Close Menu
Ain Live News
    Facebook X (Twitter) Instagram YouTube
    Wednesday, June 4
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಅವನೊಬ್ಬ ಅಯೋಗ್ಯ.. ಆತನಿಂದ ಅವಮಾನ ಆಗಿದೆ: ಕಮಲ್ ಹಾಸನ್ ವಿರುದ್ಧ ಮುಖ್ಯಮಂತ್ರಿ ಚಂದ್ರು ಕಿಡಿ!

    By AIN AuthorJune 1, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಕಮಲ್‌ ಹಾಸನ್‌ ಕನ್ನಡ ಹೇಳಿಕೆ ಕುರಿತು ಮುಖ್ಯಮಂತ್ರಿ ಚಂದ್ರು ಪ್ರತಿಕ್ರಿಯೆ ಕೊಟ್ಟಿದ್ದಾರೆ.

    ಬೆಳಗಾವಿ: ಟ್ಯಾಂಕರ್ ಹರಿದು ಮೂವರು ಕಾರ್ಮಿಕರು Spot Death!

    ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ತಮಿಳು ನಟನನ್ನ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರಲ್ಲದೇ ನಟ ಶಿವರಾಜ್‌ ಕುಮಾರ್‌ ವಿರುದ್ಧವೂ ಗರಂ ಆದರು.

    ಈ ಘಟನೆ ನಡೀಬಾರದಿತ್ತು, ಈ ಹೇಳಿಕೆ ಕೊಟ್ಟ ಅವ್ನು ದುರಹಂಕಾರಿ, ಅಯೋಗ್ಯ. ಅವ್ನು ಹೇಳಿದ ಹೇಳಿಕೆ ನಮ್ಮ ನಾಡಿಗೆ ಅವಮಾನ ಆಗಿದೆ. ಆ ಘಟನೆಗೆ ಸಾಕ್ಷಿಯಾಗಿದ್ದ ಶಿವರಾಜ್ ಕುಮಾರ್ ಪಲಾಯನವಾದ ಮಾಡಿ ಬಿಟ್ಟರು. ಕಮಲ್ ಹಾಸನ್ ಅವ್ರ ಹೇಳಿಕೆಯನ್ನ ಖಂಡಿಸಬೇಕಿತ್ತು. ನಾನು, ನನ್ನ ಕುಟುಂಬ ನಿಮಗೆ ಧನ್ಯವಾದ ಹೇಳ್ತೀವಿ ಆದ್ರೆ ನಾಡು, ನುಡಿ ವಿಚಾರದಲ್ಲಿ ಹೋರಾಟದ ಪರವಾಗಿ ಇರ್ತೀನಿ ಅಂತ ಹೇಳಬೇಕಿತ್ತು. ಬೆಂಗಳೂರಿಗೆ ಬಂದಾಗ ಕೇಳಬಹುದಿತ್ತಲ್ಲ ಅಂತ ಹೇಳ್ತಾರೆ… ಹಾಗಿದ್ರೆ ಕನ್ನಡ ವಿಚಾರಕ್ಕೆ ಬಂದಾಗ ನೀವೇನು ಮಾಡ್ತಿದ್ರಿ? ನನಗೆ ಅರ್ಥವೇ ಆಗಲಿಲ್ಲ ಅನ್ನೋದು ಬೇಜವಾಬ್ದಾರಿ ತನ ಎಂದರಲ್ಲದೇ ಶಿವಣ್ಣ ರೀತಿಯಲ್ಲಿ ಇನ್ನೂ ಯಾರು ಅವರ ಪರವಾಗಿದ್ದಾರೋ ಅವರೆಲ್ಲ ನಾಡದ್ರೋಹಿಗಳು ಅಂತ ಮಾರ್ಮಿಕವಾಗಿ ನುಡಿದರು.

    ಇನ್ನೂ ಕಮಲ್‌ ಹಾಸನ್‌ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಚಂದ್ರು, ಅವನೊಬ್ಬ ಅಯೋಗ್ಯ. ಅವ್ನ ಸಿನಿಮಾ ರಿಲೀಸ್ ಮಾಡದೇ ಇದ್ರೆ ನಮ್ಮ ವಿತರಕರಿಗೆ ಲಾಸ್ ಆಗುತ್ತೆ. ನಮ್ಮ ರಾಜ್ಯಕ್ಕೆ ಬರದಂತೆ ಅವ್ನಿಗೆ ಬಹಿಷ್ಕಾರ ಹಾಕ್ಬೇಕು ಅಂತಾ ಒತ್ತಾಯ ಮಾಡಿದರು

    Demo
    Share. Facebook Twitter LinkedIn Email WhatsApp

    Related Posts

    RCB ತಂಡದ ವಿಜಯೋತ್ಸವದಲ್ಲಿ ನಡೆದ ಅವ್ಯವಸ್ಥೆಗೆ ಬಿಸಿಸಿಐ ಬೇಸರ!

    June 4, 2025

    ಚಿನ್ನಸ್ವಾಮಿ ದುರಂತ: ಇದು ಹೃದಯ ವಿದ್ರಾವಕ ಘಟನೆ ಎಂದ ರಮ್ಯಾ!

    June 4, 2025

    RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ; ಡಿಸಿಎಂ ವಿಷಾದ, ಮೃತಪಟ್ಟವರಿಗೆ ಸಂತಾಪ!

    June 4, 2025

    ಚಿನ್ನಸ್ವಾಮಿ ಕಾಲ್ತುಳಿತ ದುರಂತ: ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ!

    June 4, 2025

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ ಘೋಷಣೆ- ಸಿಎಂ ಸಿದ್ದರಾಮಯ್ಯ ತುರ್ತು ಸುದ್ದಿಗೋಷ್ಠಿ!

    June 4, 2025

    ಕಾಲ್ತುಳಿತ ಪ್ರಕರಣ: ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ಕೊಡಲಿ- ಶಾಸಕ ಮಹೇಶ ಟೆಂಗಿನಕಾಯಿ!

    June 4, 2025

    ಕಾಲ್ತುಳಿತಕ್ಕೆ ರಾಜ್ಯ ಕಾಂಗ್ರೆಸ್ ಸರಕಾರವೇ ಕಾರಣ; ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ!

    June 4, 2025

    ಪ್ರೀತಿ-ಅಭಿಮಾನಕ್ಕಿಂತ ಜೀವ ಮುಖ್ಯ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು: ಚಿನ್ನಸ್ವಾಮಿ ದುರಂತಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ!

    June 4, 2025

    RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ: 10ಕ್ಕೂ ಹೆಚ್ಚು ಮಂದಿ ಸಾವು – DCM ಡಿಕೆಶಿ ಹೇಳಿದ್ದೇನು?

    June 4, 2025

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ: 10ಕ್ಕೂ ಹೆಚ್ಚು ಮಂದಿ ಸಾವು..ಸರ್ಕಾರಕ್ಕೆ ಛೀಮಾರಿ ಹಾಕಿದ ಪರಿಷತ್ ಶಾಸಕ ಟಿಎ ಶರವಣ!

    June 4, 2025

    RCB ಸಂಭ್ರಮಾಚರಣೆ ಆಘಾತ: 11 ಮಂದಿ ಸಾವು.. ಛೇ, ಛೇ ಇಂಥಾ ಸೆಲಬ್ರೇಷನ್ ಬೇಕಿತ್ತಾ!?

    June 4, 2025

    ಆರ್ ಸಿಬಿಯ ಸಂಭ್ರಮಾಚರಣೆಯ ಆಘಾತ: ವಿಧಾನಸೌಧ- ಕಬ್ಬನ್ ಪಾರ್ಕ್ ಮೆಟ್ರೋ ಸ್ಟೇಷನ್​ಗಳು ಬಂದ್!

    June 4, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.