Close Menu
Ain Live News
    Facebook X (Twitter) Instagram YouTube
    Tuesday, June 3
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಸರ್ಕಾರಿ ನೌಕರರು ಇತಿಮಿತಿಯಲ್ಲಿ ಇರಬೇಕು: ಸಚಿವ ಮಧು ಬಂಗಾರಪ್ಪ ಎಚ್ಚರಿಕೆ!

    By AIN AuthorMay 31, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಸರ್ಕಾರಿ ನೌಕರರು ಇತಿಮಿತಿಯಲ್ಲಿ ಇರಬೇಕು ಎಂದು ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ಕೊಟ್ಟಿದ್ದಾರೆ.

    ಕ್ಷಮೆ ಕೇಳಿದ್ರೆ ನಿಮ್ಮ ತಾತನ ಮನೆ ಗಂಟು ಹೋಗಲ್ಲ: ಕಮಲ್ ಹಾಸನ್ ಗೆ ವಿ ಸೋಮಣ್ಣ ಟಾಂಗ್!

    ಬೆಳಗಾವಿಯಲ್ಲಿ ಶಾಲಾ ಕೊಠಡಿಗಾಗಿ ಪ್ರತಿಭಟನೆ ಮಾಡಿದ ಶಿಕ್ಷಕನನ್ನು ಅಮಾನತು ಮಾಡಿರುವ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಅವರು, , ಸರ್ಕಾರಿ ನೌಕರರಿಗೆ ಪ್ರತಿಭಟನೆ ಮಾಡಲು ಅವಕಾಶ ಇಲ್ಲ. ನನ್ನ ಇಲಾಖೆಯಲ್ಲಿ ಇಂತಹದ್ದನ್ನ ಸಹಿಸೋಕೆ ಸಾಧ್ಯವಿಲ್ಲ ಎಂದರು.

    ಸರ್ಕಾರಿ ನೌಕರರಿಗೆ ಕಾನೂನು ಇದೆ. ಇಂತಹ ಸಮಸ್ಯೆ ಇದ್ದರೆ ಇಲಾಖೆ ಗಮನಕ್ಕೆ ತರಬೇಕು. ಬಿಇಓ, ಡಿಡಿಪಿಐಗಳ ಗಮನಕ್ಕೆ ತರಬೇಕು. ಏಕಾಏಕಿ ಪ್ರತಿಭಟನೆ ಮಾಡೋದು ಸರಿಯಲ್ಲ ಎಂದಿದ್ದಾರೆ. ಹೀಗೆ ಅವರು ಪ್ರತಿಭಟನೆ ಮಾಡಿದರೆ ಅದನ್ನ ಸಹಿಸೋಕೆ ಆಗುವುದಿಲ್ಲ. ನನ್ನ ಇಲಾಖೆಯಲ್ಲಿ ಇದಕ್ಕೆ ಅವಕಾಶ ಇಲ್ಲ. ನಾವು ಬಿಲ್ಡಿಂಗ್ ಕೊಟ್ಟಿರೋದು ಅವರಿಗೆ ಗೊತ್ತಿದೆ. ಗೊತ್ತಿದ್ದು ಹೀಗೆ ಪ್ರತಿಭಟನೆ ಮಾಡಿದ್ದಾರೆ. ಹೀಗಾಗಿ ಬಿಇಓ ಅಮಾನತು ಮಾಡಿ ಆದೇಶ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    RCB Vs PBKS: ಕಾರಲ್ಲೇ ಫೈನಲ್ ಮ್ಯಾಚ್ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ!

    June 3, 2025

    ಸಿದ್ದರಾಮಯ್ಯರ ನೇತೃತ್ವದ ಸರ್ಕಾರ ತುಘಲಕ್ ದರ್ಬಾರ್ ನಡೆಸುತ್ತಿದೆ: ವಿಜಯೇಂದ್ರ!

    June 3, 2025

    RCB Vs PBKS ಫೈನಲ್ ಫೈಟ್: ಬೆಂಗಳೂರು ಗೆಲುವಿಗಾಗಿ ರಕ್ತದಾನ ಮಾಡಿದ ಕಿರುತೆರೆ ನಟಿ ರಜಿನಿ!

    June 3, 2025

    ಫೈನಲ್ ಫೈಟ್: RCBಗೆ ಶುಭ ಕೋರಿದ ಬ್ರಿಟನ್ ಮಾಜಿ ಪ್ರಧಾನಿ!

    June 3, 2025

    IPL 2025: ಈ ಸಲ ಕಪ್ ನಮ್ದೇ: RCB ತಂಡಕ್ಕೆ ಶುಭ ಕೋರಿದ ಪರಿಷತ್ ಶಾಸಕ TA ಶರವಣ!

    June 3, 2025

    ಆಲಮಟ್ಟಿ ಡ್ಯಾಂ ಎತ್ತರ ಹೆಚ್ಚಳ ಕುರಿತು ಹೈಕಮಾಂಡ್ ಕರೆದರೆ ದೆಹಲಿಗೆ ಹೋಗುವೆ: DCM ಡಿಕೆ ಶಿವಕುಮಾರ್!

    June 3, 2025

    ರೈತರ ಹಕ್ಕನ್ನು ಮೊಟಕುಗೊಳಿಸುವ ಕೆಲಸವು ರಾಜ್ಯ ಸರ್ಕಾರಕ್ಕೆ ಶೋಭೆ ತರುವುದಿಲ್ಲ: ಬಿ.ವೈ.ವಿಜಯೇಂದ್ರ

    June 3, 2025

    Gruha Lakshmi Scheme: ಗೃಹ ಲಕ್ಷ್ಮಿ ಹಣ ಬಿಡುಗಡೆ ಬಗ್ಗೆ ಬಿಗ್ ಅಪ್ ಡೇಟ್ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್..!

    June 3, 2025

    ಸೌಹಾರ್ದತೆ, ಸಾಮರಸ್ಯಕ್ಕೆ ಭಂಗವುಂಟು ಮಾಡುವ ಕಮಲ್ ಹಾಸನ್ ವರ್ತನೆ ಸರಿಯಲ್ಲ: ಬಿ.ಎಸ್.ಯಡಿಯೂರಪ್ಪ

    June 3, 2025

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳದ ಬಗ್ಗೆ ಚರ್ಚಿಸಲು ಪ್ರಧಾನಮಂತ್ರಿ ಹಾಗೂ ಕೇಂದ್ರ ಜಲಶಕ್ತಿ ಸಚಿವರ ಭೇಟಿಗೆ ಸಮಯ ಕೇಳುತ್ತೇವೆ: ಡಿ.ಕೆ. ಶಿವಕುಮಾರ್

    June 3, 2025

    RCB vs PBKS: ಆರ್ ​ಸಿಬಿ ಗೆಲ್ಲುತ್ತೆ ಎಂದು ಈಗಲೇ ಹೇಳಬೇಡಿ ಎಂದು ಅನಿಲ್ ಕುಂಬ್ಳೆ ಹೇಳಿದ್ಯಾಕೆ..?

    June 3, 2025

    ದುರಂಕಾರಿ ಕಮಲ್‌ ಹಾಸನ್‌ಗೆ ಬಿಗ್‌ ಶಾಕ್‌ ಕೊಟ್ಟ ಹೈಕೋರ್ಟ್!‌

    June 3, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.