Close Menu
Ain Live News
    Facebook X (Twitter) Instagram YouTube
    Saturday, June 7
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಪಾಸ್​​’ಪೋರ್ಟ್ ಕಚೇರಿ, ಸಿಎಂ ಮನೆಗೆ ಬಾಂಬ್ ಬೆದರಿಕೆ: ಬಾಂಬ್ ನಿಷ್ಕ್ರಿಯ ದಳ ದೌಡು!

    By Author AINJune 6, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಬೆಂಗಳೂರಿನಲ್ಲಿ ಪ್ರತಿಷ್ಠಿತ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್​ ಬರುತ್ತಿದ್ದವು. ಅದಲ್ಲದೆ ಬೆಂಗಳೂರಿನ ಐಷಾರಾಮಿ ಹೋಟೆಲ್​ಗಳಿಗೂ ಬಾಂಬ್ ಬೆದರಿಕೆ ಇ-ಮೇಲ್​ ಬರುತ್ತಿದ್ದವು. ಇದೀಗ ನಗರದ ಕೋರಮಂಗಲದಲ್ಲಿರುವ ಪಾಸ್​​ಪೋರ್ಟ್ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿರುವಂತಹ ಘಟನೆ ನಡೆದಿದೆ.

    ನಿತ್ಯ ಖಾಲಿ ಹೊಟ್ಟೆಯಲ್ಲಿ ಒಂದು ಚಿಕ್ಕ ಪೀಸ್ ಬೆಳ್ಳುಳ್ಳಿ ತಿಂದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?

    ಆತ್ಮಾಹುತಿ ಬಾಂಬ್​ ದಾಳಿ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ. ಸ್ಥಳಕ್ಕೆ ಬಾಂಬ್​ ನಿಷ್ಕ್ರಿಯ ದಳ ಮತ್ತು ಕೋರಮಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ. ತನಿಖೆ ಮುಂದುವರೆದಿದೆ.

    ಇಂದು ಇಸ್ಲಾಂನ ದುಲ್ ಹಜ್ ಪವಿತ್ರ ದಿನ. ಅಮೋನಿಯಮ್ ಸಲ್ಫರ್ ಬೇಸ್ಡ್ ಐಇಡಿ ಬಳಸಿ ಬೆಂಗಳೂರಿನ ಪಾಸ್​​ಪೋರ್ಟ್ ಕಛೇರಿ ಮತ್ತು ಸಿಎಂ ಮನೆಗೆ ಬಾಂಬ್​​ ಇಟ್ಟು ಬ್ಲಾಸ್ಟ್​ ಮಾಡುತ್ತೇವೆ. ಸವುಕ್ಕು ಶಂಕರ್ ಮತ್ತು ಕಸಬ್ (ತಾಜ್ ಅಟ್ಯಾಕ್)ನನ್ನು ಗಲ್ಲಿಗೇರಿಸಿದ್ದಕ್ಕೆ ಇದು ಪ್ರತಿಕಾರ ಎಂದು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    ಚಿನ್ನಸ್ವಾಮಿ ಕಾಲ್ತುಳಿತ ಕೇಸ್: ಇದೊಂದು ಲಜ್ಜೆಗೇಡಿ ಸರ್ಕಾರ – ಸಚಿವ ಸೋಮಣ್ಣ ಆಕ್ರೋಶ

    June 7, 2025

    ಮಳೆ ಹಾನಿ ಪ್ರದೇಶಗಳಿಗೆ ಶಾಸಕಿ ಮಂಜುಳಾ ಲಿಂಬಾವಳಿ ಭೇಟಿ, ಪರಿಶೀಲನೆ

    June 7, 2025

    RCB ವಿಜಯೋತ್ಸವದಲ್ಲಿ ಕಾಲ್ತುಳಿತ ಕೇಸ್: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು!

    June 7, 2025

    ಐದಾರು ಮಂದಿ ಪಕ್ಕಾ ಪ್ಲಾನ್ ಮಾಡಿ ನನ್ನ ಮುಗಿಸಿದ್ರು: ನಟ ಮಡೆನೂರು ಮನು

    June 7, 2025

    ಆಫೀಸ್’ನಲ್ಲಿ ನಿಮ್ಮ ಬಾಸ್’ನನ್ನು ಇಂಪ್ರೆಸ್ ಮಾಡಬೇಕೆಂದರೆ ಹೀಗೆ ಮಾಡಿ..! ರಿಸಲ್ಟ್ ಗ್ಯಾರಂಟಿ

    June 7, 2025

    ಚಿನ್ನಸ್ವಾಮಿ ಕಾಲ್ತುಳಿತ ಕೇಸ್: ಅಧಿಕಾರಿಗಳ ತಲೆದಂಡ ಕುರಿತು ನಟಿ ರಮ್ಯಾ ಹೇಳಿದ್ದೇನು..?

    June 7, 2025

    ಸೂಟ್ ಕೇಸ್’ನಲ್ಲಿ ಬಾಲಕಿಯ ಶವ ಪತ್ತೆ ಕೇಸ್: ಬಿಹಾರದಲ್ಲಿ 7 ಜನರ ಬಂಧನ!

    June 7, 2025

    ಫೈನಲ್ ಪಂದ್ಯ ಗೆಲ್ಲುವ ಮೊದಲೇ ವಿಜಯೋತ್ಸವಕ್ಕೆ ಅನುಮತಿ ಕೇಳಿದ್ದ RCB: ಹೆಚ್.ಡಿ. ಕುಮಾರಸ್ವಾಮಿ

    June 7, 2025

    ಕಾಲ್ತುಳಿತ ಪ್ರಕರಣ: ವರದಿ ನೀಡುವಂತೆ ಜಸ್ಟೀಸ್ ಕುನ್ಹಾ ಆಯೋಗಕ್ಕೆ ಸರ್ಕಾರ ಸೂಚನೆ!

    June 7, 2025

    ಸತ್ತವರ ಕುಟುಂಬಸ್ಥರನ್ನ ಇಟ್ಕೊಂಡು ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ: ಬೇಳೂರು ಗೋಪಾಲಕೃಷ್ಣ

    June 7, 2025

    Corona Virus: ದೇಶದಲ್ಲಿ ಇಂದು 391 ಮಂದಿಗೆ ಕೊರೋನಾ ಸೋಂಕು..! ಸಾವಿನ ಸಂಖ್ಯೆ ಎಷ್ಟು ಗೊತ್ತಾ..?

    June 7, 2025

    Bengaluru Stampede Case: ನೈತಿಕ ಹೊಣೆ ಹೊತ್ತು KSCA ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ..!

    June 7, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.