Close Menu
Ain Live News
    Facebook X (Twitter) Instagram YouTube
    Sunday, June 8
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಬಸ್ ರಷ್ ಇದ್ರೂ ಬಸ್ ಹತ್ತೋ ಮಹಿಳೆಯರೇ ಈ ಸುದ್ದಿ ನೋಡಲೇಬೇಕು! ಇಂಥವರು ಇದ್ದಾರೆ ಹುಷಾರ್!

    By AIN AuthorJune 8, 2025
    Share
    Facebook Twitter LinkedIn Pinterest Email
    Demo

    ರಾಜ್ಯ ಸರ್ಕಾರದ ಮಹತ್ವಾಕಾಂಕ್ಕಿ ಪಂಚ ಗ್ಯಾರಂಟಿಗಳಲ್ಲಿ ಶಕ್ತಿ ಯೋಜನೆಯೂ ಒಂದು. ಈ ಶಕ್ತಿ ಯೋಜನೆಯ ಮುಖ್ಯ ಉದ್ದೇಶ. ರಾಜ್ಯದ ಮಹಿಳೆಯರು ಕರ್ನಾಟಕದಲ್ಲಿ ಎಲ್ಲಿ ಬೇಕಾದ್ರೂ ಉಚಿತವಾಗಿ ಪ್ರಯಾಣ ಮಾಡಬಹುದು.

    ನಿಮ್ಮ ಲ್ಯಾಪ್ ಟಾಪ್ ನಲ್ಲಿ ಬೇಗ ಚಾರ್ಜ್ ಕಡಿಮೆ ಆಗುತ್ತಾ!? ಹಾಗಿದ್ರೆ ಈ ರೀತಿ ಮಾಡಿ!

    ಆದ್ರೆ ಶಕ್ತಿ ಯೋಜನೆ ಜಾರಿ ಆದ ಮೇಲೆ ಮಹಿಳೆಯರು ಬಸ್ ನಲ್ಲಿ ಪ್ರಯಾಣಿಸುವ ಸಂಖ್ಯೆ ಹೆಚ್ಚಿದ್ದು, ಬರುವ ಬಸ್ ಗಳೆಲ್ಲಾ ಆಲ್ಮೋಸ್ಟ್ ರಷ್ ಇರುತ್ತೆ. ಆದ್ರೆ ಇಂತಹ ರಷ್ ಬಸ್ ಹತ್ತುವ ಮುನ್ನ ಈ ಸ್ಟೋರಿ ನೋಡಲೇಬೇಕು.

    ಬಸ್ ರಷ್ ಇದೆ ಎಂದು ನೂಕು ನುಗ್ಗಲಿನಲ್ಲಿ ಬಸ್ ಹತ್ತೋ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಚಿನ್ನಾಭರಣ ದೋಚುತ್ತಿದ್ದ ಕತರ್ನಾಕ್ ತಂಡವನ್ನು ಹಾಸನ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಆಂಧ್ರದ ಚಿತ್ತೂರು ಜಿಲ್ಲೆ ಕುಪ್ಪಂನ ಗ್ರಾಮದ ಶಶಿ(35), ಮಾಧವಿ(40), ಅಕಿಲ(30), ವಿದ್ಯಾ(29) ಬಂಧಿತರು. ಇನ್ನು ಆರೋಪಿಗಳ ಬಳಿ ಇದ್ದ 6.38 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಿದ್ದಾರೆ. ಹೊಳೆನರಸೀಪುರ ಠಾಣೆ ಪೊಲೀಸರು ನಡೆಸಿದ ಕಾರ್ಯಚರಣೆ ವೇಲೆ ಈ ಗ್ಯಾಂಗ್ ಸಿಕ್ಕಿಬಿದ್ದಿದೆ.

    ಹೊಳೆನರಸೀಪುರ ಪಟ್ಟಣದ ಸಾರಿಗೆ ಬಸ್ ನಿಲ್ದಾಣದಲ್ಳಿ ಮಹಿಳೆಯೊಬ್ಬರ ಸರ ಕಳ್ಳತನವಾಗಿದೆ. ಈ ಬಗ್ಗೆ ಕೇಸ್ ದಾಖಲಿಸಿಕೊಂಡ ಹೊಳೆನರಸೀಪುರ ನಗರ ಠಾಣೆ ಪೋಲೀಸರು ತನಿಖೆಗಿಳಿದಾಗ ಭಯಾನಕ ಸತ್ಯ ಬಯಲಾಗಿದೆ. ಪ್ರಯಾಣಿಕರ ಸೋಗಿನಲ್ಲಿ ಬಸ್ ಹತ್ತಲು ಬರೋದು, ಗಡಿಬಿಡಿಯಲ್ಲಿ ಬಸ್ ಹತ್ತೋ ವೇಳೆ ಜನರ ಗಮನ ಬಸ್ ಹತ್ತೋಕಡೆ ಇದ್ದಾಗ ಚಿನ್ನದ ಸರ, ಮಾಂಗಲ್ಯ ಸರ, ನೆಕ್ಲೇಸ್ ಎಗರಿಸಿ ಎಸ್ಕೇಪ್ ಆಗೋದು ಇವರ ಕಾಯಕ. ಚಿನ್ನಾಭರಣ ಕಳ್ಳತನವನ್ಮೇ ಫ್ಯಾಶನ್ ಆಗಿಸಿಕೊಂಡ ಆಂಧ್ರಪ್ರದೇಶ ಮೂಲದ ಕುಪ್ಪಂನ ನಾಲ್ವರು ಕತರ್ನಾಕ್ ಲೇಡೀಸ್ ಅಂದರ್ ಆಗಿದ್ದಾರೆ.

    ಕಳ್ಳಿಯರಿಗಾಗಿ ಬಲೆ ಬೀಸಿದ ಇನ್ಸ್ಪೆಕ್ಟರ್ ಪ್ರದೀಪ್ ಪಿಎಸ್ ಐ ಅಭಿಜಿತ್ ನೇತೃತ್ವದ ಟೀಂ ಕಾರ್ಯಾಚರಣೆ ನಡೆಸಿ ಕತರ್ನಾಕ್ ಚೋರಿಯರಾದ ಆಂಧ್ರಪ್ರದೇಶ ಮೂಲದ ಚಿತ್ತೂರು ಜಿಲ್ಲೆ, ಕುಪ್ಪಂ ಗ್ರಾಮದ ಶಶಿ (35), ಮಾಧವಿ (40), ಅಕಿಲ (30) ಮತ್ತು ವಿದ್ಯಾ (29) ರನ್ನ ಬಂಧಿಸಿದ್ದಾರೆ. ಬಂಧಿತರಿಂದ 6.38 ಲಕ್ಷ ರೂ ಮೌಲ್ಯದ ಚಿನ್ನಾಭರಣಗಳಲ್ಲಿ 35 ಗ್ರಾಂ ತೂಕದ ಚಿನ್ನದ ಸರ, 22 ಗ್ರಾಂ ತೂಕದ ನೆಕ್ಲೆಸ್‌‍, 5 ಗ್ರಾಂ ತೂಕದ ಬೆಳ್ಳಿ ಗಣಪತಿ ಡಾಲರ್‌ ಹಾಗೂ 29 ಗ್ರಾಂ ತೂಕದ ಚಿನ್ನದ ಸರ ವಶಕ್ಕೆ ಪಡೆಯಲಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    ಕರ್ನಾಟಕದಲ್ಲಿ ನಾಳೆಯಿಂದ ಮುಂಗಾರು ಚುರುಕು: 5 ದಿನ ವ್ಯಾಪಕ ಮಳೆ ಸಾಧ್ಯತೆ!

    June 8, 2025

    ರೈತರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸ ಸರ್ಕಾರ ಮಾಡಬೇಕು: ಬಸವರಾಜ ಹೊರಟ್ಟಿ!

    June 7, 2025

    ಚಿನ್ನಸ್ವಾಮಿ ದುರಂತ: ಸಿದ್ದರಾಮಯ್ಯ ಸೇರಿ ನಮಗೆಲ್ಲಾ ತುಂಬಾ ನೋವಾಗಿದೆ- ಎಂ.ಸಿ ಸುಧಾಕರ್!

    June 7, 2025

    ಕಾಲ್ತುಳಿತ ಕೇಸ್: ಮೃತರ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ಹೆಚ್ಚಿಸಿದ ರಾಜ್ಯ ಸರ್ಕಾರ!

    June 7, 2025

    ಕೌಟುಂಬಿಕ ಜಗಳ: ಚಿಕ್ಕಪ್ಪನಿಂದಲೇ ಅಣ್ಣನ ಮಗನ ಬರ್ಬರ ಹತ್ಯೆ!

    June 7, 2025

    ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂ.11ರ ಬಳಿಕ ಜೋರು ಮಳೆ ಸಾಧ್ಯತೆ: ಈ ಜಿಲ್ಲೆಗಳಿಗೆ ಹೈ ಅಲರ್ಟ್!

    June 7, 2025

    ಸವದತ್ತಿಯಲ್ಲಿ ಮಳೆ ಆರ್ಭಟ: ನದಿಯಂತಾದ ರಸ್ತೆಗಳು.. ಜನಜೀವನ ಅಸ್ತವ್ಯಸ್ತ!

    June 7, 2025

    ಚಿನ್ನಸ್ವಾಮಿ ದುರಂತಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ: ಗೋವಿಂದ ಕಾರಜೋಳ!

    June 7, 2025

    Mandya: ಕಳ್ಳತನಕ್ಕೆ ಯತ್ನಿಸಿ ಕೊನೆ ಕ್ಷಣದಲ್ಲಿ ಕೈಮುಗಿದು ತೆರಳಿದ ಮುಸುಕುಧಾರಿ!

    June 7, 2025

    ಸಬ್ ಇನ್ಸ್ ಪೆಕ್ಟರ್ ಸಮಯಪ್ರಜ್ಞೆ: ಬೆಂಕಿ ಅನಾಹುತದಿಂದ ಪಾರಾದ ರೈತ ಕುಟುಂಬ!

    June 7, 2025

    ಚಾಮರಾಜನಗರ: ಜಿಲ್ಲೆಯಾದ್ಯಂತ ಸಡಗರ ಸಂಭ್ರಮದ ಬಕ್ರೀದ್ ಹಬ್ಬ ಆಚರಣೆ

    June 7, 2025

    ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಕಾರು ಪಲ್ಟಿ: ಇಬ್ಬರಿಗೆ ಗಾಯ

    June 7, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.