಡೆ ಮಾಡಿ ಎಂದರೂ ಬಿಡುಗಡೆ ಮಾಡಲಿಲ್ಲ. ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ತಕ್ಷಣ ಪರಿಹಾರ ನೀಡಿ ಎಂದರೂ ಯಾರೂ ತಲೆ ಕೆಡಿಸಿಕೊಂಡಿಲ್ಲ. ಇನ್ನೂ ಅನೇಕ ಜಿಲ್ಲೆಗಳಲ್ಲಿ ಕಳೆದ ವರ್ಷದ ಪರಿಹಾರ ವಿತರಣೆಯೇ ಬಾಕಿ ಇದೆ ಎಂದು ಕಿಡಿಕಾರಿದ್ದಾರೆ.

     

    Demo
    Share. Facebook Twitter LinkedIn Email WhatsApp

    Related Posts

    Gruha Lakshmi Scheme: ಗೃಹ ಲಕ್ಷ್ಮಿ ಹಣ ಬಿಡುಗಡೆ ಬಗ್ಗೆ ಬಿಗ್ ಅಪ್ ಡೇಟ್ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್..!

    June 3, 2025

    ಸೌಹಾರ್ದತೆ, ಸಾಮರಸ್ಯಕ್ಕೆ ಭಂಗವುಂಟು ಮಾಡುವ ಕಮಲ್ ಹಾಸನ್ ವರ್ತನೆ ಸರಿಯಲ್ಲ: ಬಿ.ಎಸ್.ಯಡಿಯೂರಪ್ಪ

    June 3, 2025

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳದ ಬಗ್ಗೆ ಚರ್ಚಿಸಲು ಪ್ರಧಾನಮಂತ್ರಿ ಹಾಗೂ ಕೇಂದ್ರ ಜಲಶಕ್ತಿ ಸಚಿವರ ಭೇಟಿಗೆ ಸಮಯ ಕೇಳುತ್ತೇವೆ: ಡಿ.ಕೆ. ಶಿವಕುಮಾರ್

    June 3, 2025

    RCB vs PBKS: ಆರ್ ​ಸಿಬಿ ಗೆಲ್ಲುತ್ತೆ ಎಂದು ಈಗಲೇ ಹೇಳಬೇಡಿ ಎಂದು ಅನಿಲ್ ಕುಂಬ್ಳೆ ಹೇಳಿದ್ಯಾಕೆ..?

    June 3, 2025

    ದುರಂಕಾರಿ ಕಮಲ್‌ ಹಾಸನ್‌ಗೆ ಬಿಗ್‌ ಶಾಕ್‌ ಕೊಟ್ಟ ಹೈಕೋರ್ಟ್!‌

    June 3, 2025

    Personal Loan: ನಿಮಗೆ ಅರ್ಜೆಂಟ್ ಸಾಲದ ಅಗತ್ಯವಿದೆಯೇ? ನಿಮ್ಮ ಮಾಸಿಕ ಸಂಬಳ ಎಷ್ಟಿರಬೇಕು ಗೊತ್ತಾ..?

    June 3, 2025

    IPL Final: ವಿಮಾನ ಹಾರಾಟ ವಿಳಂಬ: ಸ್ಪೈಸ್ ಜೆಟ್ ವಿರುದ್ದ RCB ಅಭಿಮಾನಿಗಳ ಆಕ್ರೋಶ!

    June 3, 2025

    ಕ್ಷಮೆ ಕೇಳಲಿಲ್ಲ.. ಮತ್ತೆ ಮೊಂಡು ವಾದ, ಪತ್ರ ಬರೆದು ಕನ್ನಡ ವಿರೋಧಿ ಕಮಲ್‌ ಹಾಸನ್‌ ಹೇಳಿದ್ದೇನು?

    June 3, 2025

    RCB ಜೆರ್ಸಿ ಧರಿಸಿ ಈ ಸಲ ಕಪ್ ನಮ್ದೆ ಎಂದ ಡಿಸಿಎಂ ಡಿಕೆಶಿ!

    June 3, 2025

    RCB ಜೆರ್ಸಿ ತೊಟ್ಟು ಈ ಸಲಾ ಕಪ್‌ ನಮ್ದೇ ಎಂದ ರಮೇಶ್ ಅರವಿಂದ್!

    June 3, 2025

    ಮೊದಲು ಕ್ಷಮೆ ಕೇಳಿ, ಕನ್ನಡ ವಿರೋಧಿ ಕಮಲ್‌ ಹಾಸನ್‌ಗೆ ಹೈಕೋರ್ಟ್‌ ತರಾಟೆ!

    June 3, 2025

    ಕೆಪಿಸಿಸಿ ಸಹಕಾರ ವಿಭಾಗದ ನೂತನ‌ ರಾಜ್ಯಾಧ್ಯಕ್ಷರಾಗಿ ಧನರಾಜ್ ತಾಳಂಪಳ್ಳಿ ನೇಮಕ

    June 3, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.