Close Menu
Ain Live News
    Facebook X (Twitter) Instagram YouTube
    Friday, June 6
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಸೆರೆಗೆ ಬೀಳದೇ ತಪ್ಪಿಸಿಕೊಂಡಿರುವ ತಿಮಿಂಗಲಗಳನ್ನು ಹಿಡಿಯುವುದು ಗುರಿಯಾಗಿರಬೇಕು: ನಿರ್ಮಲಾ ಸೀತಾರಾಮನ್

    By Author AINJune 4, 2025
    Share
    Facebook Twitter LinkedIn Pinterest Email
    Demo

    ನವದೆಹಲಿ: ಸೆರೆಗೆ ಬೀಳದೇ ತಪ್ಪಿಸಿಕೊಂಡಿರುವ ತಿಮಿಂಗಲಗಳನ್ನು ಹಿಡಿಯುವುದು ಗುರಿಯಾಗಿರಬೇಕು ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಡಿಆರ್​​ಐನ ಹೊಸ ಮುಖ್ಯಕಚೇರಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,

    ಅಲ್ಲಿ ಇಲ್ಲಿ ಪ್ರಕರಣಗಳನ್ನು ಪತ್ತೆ ಮಾಡುವುದಕ್ಕಷ್ಟೇ ಸೀಮಿತವಾಗದೆ ಇಡೀ ಜಾಲವನ್ನು ಭೇದಿಸುವುದು ಗುರಿಯಾಗಿರಬೇಕು. ಈ ಅಂಶವನ್ನು ನಾನು ಅನೇಕ ಬಾರಿ ಹೇಳಿದ್ದೇನೆ. ನೀವು ಸಣ್ಣ ಮೀನು ಹಿಡಿಯುವುದರಿಂದ ಪ್ರಯೋಜನ ಇಲ್ಲ. ನಮ್ಮ ಗಾಳಕ್ಕೆ ಸಿಗದ ದೊಡ್ಡ ತಿಮಿಂಗಲಗಳೇ ಇವೆ’ ಎಂದು ಹೇಳಿದರು.

    ದೇಹಕ್ಕೆ ಒಳ್ಳೆಯದು ಅಂತ ಹೆಚ್ಚು ಖರ್ಜೂರ ತಿನ್ನೋ ಮುನ್ನ ಹುಷಾರ್! ಈ ಭಾಗಕ್ಕೆ ಹಾನಿಕಾರಕ!

    ವ್ಯಾಲ್ಯೂ ಚೈನ್​​ನಂತೆ ಇಡೀ ಸ್ಮಗ್ಲಿಂಗ್ ಚೈನ್ ಅನ್ನು ಟ್ರ್ಯಾಕ್ ಮಾಡಿ ಕ್ರಮ ತೆಗೆದುಕೊಳ್ಳಬೇಕು. ಅದು ಅಷ್ಟು ಸುಲಭ ಅಲ್ಲವಾದರೂ ಅಷ್ಟು ಆಳಕ್ಕೆ ಹೋಗಬೇಕು. ಬಹಳ ಜಾಣತನದಿಂದ ಕೆಲ ಸ್ಮಗ್ಲಿಂಗ್ ಚಟುವಟಿಕೆಗಳನ್ನು ಪತ್ತೆ ಮಾಡಿ ತಡೆದಿದ್ದೇವೆ. ಆದರೆ ಆ ಪ್ರಕರಣಗಳನ್ನು ಸರಿಯಾಗಿ ಫಾಲೋ ಅಪ್ ಮಾಡಲು ಎಡವುತ್ತಿದ್ದೇವೆ.

    ‘ನಾನು ಒಂದೆರಡು ಪ್ರಕರಣಗಳನ್ನು ಗಮನಿಸಲು ಆರಂಭಿಸಿದ್ದೇನೆ. ಅವುಗಳನ್ನು ನೀವು ತಾರ್ಕಿಕ ಅಂತ್ಯಕ್ಕೆ ಯಾವಾಗ ಮುಟ್ಟಿಸುತ್ತೀರಿ ಎಂದು ಕಾಯುತ್ತಿದ್ದೇನೆ. ತಾರ್ಕಿಕ ಅಂತ್ಯ ಎಂದರೆ, ಒಂದು ಆ ಅಪರಾಧಿಗಳಿಗೆ ಶಿಕ್ಷೆಯಾಗಬೇಕು, ಎರಡನೆಯದು, ಆ ಪ್ರಕರಣದ ಮಾಸ್ಟರ್ ಮೈಂಡ್ ಯಾರು ಎಂಬುದು ಗೊತ್ತಾಗಬೇಕು’ ಎಂದು ಹೇಳಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    Chenab Bridge: ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯನ್ನು ಉದ್ಘಾಟಿಸಿದ ಪ್ರಧಾನಿ ಮೋದಿ..!

    June 6, 2025

    Gold Silver Price: ಯಾವುದೇ ಏರಿಕೆ ಇಲ್ಲ, ನಿನ್ನೆ ಇದ್ದಂತೆಯೇ ಇದೆ ಚಿನ್ನದ ದರ..! ಆದ್ರೆ ಹೊಸ ದಾಖಲೆ ಬರೆದ ಬೆಳ್ಳಿ

    June 6, 2025

    Corona Virus: ದೇಶದಲ್ಲಿ 5,000 ದಾಟಿದ ಕೊರೋನಾ ಪ್ರಕರಣಗಳು: ಸಾವಿನ ಸಂಖ್ಯೆ 55ಕ್ಕೆ ಏರಿಕೆ

    June 6, 2025

    ಪಹಲ್ಗಾಮ್ ದಾಳಿ ಬೆನ್ನಲ್ಲೇ ಮೊದಲ ಬಾರಿಗೆ ಕಾಶ್ಮೀರಕ್ಕೆ PM ಮೋದಿ ಭೇಟಿ!

    June 6, 2025

    ಆಘಾತಕಾರಿ ಘಟನೆ: ಮೆಟ್ರೋ ನಿಲ್ದಾಣದ ಕೆಳಗೆ 3 ವರ್ಷದ ಬಾಲಕಿ ಮೇಲೆ ರೇಪ್!

    June 6, 2025

    ರಸ್ತೆ ಅಪಘಾತ: 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು!

    June 5, 2025

    ದಯವಿಟ್ಟು ಭಾರತಕ್ಕೆ ಬನ್ನಿ: RCBಗೆ ವಿಶ್ ಮಾಡಿದ ವಿಜಯ್ ಮಲ್ಯಗೆ ನಯವಾಗಿ ಸ್ವಾಗತಿಸಿದ SBI

    June 5, 2025

    Tatkal Tickets: ತತ್ಕಾಲ್ ಟಿಕೆಟ್ ಬುಕ್ ಮಾಡಲು ಇ-ಆಧಾರ್ ಕಡ್ಡಾಯ: ರೈಲ್ವೆ ಸಚಿವ

    June 5, 2025

    Corona Virus: ಒಂದೇ ದಿನ 564 ಜನರಲ್ಲಿ ಕೊರೋನಾ ಪಾಸಿಟಿವ್..! 5 ತಿಂಗಳ ಮಗು ಸೇರಿದಂತೆ 7 ಜನರ ಸಾವು

    June 5, 2025

    World Environment Day: ಈ ದಿನದ ಇತಿಹಾಸ, ಮಹತ್ವ ಮತ್ತು ಥೀಮ್ ಏನು? ಇಲ್ಲಿದೆ ಮಾಹಿತಿ

    June 5, 2025

    ಚಿನ್ನಸ್ವಾಮಿ ದುರಂತ: ದ್ರೌಪದಿ ಮುರ್ಮು, ರಾಹುಲ್ ಗಾಂಧಿ ಸೇರಿ ಹಲವರಿಂದ ಸಂತಾಪ!

    June 5, 2025

    ಚಿನ್ನಸ್ವಾಮಿ ಕಾಲ್ತುಳಿತ ದುರಂತ: ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ!

    June 4, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.