Close Menu
Ain Live News
    Facebook X (Twitter) Instagram YouTube
    Saturday, June 7
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    IPL 2025: RCB ಐಪಿಎಲ್ ಟ್ರೋಫಿ ಗೆಲ್ಲಲು ಈ ಲಕ್ಕಿ ಕ್ರಿಕೆಟರ್ ಕಾರಣ!?

    By AIN AuthorJune 4, 2025
    Share
    Facebook Twitter LinkedIn Pinterest Email
    Demo

    ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ನಡುವಿನ ಫೈನಲ್ ಪಂದ್ಯ ಅಹಮದಾಬಾದ್ ನ ನರೇಂದ್ರ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದಿತ್ತು. ಪಂದ್ಯದಲ್ಲಿ 6 ರನ್ ಗಳ ಅಂತರದಿಂದ RCB ತಂಡವು ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿತು. ಆರ್ ಸಿಬಿಯ ಈ ಗೆಲುವಿಗೆ ಲಕ್ಕಿ ಕ್ರಿಕೆಟರ್ ಕಾರಣ ಎನ್ನಲಾಗಿದೆ.

    ಐಪಿಎಲ್ ಟ್ರೋಫಿ ಗೆದ್ದ RCB: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸೇರಿ ಸಚಿವರಿಂದ ಶುಭಾಶಯಗಳ ಮಹಾಪೂರ!

    ಹೌದು, ಆಸ್ಟ್ರೇಲಿಯಾದ ವೇಗಿ ಜೋಶ್ ಹೇಜಲ್‌ವುಡ್ ಐಪಿಎಲ್ ಫೈನಲ್ ಪಂದ್ಯದ ಲಕ್ಕಿ ಕ್ರಿಕೆಟರ್ ಎಂದೇ ಗುರುತಿಸಲ್ಪಟ್ಟಿದ್ದಾರೆ. ಜೋಶ್ ಆಡಿದ ಯಾವುದೇ ಪಂದ್ಯಗಳು ಇದುವರೆಗೂ ಸೋತಿಲ್ಲ. ಅದೇ ರೀತಿ ಆರ್‌ಸಿಬಿ ಕೂಡ ಈ ಬಾರಿ ಚಾಂಪಿಯನ್ ಪಟ್ಟಕ್ಕೇರಿದೆ.

    ಹೌದು, ಜೋಶ್ ಹೇಜಲ್‌ವುಡ್ ಇದುವರೆಗೂ ಆಡಿರುವ ಯಾವುದೇ ತಂಡಗಳು ಫೈನಲ್ ಪಂದ್ಯದಲ್ಲಿ ಸೋಲು ಕಂಡಿಲ್ಲ. ಆರ್‌ಸಿಬಿ ತಂಡದ ಪರವಾಗಿ ಫೈನಲ್ ಪಂದ್ಯದಲ್ಲಿ ಆಡುವುದಕ್ಕೂ ಮೊದಲು ಹೇಜಲ್‌ವುಡ್ 6 ಫೈನಲ್ ಪಂದ್ಯದಲ್ಲಿ ಆಡಿದ್ದರು. ಆ 6 ಪಂದ್ಯಗಳಲ್ಲಿಯೂ ಅವರ ತಂಡ ಕಪ್ ಗೆದ್ದಿತ್ತು. 2012ರಲ್ಲಿ ಜೋಶ್ ಹೇಜಲ್‌ವುಡ್ ಆಸ್ಟ್ರೇಲಿಯಾದ ಬಿಗ್ ಬ್ಯಾಶ್ ಲೀಗ್ ಟೂರ್ನಿಯ ಫೈನಲ್ ಪಂದ್ಯ ಆಡಿದ್ದರು. ಸಿಡ್ನಿ ಸಿಕ್ಸರ್ ಪರ ಆಡಿದ್ದ ಜೋಶ್ ಹೇಜಲ್‌ವುಡ್ ಟ್ರೋಫಿ ಗೆದ್ದು ಸಂಭ್ರಮಿಸಿದ್ದರು

    2015ರ ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ತಂಡದ ಪ್ರಮುಖ ಬೌಲರ್ ಆಗಿದ್ದ ಜೋಶ್ ಹೇಜಲ್‌ವುಡ್ ಟ್ರೋಫಿ ಗೆದ್ದು ಬೀಗಿದ್ದರು. 2021ರ ಐಪಿಎಲ್ ಟೂರ್ನಿಯಲ್ಲಿ ಜೋಶ್ ಹೇಜಲ್‌ವುಡ್ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಭಾಗವಾಗಿದ್ದರು. 2021ರಲ್ಲಿ ಸಿಎಸ್‌ಕೆ ಟ್ರೋಫಿ ಗೆದ್ದಿತ್ತು.

    2021ರಲ್ಲಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಜೋಶ್ ಹೇಜಲ್‌ವುಡ್ ಆಸ್ಟ್ರೇಲಿಯಾ ತಂಡದ ಭಾಗವಾಗಿದ್ದರು. ಆ ಬಾರಿಯೂ ಆಸ್ಟ್ರೇಲಿಯಾ ಟ್ರೋಫಿ ಗೆದ್ದಿತ್ತು. 2023ರಲ್ಲಿ ಜೋಶ್ ಹೇಜಲ್‌ವುಡ್ ವಿಶ್ವಕಪ್ ಟೂರ್ನಿ ಫೈನಲ್ ಪಂದ್ಯ ಆಡಿದ್ದು, ಆಸ್ಟ್ರೇಲಿಯಾ ಟ್ರೋಫಿ ಗೆದ್ದಿತ್ತು. ಅದೇ ರೀತಿ ಈ ಬಾರಿ ಜೋಶ್ ಆಡಿದ ಆರ್‌ಸಿಬಿ ತಂಡ ಐಪಿಎಲ್ ಚಾಂಪಿಯನ್ ಪಟ್ಟ ತನ್ನ ಮುಡಿಗೇರಿಸಿಕೊಂಡಿದೆ.

    Demo
    Share. Facebook Twitter LinkedIn Email WhatsApp

    Related Posts

    ಇಂದು ಕರ್ನಾಟಕಕ್ಕೆ ಆಗಮಿಸಲಿದ್ದಾರೆ ಸಚಿವ ಅಮಿತ್ ಶಾ: ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ಸಾಧ್ಯತೆ!

    June 7, 2025

    ಡಿವೈಡರ್ ಗೆ ಕಾರು ಡಿಕ್ಕಿ: ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ!

    June 7, 2025

    ಕಾಲ್ತುಳಿತ ಕೇಸ್: RCB ವಿಜಯೋತ್ಸವಕ್ಕೆ 19 ಷರತ್ತು ವಿಧಿಸಿದ್ದ ರಾಜ್ಯ ಸರ್ಕಾರ!

    June 7, 2025

    RCB ಖರೀದಿಸಲು ಅದೊಂದೇ ಕಾರಣ.. ಹೊರತು ಕ್ರಿಕೆಟ್ ಮೇಲಿನ ಪ್ರೀತಿಯಿಂದಲ್ಲ: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ!

    June 6, 2025

    ಮೈಸೂರು ರಸ್ತೆಯಲ್ಲಿ ಬಿಎಂಟಿಸಿ ಬಸ್ ಅಪಘಾತ: 10 ಕ್ಕೂ ಹೆಚ್ಚು ಮಂದಿಗೆ ಗಾಯ!

    June 6, 2025

    ಆರ್ ಸಿಬಿಗೆ ಮತ್ತೆ ಆಘಾತ: ಬೆಂಗಳೂರಿನಲ್ಲಿ ಮತ್ತೊಂದು FIR ದಾಖಲು!

    June 6, 2025

    ಐವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ: ರಾಜ್ಯ ಸರ್ಕಾರ ಆದೇಶ!

    June 6, 2025

    ನೂಕು ನುಗ್ಗಲಿಗೆ ಕೊಹ್ಲಿ ಕಾರಣ: ಬೆಂಗಳೂರಿನಲ್ಲಿ ವಿರಾಟ್ ವಿರುದ್ಧ ದೂರು ದಾಖಲು!

    June 6, 2025

    ಅಲ್ಲಾ ರೀ.. ನಾನೇನ್ ಕ್ರೈಂ ಮಾಡಿದ್ದೀನಿ ಅಂತ ರಾಜೀನಾಮೆ ಕೊಡ್ಬೇಕು? – ಡಿಕೆ ಶಿವಕುಮಾರ್ ಪ್ರಶ್ನೆ!

    June 6, 2025

    Chinnaswamy Stampede: KSCA ವಿರುದ್ಧ ಬಲವಂತದ ಕ್ರಮ ಬೇಡ – ಬಿಗ್ ರಿಲೀಫ್ ನೀಡಿದ ಹೈಕೋರ್ಟ್!

    June 6, 2025

    ಕಾಂಗ್ರೆಸ್-BJPಯವರು ಒದ್ರೆ ಒದ್ದಿಸಿಕೊಳ್ಳಬೇಕು, ಅವರ ಮನೆ ಮುಂದೆ ಹೋಗಿ ಕೈ ಕಟ್ಟಿ ನಿಲ್ಲಬೇಕು: ಹೆಡ್ ಕಾನ್ಸ್ಟೇಬಲ್ ನರಸಿಂಹರಾಜು

    June 6, 2025

    ಕಾಲ್ತುಳಿತ ಪ್ರಕರಣ: ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ಹೋರಾಟ ಮುಂದುವರಿಯಲಿದೆ – ಆರ್.ಅಶೋಕ್

    June 6, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.