Close Menu
Ain Live News
    Facebook X (Twitter) Instagram YouTube
    Friday, June 6
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಚೊಚ್ಚಲ ಕಪ್ ಗೆದ್ದ ಆರ್ ಸಿಬಿ: ಮುಗಿಲು ಮುಟ್ಟಿದ ಗೆಲುವಿನ ಸಂಭ್ರಮ.. ಹುಚ್ಚೆದ್ದು ಕುಣಿದ ಫ್ಯಾನ್ಸ್!

    By AIN AuthorJune 4, 2025
    Share
    Facebook Twitter LinkedIn Pinterest Email
    Demo

    ಅಹಮದಾಬಾದ್ ನಲ್ಲಿ ನಡೆದ ಐಪಿಎಲ್ ಫೈನಲ್ ಪಂದ್ಯದಲ್ಲಿ ಆರ್ ಸಿಬಿ ತಂಡವು, 18 ವರ್ಷಗಳ ನಂತರ ನೊದಲ ಬಾರಿಗೆ ಟ್ರೋಫಿಗೆ ಮುತ್ತಿಡುತ್ತಿದ್ದಂತೆ, ಚಿತ್ರದುರ್ಗ ನಗರದ ಗಾಂಧಿ ವೃತ್ತ ಸೇರಿದಂತೆ ಹಲವು ಕಡೆಗಳಲ್ಲಿ ಆರ್ ಸಿಬಿ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಆರ್ ಸಿಬಿ ಗೆಲುವನ್ನು ಬೈಕ್ ರ್ಯಾಲಿಗಳ ಮೂಲಕ, ಗೆಲುವಿನ ಘೋಷಣೆ ಹಾಕಿದರು.ಗಲ್ಲಿಗಳಲ್ಲಿಯೂ ಆರ್ ಸಿಬಿ ಗೆಲುವನ್ನು ಅಭಿಮಾನಿಗಳು ರಾತ್ರಿಯಡಿ ಆಚರಿಸಿದರು. ಒಟ್ಟಿನಲ್ಲಿ ಆರ್ ಸಿಬಿಯ ಗೆಲುವನ ಹರ್ಷ ಮುಗಿಲು ಮುಟ್ಟಿತ್ತು.

    IPL 2025: RCB ಗೆಲುವು ಖಚಿತ ಆಗುತ್ತಿದ್ದಂತೆ ಕೊಹ್ಲಿಯ ಆನಂದಬಾಷ್ಪ: ಮೈದಾನದಲ್ಲೇ ಬಿಕ್ಕಿ-ಬಿಕ್ಕಿ ಕಣ್ಣೀರು ಹಾಕಿದ ವಿರಾಟ್!

    ಚಿತ್ರದುರ್ಗದಲ್ಲಿ ಆರ್ ಸಿ ಬಿ ಐಪಿಎಲ್ ನ ಫೈನಲ್ ಗೆಲ್ಲುತ್ತಿದ್ದಂತೆ,ಕ್ರಿಕೆಟ್ ಮತ್ತು ಆರ್ ಸಿ ಬಿ ಆಭಿಮಾನಿಗಳು ಹುಚ್ಚೆದ್ದು ನಗರದ ಗಾಂಧಿ ವೃತ್ತದಲ್ಲಿ ಇಂದು ತಡರಾತ್ರಿ ಕುಣಿದು ಕುಪ್ಪಳಿಸಿದರು. ಐಪಿಎಲ್ ಮಾದರಿ ಟ್ರೋಫಿ ತಂದಿದ್ದ ಯುವಕರು, ಅದನ್ಬು ತಲೆ ಮೇಲೆ ಹೊತ್ತಿಕೊಂಡು ಕುಣಿದರು. ಪಟಾಕಿ ಸದ್ದು ಎಲ್ಲೆಡೆ ಮೊಳಗಿ ಬಂದವು. 18 ವರ್ಷಗಳಿಂದ ಇಂತಹ ಕ್ಷಣಕ್ಕಾಗಿ ಕಾಯುತ್ತಿದ್ದ ಕೋಟೆ ನಾಡಿನ ಅಭಿಮಾನಿಗಳ ಸಂಭ್ರಮಕ್ಕೆ ಪಾರವೇ ಇರಲಿಲ್ಲ.

    Demo
    Share. Facebook Twitter LinkedIn Email WhatsApp

    Related Posts

    ಕಾಲ್ತುಳಿತ ಕೇಸ್: ಕಮಿಷನರ್ ದಯಾನಂದ್ ಸಸ್ಪೆಂಡ್.. ಸರ್ಕಾರದ ವಿರುದ್ಧ ಮುಗಿಬಿದ್ದ ವಿಪಕ್ಷ; ಯಾರ್ಯಾರು, ಏನಂದ್ರು?

    June 6, 2025

    I Stand with B Dayanand: ಸೋಷಿಯಲ್ ಮೀಡಿಯಾದಲ್ಲಿ ದಯಾನಂದ್ ಗೆ ಭಾರೀ ಬೆಂಬಲ.. ಹಲವು ಪೋಸ್ಟ್ ಗಳು ವೈರಲ್!

    June 6, 2025

    ಟಿಪ್ಪರ್ ಗೆ ತಗುಲಿದ ಕರೆಂಟ್ ವೈಯರ್.. ದಿಢೀರ್ ಹೊತ್ತಿಕೊಂಡ ಬೆಂಕಿ: ಚಾಲಕ ಸಾವು!

    June 5, 2025

    ಹುಬ್ಬಳ್ಳಿ: ಅಮೀನಗಡ “ವಿಜಯಾ ಕರದಂಟು” ಮತ್ತು ಸ್ವೀಟ್ ಮಾರ್ಟ್ ಉದ್ಘಾಟನೆ!

    June 5, 2025

    ಕಾಲ್ತುಳಿತ ಕೇಸ್: ಆರ್‌ಸಿಬಿ ಫ್ರಾಂಚೈಸಿ, ಕೆಎಸ್‌ಸಿಎ ವಿರುದ್ಧ ದಾಖಲಾಯ್ತು FIR!

    June 5, 2025

    ಪೊಲೀಸ್ ಇಲಾಖೆಗೆ ಕಳಂಕ ತರುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡಿದೆ: ಪ್ರತಾಪ್ ಸಿಂಹ

    June 5, 2025

    Stampede: ಕಾಲ್ತುಳಿತದಲ್ಲಿ 11 ಜನರ ಸಾವು: ಮೃತ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿದ RCB!

    June 5, 2025

    RCB Victory Parade Stampede: ಸಿಎಂ, ಡಿಸಿಎಂ ಘಟನೆಯಿಂದ ಬೇಜಾರಾಗಿದ್ದಾರೆ – ಶಾಸಕ ಪ್ರದೀಪ್ ಈಶ್ವರ್

    June 5, 2025

    ಬೆಂಗಳೂರಿನಲ್ಲಿ ಕಾಲ್ತುಳಿತ ಪ್ರಕರಣ: ಮೃತರ ಕುಟುಂಬಗಳಿಗೆ ಸಂತಾಪಗಳು – ಬಿಸಿಸಿಐ

    June 5, 2025

    Kuldeep Yadav: ಬಾಲ್ಯದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಕುಲ್ದೀಪ್ ಯಾದವ್!

    June 5, 2025

    ಪರಿಸರ ವಿರುದ್ದವಾದುದನ್ನು ಮಾನವರಾದರು ಮಾಡಬೇಡಿ: ಡಾ. ರವಿ ಜಮಖಂಡಿ

    June 5, 2025

    ಹುಬ್ಬಳ್ಳಿ: ಐಪಿಓಗೆ ಅರ್ಜಿ ಸಲ್ಲಿಸಿದ ಏಕಸ್!

    June 5, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.