Close Menu
Ain Live News
    Facebook X (Twitter) Instagram YouTube
    Wednesday, June 4
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಆ ಕಮಲ್ ಹಾಸನ್ ಕ್ಷಮೆ ಕೇಳಲೇಬೇಕು, ಅಲ್ಲಿಯವರೆಗೂ ಬಿಡಲ್ಲ: ಶಿವರಾಜ್ ತಂಗಡಗಿ!

    By AIN AuthorMay 31, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಕನ್ನಡ ವಿವಾದಕ್ಕೆ ಸಂಬಂಧಿಸಿದಂತೆ ಕಮಲ್ ಹಾಸನ್ ಕ್ಷಮೆ ಕೇಳೋವರೆಗೂ ಬಿಡೋದಿಲ್ಲ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.

    ಕಾಂಗ್ರೆಸ್ ಪುಢಾರಿಗಳ ಕುಮ್ಮಕ್ಕಿನಿಂದ ಹಿಂದೂ ಕಾರ್ಯಕರ್ತರ ಬಂಧನ – ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ

    ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಕಮಲ್ ಹಾಸನ್ ಕ್ಷಮೆ ಕೇಳೋವರೆಗೂ ಬಿಡೋದಿಲ್ಲ. ಕ್ಷಮೆ ಕೇಳಿಲ್ಲ ಅಂದರೆ ಅವರ ಸಿನಿಮಾ ಬ್ಯಾನ್ ಮಾಡ್ತೇವೆ. ಕಮಲ್ ಹಾಸನ್ ಕ್ಷಮೆ ಕೇಳಿಲ್ಲ. ಅಂದರೆ ಬಿಡೋರು ಯಾರು. ಹಿರಿಯ ನಟ ಅವರು. ಇದನ್ನ ನಾವು ಇಲ್ಲಿಗೆ ಬಿಡೊಲ್ಲ. ಫಿಲ್ಮ್ ಚೇಂಬರ್ ಅವರ ಜೊತೆ ಮಾತಾಡಿದ್ದೇನೆ. ಕ್ಷಮೆ ಕೇಳದೇ ಹೋದ್ರೆ ಅವರ ಸಿನಿಮಾ ಬಿಡುಗಡೆ ಮಾಡೋಕೆ ಬಿಡೊಲ್ಲ ಎಂದು ತಿಳಿಸಿದರು

    ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳಿಗೆ ಕಾನೂನು ತರುವ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡುತ್ತೇನೆ. ಕನ್ನಡದ ಬಗ್ಗೆ ಧಿಮಾಕಿನ ಮಾತಾಡಿದ್ರೆ ಕನ್ನಡಿಗರು ಸಹಿಸುವುದಿಲ್ಲ ಎಂದರು.

    Demo
    Share. Facebook Twitter LinkedIn Email WhatsApp

    Related Posts

    ಬಜ್ಪೆಯಲ್ಲಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಆರೋಪಿ ಅರೆಸ್ಟ್!

    June 3, 2025

    RCB Vs PBKS: ಪಟಾಕಿ ಸಿಡಿಸಿ ಆರ್.ಸಿ.ಬಿ ಅಭಿಮಾನಿಗಳ ಸಂಭ್ರಮ!

    June 3, 2025

    ಹುಬ್ಬಳ್ಳಿಯಲ್ಲಿ L&T ಅಧಿಕಾರಿಗಳ ಎಡವಟ್ಟು; ಒಬ್ಬ ಸಾವು ಇನ್ನೊಬ್ಬನ ಸ್ಥೀತಿ ಗಂಭೀರ!

    June 3, 2025

    ನಿರ್ಮಾಣ ಹಂತದಲ್ಲಿದ್ದ ಹೆಬ್ಬಾಗಿಲು ಕುಸಿದು ಓರ್ವ ಸಾವು..! ಮೂವರಿಗೆ ಗಾಯ

    June 3, 2025

    ಅನೈತಿಕ ಸಂಬಂಧ: ಹೆಂಡತಿಯನ್ನ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಪತಿ!

    June 3, 2025

    ಪ್ರಭಾಸ್ ನಟನೆಯ ʼದಿ ರಾಜಾ ಸಾಬ್ʼ ಬಿಡುಗಡೆ ದಿನಾಂಕ ನಿಗದಿ!

    June 3, 2025

    ದುರಂಕಾರಿ ಕಮಲ್‌ ಹಾಸನ್‌ಗೆ ಬಿಗ್‌ ಶಾಕ್‌ ಕೊಟ್ಟ ಹೈಕೋರ್ಟ್!‌

    June 3, 2025

    ಲಕ್ಕುಂಡಿಯಲ್ಲಿ ಬಯಲು ವಸ್ತು ಸಂಗ್ರಹಾಲಯ ನಿರ್ಮಿಸಲಾಗುವುದು: ಸಿಎಂ.ಸಿದ್ದರಾಮಯ್ಯ

    June 3, 2025

    Onion Price: ಈರುಳ್ಳಿ ದರ ಕುಸಿತ: ಹೆದ್ದಾರಿಯಲ್ಲಿಯೇ ಈರುಳ್ಳಿ ಸುರಿದು ರೈತನ ಪ್ರತಿಭಟನೆ

    June 3, 2025

    ಕ್ಷಮೆ ಕೇಳಲಿಲ್ಲ.. ಮತ್ತೆ ಮೊಂಡು ವಾದ, ಪತ್ರ ಬರೆದು ಕನ್ನಡ ವಿರೋಧಿ ಕಮಲ್‌ ಹಾಸನ್‌ ಹೇಳಿದ್ದೇನು?

    June 3, 2025

    RCB ಜೆರ್ಸಿ ತೊಟ್ಟು ಈ ಸಲಾ ಕಪ್‌ ನಮ್ದೇ ಎಂದ ರಮೇಶ್ ಅರವಿಂದ್!

    June 3, 2025

    ಐಪಿಎಲ್ ಫೈನಲ್ ಪಂದ್ಯ: ಅಭಿಮಾನಿಗಳಿಂದ RCB ಗೆಲುವಿಗಾಗಿ ಕೋಲಾರಮ್ಮಗೆ ವಿಶೇಷ ಪೂಜೆ

    June 3, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.