Close Menu
Ain Live News
    Facebook X (Twitter) Instagram YouTube
    Sunday, June 8
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಈ ರಾಶಿಯವರಿಗೆ ಮದುವೆ ವಿಳಂಬವೇಕೆ?: ಭಾನುವಾರದ ರಾಶಿ ಭವಿಷ್ಯ 08 ಜೂನ್ 2025

    By AIN AuthorJune 8, 2025
    Share
    Facebook Twitter LinkedIn Pinterest Email
    Demo

     

    ಸೂರ್ಯೋದಯ – 5:44 ಬೆ
    ಸೂರ್ಯಾಸ್ತ – 6:45 ಸಂಜೆ

    ಶಾಲಿವಾಹನ ಶಕೆ -1947
    ಸಂವತ್-2081
    ವಿಶ್ವಾವಸು ನಾಮ ಸಂವತ್ಸರ,
    ಉತ್ತರ ಅಯಣ,
    ಶುಕ್ಲ ಪಕ್ಷ,
    ಜೇಷ್ಠ ಮಾಸ,
    ಗ್ರೀಷ್ಮ ಋತು,
    ತಿಥಿ – ದ್ವಾದಶಿ
    ನಕ್ಷತ್ರ – ಸ್ವಾತಿ
    ಯೋಗ – ಪರಿಘ
    ಕರಣ – ಬಾಲವ

    ರಾಹು ಕಾಲ – 04:30 ದಿಂದ 06:00 ವರೆಗೆ
    ಯಮಗಂಡ – 12:00 ದಿಂದ 01:30 ವರೆಗೆ
    ಗುಳಿಕ ಕಾಲ – 03:00 ದಿಂದ 04:30 ವರೆಗೆ

    ಬ್ರಹ್ಮ ಮುಹೂರ್ತ – 4:08 ಬೆ. ದಿಂದ 4:56 ಬೆ. ವರೆಗೆ
    ಅಮೃತ ಕಾಲ – ಇಲ್ಲ
    ಅಭಿಜಿತ್ ಮುಹುರ್ತ – 11:49 ಬೆ. ದಿಂದ 12:41 ಮ. ವರೆಗೆ

    ಮೇಷ:
    ಲೆಕ್ಕಪರಿಶೋಧಕರಿಗೆ ಶುಭ,
    ವಕೀಲರಿಗೆ ಉತ್ತಮ ಸಮಯ, ವಾಣಿಜ್ಯ ಸಂಸ್ಥೆ ನಡೆಸುವವರು ಮತ್ತು ಲೆಕ್ಕ ಪರಿಶೋಧಕರು ಆದಾಯ ಹೆಚ್ಚಿಸಿಕೊಳ್ಳುತ್ತಾರೆ, ಮಕ್ಕಳಿಗೆ ಸರ್ಕಾರಿ ಉದ್ಯೋಗ ದೊರೆಯುವ ಸಾಧ್ಯತೆ, ಪಾಲುದಾರಿಕೆ ವ್ಯವಹಾರಗಳಲ್ಲಿ ವಿಚಾರ ಬೇಡ,
    ಉಪನ್ಯಾಸಕರಿಗೆ ಸಿಹಿಸುದ್ದಿ,
    ಆಸ್ತಿ ಮಾರಾಟದ ಅಡಚಣೆ ನಿವಾರಣೆ, ಪಾಲುದಾರಿಕೆ ಸಮಸ್ಯೆಗಳ ಪರಿಹಾರ, ಪತಿ-ಪತ್ನಿ ಭಿನ್ನಾಭಿಪ್ರಾಯದಿಂದ ಮುಕ್ತಿ, ಮುಕ್ತ ಮನಸ್ಸಿನಿಂದ ಸಂಸಾರ ಭೋಗ,ವಿವಾಹ ಸಮಸ್ಯೆಗಳಿಗೆ ಬಂಧುಗಳ ನೆರವಿನಿಂದ ಪರಿಹಾರ. ಹಣಕಾಸು ಪರಿಸ್ಥಿತಿ ಉತ್ತಮ. ಮಾನಸಿಕ ನೆಮ್ಮದಿಗಾಗಿ ದೂರ ಪ್ರಯಾಣ. ಬಹುದಿನಗಳ ಆಶೋತ್ತರವೊಂದು ನೆರವೇರಲಿದೆ. ಸಹೋದ್ಯೋಗಿಗಳಿಂದ ಸಹಕಾರ.
    ನೀವು ಈ ದಿನ ಸಾಕಷ್ಟು ಕೋಪ ಮಾಡಿಕೊಳ್ಳುತ್ತೀರಿ. ಹಲವು ವಿಷಯದಲ್ಲಿ ದುಡುಕಿ ನಿಮ್ಮ ಅತ್ಯಮೂಲ್ಯ ಹಣ ಕಳೆದುಕೊಳ್ಳುವ ಸಾಧ್ಯತೆ. ನಿಮ್ಮ ಕಛೇರಿ ಕಾರ್ಯಗಳು ಅತ್ಯಂತ ವೇಗ ಪಡೆಯಲಿದೆ. ನಿಮ್ಮ ಹಿತ ಶತ್ರುಗಳಿಂದ ನಿಮಗೆ ತೊಂದ್ರೆ ಆಗುವ ಸಾಧ್ಯತೆ. ಮಾತು ಹೆಚ್ಚು ಆಡಬೇಡಿ ಮತ್ತು ಅಂತಹ ಜನರ ಸಂಪರ್ಕ ಇಟ್ಟುಕೊಳ್ಲಬೇಡಿ. ಶಿವಲಿಂಗಕ್ಕೆ ಆರಾಧನೆ ಮಾಡಿ.
    ಅದೃಷ್ಟ ಸಂಖ್ಯೆ_ 3.
    ಶುಭ ರತ್ನಗಳು_ ಹವಳ, ಮಾಣಿಕ್ಯ, ಪುಷ್ಪರಾಗ.
    ಶುಭ ವರ್ಣ_ ಕೆಂಪು, ಹಳದಿ ಕೇಸರಿ.
    ಶುಭ ದಿಕ್ಕು_ ಪೂರ್ವ
    ಶುಭ ವಾರ_ ಮಂಗಳವಾರ ಗುರುವಾರ
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

    ವೃಷಭ:
    ಉದ್ಯೋಗದಲ್ಲಿ ಆತಂಕದ ಭಯ ಹಾಗೂ ತೊಂದರೆ ಕಾಡಲಿದೆ, ಇರುವ ಆಸ್ತಿ ಮಾರಿ ಹೊಸ ಮನೆ ಖರೀದಿ ಕೊಳ್ಳುವಿರಿ, ಅಧಿಕಾರಿಗಳಿಗೆ ವಿದೇಶ ಪ್ರಯಾಣ ಸುಯೋಗ, ಸ್ಟಾಕ್ ಷೇರು ವ್ಯವಹಾರಗಳಲ್ಲಿ ಲಾಭದಾಯಕ, ಮಹಿಳಾ ಉದ್ಯಮಿದಾರರು ಕಾರ್ಯಕ್ಷೇತ್ರವನ್ನು ವಿಸ್ತರಿಸಿ ಆದಾಯ ಹೆಚ್ಚಿಸಿಕೊಳ್ಳುತ್ತಾರೆ, ವಾಹನ ವ್ಯಾಪಾರ ವೈವಾಹಟಗಳಲ್ಲಿ ಲಾಭದಾಯಕ, ದಲ್ಲಾಳಿಗಳಿಗೆ ಆದಾಯ ದ್ವಿಗುಣ, ಸಾಲದ ವ್ಯವಹಾರ ಬೇಡ,
    ತಾತ್ಕಾಲಿಕ ಉಪನ್ಯಾಸಕರಿಗೆ ಖಾಯಂ ಆಗುವ ಭಾಗ್ಯ,
    ಗೊಬ್ಬರ, ಬಿಜೋತ್ಪಾದನೆ ಮತ್ತು ಕ್ರಿಮಿನಾಶಕ ಔಷಧ ಉದ್ಯಮದಾರರಿಗೆ ಧನ ಲಾಭವಿದೆ, ಬಾಕಿ ವಸೂಲಾತಿ ಸರಳ,
    ನಿರ್ಣಯಗಳನ್ನು ಕೈಗೊಳ್ಳುವಾಗ ಉದ್ವೇಗಕ್ಕೆ ಒಳಗಾಗದಿರಿ. ತಾಳ್ಮೆಯಿಂದ ನಡೆದುಕೊಂಡಲ್ಲಿ ದಿನವಿಡಿ ಯಶಸ್ಸು. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಪ್ರೀತಿಪಾತ್ರರೊಂದಿಗೆ ಒಡನಾಟ
    ಸಂಶೋಧನೆ ವಿಭಾಗದಲ್ಲಿ ಕೆಲ್ಸ ಮಾಡುತ್ತಾ ಇರೋ ಜನಕ್ಕೆ ಹೆಚ್ಚಿನ ಅಭಿವೃದಿ. ಆರೋಗ್ಯ ವಿಷಯದಲ್ಲಿ ಅಲ್ಪ ಮಟ್ಟಿಗೆ ಕಿರಿ ಕಿರಿ ಇರಲಿದೆ. ಉದ್ಯೋಗದ ವಿಷಯದಲ್ಲಿ ಸೂಕ್ತ ಸ್ಥಾನಮಾನ ನಿಮಗೆ ದೊರೆಯಲಿದೆ.
    ಅದೃಷ್ಟ ಸಂಖ್ಯೆ _7
    ಶುಭ ರತ್ನಗಳು_ ವಜ್ರ ,ನೀಲ, ಮರಕತ.
    ಶುಭ ದಿಕ್ಕು_ ಉತ್ತರ
    ಶುಭವಾರಗಳು_ ಶುಕ್ರವಾರ ಶನಿವಾರ
    ಶುಭ ವರ್ಣಗಳು_ ಬಿಳಿ, ಹಸಿರು
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

     

    ಮಿಥುನ:
    ಯಾವುದೇ ವಿಚಾರ ಇದ್ದರೂ ಪತ್ನಿಯ ಸಹಾಯ ಪಡೆದು ಮುಂದುವರೆಯಿರಿ, ಅವಶ್ಯಕತೆ ಇದ್ದರೆ ಮಾತ್ರ ಉದ್ಯೋಗ ಬದಲಾಯಿಸಿ, ಸರಕಾರದ ಆಧೀನದಲ್ಲಿ ಮಾಡುವ ವ್ಯಾಪಾರ ವ್ಯವಹಾರ ಕಾಂಟ್ರಾಕ್ಟರ್ ಕೆಲಸಗಳು ಲಾಭ ತರಲಿವೆ, ಬಿಲ್ಲಿಂಗ್ ವ್ಯವಹಾರಗಳು ವಿಳಂಬವಾಗುವ ಸಾಧ್ಯತೆ, ಕಿರುತೆರೆ ಬೆಳ್ಳಿತೆರೆಯ ಕಲಾವಿದರಿಗೆ ಮಹತ್ವದ ಸಮಯ ಹಣಕಾಸಿನ ಚೇತರಿಕೆ,ನಿರಂತರ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರಿಗೆ ಸಿಹಿಸುದ್ದಿ,
    ಕೃಷಿಗೆ ಸಂಬಂಧಿಸಿದ ಯಂತ್ರೋಪಕರಣಗಳ ಖರೀದಿ ಸಾಧ್ಯತೆ,ಕೆಲಸದಲ್ಲಿರುವವರಿಗೆ ಮುಂಬಡ್ತಿ. ಉದ್ಯೋಗದಲ್ಲಿನ ಬದಲಾವಣೆಯಿಂದಾಗಿ ಸಂಪಾದನೆಯಲ್ಲಿ ಪ್ರಗತಿ. ಅತಿಯಾದ ಹಣದ ಆಸೆಯಿಂದಾಗಿ ಸಂಕಷ್ಟ. ಗೌರವಕ್ಕೆ ಚ್ಯುತಿ ತರುವ ಘಟನೆಗಳ ಸಂಭವ
    ನಿಮ್ಮ ಕೆಲಸಕ್ಕೆ ಕುಟುಂಬ ಜನರು ಮತ್ತು ಮೇಲಿನ ಅಧಿಕಾರಿ ಪ್ರಶಂಶೇ ನೀಡಲಿದ್ದಾರೆ. ಕಾರ್ಯ ಕ್ಷೇತ್ರದಲ್ಲಿ ಒಮ್ಮತ ಮೂಡಿಸಲು ನಿಮ್ಮ ಸಹಪಾಠಿಗಳು ಸಹ ಅವಶ್ಯಕ ಇದ್ದಾರೆ. ಸಂಜೆ ನಂತರ ಸಂತೋಷದ ಕೂಟದಲ್ಲಿ ಭಾಗಿ ಆಗುತ್ತೀರಿ. ಹಾಗೆಯೇ ಈ ದಿನ ತಾಯಿಯ ಮಾತುಗಳಿಗೆ ಅತ್ಯಂತ ಹೆಚ್ಚಿನ ಮಹತ್ವ ನೀಡಬೇಕು ಅವರ ಮಾತು ಕೇಳಬೇಕು.
    ಅದೃಷ್ಟ ಸಂಖ್ಯೆ _6
    ಶುಭ ರತ್ನಗಳು _ಮಾಣಿಕ್ಯ, ಪಚ್ಚೆ ,ವಜ್ರ.
    ಶುಭ ದಿಕ್ಕು _ಉತ್ತರ
    ಶುಭವಾರ _ಬುಧವಾರ ಶುಕ್ರವಾರ
    ಶುಭ ವರ್ಣಗಳು_ ಕೆಂಪು, ಶಾಮ
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

    ಕರ್ಕಾಟಕ:
    ಆರ್ಥಿಕವಾಗಿ ಅಭಿವೃದ್ಧಿ, ಅಧಿಕಾರ ಪ್ರಾಪ್ತಿ,ಸಂತಾನ ಭಾಗ್ಯ, ಆಸ್ತಿವಾಹನ ಖರೀದಿ ಯೋಗ, ವ್ಯಾಪಾರದಲ್ಲಿ ಲಾಭ, ವಿದೇಶ ಪ್ರಯಾಣ ಅಡಚಣೆ ನಿವಾರಣೆಯಾಗಿ ವೀಸಾ ಸಿಗಲಿದೆ,
    ತುಂಬಾ ವರ್ಷದಿಂದ ಸೇವೆ ಸಲ್ಲಿಸುತ್ತಿದ್ದೀರಿ ಈಗ ಭಾಗ್ಯದ ಬಾಗಿಲು ತೆರೆದಿದೆ,ಮದುವೆ ಆಭರಣಗಳ ಖರೀದಿ ಸದ್ಯತೆ,ವಿವಾಹ ಮಾತುಕತೆಯಲ್ಲಿ ಪ್ರಗತಿ. ಉದ್ಯೋಗದಲ್ಲಿ ಹೊಸ ಮಾರ್ಗವೊಂದನ್ನು ಕಂಡುಕೊಳ್ಳಲಿದ್ದೀರಿ. ಉದ್ಯೋಗಕ್ಕಾಗಿ ವಿದೇಶ ಪ್ರಯಾಣ ಸಾಧ್ಯತೆ. ಗೃಹ ನಿರ್ಮಾಣ ವಿಷಯದಲ್ಲಿ ನೆಮ್ಮದಿ.
    ನಿಮ್ಮ ಕಚೇರಿ ಕೆಲ್ಸ ಕಾರ್ಯಗಳು ಅತ್ಯಂತ ಸುಗಮ ರೀತಿಯಲ್ಲಿ ನಡೆಯಲಿದೆ. ನಿಮ್ಮ ಸಂಗಾತಿಗೆ ನೂತನ ಉದ್ಯೋಗ ಪ್ರಾಪ್ತಿ ಆಗುವ ಯೋಗ ಸಹ ಇರುತ್ತದೆ. ಹಾಗೆಯೇ ಈ ದಿನ ನಿಮ್ಮ ನಿರ್ದಿಷ್ಟ ಕೆಲಸಗಳಿಗೆ ಮಾತ್ರ ಒತ್ತು ಕೊಟ್ಟು ಅದನ್ನ ಶ್ರದ್ಧೆಯಿಂದ ಮಾಡಿರಿ. ರೈತಾಪಿ ವರ್ಗದ ಜನಕ್ಕೆ ಅತ್ಯಂತ ಸಂತಸದ ದಿನ ಆಗಬಹುದು ನಿಮ್ಮ ಬೆಳೆ ಗೆ ನಿರೀಕ್ಷೆ ಹಣ ಬರಬಹುದು.
    ಅದೃಷ್ಟ ಸಂಖ್ಯೆ _8
    ಅದೃಷ್ಟ ಹರಳುಗಳು_ ಮುತ್ತು, ಹವಳ, ಪುಷ್ಪರಾಗ.
    ಶುಭ ದಿಕ್ಕು_ ವಾಯುವ್ಯ.
    ಶುಭ ವಾರ ಸೋಮವಾರ, ಮಂಗಳವಾರ, ಗುರುವಾರ.
    ಶುಭ ವರ್ಣಗಳು_ ಬಿಳಿ ,ಕೆಂಪು ,ಹಳದಿ
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

    ಸಿಂಹ:
    ಮಕ್ಕಳಿಂದ ನೀಚ ಕಾರ್ಯದಲ್ಲಿ ಆಸಕ್ತಿಯಿಂದ ತೊಂದರೆ, ಶತ್ರುವಾಧೆ, ಅನಾರೋಗ್ಯ,ಮಗಳ ಕುಟುಂಬದ ಬಗ್ಗೆ ಚಿಂತೆ, ಪ್ರೇಮಿಗಳಲ್ಲಿ ಕಲಹ,
    ದಿನಗೂಲಿ ನೌಕರರಿಗೆ ಸಿಹಿಸುದ್ದಿ,
    ವಂಶಸ್ಥರಿಂದ ಕಳೆದುಕೊಂಡಿರುವ ಆಸ್ತಿ ಮರಳಿ ಖರೀದಿಸುವಿರಿ,
    ವಿವಾಹಾಕಾಂಕ್ಷಿಗಳಿಗೆ ಕಂಕಣಬಲ ಕೂಡಿರುವ ಸಾಧ್ಯತೆ. ಗೃಹಬಳಕೆ ವಸ್ತುಗಳ ಮಾರಾಟಗಾರರಿಗೆ ಲಾಭ. ಹೊಸ ಯೋಜನೆಯೊಂದಕ್ಕೆ ನಾಂದಿ. ಗೃಹ ನೆಮ್ಮದಿ ನೆಲೆಸುವುದು.
    ನಿಮ್ಮ ಸಹವರ್ತಿಗಳ ಸಲಹೆ ನಿಮಗೆ ಅಗತ್ಯವಾಗಿ ಬೇಕಾಗಿದೆ. ನಿರ್ದಿಷ್ಟ ಕೆಲಸದ ಕಡೆಗೆ ಹೆಚ್ಚಿನ ಒತ್ತು ಮತ್ತು ಶ್ರದ್ದೆ ಕೊಟ್ಟು ನಿಮ್ಮ ಕನಸುಗಳು ಸಾಕಾರ ಆಗುವತ್ತ ಗಮನ ಹರಿಸಿದರೆ ಸೂಕ್ತ. ಸ್ನೇಹಿತರ ಮಾತುಗಳು ಕೇಳಿ ದುಡುಕು ನಿರ್ಧಾರಗಳು ತೆಗೆದುಕೊಳ್ಳಬೇಡಿ. ನಿಮ್ಮ ಅದೃಷ್ಟ ಸಂಖ್ಯೆ_ 4
    ಶುಭ ರಾಶಿ ಹರಳು _ಮಾಣಿಕ್ಯ, ಮುತ್ತು ,ಹವಳ ,ಪುಷ್ಪರಾಗ.
    ಶುಭ ದಿಕ್ಕು _ಪೂರ್ವ
    ಶುಭ ವರ್ಣಗಳು_ ಕೆಂಪು, ಹಳದಿ ,ಬಿಳಿ ,ಹಸಿರು
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

     

    ಕನ್ಯಾ:
    ನಿಮ್ಮಲ್ಲಿರುವ ಬುದ್ಧಿಶಕ್ತಿ ಜ್ಞಾನವನ್ನು ಉಪಯೋಗಿಸಿಕೊಂಡು ಹೊಸ ಉದ್ಯಮ ಪ್ರಾರಂಭ, ಸರಕಾರದ ಆಧೀನದಲ್ಲಿ ಮಾಡುವ ವ್ಯಾಪಾರ ವ್ಯವಹಾರ ಕಾಂಟ್ರಾಕ್ಟರ್ ಕೆಲಸದ ಟೆಂಡರ್ಗಳು ಸಿಗುವ ವಿಳಂಬ, ಅಲ್ಲಿ ಎದುರಾಳಿಗಳ ಒಳಸಂಚು ಇದೆ,ಬ್ಯಾಂಕಲ್ಲಿ ಸೇವೆ ಸಲ್ಲಿಸುತ್ತಿರುವ ಉದ್ಯೋಗಿಗಳಿಗೆ ವರ್ಗಾವಣೆಯ ಅಡಚಣೆ ಹಾಗೂ ಹೆಚ್ಚಿನ ಒತ್ತಡ,
    ಮನೆ ಕಟ್ಟಲು ಪಾಯಪೂಜೆ ಸಾಧ್ಯತೆ,ಸಮಸ್ಯೆಯನ್ನು ಅತ್ಯಂತ ನಾಜೂಕಿನಿಂದ ಪರಿಹರಿಸುವ ಅವಕಾಶ. ರಾಜಕೀಯ ವ್ಯಕ್ತಿಗಳಾಗಿದ್ದರೆ ದಿನದ ಮಟ್ಟಿಗೆ ರಾಜಕೀಯದಿಂದ ದೂರ ಉಳಿಯುವುದು ಉತ್ತಮ. ಮಕ್ಕಳ ಆರೋಗ್ಯದಲ್ಲಿ ವ್ಯತ್ಯಯ ಸಾಧ್ಯತೆ.
    ಉದ್ಯೋಗದ ವಿಷಯದಲ್ಲಿ ಮಹತ್ತರ ಬದಲಾವಣೆ ಆಗಬಹುದು. ರೈತಾಪಿ ವರ್ಗದ ಜನಕ್ಕೆ ಸಾಕಷ್ಟು ಸಿಹಿ ಸುದ್ದಿ ಬರಲಿದೆ. ಕುಟುಂಬ ಜನರ ಮಾತು ಕೇಳಿ ಹಣಕಾಸಿನ ವಿಷಯದಲ್ಲಿ ಮೋಸ ಹೋಗಬೇಡಿ. ನಿಮಗೆ ಸಿಗುವ ಉತ್ತಮ ಅವಕಾಶ ಬಳಕೆ ಮಾಡಿಕೊಂಡು ದೊಡ್ಡ ಹೆಸರು ಮಾಡಿರಿ.
    ಅದೃಷ್ಟ ಸಂಖ್ಯೆ _2
    ಶುಭವಾರ _ಬುಧವಾರ ಶುಕ್ರವಾರ
    ರಾಶಿ ಹರಳು_ ಮಾಣಿಕ್ಯ, ಪಚ್ಚೆ
    ಶುಭ ವರ್ಣಗಳು ಕೆಂಪು ,ಶಾಮ
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

    ತುಲಾ:
    ಹೋಟೆಲ್ ಮಾಲೀಕರು ತಮ್ಮ ವ್ಯಾಪಾರವನ್ನು ವೃದ್ಧಿಸಿಕೊಂಡು ಹೊಸತನಕ್ಕೆ ಕೈ ಹಾಕುವಿರಿ, ಸರ್ಕಾರಿ ಉದ್ಯೋಗಸ್ಥರು ಧನ ಲಾಭ ಪಡೆಯಲಿದ್ದಾರೆ, ತಾಂತ್ರಿಕ ಪರಿಣಿತಿ ಹೊಂದಿದವರು ಉದ್ಯೋಗ ಪಡೆಯುವಲ್ಲಿ ವಿಫಲ, ಜನಪ್ರತಿನಿಧಿಗಳು ಯಾವುದೇ ರೀತಿಯ ವೃತ್ತಿಯಲ್ಲಿ ಲಾಭ ದೊಂದಿಗೆ ಉನ್ನತ ಸ್ಥಾನ ದೊರೆಯುತ್ತದೆ,ಗುತ್ತಿಗೆ ಆಧಾರಿತ ನೌಕರರಿಗೆ ಖಾಯಂ ಆಗುವ ಸೌಭಾಗ್ಯ,ಹೊಸ ವಾಹನ ಖರೀದಿಸುವಿರಿ,
    ಇತರರ ಸಹಾಯಕ್ಕಾಗಿ ಧಾವಿಸಬೇಕಾದ ಅನಿವಾರ್ಯತೆ. ನೆಮ್ಮದಿಯ ದಿನವಾದರೂ ಸ್ವಲ್ಪಮಟ್ಟಿನ ಆರೋಗ್ಯದ ಸಮಸ್ಯೆ ಕಾಡಬಹುದು. ಮಾನಸಿಕ ನೆಮ್ಮದಿಗಾಗಿ ದೇವಾಲಯಗಳಿಗೆ ಭೇಟಿ.
    ಹೊಸ ಒಪ್ಪಂದ ಮಾಡಿಕೊಳ್ಳುವ ಸಾಧ್ಯತೆ ಇದೆ. ಕುಟುಂಬ ಜನರ ಮದ್ಯೆ ಒಮ್ಮತ ಮೂಡಿ ಬರಲಿದೆ. ನಿಮಗೆ ಸಮಾಜದಲ್ಲಿ ಸಿಗಬೇಕಿದ್ದ ಹಲವು ಗೌರವ ಮತ್ತು ಪ್ರಶಸ್ತಿ ದೊರೆಯಲಿದೆ. ಸ್ನೇಹಿತರ ಜೊತೆಗೆ ಪ್ರವಾಸದ ಮಜಭೂತಿ ದೊರೆಯಲಿದೆ.
    ಅದೃಷ್ಟ ಸಂಖ್ಯೆ_ 9
    ಶುಭ ರಾಶಿ ಹರಳು _ವಜ್ರ, ಮರಕತ, ನೀಲ
    ಶುಭ ದಿಕ್ಕು_ ಆಗ್ನೇಯ
    ಶುಭವಾರ_ ಬುಧವಾರ ಶುಕ್ರವಾರ ಶನಿವಾರ
    ಶುಭ ವರ್ಣಗಳು _ಬಿಳಿ, ಹಸಿರು
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

    ವೃಶ್ಚಿಕ:
    ಹೋಟೆಲ್ ಮತ್ತು ಖಾನಾವಳಿ ಮಾಲೀಕರು ಕಷ್ಟ ನಷ್ಟಗಳಿಗೆ ಹೆದರದೆ ಗಟ್ಟಿತನ ನಿಮ್ಮದೇ ಇರುತ್ತದೆ, ಮುಂದುವರೆಯಲಿ ಮುಂದಿನ ದಿನ ಲಾಭ ಕಾಣಲಿದ್ದೀರಿ, ಉದ್ಯೋಗ ಕ್ಷೇತ್ರದಲ್ಲಿ ಅಧಿಕಾರಿಗಳಿಗೆ ಅಧಿಕಾರ ದೊಂದಿಗೆ ಹಣಬಲ ಹೆಚ್ಚುತ್ತದೆ, ಉದ್ಯೋಗ ಬದಲಾಯಿಸುವ ಸಮಯ ಬಂದಿದೆ, ಆದರೆ ಮನಸ್ಸಿನಲ್ಲಿ ಆತಂಕ, ಸರ್ಕಾರದ ಮಧ್ಯವರ್ತಿಗಳಿಗೆ ಧನ ಲಾಭ,
    ತುಂಬಾ ದಿನದ ಹೋರಾಟದ ಬದುಕು ಇಂದು ಅಂತ್ಯವಾಗಲಿದೆ,ಬಯಸಿದ ಉದ್ಯೋಗ ಸಿಗಲಿದೆ,
    ನಗರ ಪ್ರದೇಶದಲ್ಲಿ ವಾಣಿಜ್ಯ ಮಳಿಗೆ ಖರೀದಿಸುವಿರಿ,
    ಮೇಲಧಿಕಾರಿಗಳ ಅವಕೃಪೆಗೆ ತುತ್ತಾಗುವುದನ್ನು ತಪ್ಪಿಸಿಕೊಳ್ಳಲು ಸಂಯಮದಿಂದ ವರ್ತಿಸಿ. ದೇವಿ ದರ್ಶನ ಭಾಗ್ಯ. ನಿಮ್ಮ ಬೇಡಿಕೆಗಳಿಗೆ ಸ್ಪಷ್ಟ ರೂಪವನ್ನು ಕೊಟ್ಟು ಮುಂದಿಟ್ಟಲ್ಲಿ ಈಡೇರುವ ಸಾಧ್ಯತೆ.
    ಈ ದಿನ ನಿಮ್ಮ ವ್ಯಾಪಾರದಲ್ಲಿ ಅಲ್ಪ ಪ್ರಮಾಣದ ಲಾಭ ಪಡೆಯುತ್ತೀರಿ. ದಾಂಪತ್ಯ ಜೀವನದಲ್ಲಿ ಪ್ರೀತಿ ವಾತ್ಸಲ್ಯ ಎಲ್ಲವು ಸಹ ಹೆಚ್ಚಿಗೆ ಆಗಲಿದೆ. ಭೂ ವ್ಯವಹಾರದಲ್ಲಿ ಮೋಸ ಮತ್ತು ಮಾತಿನ ತಗಾದೆ ಆಗುವ ಸಾಧ್ಯತೆ ಇರುತ್ತದೆ.
    ಅದೃಷ್ಟ ಸಂಖ್ಯೆ 4.
    ಶುಭ ರಾಶಿ ಹರಳು _ ಹವಳ ಮಾಣಿಕ್ಯ, ಪುಷ್ಪರಾಗ,
    ಶುಭವಾರ _ಭಾನುವಾರ ಮಂಗಳವಾರ
    ಶುಭ ವರ್ಣಗಳು _ಕೆಂಪು, ಹಳದಿ, ಕೇಸರಿ
    ಶುಭ ದಿಕ್ಕು _ದಕ್ಷಿಣ
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

    ಧನಸು:
    ರಿಯಲ್ ಎಸ್ಟೇಟ್ ದಂದೆ ಮಾಡುವವರಿಗೆ ಧನ ಲಾಭವಿದೆ, ಹಣಕಾಸಿನ ಸಂಸ್ಥೆಯಲ್ಲಿ ಉದ್ಯೋಗಿಗಳು ಆತಂಕದ ಪರಿಸ್ಥಿತಿ ಎದುರಿಸುವರು, ಷೇರು ವ್ಯವಹಾರಗಳಲ್ಲಿ ಎಚ್ಚರಿಕೆಯಿಂದ ಇರಿ, ಸಂಗೀತ ವಾದ್ಯಗಳ ತಯಾರಿಕಾ ಮಾಡುವವರಿಗೆ ಹೆಚ್ಚಿನ ಲಾಭ, ಕುಟುಂಬದಲ್ಲಿ ಮಂಗಳ ಕಾರ್ಯ ನೆರವೇರಲಿದೆ,
    ತುಂಬಾ ದಿನದಿಂದ ಪ್ರೀತಿಸಿದ್ದು ಇಂದು ಆನಂದಬಾಷ್ಪ,
    ನೌಕರರಿಗೆ ಸಿಹಿಸುದ್ದಿ,
    ಮಾರುಕಟ್ಟೆಯಲ್ಲಿ ಹೋಟೆಲ್ ಪ್ರಾರಂಭಿಸುವಿರಿ,
    ಕೃಷಿ ಕ್ಷೇತ್ರದಲ್ಲಿರುವವರಿಗೆ ಸಂತಸ. ಆಸ್ತಮಾದಂತಹ ವ್ಯಾಧಿಯಿಂದ ಬಳಲುವ ಸಾಧ್ಯತೆ. ಸಂಯಮದಿಂದಾಗಿ ಮನೆಯಲ್ಲಿ ಸಂತೋಷದ ವಾತಾವರಣ. ಮಹತ್ತರ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕಾದ ಸಂದರ್ಭ
    ಈ ದಿನ ಮನಸಿನಲ್ಲಿ ಇರೋ ಸಾಕಷ್ಟು ಕೋರಿಕೆ ಈಡೇರುತ್ತದೆ. ಆದ್ರೆ ತಾಳ್ಮೆ ಎಂಬುದು ಸಾಕಷ್ಟು ಅವಶ್ಯ ಇದೆ. ಸಾಕಷ್ಟು ಕಷ್ಟದಲ್ಲಿ ಇರೋ ಜನಕ್ಕೆ ಉಪಕಾರ ಸಹ ಮಾಡುತ್ತೀರಿ. ಹಿತ ಶತ್ರುಗಳ ಬಗ್ಗೆ ಸ್ವಲ್ಪ ಅತೀ ಜಾಗ್ರತೆ ಇರುವುದು ಸೂಕ್ತ. ರಾತ್ರಿ ನಂತರ ನೆಮ್ಮದಿಗೆ ದಕ್ಕೆ ತರುವ ಕೆಲಸ ಸಹೋದರನಿಂದ ಸಾಧ್ಯತೆ ಇದೆ. ಅದೃಷ್ಟ ಸಂಖ್ಯೆ_ 6
    ಶುಭ ದಿಕ್ಕು_ ಈಶಾನ್ಯ
    ಶುಭ ವರ್ಣ _ಹಳದಿ ,ಕೆಂಪು, ಕೇಸರಿ, ತಾಮ್ರ
    ಶುಭ ಹವಳ _ಮಾಣಿಕ್ಯ, ಪುಷ್ಪರಾಗ ನೀಲ
    ಶುಭವಾರ _ಭಾನುವಾರ ಮಂಗಳವಾರ ಗುರುವಾರ ಶನಿವಾರ
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

     

    ಮಕರ:
    ಎರಡನೇ ಮದುವೆ ಬಯಸಿದವರಿಗೆ ಕುಟುಂಬ ನ್ಯಾಯಾಲಯದ ತೀರ್ಪಿನ ನಂತರ ಉತ್ತಮ,ಪ್ರೀತಿ ವಿಚಾರದಲ್ಲಿ ಜಯ, ಅಗಲಿದ, ಬೇಕರಿ ಕ್ಯಾಂಟೀನ್ ಕಾಂಡಿಮೆಂಟ್ಸ್ ವ್ಯಾಪಾರದಲ್ಲಿ ಒಳ್ಳೆಯದ ಆದಾಯ, ದೇವರ ಸಾಮಗ್ರಿಗಳ ಪೂಜಾ ಮಾರಾಟ ಹೋಮ ಹವನ ಗ್ರಂಧಿ ಅಂಗಡಿ ಮಾಲಕರಿಗೆ ಉತ್ತಮ ಲಾಭವಿದೆ,
    ಮಾರುಕಟ್ಟೆಯಲ್ಲಿ ವಾಣಿಜ್ಯ ಮಳಿಗೆ ಖರೀದಿಸುವಿರಿ,ಹಣಕಾಸಿನ ವಿಷಯದಲ್ಲಿ ಉತ್ತಮ ದಿನ. ಹಣಕಾಸಿನ ವ್ಯವಹಾರಗಳಲ್ಲಿ ಜಾಗರೂಕರಾಗಿರುವುದು ಉತ್ತಮ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಸ್ವಂತ ಉದ್ಯೋಗದಲ್ಲಿ ತೊಡಗಿಕೊಂಡವರಿಗೆ ಉತ್ತಮ ಲಾಭ.
    ಈ ದಿನ ಆರೋಗ್ಯದ ಸಮಸ್ಯೆಗಳಿಂದ ನೀವು ಈಗಾಗಲೇ ಬಳಲುತ್ತಾ ಇದ್ರೆ ಅತೀಯಾದ ನೋವುಗಳು ಕಾಡಲಿದೆ. ಶೀತ ಸಂಬಂಧಪಟ್ಟ ಸಮಸ್ಯೆಗಳು ನಿಮ್ಮನು ಆವರಿಸುತ್ತದೆ. ಪರಸ್ಥಳ ವಾಸ, ದುಡ್ಡಿನ ವಿಷಯದಲ್ಲಿ ಅಲ್ಪ ಲಾಭ. ಈ ದಿನ ಅಧಿಕ ಖರ್ಚು. ಅದೃಷ್ಟ ಸಂಖ್ಯೆ 1
    ಶುಭವಾರ _ಬುಧ ಶುಕ್ರ ಶನಿ
    ಶುಭ ರಾಶಿ ಹರಳು,_ ವಜ್ರ, ಪಚ್ಚೆ ,ನೀಲ
    ಶುಭ ದಿಕ್ಕು _ಪಶ್ಚಿಮ
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

     

    ಕುಂಭ
    ಪ್ರೀತಿಸಿದವರಿಗೆ ಮದುವೆಗೆ ಸಂಪೂರ್ಣ ಬೆಂಬಲ ಸಿಗಲಿದೆ,
    ಐ. ಟಿ ಉದ್ಯೋಗಸ್ಥರು ನಿಮ್ಮಲ್ಲಿನ ಚುರುಕುತನ ಮತ್ತು ಕಾರ್ಯದಕ್ಷತೆ ಉನ್ನತ ಸ್ಥಾನ ನೀಡುತ್ತದೆ, ಪಾಲುದಾರಿಕೆ ವ್ಯವಹಾರಗಳು ಬೇಡ ಅದರ ಜೊತೆಗೆ ಹಣಕಾಸಿನ ವಿಚಾರದಲ್ಲಿ ಒಡಂಬಡಿಕೆ ಬೇಡ, ಸ್ವಗೃಹ ನಿರ್ಮಾಣ ವಿಚಾರ ಯಶಸ್ಸು, ಭೂ ವ್ಯಾಪಾರದಲ್ಲಿ ವಿವಾದ ಇರುತ್ತದೆ, ಲೋಹದ ವ್ಯಾಪಾರದಲ್ಲಿ ಲಾಭ, ಅಂತರ್ಜಾಲಗಳಲ್ಲಿ ಧನ ನಷ್ಟ,
    ದಂಪತಿ ವರ್ಗದವರಿಗೆ ಒಂದು ಉತ್ತಮ ಸಲಹೆ ವಿಚ್ಛೇದನ ಬೇಡ ಮರೆತು ಒಂದಾಗಿರಿ,ನಿಮ್ಮ ಬಾಳು ಬೆಳಗುವುದು,ಕಹಿ ನೆನಪುಗಳು ಮರೆತು ಸಾಗಿರಿ,
    ಸುಸಜ್ಜಿತ ಗೃಹ ಕಟ್ಟಡ ಖರೀದಿ,
    ಪರಿಶ್ರಮದಿಂದ ಬಹುದಿನಗಳ ಕನಸು ನನಸಾಗಲಿದೆ. ಮನೆಗೆ ಬಂಧುಗಳ ಆಗಮನ ಸಾಧ್ಯತೆ. ವಿದ್ಯಾರ್ಥಿಗಳಿಗೆ ಮುಂದಿನ ವ್ಯಾಸಂಗದ ಬಗೆಗಿನ ದಂದ್ವ ನಿವಾರಣೆಯಾಗಿ ನಿಖರತೆ ಮೂಡಲಿದೆ.
    ಈ ದಿನ ದಾಯದಿಗಳ ಕಲಹ ಆಗಲಿದೆ. ಮಕ್ಕಳಿಗೆ ಅನಾರೋಗ್ಯ ಸಮಸ್ಯೆಗಳು, ಸ್ತ್ರೀಯರಿಗೆ ಮತ್ತೆ ಹಣಕಾಸಿನ ವಿಷಯದಲ್ಲಿ ಮಹಾ ಮೋಸ. ಗುರು ಹಿರಿಯರ ಆಶಿರ್ವಾದ ಪಡೆಯಿರಿ ಮತ್ತು ಅವರ ಸೂಚನೆ ಪಾಲಿಸಿರೀ. ಆತ್ಮೀಯ ಜನರಿಂದ ಸಾಕಷ್ಟು ಲಾಭ ಪಡೆಯುತ್ತೀರಿ.
    ಅದೃಷ್ಟ ಸಂಖ್ಯೆ _9
    ಶುಭವಾರ _ಬುಧ ಶುಕ್ರ ಶನಿ ಶುಭ ರತ್ನಗಳು _ವಜ್ರ ,ಪಚ್ಚೆ, ನೀಲ
    ಶುಭ ವರ್ಣಗಳು_
    ಹಸಿರು ಹಳದಿ
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

     

    ಮೀನ:
    ಈ ರಾಶಿಯವರ ಯೋಗದಲ್ಲಿ ಲವ್ ಮ್ಯಾರೇಜ್ ಇಲ್ಲ,
    ಪ್ರೇಮಿಗಳಲ್ಲಿ ಕೆಲವು ಆಕಸ್ಮಿಕ ಘಟನೆಗಳು ನಡೆದರು ಮರೆತು ಮತ್ತೆ ಕೂಡಿ ಬಾಳುವುದು ಉತ್ತಮ, ಸರಕಾರಿ ಅಧಿಕಾರಿಗಳಿಗೆ ವಿಶೇಷ ಗೌರವ ಹಾಗೂ ಹೆಚ್ಚಿನ ಜವಾಬ್ದಾರಿ, ಹಿತೈಷಿಗಳ ಬಗ್ಗೆ ಜಾಗೃತಿ ಇರಲಿ, ಉನ್ನತ ಅಧ್ಯಯನಕ್ಕಾಗಿ ವಿದೇಶ ಪ್ರವಾಸ ಬಯಸಿದವರಿಗೆ ಶುಭ ಯೋಗ, ವಿಕಲಚೇತನಗಾರರ ಸಂಸ್ಥೆಯನ್ನು ನಡೆಸುತ್ತಿದ್ದ ವರಿಗೆ ದೇಶ ವಿದೇಶದಿಂದ ನಿಮ್ಮ ಕಾರ್ಯಕ್ಕೆ ಮೆಚ್ಚಿ ಧನಸಹಾಯ ಪಡೆಯಲಿದ್ದೀರಿ, ಕಹಿ ನೆನಪುಗಳು ಮರೆತು ಮುಂದೆ ಸಾಗಿರಿ ನಿಮ್ಮ ಬಾಳು ಬೆಳಗುವುದು,
    ಸುಸಜ್ಜಿತ ವಾಣಿಜ್ಯ ಸಂಕೀರ್ಣ ಮಳಿಗೆ ಖರೀದಿ,ಅದೃಷ್ಟ ನಿಮ್ಮ ಪಾಲಿಗೆ ಇದೆ. ನಿಮ್ಮೆಲ್ಲ ಕೆಲಸ ಕಾರ್ಯಗಳಲ್ಲಿ ಬಂಧುಗಳ ಸಂಪೂರ್ಣ ಸಹಕಾರ ದೊರಕಲಿದೆ. ವಾಹನ ಚಲಾವಣೆಯಲ್ಲಿ ಎಚ್ಚರಿಕೆ. ಕೃಷಿ ಕೆಲಸಗಳು ಸುಗಮವಾಗಿ ಸಾಗುವವು.
    ಈ ದಿನ ಆರೋಗ್ಯದಲ್ಲಿ ಆಕಸ್ಮಿಕ ಏರು ಪೇರು ಹಣಕಾಸಿನ ವಿಷಯದಲ್ಲಿ ಲಾಭ ಜಾಸ್ತಿ ಆದ್ರೆ ಹೆಚ್ಚು ಖರ್ಚು ಆಗಲಿದೆ. ದುಷ್ಟ ಜನರನ್ನು ಇಂದು ಹತ್ತಿರ ಸಹ ಸೇರಿಸಬೇಡಿ. ಸಾಕಷ್ಟು ತಿರುಗಾಟ ನಂತರ ನಿಮ್ಮ ಕಾರ್ಯ ಸಾಧನೆ ಸಿದ್ದಿ ಆಗಲಿದೆ. ಅಧಿಕ ಆದಾಯ, ಕುಟುಂಬದಲ್ಲಿ ಸಂತಸ,ವಿವಾಹ ಯೋಗ, ಭಾಗ್ಯದಲ್ಲಿ ಅನಿರೀಕ್ಷಿತ ಬೆಳವಣಿಗೆ, ಉದ್ಯೋಗ ಲಾಭ, ಉದ್ಯೋಗ ಬದಲಾವಣೆ, ಆರ್ಥಿಕ ಚೇತರಿಕೆ,ಅದೃಷ್ಟ ಸಂಖ್ಯೆ 1.
    ಶುಭ ದಿಕ್ಕು _ ಪಶ್ಚಿಮ ಶುಭವಾರ ಬುಧ ಶುಕ್ರ ಶನಿ ಶುಭ ರಾಶಿ ಹರಳುಗಳು__ ವಜ್ರ, ಪಚ್ಚೆ ,ನೀಲ
    ಶುಭ ವರ್ಣಗಳು_ ನೀಲ, ಹಸಿರು, ಹಳದಿ
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

    Demo
    Share. Facebook Twitter LinkedIn Email WhatsApp

    Related Posts

    ಈ ರಾಶಿಯ ಕಮಿಷನ್ ಏಜೆಂಟರಿಗೆ ಧನ ಲಾಭ: ಶನಿವಾರದ ರಾಶಿ ಭವಿಷ್ಯ 07 ಜೂನ್ 2025

    June 7, 2025

    ಈ ರಾಶಿಯವರಿಗೆ ಜೇಷ್ಠ ಪುತ್ರ ಸುಪುತ್ರಿ ಜೊತೆ ಮದುವೆ ಯೋಗ: ಶುಕ್ರವಾರದ ರಾಶಿ ಭವಿಷ್ಯ 06 ಜೂನ್ 2025 

    June 6, 2025

    ಈ ರಾಶಿಯವರಿಗೆ ಆಸ್ತಿ ಸಂಪಾದನೆ, ಹಣಗಳಿಕೆ ಉತ್ತಮ: ಗುರುವಾರದ ರಾಶಿ ಭವಿಷ್ಯ 05 ಜೂನ್ 2025! 

    June 5, 2025

    ಈ ರಾಶಿಯವರು ಮದುವೆ ತಯಾರಿ ಆದರೆ ವಿಳಂಬ: ಬುಧವಾರದ ರಾಶಿ ಭವಿಷ್ಯ 04 ಜೂನ್ 2025

    June 4, 2025

    ಈ ರಾಶಿಯವರು ನೂತನವಾಗಿ ಬಿಜಿನೆಸ್ ಪ್ರಾರಂಭ ಮಾಡಿ – ಬುಧವಾರದ ರಾಶಿ ಭವಿಷ್ಯ – 04 ಜೂನ್ 2025

    June 4, 2025

    ಈ ರಾಶಿಯವರು ಈ ವಾರದ ಒಳಗಡೆ ಮದುವೆಯ ಸುದ್ದಿ ಕೇಳುವರು: ಮಂಗಳವಾರದ ರಾಶಿ ಭವಿಷ್ಯ 03 ಜೂನ್ 2025! 

    June 3, 2025

    ಈ ರಾಶಿಯವರಿಗೆ ಅಡಚಣೆಗಳೇ ಸಂಭವ: ಸೋಮವಾರದ ರಾಶಿ ಭವಿಷ್ಯ 02 ಜೂನ್ 2025! 

    June 2, 2025

    ರಾಶಿಯ ದಂಪತಿಗಳಿಗೆ ಸಂತಾನ ಭಾಗ್ಯ:ಭಾನುವಾರದ ರಾಶಿ ಭವಿಷ್ಯ 01 ಜೂನ್ 2025

    June 1, 2025

    ಈ ರಾಶಿಯವರಿಗೆ ಎಲ್ಲಾ ಇದ್ದು ಏನೂ ಕೈಗೂಡುತ್ತಿಲ್ಲ: ಶನಿವಾರದ ರಾಶಿ ಭವಿಷ್ಯ 31 ಮೇ 2025! 

    May 31, 2025

    ಈ ರಾಶಿಯವರ ಮದುವೆಗೆ ಬಂದ ಸಂಬಂಧ ಫಿಕ್ಸ್ ಆಗುತ್ತಿಲ್ಲ: ಶುಕ್ರವಾರದ ರಾಶಿ ಭವಿಷ್ಯ30 ಮೇ 2025! 

    May 30, 2025

    ಈ ರಾಶಿ ದಂಪತಿಗಳಿಗೆ ಸಂತಾನ ಭಾಗ್ಯ: ಗುರುವಾರದ ರಾಶಿ ಭವಿಷ್ಯ29 ಮೇ 2025! 

    May 29, 2025

    ಈ ರಾಶಿಯ ರಿಯಲ್ ಎಸ್ಟೇಟ್ ವ್ಯವಹಾರಗಳಿಗೆ ಭಾರಿ ಲಾಭ ಪಡೆಯಲಿದ್ದಾರೆ: ಬುಧವಾರದ ರಾಶಿ ಭವಿಷ್ಯ 28 ಮೇ 2025! 

    May 28, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.