Close Menu
Ain Live News
    Facebook X (Twitter) Instagram YouTube
    Friday, June 6
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕೊಹ್ಲಿಗಾಗಿ ಕಪ್ ಗೆಲ್ಲಲು ಪ್ರಯತ್ನಿಸುತ್ತೇವೆ: ಕ್ಯಾಪ್ಟನ್ ರಜತ್ ಪಾಟಿದಾರ್!

    By AIN AuthorJune 3, 2025
    Share
    Facebook Twitter LinkedIn Pinterest Email
    Demo

    ಕೊಹ್ಲಿಗಾಗಿ ಕಪ್ ಗೆಲ್ಲಲು ಪ್ರಯತ್ನಿಸುತ್ತೇವೆ ಎಂದು ಕ್ಯಾಪ್ಟನ್ ರಜತ್ ಪಾಟಿದಾರ್ ಹೇಳಿದ್ದಾರೆ.

    ಐಪಿಎಲ್ ಫೈನಲ್ ಫೈಟ್: ಅವಧಿಗೂ ಮೀರಿ ಬೆಂಗಳೂರಲ್ಲಿ ಪಬ್ ಓಪನ್ ಆದ್ರೆ ದಾಖಲಾಗತ್ತೆ FIR!

    ಈ ಬಾರಿ ನಾವು ಐಪಿಎಲ್ ಟ್ರೋಫಿ ಗೆಲ್ಲಲು ಪ್ರಯತ್ನಿಸುತ್ತೇವೆ. ವಿರಾಟ್ ಕೊಹ್ಲಿಗಾಗಿ ಕಪ್ ಗೆಲ್ಲುವುದು ನಮ್ಮೆಲ್ಲರ ಗುರಿ ಎಂದಿದ್ದಾರೆ. ಈ ಮೂಲಕ ಕಿಂಗ್ ಕೊಹ್ಲಿಯ 18 ವರ್ಷಗಳ ಕಾಯುವಿಕೆಗೆ ಇತಿಶ್ರೀ ಹಾಡಲು ಆರ್​ಸಿಬಿ ತಂಡದ ಪ್ಲ್ಯಾನ್ ರೂಪಿಸಿದೆ ಎಂಬ ವಿಚಾರವನ್ನು ರಜತ್ ಪಾಟಿದಾರ್ ಬಹಿರಂಗಪಡಿಸಿದ್ದಾರೆ.

    ವಿರಾಟ್ ಕೊಹ್ಲಿ ಈ ಹಿಂದೆ ಮೂರು ಬಾರಿ ಫೈನಲ್ ಆಡಿದ್ದರು. 2009 ರಲ್ಲಿ ಅನಿಲ್ ಕುಂಬ್ಳೆ ನಾಯಕತ್ವದಲ್ಲಿ ಫೈನಲ್ ಆಡಿದ್ದ ಕೊಹ್ಲಿ, 2011 ರಲ್ಲಿ ಡೇನಿಯಲ್ ವೆಟ್ಟೋರಿ ಸಾರಥ್ಯದಲ್ಲಿ ಅಂತಿಮ ಪಂದ್ಯವಾಡಿದ್ದರು. ಇದಾದ ಬಳಿಕ 2016 ರಲ್ಲಿ ತಮ್ಮದೇ ನಾಯಕತ್ವದಲ್ಲಿ ವಿರಾಟ್ ಕೊಹ್ಲಿ ಫೈನಲ್​ನಲ್ಲಿ ಕಣಕ್ಕಿಳಿದಿದ್ದರು. ಇದೀಗ ನಾಲ್ಕನೇ ಬಾರಿ ಫೈನಲ್ ಆಡಲು ಕಿಂಗ್ ಕೊಹ್ಲಿ ಸಜ್ಜಾಗಿದ್ದಾರೆ.

    ಕಳೆದ 17 ವರ್ಷಗಳಿಂದ ಐಪಿಎಲ್​ ಟ್ರೋಫಿಗಾಗಿ ಕಾಯುತ್ತಿರುವ ಕೊಹ್ಲಿಗಾಗಿ ನಾವು ಟ್ರೋಫಿ ಗೆಲ್ಲುವ ವಿಶ್ವಾಸವಿದೆ. ಅದಕ್ಕಾಗಿ ನಾವು ಪ್ರಯತ್ನಿಸಲಿದ್ದೇವೆ ಎಂದು ರಜತ್ ಪಾಟಿದಾರ್ ಹೇಳಿದ್ದಾರೆ. ಈ ಮೂಲಕ ಕೊಹ್ಲಿಯ ಐಪಿಎಲ್ ಟ್ರೋಫಿ ಬರವನ್ನು ನೀಗಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಆರ್​ಸಿಬಿ ನಾಯಕ ರಜತ್ ಪಾಟಿದಾರ್.

    ಇದೇ ವೇಳೆ ಗಾಯದ ಕಾರಣ ಕಳೆದ ಎರಡು ಪಂದ್ಯಗಳಿಂದ ಹೊರಗುಳಿದಿರುವ ಆರ್​ಸಿಬಿ ತಂಡದ ಸ್ಟಾರ್ ಆಲ್​ರೌಂಡರ್ ಟಿಮ್ ಡೇವಿಡ್ ಬಗ್ಗೆ ಕೂಡ ಕೇಳಲಾಯಿತು. ಈ ಪ್ರಶ್ನೆಗೆ ಉತ್ತರಿಸಿದ ರಜತ್ ಪಾಟಿದಾರ್, ಆ ಬಗ್ಗೆ ವೈದ್ಯರು ನಿಗಾವಹಿಸಿದ್ದಾರೆ. ಇಂದು ಸಂಜೆ ಟಿಮ್ ಡೇವಿಡ್ ಆಡುತ್ತಾರೊ ಇಲ್ಲವೊ ಎಂಬುದು ತಿಳಿಯಲಿದೆ ಎಂದು ತಿಳಿಸಿದರು.

    Demo
    Share. Facebook Twitter LinkedIn Email WhatsApp

    Related Posts

    ಬೆಂಗಳೂರಿನ ಕಾಲ್ತುಳಿತ ಪ್ರಕರಣ: ಭಾರೀ ಟ್ರೆಂಡಿಂಗ್ ನಲ್ಲಿದೆ #ArrestKohli..!

    June 6, 2025

    RCB Victory Parade Stampede: ನಿಖಿಲ್ ಸೋಸಲೆ ಯಾರು?.. ಅವರಿಗೂ RCBಗೂ ಏನು ಸಂಬಂಧ?

    June 6, 2025

    RCB Stampede: ಬೆಂಗಳೂರಿನ ಕಾಲ್ತುಳಿತ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್: RCB ವಿರುದ್ಧ ಪ್ರಕರಣ ದಾಖಲು!

    June 6, 2025

    ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ಸೈಲೆಂಟಾಗಿ ಎಸ್ಕೇಪ್ ಆಗುತ್ತಿದ್ದ RCB ಮಾರ್ಕೆಟಿಂಗ್‌ ಮುಖ್ಯಸ್ಥ ನಿಖಿಲ್‌ ಅರೆಸ್ಟ್!

    June 6, 2025

    ಕಾಲ್ತುಳಿತ ಕೇಸ್: ಕಮಿಷನರ್ ದಯಾನಂದ್ ಸಸ್ಪೆಂಡ್.. ಸರ್ಕಾರದ ವಿರುದ್ಧ ಮುಗಿಬಿದ್ದ ವಿಪಕ್ಷ; ಯಾರ್ಯಾರು, ಏನಂದ್ರು?

    June 6, 2025

    I Stand with B Dayanand: ಸೋಷಿಯಲ್ ಮೀಡಿಯಾದಲ್ಲಿ ದಯಾನಂದ್ ಗೆ ಭಾರೀ ಬೆಂಬಲ.. ಹಲವು ಪೋಸ್ಟ್ ಗಳು ವೈರಲ್!

    June 6, 2025

    ಕಾಲ್ತುಳಿತ ಕೇಸ್: ಆರ್‌ಸಿಬಿ ಫ್ರಾಂಚೈಸಿ, ಕೆಎಸ್‌ಸಿಎ ವಿರುದ್ಧ ದಾಖಲಾಯ್ತು FIR!

    June 5, 2025

    Stampede: ಕಾಲ್ತುಳಿತದಲ್ಲಿ 11 ಜನರ ಸಾವು: ಮೃತ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿದ RCB!

    June 5, 2025

    ಬೆಂಗಳೂರಿನಲ್ಲಿ ಕಾಲ್ತುಳಿತ ಪ್ರಕರಣ: ಮೃತರ ಕುಟುಂಬಗಳಿಗೆ ಸಂತಾಪಗಳು – ಬಿಸಿಸಿಐ

    June 5, 2025

    Kuldeep Yadav: ಬಾಲ್ಯದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಕುಲ್ದೀಪ್ ಯಾದವ್!

    June 5, 2025

    ಕಾಲ್ತುಳಿತದಲ್ಲಿ ಆರ್ ಸಿಬಿ ಅಭಿಮಾನಿಗಳು ಸಾವು: ಉದ್ಯಮಿ ವಿಜಯ್ ಮಲ್ಯ ಹೇಳಿದ್ದೇನು?

    June 5, 2025

    ಕಾಲ್ತುಳಿತ ಪ್ರಕರಣ: ಮೃತರ ಮರಣೋತ್ತರ ಪರೀಕ್ಷೆಯಲ್ಲಿ ಏನಿದೆ ಗೊತ್ತಾ!?

    June 5, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.