Close Menu
Ain Live News
    Facebook X (Twitter) Instagram YouTube
    Saturday, June 7
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಬೆಂಗಳೂರಿಗೆ ಹೊಸ ಕಮಿಷನರ್: ದಯಾನಂದ್ ಜಾಗಕ್ಕೆ ಸೀಮಂತ್ ಕುಮಾರ್ ನೇಮಿಸಿ ಸರ್ಕಾರ ಆದೇಶ!

    By AIN AuthorJune 6, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಬೆಂಗಳೂರಿನ ನೂತನ ಕಮಿಷನರ್ ಆಗಿ ಸೀಮಂತ್ ಕುಮಾರ್ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

    ಬೆಂಗಳೂರಿನ ಮುಂದಿನ ಕಮಿಷನರ್ ಯಾರಾಗ್ತಾರೆ!? ಈ ಇಬ್ಬರಲ್ಲಿ ಒಬ್ಬರು ಫಿಕ್ಸ್!?

    ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ ಟ್ರೋಫಿ ಗೆದ್ದ ಸಂಭ್ರಮಾಚರಣೆ ವೇಳೆ ನಡೆದ ಭೀಕರ ಕಾಲ್ತುಳಿತದ ಘಟನೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರಕಾರ, ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್ ಸೇರಿದಂತೆ ಹಲವು ಅಧಿಕಾರಿಗಳನ್ನು ಅಮಾನತು ಮಾಡಿತ್ತು. ಈ ಬೆನ್ನಲ್ಲೇ ರಾತ್ರೋ ರಾತ್ರಿ ಬೆಂಗಳೂರು ನಗರ ನೂತನ ಕಮಿಷನರ್ ಆಗಿ ಸೀಮಂತ್ ಕುಮಾರ್ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

    ಇನ್ನೂ ಜಾರ್ಖಂಡ್‌ ಮೂಲದವರಾದ ಸೀಮಂತ್‌ ಕುಮಾರ್‌ ಸಿಂಗ್‌ 1996ರ ಬ್ಯಾಚ್ ನ ಐಪಿಎಸ್ ಅಧಿಕಾರಿ. ಮಂಗಳೂರು ನಗರಕ್ಕೆ ಕಮಿಷನರೇಟ್ ಬಂದ ಬಳಿಕ ಮೊದಲ ಪೊಲೀಸ್ ಕಮಿಷನರ್ ಆಗಿದ್ದವರು ಸೀಮಂತ್‌ ಕುಮಾರ್‌ ಸಿಂಗ್‌. 2000ದಿಂದ 2004ರ ವರೆಗೆ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿಯೂ ಅವರು ಸೇವೆ ಸಲ್ಲಿಸಿದ್ದರು. ಆ ಬಳಿಕ 2014ರಲ್ಲಿ ಪಶ್ಚಿಮ ವಲಯದ ಐಜಿಪಿಯಾಗಿಯೂ ಕೆಲಸ ಮಾಡಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಚಿನ್ನಸ್ವಾಮಿ ಭೀಕರ ಕಾಲ್ತುಳಿತ ಕೇಸ್: CID ತನಿಖೆ ಇಂದಿನಿಂದ ಶುರು!

    June 7, 2025

    ವಾಹನ ಸವಾರರ ಗಮನಕ್ಕೆ: ಇಂದು ಈ ರಸ್ತೆಗಳಲ್ಲಿ ಸಂಚಾರ ನಿಷೇಧ; ಪರ್ಯಾಯ ಮಾರ್ಗ ಹೀಗಿದೆ!

    June 7, 2025

    ಇಂದು ಕರ್ನಾಟಕಕ್ಕೆ ಆಗಮಿಸಲಿದ್ದಾರೆ ಸಚಿವ ಅಮಿತ್ ಶಾ: ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ಸಾಧ್ಯತೆ!

    June 7, 2025

    ಡಿವೈಡರ್ ಗೆ ಕಾರು ಡಿಕ್ಕಿ: ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ!

    June 7, 2025

    ಕಾಲ್ತುಳಿತ ಕೇಸ್: RCB ವಿಜಯೋತ್ಸವಕ್ಕೆ 19 ಷರತ್ತು ವಿಧಿಸಿದ್ದ ರಾಜ್ಯ ಸರ್ಕಾರ!

    June 7, 2025

    RCB ಖರೀದಿಸಲು ಅದೊಂದೇ ಕಾರಣ.. ಹೊರತು ಕ್ರಿಕೆಟ್ ಮೇಲಿನ ಪ್ರೀತಿಯಿಂದಲ್ಲ: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ!

    June 6, 2025

    ಮೈಸೂರು ರಸ್ತೆಯಲ್ಲಿ ಬಿಎಂಟಿಸಿ ಬಸ್ ಅಪಘಾತ: 10 ಕ್ಕೂ ಹೆಚ್ಚು ಮಂದಿಗೆ ಗಾಯ!

    June 6, 2025

    ಆರ್ ಸಿಬಿಗೆ ಮತ್ತೆ ಆಘಾತ: ಬೆಂಗಳೂರಿನಲ್ಲಿ ಮತ್ತೊಂದು FIR ದಾಖಲು!

    June 6, 2025

    ಐವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ: ರಾಜ್ಯ ಸರ್ಕಾರ ಆದೇಶ!

    June 6, 2025

    ನೂಕು ನುಗ್ಗಲಿಗೆ ಕೊಹ್ಲಿ ಕಾರಣ: ಬೆಂಗಳೂರಿನಲ್ಲಿ ವಿರಾಟ್ ವಿರುದ್ಧ ದೂರು ದಾಖಲು!

    June 6, 2025

    ಅಲ್ಲಾ ರೀ.. ನಾನೇನ್ ಕ್ರೈಂ ಮಾಡಿದ್ದೀನಿ ಅಂತ ರಾಜೀನಾಮೆ ಕೊಡ್ಬೇಕು? – ಡಿಕೆ ಶಿವಕುಮಾರ್ ಪ್ರಶ್ನೆ!

    June 6, 2025

    Chinnaswamy Stampede: KSCA ವಿರುದ್ಧ ಬಲವಂತದ ಕ್ರಮ ಬೇಡ – ಬಿಗ್ ರಿಲೀಫ್ ನೀಡಿದ ಹೈಕೋರ್ಟ್!

    June 6, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.