Close Menu
Ain Live News
    Facebook X (Twitter) Instagram YouTube
    Friday, June 6
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    IPL 2025: ಈ ಸಲ ಕಪ್ ನಮ್ದೇ: RCB ತಂಡಕ್ಕೆ ಶುಭ ಕೋರಿದ ಪರಿಷತ್ ಶಾಸಕ TA ಶರವಣ!

    By AIN AuthorJune 3, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- 2025ನೇ ಸಾಲಿನ ಐಪಿಎಲ್ ಮುಕ್ತಾಯದ ಹಂತಕ್ಕೆ ತಲುಪಿದ್ದು, ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ನಡುವೆ ಫೈನಲ್ ಫೈಟ್ ನಡೆಯಲಿದೆ. 18 ವರ್ಷಗಳಿಂದ ಕಪ್ ಗೆಲ್ಲದ RCB ತಂಡದ ಗೆಲುವಿಗಾಗಿ ದೇಶದೆಲ್ಲೆಡೆ RCB ಅಭಿಮಾನಿಗಳು ಪೂಜೆ-ಪುನಸ್ಕಾರ ಮಾಡಿ ತಂಡದ ಗೆಲುವಿಗಾಗಿ ದೇವರ ಮೊರೆ ಹೋಗಿದ್ದಾರೆ. ಅಷ್ಟೇ ಯಾಕೆ ಸಾಕಷ್ಟು ಸಿನಿಮಾ ಸೆಲೆಬ್ರಿಟಿಗಳು ಸೇರಿ ರಾಜಕೀಯ ಗಣ್ಯರು ಸೇರಿ ಹಲವರು RCB ತಂಡದ ಗೆಲುವಿಗಾಗಿ ಹಾರೈಸಿದ್ದಾರೆ.

    ಆಲಮಟ್ಟಿ ಡ್ಯಾಂ ಎತ್ತರ ಹೆಚ್ಚಳ ಕುರಿತು ಹೈಕಮಾಂಡ್ ಕರೆದರೆ ದೆಹಲಿಗೆ ಹೋಗುವೆ: DCM ಡಿಕೆ ಶಿವಕುಮಾರ್!

    ಅದರಂತೆ ಪರಿಷತ್ ಶಾಸಕ ಟಿಎ ಶರವಣ ಅವರು ಕೂಡ ಈ ಸಲ ಕಪ್ ನಮ್ದೇ ಎನ್ನುವ ಮೂಲಕ RCB ತಂಡಕ್ಕೆ ಶುಭ ಕೋರಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಟಿಎ ಶರವಣ, ಇಂದು ನಮ್ಮ ಎಲ್ಲ RCB ಅಭಿಮಾನಿಗಳಿಗೆ, ನಮ್ಮ ಪ್ರೀತಿಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಈ ಅಪೂರ್ವ ಸಾಧನೆಯ ಬಗ್ಗೆ ಮಾತನಾಡುವುದು ಒಂದು ಹೆಮ್ಮೆ ಮತ್ತು ಸಂತೋಷದ ವಿಷಯವಾಗಿದೆ. 2025ರ ಐಪಿಎಲ್ ಫೈನಲ್‌ಗೆ ನಮ್ಮ RCB ತಲುಪಿರುವುದು ನಾವು ಎಲ್ಲರೂ ಕಾಯುತ್ತಿದ್ದ ಕನಸು ಕಂಡ ಕ್ಷಣವಾಗಿದೆ.

    https://ainkannada.com/wp-content/uploads/2025/06/VID-20250603-WA0112.mp4

    9 ವರ್ಷಗಳ ನಂತರ, RCB ಮತ್ತೆ ಫೈನಲ್‌ಗೆ ತಲುಪಿರುವುದು ಮಾತ್ರವಲ್ಲ, ಇದು ನಮಗೆ 18 ವರ್ಷಗಳ ದೀರ್ಘ ನಿರೀಕ್ಷೆಯ ಕೊನೆಗೆ ಟ್ರೋಫಿಯನ್ನು ಗೆಲ್ಲುವ ಅವಕಾಶವನ್ನು ನೀಡಿದೆ. ನಾವು 2008ರಿಂದ ಇಲ್ಲಿಯ ತನಕ ಎಲ್ಲಾ ಎದರುತ್ತಿರುವ ಹೆಜ್ಜೆಗಳನ್ನು, ವಿಜಯಗಳ ಖುಷಿಯನ್ನು, ಸೋಲಿನ ನೋವನ್ನು – ಎಲ್ಲವನ್ನೂ ಅನುಭವಿಸಿದ್ದೇವೆ. ಆದರೆ ಅಭಿಮಾನಿಗಳ ಬೆಂಬಲವು ಯಾವತ್ತೂ ಹಿಂಜರಿದಿಲ್ಲ. ಈ ತಂಡ ಈಗ ಹೊಸ ಶಕ್ತಿಯಿಂದ, ಹೊಸ ಉತ್ಸಾಹದಿಂದ ತುಂಬಿದೆ. ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಹಾಗೂ ನಮ್ಮ ಯುವ ಆಟಗಾರರು ಅತ್ಯುತ್ತಮವಾಗಿ ಕಣದಲ್ಲಿದ್ದಾರೆ. ಈ ಬಾರಿ ಅವರು ಕೇವಲ ಫೈನಲ್‌ಗೆ ತಲುಪಿಲ್ಲ, ಟ್ರೋಫಿಯನ್ನು ಮನೆಗೆ ತರುವ ಸಾಮರ್ಥ್ಯವಿದೆ ಎಂಬ ವಿಶ್ವಾಸವಿದೆ.

    ಇದು ಕೇವಲ ಕ್ರಿಕೆಟ್ ಪಂದ್ಯವಲ್ಲ, ಇದು ನಮ್ಮ ಎಲ್ಲರ ಕನಸು, 18 ವರ್ಷಗಳ ನಿರೀಕ್ಷೆಯ ಫಲ. ಆದ್ದರಿಂದ, ನಾವೆಲ್ಲರೂ ನಮ್ಮ ಹೃದಯದಿಂದ RCBಗೆ ಶುಭಾಶಯಗಳನ್ನು ತಿಳಿಸೋಣ – ಈ ಬಾರಿಯದು ನಮ್ಮದೇ. ಈ ಬಾರಿಯ RCBಗೆ ವಿಜಯಭೇರಿಯನ್ನು ಎಬ್ಬಿಸೋಣ.. Ee Sala Cup Namde ಎಂದು ಹಾರೈಸಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಬೆಂಗಳೂರಿಗೆ ಹೊಸ ಕಮಿಷನರ್: ದಯಾನಂದ್ ಜಾಗಕ್ಕೆ ಸೀಮಂತ್ ಕುಮಾರ್ ನೇಮಿಸಿ ಸರ್ಕಾರ ಆದೇಶ!

    June 6, 2025

    ಬೆಂಗಳೂರಿನ ಮುಂದಿನ ಕಮಿಷನರ್ ಯಾರಾಗ್ತಾರೆ!? ಈ ಇಬ್ಬರಲ್ಲಿ ಒಬ್ಬರು ಫಿಕ್ಸ್!?

    June 5, 2025

    Breaking News: ಕಾಲ್ತುಳಿತಕ್ಕೆ 11 ಮಂದಿ ಬಲಿ: ಕಮಿಷನರ್ ದಯಾನಂದ್ ಸೇರಿ ನಾಲ್ವರು ಅಧಿಕಾರಿಗಳು ಸಸ್ಪೆಂಡ್!

    June 5, 2025

    ನಾನು ಕೂಡ ಆರ್‌ಸಿಬಿ ದೊಡ್ಡ ಫ್ಯಾನ್, ಆದ್ರೆ ನೋವು ಜಾಸ್ತಿ ಆಗಿದೆ: ಕಾಲ್ತುಳಿತಕ್ಕೆ ರಕ್ಷಿತಾ ಬೇಸರ!

    June 5, 2025

    ದಯವಿಟ್ಟು ಭಾರತಕ್ಕೆ ಬನ್ನಿ: RCBಗೆ ವಿಶ್ ಮಾಡಿದ ವಿಜಯ್ ಮಲ್ಯಗೆ ನಯವಾಗಿ ಸ್ವಾಗತಿಸಿದ SBI

    June 5, 2025

    4 ವರ್ಷದ ಮಗು ಬಲಿ ಪಡೆದ ಏರ್ ಕೂಲರ್‌.. ಘಟನೆ ಹೇಗಾಯ್ತು?

    June 5, 2025

    ಕಾಲ್ತುಳಿತ ಕೇಸ್: ಆರ್‌ಸಿಬಿ ಫ್ರಾಂಚೈಸಿ, ಕೆಎಸ್‌ಸಿಎ ವಿರುದ್ಧ ದಾಖಲಾಯ್ತು FIR!

    June 5, 2025

    ಮಹಾರಾಷ್ಟ್ರ ಸಿಎಂ ಆಲಮಟ್ಟಿ ಎತ್ತರದ ಬಗ್ಗೆ ತಕರಾರು ಮಾಡಿರುವುದು ಅಸಮಂಜಸ ಮತ್ತು ರಾಜಕೀಯ ಪ್ರೇರಿತ: ಬೊಮ್ಮಾಯಿ

    June 5, 2025

    ಡಿ.ಕೆ ಶಿವಕುಮಾರ್’ಗೆ ಕಣ್ಣೀರು ಬರುತ್ತಾ? ನನಗೇನೋ ಹಾಗೆ ಅನಿಸಿಲ್ಲ: ನಿಖಿಲ್ ಕುಮಾರಸ್ವಾಮಿ ವ್ಯಂಗ್ಯ

    June 5, 2025

    Stampede: ಕಾಲ್ತುಳಿತದಲ್ಲಿ 11 ಜನರ ಸಾವು: ಮೃತ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿದ RCB!

    June 5, 2025

    ಕಾಲ್ತುಳಿತ ದುರಂತ: ಸರ್ಕಾರಕ್ಕೆ ಹೈಕೋರ್ಟ್ ನೋಟೀಸ್ -ವಿಚಾರಣೆ ಮುಂದೂಡಿಕೆ!

    June 5, 2025

    ಬೃಹತ್ ಕಾರ್ಯಕ್ರಮ, ಸಮಾರಂಭಗಳಿಗೆ ಹೊಸ SOP ರೂಪಿಸುತ್ತೇವೆ: ಸಚಿವ ಡಾ. ಜಿ.ಪರಮೇಶ್ವರ್

    June 5, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.