Close Menu
Ain Live News
    Facebook X (Twitter) Instagram YouTube
    Thursday, June 5
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    RCB ಕಪ್ ಗೆದ್ರೆ ಹೋಳಿಗೆ ಊಟ ಹಾಕ್ತೀವಿ: ಇಂದಿರಾ ಕ್ಯಾಂಟೀನ್’ಗಳಲ್ಲೂ ಹೋಳಿಗೆ ಊಟ ಹಾಕ್ಸಿ ಸಿದ್ದು ಸಾರ್..

    By Author AINJune 2, 2025
    Share
    Facebook Twitter LinkedIn Pinterest Email
    Demo

    ಮೈಸೂರು: ಈ ಸಲ ಕಪ್ ನಮ್ದೇ, ಪ್ರತಿ ಬಾರಿಯ ಐಪಿಎಲ್ ಶುರುವಾದಾಗ್ಲೂ, ಆರ್​ಸಿಬಿ ಅಭಿಮಾನಿಗಳು ಸ್ಲೋಗನ್ ಶುರು ಮಾಡ್ತಾರೆ. ಜೈಕಾರ ಹಾಕಿ, ಹಾಡು ಹಾಡಿ, ಡ್ಯಾನ್ಸ್ ಮಾಡಿ ತಂಡಕ್ಕೆ ಜೋಶ್​ ತುಂಬ್ತಾರೆ. ಆದ್ರೆ, ಸೀಸನ್​​ ಕೊನೆಯಲ್ಲಿ ಸೋತು ನಿರಾಸೆ ಮೂಡಿಸುತ್ತೆ. ಆದ್ರೀಗ ಸೀಸನ್​​-18ರ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಸೀಬು ಬದಲಾಗುವ ಭರವಸೆ ಹುಟ್ಟಿಹಾಕಿದೆ.

    ನಿಮಗೆ ಈ ಲಕ್ಷಣಗಳು ಕಾಣ್ತಿದ್ಯಾ!? ಹಾಗಿದ್ರೆ ಲಿವರ್ ಕ್ಯಾನ್ಸರ್ ಬಂದಿದೆ ಎಂದರ್ಥ… ಕೂಡಲೇ ಡಾಕ್ಟರ್ ಭೇಟಿ ಮಾಡಿ!

    ಸೀಸನ್​​-18ರ ಐಪಿಎಲ್​ನಲ್ಲಿ ಅದ್ಭುತ ಪ್ರದರ್ಶನ ನೀಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮೊದಲ ಕ್ವಾಲಿಫೈಯರ್​ನಲ್ಲಿ ಪಂಜಾಬ್ ಕಿಂಗ್ಸ್​ಗೆ ಪಂಚ್ ನೀಡಿ ಫೈನಲ್​​ಗೆ ಲಗ್ಗೆ ಇಟ್ಟಿದೆ. ಅಷ್ಟೇ ಅಲ್ಲ, ಮೊದಲ ಬಾರಿಗೆ ಐಪಿಎಲ್ ಟ್ರೋಫಿಗೆ ಮುತ್ತಿಡುವ ನಿರೀಕ್ಷೆ ಹೆಚ್ಚಿಸಿದೆ.

    ಆದ್ದರಿಂದ ನಾಳೆ ನಡೆಯುವ ಇಂಡಿಯನ್ ಪ್ರೀಮಿಯರ್ ಲೀಗ್​​ (IPL) ಪಂದ್ಯದಲ್ಲಿ ಆರ್​​ಸಿಬಿ ಗೆದ್ದರೆ ಮೈಸೂರಿನ ಎಲ್ಲಾ ಇಂದಿರಾ ಕ್ಯಾಂಟೀನ್​​ಗಳಲ್ಲಿ ಉಚಿತ ಹೋಳಿಗೆ ಊಟ ಹಾಕಲಿದ್ದಾರೆ. ಮೈಸೂರಿನ ಗನ್ ಹೌಸ್ ವೃತ್ತದಲ್ಲಿ‌ ಉಚಿತವಾಗಿ ಹೋಳಿಗೆ ಊಟ ಹಂಚಿಕೆ ಮಾಡಲಾಗಿದೆ.

    ನಾಳೆ‌ ಮೈಸೂರಿನ 16 ಕ್ಯಾಂಟೀನ್ ಗಳಲ್ಲೂ ಉಚಿತ ಹೋಳಿಗೆ ಊಟ ನೀಡಲಾಗುತ್ತದೆ. ಇತ್ತ ಸಿಎಂ ಸಿದ್ದರಾಮಯ್ಯ ಬಳಿ ಮೈಸೂರಿನ ಆರ್‌ಸಿಬಿ ಅಭಿಮಾನಿ ಬಸವರಾಜ ಬಸಪ್ಪ‌ ಮನವಿ ಮಾಡಿದ್ದಾರೆ. ಆರ್​​ ಸಿಬಿ ಗೆದ್ದರೆ ರಾಜ್ಯದ ಎಲ್ಲಾ ಇಂದಿರಾ ಕ್ಯಾಂಟೀನ್ ಗಳಲ್ಲೂ‌‌ ಉಚಿತ ಹೋಳಿಗೆ ಊಟ ಹಾಕಿಸಿ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

     

    Demo
    Share. Facebook Twitter LinkedIn Email WhatsApp

    Related Posts

    Kuldeep Yadav: ಬಾಲ್ಯದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಕುಲ್ದೀಪ್ ಯಾದವ್!

    June 5, 2025

    ಪರಿಸರ ವಿರುದ್ದವಾದುದನ್ನು ಮಾನವರಾದರು ಮಾಡಬೇಡಿ: ಡಾ. ರವಿ ಜಮಖಂಡಿ

    June 5, 2025

    ಹುಬ್ಬಳ್ಳಿ: ಐಪಿಓಗೆ ಅರ್ಜಿ ಸಲ್ಲಿಸಿದ ಏಕಸ್!

    June 5, 2025

    ಕಾಲ್ತುಳಿತದಲ್ಲಿ ಆರ್ ಸಿಬಿ ಅಭಿಮಾನಿಗಳು ಸಾವು: ಉದ್ಯಮಿ ವಿಜಯ್ ಮಲ್ಯ ಹೇಳಿದ್ದೇನು?

    June 5, 2025

    ಕಾಲ್ತುಳಿತ ಪ್ರಕರಣ: ಮೃತರ ಮರಣೋತ್ತರ ಪರೀಕ್ಷೆಯಲ್ಲಿ ಏನಿದೆ ಗೊತ್ತಾ!?

    June 5, 2025

    ಕಾಲ್ತುಳಿತ ಕೇಸ್: ಪೊಲೀಸರ ಸಲಹೆ ಪಾಲಿಸದೇ ದಿಢೀರ್ ಕಾರ್ಯಕ್ರಮ ಆಯೋಜನೆ ಮಾಡಿದ್ದೇ ದುರಂತಕ್ಕೆ ಕಾರಣ!

    June 5, 2025

    ಚಿನ್ನಸ್ವಾಮಿ ಕಾಲ್ತುಳಿತ ದುರಂತಕ್ಕೆ ಈ ಸುಳ್ಳು ವದಂತಿ ಕಾರಣವಾಯ್ತಾ!?

    June 5, 2025

    ಕಲಘಟಗಿ: ಅನಧಿಕೃತವಾಗಿ ವಾಸಿಸುತ್ತಿದ್ದವರಿಗೆ ‘ಪಟ್ಟಾ’ ವಿತರಣೆ’

    June 5, 2025

    ಭೀಕರ ಅಪಘಾತ ಬಾಲಕ ಸೇರಿದಂತೆ ಇಬ್ಬರ ಸಾವು : ಹಲವರ ಸ್ಥಿತಿ ಗಂಭೀರ!

    June 5, 2025

    ಚಿನ್ನಸ್ವಾಮಿ ದುರಂತ: ದ್ರೌಪದಿ ಮುರ್ಮು, ರಾಹುಲ್ ಗಾಂಧಿ ಸೇರಿ ಹಲವರಿಂದ ಸಂತಾಪ!

    June 5, 2025

    ಕಾಲ್ತುಳಿತದಿಂದ 11 ಮಂದಿ ಸಾವು: ವಿರಾಟ್ ಕೊಹ್ಲಿ ಹೇಳಿದ್ದೇನು?

    June 5, 2025

    RCB ತಂಡದ ವಿಜಯೋತ್ಸವದಲ್ಲಿ ನಡೆದ ಅವ್ಯವಸ್ಥೆಗೆ ಬಿಸಿಸಿಐ ಬೇಸರ!

    June 4, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.