Close Menu
Ain Live News
    Facebook X (Twitter) Instagram YouTube
    Friday, June 6
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಫ್ರೀ.. ಫ್ರೀ.. ಫ್ರೀ.. RCB ಕಪ್ ಗೆದ್ದರೆ ಮಸಾಲಪುರಿ, ಪಾನಿಪುರಿ, ಭೇಲ್ ಪುರಿ ಉಚಿತ..!

    By Author AINJune 2, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ನಾಳೆ ಇಂಡಿಯನ್ ಪ್ರೀಮಿಯರ್ ಲೀಗ್​​ ಫೈನಲ್​ ಪಂದ್ಯ ನಡೆಯಲಿದೆ. ಈಗಾಗಲೇ ಇಂಡಿಯನ್ ಪ್ರೀಮಿಯರ್ ಲೀಗ್​​ ನ ಫೈನಲಿಸ್ಟ್​ಗಳು ಕನ್​ಫರ್ಮ್ ಆಗಿದ್ದಾರೆ. ಈ ಬಾರಿಯ ಐಪಿಎಲ್​ ಬಿಗ್ ಫೈಟ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಸಂದರ್ಭದಲ್ಲಿ ಇದಾಗಲೇ ಫೈನಲ್​ ಪಂದ್ಯದ ಜೋಶ್​ ಶುರುವಾಗಿದ್ದು,

    ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫೈನಲ್​ ತಲುಪಿರುವ ಹಿನ್ನಲೆ RCB ಅಭಿಮಾನಿಯಿಂದ ಉಚಿತ ಚಾಟ್ಸ್ ವಿತರಣೆ ಹಮ್ಮಿಕೊಳ್ಳಲಾಗಿದೆ. ಈ ಸಲ ಕಪ್​​ ನಮ್ದು ಆದರೆ ಒನ್ ಡೇ ಪಾನಿಪುರಿ ನಿಮ್ದು ಎಂದು ಬೋರ್ಡ್​​ ಹಾಕಿದ್ದಾರೆ.

    ನಿಮಗೆ ಈ ಲಕ್ಷಣಗಳು ಕಾಣ್ತಿದ್ಯಾ!? ಹಾಗಿದ್ರೆ ಲಿವರ್ ಕ್ಯಾನ್ಸರ್ ಬಂದಿದೆ ಎಂದರ್ಥ… ಕೂಡಲೇ ಡಾಕ್ಟರ್ ಭೇಟಿ ಮಾಡಿ!

    ಹೌದು ಈ ಸಲ ಆರ್​​ಸಿಬಿ ಕಪ್ ಗೆದ್ದಿದ್ದೇ ಆದರೆ ಎಲ್ಲರಿಗೂ ಪಾನಿಪೂರಿ, ಮಸಾಲಪೂರಿ, ಭೇಲ್  ಪುರಿ.. ಫ್ರೀ.. ಫ್ರೀ.. ಫ್ರೀ.. ಎಂದು ಅಂಗಡಿ ಮುಂದೆ ಬೋರ್ಡ್ ಹಾಕಿದ್ದಾರೆ. ಅಂಗಡಿ ಮಾಲೀಕ ಕೂಡ ಆರ್​​ಸಿಬಿ ದೊಡ್ಡ ಅಭಿಮಾನಿಯಾಗಿದ್ದು, ಆರ್​ಸಿಬಿ ಗೆಲುವನ್ನು ಸಂಭ್ರಮಿಸಲು ಈ ಉಚಿತ ಚಾಟ್ಸ್​​ ವಿತರಣೆ ಎಂದಿದ್ದಾರೆ.

    RCB ಮ್ಯಾಚ್ ಹಿನ್ನೆಲೆ ಉಚಿತ ಚಾಟ್ಸ್ ವಿತರಣೆಗೆ ಮುಂದಾಗಿರುವುದು ಅನಿಲ್ ಚಾಟ್ಸ್ ಸೆಂಟರ್. ಇದು ಇರುವುದು ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿ. ಐಪಿಲ್ ಫೈನಲ್ ನಲ್ಲಿ ಆರ್ ಸಿಬಿ ಗೆದ್ರೆ ಉಚಿತವಾಗಿ ಚ್ಯಾಟ್ಸ್ ಹಂಚಿಕೆ ಮಾಡಲಾಗುತ್ತದೆ ಎಂದು ಅನಿಲ್​​ ಚಾಟ್ಸ್​​ ಸೆಂಟರ್​​ ಭರವಸೆ ನೀಡಿದ್ದಾರೆ.

     

    Demo
    Share. Facebook Twitter LinkedIn Email WhatsApp

    Related Posts

    I Stand with B Dayanand: ಸೋಷಿಯಲ್ ಮೀಡಿಯಾದಲ್ಲಿ ದಯಾನಂದ್ ಗೆ ಭಾರೀ ಬೆಂಬಲ.. ಹಲವು ಪೋಸ್ಟ್ ಗಳು ವೈರಲ್!

    June 6, 2025

    ದಯಾನಂದ್ ಸಸ್ಪೆಂಡ್: ಪೊಲೀಸ್ ಇತಿಹಾಸದಲ್ಲೇ ಇದು ಕರಾಳ ದಿನ – ಭಾಸ್ಕರ್ ರಾವ್ ಆಕ್ರೋಶ!

    June 6, 2025

    ಬೆಂಗಳೂರಿಗೆ ಹೊಸ ಕಮಿಷನರ್: ದಯಾನಂದ್ ಜಾಗಕ್ಕೆ ಸೀಮಂತ್ ಕುಮಾರ್ ನೇಮಿಸಿ ಸರ್ಕಾರ ಆದೇಶ!

    June 6, 2025

    ಬೆಂಗಳೂರಿನ ಮುಂದಿನ ಕಮಿಷನರ್ ಯಾರಾಗ್ತಾರೆ!? ಈ ಇಬ್ಬರಲ್ಲಿ ಒಬ್ಬರು ಫಿಕ್ಸ್!?

    June 5, 2025

    Breaking News: ಕಾಲ್ತುಳಿತಕ್ಕೆ 11 ಮಂದಿ ಬಲಿ: ಕಮಿಷನರ್ ದಯಾನಂದ್ ಸೇರಿ ನಾಲ್ವರು ಅಧಿಕಾರಿಗಳು ಸಸ್ಪೆಂಡ್!

    June 5, 2025

    ನಾನು ಕೂಡ ಆರ್‌ಸಿಬಿ ದೊಡ್ಡ ಫ್ಯಾನ್, ಆದ್ರೆ ನೋವು ಜಾಸ್ತಿ ಆಗಿದೆ: ಕಾಲ್ತುಳಿತಕ್ಕೆ ರಕ್ಷಿತಾ ಬೇಸರ!

    June 5, 2025

    ದಯವಿಟ್ಟು ಭಾರತಕ್ಕೆ ಬನ್ನಿ: RCBಗೆ ವಿಶ್ ಮಾಡಿದ ವಿಜಯ್ ಮಲ್ಯಗೆ ನಯವಾಗಿ ಸ್ವಾಗತಿಸಿದ SBI

    June 5, 2025

    4 ವರ್ಷದ ಮಗು ಬಲಿ ಪಡೆದ ಏರ್ ಕೂಲರ್‌.. ಘಟನೆ ಹೇಗಾಯ್ತು?

    June 5, 2025

    ಕಾಲ್ತುಳಿತ ಕೇಸ್: ಆರ್‌ಸಿಬಿ ಫ್ರಾಂಚೈಸಿ, ಕೆಎಸ್‌ಸಿಎ ವಿರುದ್ಧ ದಾಖಲಾಯ್ತು FIR!

    June 5, 2025

    ಮಹಾರಾಷ್ಟ್ರ ಸಿಎಂ ಆಲಮಟ್ಟಿ ಎತ್ತರದ ಬಗ್ಗೆ ತಕರಾರು ಮಾಡಿರುವುದು ಅಸಮಂಜಸ ಮತ್ತು ರಾಜಕೀಯ ಪ್ರೇರಿತ: ಬೊಮ್ಮಾಯಿ

    June 5, 2025

    ಡಿ.ಕೆ ಶಿವಕುಮಾರ್’ಗೆ ಕಣ್ಣೀರು ಬರುತ್ತಾ? ನನಗೇನೋ ಹಾಗೆ ಅನಿಸಿಲ್ಲ: ನಿಖಿಲ್ ಕುಮಾರಸ್ವಾಮಿ ವ್ಯಂಗ್ಯ

    June 5, 2025

    Stampede: ಕಾಲ್ತುಳಿತದಲ್ಲಿ 11 ಜನರ ಸಾವು: ಮೃತ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿದ RCB!

    June 5, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.